MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ನಿತೀಶ್ ಕುಮಾರ್ ನಂತ್ರ ಮುಂದಿನ CM ಯಾರು? ಬಿಹಾರ ಸಿಂಹಾಸನಕ್ಕೆ ಐವರ ನಡುವೆ ಮಹಾ ಪೈಪೋಟಿ

ನಿತೀಶ್ ಕುಮಾರ್ ನಂತ್ರ ಮುಂದಿನ CM ಯಾರು? ಬಿಹಾರ ಸಿಂಹಾಸನಕ್ಕೆ ಐವರ ನಡುವೆ ಮಹಾ ಪೈಪೋಟಿ

ನಿತೀಶ್ ಕುಮಾರ್ ರಾಜೀನಾಮೆ ಬಳಿಕ ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚಾಗಿದೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸಿಎಂ ಸ್ಥಾನಕ್ಕಾಗಿ ಪಕ್ಷದ ಐವರು ಪ್ರಬಲ ನಾಯಕರಾದ ಐವರ ಹೆಸರುಗಳು ರೇಸ್‌ನಲ್ಲಿವೆ.

2 Min read
Author : Mahmad Rafik
Published : Apr 13 2026, 09:16 PM IST
Share this Photo Gallery
  • FB
  • TW
  • Linkdin
  • Whatsapp
17
ನಿತೀಶ್ ಕುಮಾರ್ ಬಳಿಕ ಯಾರು?
Image Credit : ANI

ನಿತೀಶ್ ಕುಮಾರ್ ಬಳಿಕ ಯಾರು?

ಬಿಹಾರ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ನಿರ್ಣಾಯಕ ಹಂತಕ್ಕೆ ಬದಲಾಗುತ್ತಿವೆ. ಎರಡು ದಶಕಗಳ ಕಾಲ ಬಿಹಾರ ಸಿಎಂ ಆಗಿದ್ದ ನಿತೀಶ್ ಕುಮಾರ್ ರಾಜೀನಾಮೆ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಪ್ರಿಲ್ 14ರ ಸಭೆ ಬಳಿಕ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಸೇರಿದಂತೆ ಬಿಹಾರ ರಾಜಕೀಯಕ್ಕೆ ಕುರಿತ ಎಲ್ಲಾ ಗೊಂದಲಗಳಿಗೆ ಸ್ಪಷ್ಟತೆ ಸಿಗಲಿದೆ ಎಂದು ಹೇಳಲಾಗುತ್ತಿದೆ.

27
CM ರೇಸ್‌ನಲ್ಲಿ ಐವರ ಹೆಸರು
Image Credit : facebook.Vision Of Nitish Kumar

CM ರೇಸ್‌ನಲ್ಲಿ ಐವರ ಹೆಸರು

ವರದಿಗಳ ಪ್ರಕಾರ, ರಾಜೀನಾಮೆ ಬಳಿಕ ಕ್ಷಿಪ್ರ ವೇಗದಲ್ಲಿ ಹೊಸ ಸರ್ಕಾರದ ರಚನೆಯ ಕೆಲಸಗಳು ನಡೆಯಲಿವೆ. ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮೊದಲ ಬಾರಿಗೆ ಸಿಎಂ ಸ್ಥಾನಕ್ಕೇರುವ ತವಕದಲ್ಲಿದೆ. ಸುಮಾರು 20 ವರ್ಷಗಳ ನಂತ್ರ ಬಿಹಾರದಲ್ಲಿ ಹೊಸ ಸರ್ಕಾರವೊಂದು ರಚನೆಯಾಗುತ್ತಿದೆ. ಸದ್ಯ ಬಿಜೆಪಿಯ ಐವರ ಹೆಸರುಗಳು ಸಿಎಂ ಸ್ಥಾನದ ರೇಸ್‌ನಲ್ಲಿವೆ. ಆ ಐವರು ಯಾರು ಎಂಬುದರ ಮಾಹಿತಿ ಇಲ್ಲಿದೆ.

Related Articles

Related image1
ಪಾಟ್ನಾದ ಈದ್ ಸಂಭ್ರಮದಲ್ಲಿ ಇದೇ ಮೊದಲ ಬಾರಿಗೆ ನಿತೀಶ್ ಕುಮಾರ್ ಗೈರು, ಆದರೆ ಮಗ ನಿಶಾಂತ್ ಎಂಟ್ರಿ!
Related image2
ನಿತೀಶ್‌ ಕುಮಾರ್ ರಾಜೀನಾಮೆ ಬೆನ್ನಲ್ಲೇ ಮುನ್ನೆಲೆಗೆ ಬಂದ ನಿಶಾಂತ್ ಕುಮಾರ್ ಯಾರು?
37
ಸಾಮ್ರಾಟ್ ಚೌಧರಿ
Image Credit : Asianet News

ಸಾಮ್ರಾಟ್ ಚೌಧರಿ

ಸಿಎಂ ರೇಸ್‌ನಲ್ಲಿ ಡಿಸಿಎಂ ಸಾಮ್ರಾಟ್ ಚೌಧರಿ ಹೆಸರು ಬರುತ್ತದೆ. ಕುಶ್ವಾಹ ಸಮುದಾಯದಿಂದ ಬಂದಿರುವ ಸಾಮ್ರಾಟ್ ಚೌಧರಿ ಪಕ್ಷದ ಪ್ರಬಲ ಒಬಿಸಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಬಿಹಾರ ರಾಜಕೀಯದಲ್ಲಿ ತಮ್ಮದೇ ಆದ ಹಿಡಿತವನ್ನು ಹೊಂದಿರುವ ಪ್ರಬಲ ನಾಯಕರಾಗಿದ್ದಾರೆ.

47
ನಿತ್ಯಾನಂದ್ ರಾಯ್
Image Credit : Getty

ನಿತ್ಯಾನಂದ್ ರಾಯ್

ಬಿಹಾರ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿರುವ ದಿಲೀಪ್ ಜೈಸ್ವಾಲ್ ಸಹ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಸಂಘಟನೆ ಮತ್ತು ಆಡಳಿತ ಎರಡಲ್ಲೂ ನಿತ್ಯಾನಂದ್ ರಾಯ್ ಅನುಭವಿ ನಾಯಕರಾಗಿದ್ದಾರೆ.

57
ದಿಲೀಪ್ ಜೈಸ್ವಾಲ್
Image Credit : ANI

ದಿಲೀಪ್ ಜೈಸ್ವಾಲ್

ಮೂರು ಬಾರಿ ಎಂಎಲ್‌ಸಿಯಾಗಿರುವ ದಿಲೀಪ್ ಜೈಸ್ವಾನ್ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ದಿಲೀಪ್ ಅವರು ಪಕ್ಷದ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ನಾಯಕರಾಗಿದ್ದಾರೆ.

67
ಶ್ರೇಯಸಿ ಸಿಂಗ್
Image Credit : facebook@shreyasisingh

ಶ್ರೇಯಸಿ ಸಿಂಗ್

ಯುವ ಶಾಸಕಿಯಾಗಿರುವ ಶ್ರೇಯಸಿ ಸಿಂಗ್ ಕ್ರೀಡೆಯಿಂದ ರಾಜಕೀಯಕ್ಕೆ ಬಂದ ನಾಯಕಿ. ಕಠಿಣ ಪರಿಶ್ರಮದಿಂದ ಬಿಹಾರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕಿಯಾಗಿರುವ ಶ್ರೇಯಸಿ ಸದ್ಯ ಕ್ರೀಡಾ ಸಚಿವೆಯಾಗಿದ್ದಾರೆ. ಇವರು ಸಿಎಂ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದೇಶದಲ್ಲಿ ಪುರುಷರಿಗೂ ನಿಷೇಧವಿರುವ ದೇಗುಲಗಳಿವೆ: ಶಬರಿಮಲೆ ವಿಚಾರಣೆಯಲ್ಲಿ ಸುಪ್ರೀಂಗೆ ಕೇಂದ್ರದ ಮಾಹಿತಿ

77
ಸಂಜಯ್ ಜೈಸ್ವಾಲ್
Image Credit : ANI

ಸಂಜಯ್ ಜೈಸ್ವಾಲ್

2009ರಿಂದ ಪಶ್ಚಿಮ ಚಂಪಾರನ್ ಸಂಸದರಾಗಿರುವ ಸಂಜಯ್ ಸಿಂಗ್ ಬಿಹಾರ ಬಿಜೆಪಿ ಘಟಕದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ. ಬಿಹಾರ ಬಿಜೆಪಿಯ ಮಾಜಿ ಅಧ್ಯಕ್ಷರಾಗಿರುವ ಸಂಜಯ್ ಜೈಸ್ವಾಲ್, ಸಂಯಮ ಮತ್ತು ಸ್ಟ್ರಾಂಗ್ ಲೀಡರ್ ಎಂದು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಜಿಹಾದ್‌ ನಡೆಸುತ್ತಿದ್ದ ಐಸಿಸ್‌ ನಂಟಿನ ಉಗ್ರಜಾಲ ಬಯಲು; ವಿದೇಶದಲ್ಲಿನ ಹ್ಯಾಂಡ್ಲರ್‌ಗಳ ಜತೆ ಸಂಪರ್ಕ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಹಾರ
ನೀತೀಶ್ ಕುಮಾರ್
ಬಿಜೆಪಿ
ಎನ್‌ಡಿಎ

Latest Videos
Recommended Stories
Recommended image1
ವಧು ಬೇಡಿಕೆ ಕೇಳಿ ಬೆಚ್ಚಿಬಿದ್ದ ಶೋಭನ ರಾತ್ರಿಗೆ ರೆಡಿಯಾಗಿ ಬಂದ ವರ; ಕುಟುಂಬಸ್ಥರು ಶಾಕ್
Recommended image2
Now Playing
ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
Recommended image3
ನಿನ್ನೆ ಮೊನಾಲಿಸಾ ಮಿಸ್ಸಿಂಗ್​ ಅಂದ, ಇಂದು ನಾನವಳ ಗಂಡನೇ ಅಲ್ಲ ಅಂತಿದ್ದಾನೆ! ಅಷ್ಟಕ್ಕೂ ಏನಾಯ್ತು ನೋಡಿ
Related Stories
Recommended image1
ಪಾಟ್ನಾದ ಈದ್ ಸಂಭ್ರಮದಲ್ಲಿ ಇದೇ ಮೊದಲ ಬಾರಿಗೆ ನಿತೀಶ್ ಕುಮಾರ್ ಗೈರು, ಆದರೆ ಮಗ ನಿಶಾಂತ್ ಎಂಟ್ರಿ!
Recommended image2
ನಿತೀಶ್‌ ಕುಮಾರ್ ರಾಜೀನಾಮೆ ಬೆನ್ನಲ್ಲೇ ಮುನ್ನೆಲೆಗೆ ಬಂದ ನಿಶಾಂತ್ ಕುಮಾರ್ ಯಾರು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved