MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • IPL
  • ರಾಜಸ್ಥಾನಕ್ಕೆ ದಾಖಲೆಯ ಗೆಲುವು ತಂದು ಕೊಟ್ಟ ತೆವಾಟಿಯಾ ಹಳೆಯ ಟ್ವೀಟ್‌ಗಳೀಗ ಸಿಕ್ಕಾಪಟ್ಟೆ ವೈರಲ್..!

ರಾಜಸ್ಥಾನಕ್ಕೆ ದಾಖಲೆಯ ಗೆಲುವು ತಂದು ಕೊಟ್ಟ ತೆವಾಟಿಯಾ ಹಳೆಯ ಟ್ವೀಟ್‌ಗಳೀಗ ಸಿಕ್ಕಾಪಟ್ಟೆ ವೈರಲ್..!

ಶಾರ್ಜಾ: ರಾಜಸ್ಥಾನ ರಾಯಲ್ಸ್ ತಂಡದ ಆಲ್ರೌಂಡರ್ ರಾಹುಲ್ ತೆವಾಟಿಯಾ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಕೇವಲ 5 ನಿಮಿಷದ ಅವಧಿಯಲ್ಲಿ ಹೀರೋ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ(ಸೆ.27) ಶಾರ್ಜಾ ಮೈದಾನದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರಂಭದಲ್ಲಿ ರನ್‌ಗಳಿಸಲು ಪರದಾಡಿದ್ದ ತೆವಾಟಿಯಾ, ಕೇವಲ ಒಂದೇ ಓವರ್‌ನಲ್ಲಿ ಬರೋಬ್ಬರಿ 5 ಸಿಕ್ಸರ್ ಸಿಡಿಸುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಾಯಿಸಿ ಬಿಟ್ಟರು. 31 ಎಸೆತಗಳಲ್ಲಿ 7 ಸಿಕ್ಸರ್ ಸಹಿತ 53 ರನ್ ಬಾರಿಸಿ ರಾಜಸ್ಥಾನ ದಾಖಲೆಯ ಗೆಲುವಿನ ರೂವಾರಿ ಎನಿಸಿದ ತೆವಾಟಿಯಾ ಈ ಹಿಂದೆ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಮಾಡಿದ ಟ್ವೀಟ್‌ಗಳು ಈಗ ಸಿಕ್ಕಾಪಟ್ಟೆ ವೈರಲ್ ಆಗಲಾರಂಭಿಸಿವೆ. ಅಷ್ಟಕ್ಕೂ ಆ ಟ್ವೀಟ್‌ನಲ್ಲಿ ಅಂತದ್ದೇನಿದೆ, ನೀವೇ ನೋಡಿ... 

2 Min read
Suvarna News | Asianet News
Published : Sep 28 2020, 01:19 PM IST
Share this Photo Gallery
  • FB
  • TW
  • Linkdin
  • Whatsapp
112
<p><strong>ದಾಖಲೆಯ 224ರನ್‌ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ಆಲ್ರೌಂಡರ್ ರಾಹುಲ್ ತೆವಾಟಿಯಾ ಅವರನ್ನು 4ನೇ ಕ್ರಮಾಂಕಕ್ಕೆ ಬ್ಯಾಟಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿತ್ತು.</strong></p>

<p><strong>ದಾಖಲೆಯ 224ರನ್‌ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ಆಲ್ರೌಂಡರ್ ರಾಹುಲ್ ತೆವಾಟಿಯಾ ಅವರನ್ನು 4ನೇ ಕ್ರಮಾಂಕಕ್ಕೆ ಬ್ಯಾಟಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿತ್ತು.</strong></p>

ದಾಖಲೆಯ 224ರನ್‌ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ಆಲ್ರೌಂಡರ್ ರಾಹುಲ್ ತೆವಾಟಿಯಾ ಅವರನ್ನು 4ನೇ ಕ್ರಮಾಂಕಕ್ಕೆ ಬ್ಯಾಟಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿತ್ತು.

212
<p>ಆರಂಭದಲ್ಲಿ ರನ್‌ ಗಳಿಸಲು ತೆವಾಟಿಯಾ ಅಕ್ಷರಶಃ ಪರದಾಡಿದರು. ಮೊದಲ 19 ಎಸೆತಗಳಲ್ಲಿ ತೆವಾಟಿಯಾ ಕೇವಲ 8 ರನ್‌ಗಳನ್ನಷ್ಟೇ ಗಳಿಸಿದ್ದರು.</p>

<p>ಆರಂಭದಲ್ಲಿ ರನ್‌ ಗಳಿಸಲು ತೆವಾಟಿಯಾ ಅಕ್ಷರಶಃ ಪರದಾಡಿದರು. ಮೊದಲ 19 ಎಸೆತಗಳಲ್ಲಿ ತೆವಾಟಿಯಾ ಕೇವಲ 8 ರನ್‌ಗಳನ್ನಷ್ಟೇ ಗಳಿಸಿದ್ದರು.</p>

ಆರಂಭದಲ್ಲಿ ರನ್‌ ಗಳಿಸಲು ತೆವಾಟಿಯಾ ಅಕ್ಷರಶಃ ಪರದಾಡಿದರು. ಮೊದಲ 19 ಎಸೆತಗಳಲ್ಲಿ ತೆವಾಟಿಯಾ ಕೇವಲ 8 ರನ್‌ಗಳನ್ನಷ್ಟೇ ಗಳಿಸಿದ್ದರು.

312
<p>ತೆವಾಟಿಯಾ ಅವರ ಬ್ಯಾಟಿಂಗ್ ಪ್ರದರ್ಶನಕ್ಕೆ ವೀಕ್ಷಕ ವಿವರಣೆಗಾರರು, ಅಭಿಮಾನಿ, ಟ್ರೋಲ್ ಪೇಜ್‌ಗಳು ಮನಬಂದಂತೆ ಟೀಕಿಸಲಾರಂಭಿಸಿದ್ದವು.</p>

<p>ತೆವಾಟಿಯಾ ಅವರ ಬ್ಯಾಟಿಂಗ್ ಪ್ರದರ್ಶನಕ್ಕೆ ವೀಕ್ಷಕ ವಿವರಣೆಗಾರರು, ಅಭಿಮಾನಿ, ಟ್ರೋಲ್ ಪೇಜ್‌ಗಳು ಮನಬಂದಂತೆ ಟೀಕಿಸಲಾರಂಭಿಸಿದ್ದವು.</p>

ತೆವಾಟಿಯಾ ಅವರ ಬ್ಯಾಟಿಂಗ್ ಪ್ರದರ್ಶನಕ್ಕೆ ವೀಕ್ಷಕ ವಿವರಣೆಗಾರರು, ಅಭಿಮಾನಿ, ಟ್ರೋಲ್ ಪೇಜ್‌ಗಳು ಮನಬಂದಂತೆ ಟೀಕಿಸಲಾರಂಭಿಸಿದ್ದವು.

412
<p>ಆದರೆ ಹರ್ಯಾಣದ ಆಲ್ರೌಂಡರ್ ರಾಹುಲ್ ತೆವಾಟಿಯಾ ಒಂದೇ ಓವರ್‌ನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾದರು.</p>

<p>ಆದರೆ ಹರ್ಯಾಣದ ಆಲ್ರೌಂಡರ್ ರಾಹುಲ್ ತೆವಾಟಿಯಾ ಒಂದೇ ಓವರ್‌ನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾದರು.</p>

ಆದರೆ ಹರ್ಯಾಣದ ಆಲ್ರೌಂಡರ್ ರಾಹುಲ್ ತೆವಾಟಿಯಾ ಒಂದೇ ಓವರ್‌ನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾದರು.

512
<p>18ನೇ ಓವರ್ ಮಾಡಲಿಳಿದ ಶೆಲ್ಡನ್ ಕಾಟ್ರೆಲ್ ಬೌಲಿಂಗ್‌ನಲ್ಲಿ ಬರೋಬ್ಬರಿ 5 ಸಿಕ್ಸರ್ ಚಚ್ಚಿ ಪಂದ್ಯವನ್ನು ಅನಾಯಾಸವಾಗಿ ರಾಜಸ್ಥಾನ ರಾಯಲ್ಸ್ ಪಾಲಾಗುವಂತೆ ಮಾಡಿದರು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.</p>

<p>18ನೇ ಓವರ್ ಮಾಡಲಿಳಿದ ಶೆಲ್ಡನ್ ಕಾಟ್ರೆಲ್ ಬೌಲಿಂಗ್‌ನಲ್ಲಿ ಬರೋಬ್ಬರಿ 5 ಸಿಕ್ಸರ್ ಚಚ್ಚಿ ಪಂದ್ಯವನ್ನು ಅನಾಯಾಸವಾಗಿ ರಾಜಸ್ಥಾನ ರಾಯಲ್ಸ್ ಪಾಲಾಗುವಂತೆ ಮಾಡಿದರು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.</p>

18ನೇ ಓವರ್ ಮಾಡಲಿಳಿದ ಶೆಲ್ಡನ್ ಕಾಟ್ರೆಲ್ ಬೌಲಿಂಗ್‌ನಲ್ಲಿ ಬರೋಬ್ಬರಿ 5 ಸಿಕ್ಸರ್ ಚಚ್ಚಿ ಪಂದ್ಯವನ್ನು ಅನಾಯಾಸವಾಗಿ ರಾಜಸ್ಥಾನ ರಾಯಲ್ಸ್ ಪಾಲಾಗುವಂತೆ ಮಾಡಿದರು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

612
<p>ರಾಹುಲ್ ತೆವಾಟಿಯಾ ಅವರ ಅಮೋಘ ಬ್ಯಾಟಿಂಗ್ ಬಳಿಕ ಅವರ ಹಳೆಯ ಟ್ವೀಟ್‌ಗಳು ಈಗ ಸಾಕಷ್ಟು ವೈರಲ್ ಆಗಲಾರಂಭಿಸಿವೆ. ಅಂದಹಾಗೆ ತೆವಾಟಿಯಾ ಅಕ್ಟೋಬರ್ 14, 2018ರಿಂದೀಚೆಗೆ ಟ್ವೀಟ್ ಮಾಡಿರಲಿಲ್ಲ.</p>

<p>ರಾಹುಲ್ ತೆವಾಟಿಯಾ ಅವರ ಅಮೋಘ ಬ್ಯಾಟಿಂಗ್ ಬಳಿಕ ಅವರ ಹಳೆಯ ಟ್ವೀಟ್‌ಗಳು ಈಗ ಸಾಕಷ್ಟು ವೈರಲ್ ಆಗಲಾರಂಭಿಸಿವೆ. ಅಂದಹಾಗೆ ತೆವಾಟಿಯಾ ಅಕ್ಟೋಬರ್ 14, 2018ರಿಂದೀಚೆಗೆ ಟ್ವೀಟ್ ಮಾಡಿರಲಿಲ್ಲ.</p>

ರಾಹುಲ್ ತೆವಾಟಿಯಾ ಅವರ ಅಮೋಘ ಬ್ಯಾಟಿಂಗ್ ಬಳಿಕ ಅವರ ಹಳೆಯ ಟ್ವೀಟ್‌ಗಳು ಈಗ ಸಾಕಷ್ಟು ವೈರಲ್ ಆಗಲಾರಂಭಿಸಿವೆ. ಅಂದಹಾಗೆ ತೆವಾಟಿಯಾ ಅಕ್ಟೋಬರ್ 14, 2018ರಿಂದೀಚೆಗೆ ಟ್ವೀಟ್ ಮಾಡಿರಲಿಲ್ಲ.

712
<p>ಅವರ ಟ್ವಿಟರ್ ಅಕೌಂಟ್‌ನಲ್ಲಿ ಸಾಕಷ್ಟು ಸ್ಪೂರ್ತಿದಾಯಕ ಬರಹಗಳ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎಂತಹದ್ದೇ ಕ್ಷಣಗಳೇ ಬಂದರೂ ಕೈಚೆಲ್ಲಿ ಕೂರಬಾರದು, ಕೊನೆಯ ಕ್ಷಣದವರೆಗೂ ಹೋರಾಡಬೇಕು ಎನ್ನುವಂತಹ ಕೋಟ್‌ಗಳನ್ನು ಹಂಚಿಕೊಂಡಿದ್ದರು. ಅದರಂತೆಯೇ ಶಾರ್ಜಾ ಮೈದಾನದಲ್ಲಿ ಆಡಿ ತೋರಿಸಿದ್ದಾರೆ.</p>

<p>ಅವರ ಟ್ವಿಟರ್ ಅಕೌಂಟ್‌ನಲ್ಲಿ ಸಾಕಷ್ಟು ಸ್ಪೂರ್ತಿದಾಯಕ ಬರಹಗಳ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎಂತಹದ್ದೇ ಕ್ಷಣಗಳೇ ಬಂದರೂ ಕೈಚೆಲ್ಲಿ ಕೂರಬಾರದು, ಕೊನೆಯ ಕ್ಷಣದವರೆಗೂ ಹೋರಾಡಬೇಕು ಎನ್ನುವಂತಹ ಕೋಟ್‌ಗಳನ್ನು ಹಂಚಿಕೊಂಡಿದ್ದರು. ಅದರಂತೆಯೇ ಶಾರ್ಜಾ ಮೈದಾನದಲ್ಲಿ ಆಡಿ ತೋರಿಸಿದ್ದಾರೆ.</p>

ಅವರ ಟ್ವಿಟರ್ ಅಕೌಂಟ್‌ನಲ್ಲಿ ಸಾಕಷ್ಟು ಸ್ಪೂರ್ತಿದಾಯಕ ಬರಹಗಳ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎಂತಹದ್ದೇ ಕ್ಷಣಗಳೇ ಬಂದರೂ ಕೈಚೆಲ್ಲಿ ಕೂರಬಾರದು, ಕೊನೆಯ ಕ್ಷಣದವರೆಗೂ ಹೋರಾಡಬೇಕು ಎನ್ನುವಂತಹ ಕೋಟ್‌ಗಳನ್ನು ಹಂಚಿಕೊಂಡಿದ್ದರು. ಅದರಂತೆಯೇ ಶಾರ್ಜಾ ಮೈದಾನದಲ್ಲಿ ಆಡಿ ತೋರಿಸಿದ್ದಾರೆ.

812
<p>ಎಂದಿಗೂ ಸೀಮಿತ ಮಿತಿಗಳನ್ನು ಇಟ್ಟುಕೊಳ್ಳಬೇಡಿ, ನಿಮ್ಮ ಕನಸುಗಳನ್ನು ಮೀರಿ ಬೆಳೆಯಿರಿ. ಯಾವುದಕ್ಕೂ ಭಯ ಪಡಬೇಡಿ. ನಗುನಗುತ್ತಾ ಸವಾಲುಗಳನ್ನು ಎದುರಿಸಿ ಎಂದು ತೆವಾಟಿಯಾ ಜುಲೈ 29, 2017ರಲ್ಲಿ ಟ್ವೀಟ್ ಮಾಡಿದ್ದರು.</p>

<p>ಎಂದಿಗೂ ಸೀಮಿತ ಮಿತಿಗಳನ್ನು ಇಟ್ಟುಕೊಳ್ಳಬೇಡಿ, ನಿಮ್ಮ ಕನಸುಗಳನ್ನು ಮೀರಿ ಬೆಳೆಯಿರಿ. ಯಾವುದಕ್ಕೂ ಭಯ ಪಡಬೇಡಿ. ನಗುನಗುತ್ತಾ ಸವಾಲುಗಳನ್ನು ಎದುರಿಸಿ ಎಂದು ತೆವಾಟಿಯಾ ಜುಲೈ 29, 2017ರಲ್ಲಿ ಟ್ವೀಟ್ ಮಾಡಿದ್ದರು.</p>

ಎಂದಿಗೂ ಸೀಮಿತ ಮಿತಿಗಳನ್ನು ಇಟ್ಟುಕೊಳ್ಳಬೇಡಿ, ನಿಮ್ಮ ಕನಸುಗಳನ್ನು ಮೀರಿ ಬೆಳೆಯಿರಿ. ಯಾವುದಕ್ಕೂ ಭಯ ಪಡಬೇಡಿ. ನಗುನಗುತ್ತಾ ಸವಾಲುಗಳನ್ನು ಎದುರಿಸಿ ಎಂದು ತೆವಾಟಿಯಾ ಜುಲೈ 29, 2017ರಲ್ಲಿ ಟ್ವೀಟ್ ಮಾಡಿದ್ದರು.

912
<p>ನಿಮ್ಮ ಮೇಲೆ ನಿಮಗೆ ನಂಬಿಕೆಯಿಡಿ. ಸತತವಾದ ಶ್ರದ್ಧೆ ಹಾಗೂ ಪರಿಶ್ರಮವಿದ್ದರೆ ನೀವು ಖಂಡಿತ ಜಯಶಾಲಿಯಾಗುತ್ತೀರ ಎಂದು ಜುಲೈ 26, 2017ರಲ್ಲಿ ಬರೆದುಕೊಂಡಿದ್ದರು.</p>

<p>ನಿಮ್ಮ ಮೇಲೆ ನಿಮಗೆ ನಂಬಿಕೆಯಿಡಿ. ಸತತವಾದ ಶ್ರದ್ಧೆ ಹಾಗೂ ಪರಿಶ್ರಮವಿದ್ದರೆ ನೀವು ಖಂಡಿತ ಜಯಶಾಲಿಯಾಗುತ್ತೀರ ಎಂದು ಜುಲೈ 26, 2017ರಲ್ಲಿ ಬರೆದುಕೊಂಡಿದ್ದರು.</p>

ನಿಮ್ಮ ಮೇಲೆ ನಿಮಗೆ ನಂಬಿಕೆಯಿಡಿ. ಸತತವಾದ ಶ್ರದ್ಧೆ ಹಾಗೂ ಪರಿಶ್ರಮವಿದ್ದರೆ ನೀವು ಖಂಡಿತ ಜಯಶಾಲಿಯಾಗುತ್ತೀರ ಎಂದು ಜುಲೈ 26, 2017ರಲ್ಲಿ ಬರೆದುಕೊಂಡಿದ್ದರು.

1012
<p>ನಂಬಿಕೆಯಿಡಿ. ಜೀವನದ ಅದ್ಭುತ ಕ್ಷಣಗಳು ಸರಿಯಾದ ಸಮಯ ಬಂದೇ ಬರುತ್ತದೆ. ಆದರೆ ಎಂತಹ ಸಂದರ್ಭದಲ್ಲೂ ನಂಬಿಕೆ ಕಳೆದುಕೊಳ್ಳಬಾರದು ಎಂದು ಜುಲೈ 15, 2017ರಲ್ಲಿ ಟ್ವೀಟ್ ಮಾಡಿದ್ದರು ತೆವಾಟಿಯಾ</p>

<p>ನಂಬಿಕೆಯಿಡಿ. ಜೀವನದ ಅದ್ಭುತ ಕ್ಷಣಗಳು ಸರಿಯಾದ ಸಮಯ ಬಂದೇ ಬರುತ್ತದೆ. ಆದರೆ ಎಂತಹ ಸಂದರ್ಭದಲ್ಲೂ ನಂಬಿಕೆ ಕಳೆದುಕೊಳ್ಳಬಾರದು ಎಂದು ಜುಲೈ 15, 2017ರಲ್ಲಿ ಟ್ವೀಟ್ ಮಾಡಿದ್ದರು ತೆವಾಟಿಯಾ</p>

ನಂಬಿಕೆಯಿಡಿ. ಜೀವನದ ಅದ್ಭುತ ಕ್ಷಣಗಳು ಸರಿಯಾದ ಸಮಯ ಬಂದೇ ಬರುತ್ತದೆ. ಆದರೆ ಎಂತಹ ಸಂದರ್ಭದಲ್ಲೂ ನಂಬಿಕೆ ಕಳೆದುಕೊಳ್ಳಬಾರದು ಎಂದು ಜುಲೈ 15, 2017ರಲ್ಲಿ ಟ್ವೀಟ್ ಮಾಡಿದ್ದರು ತೆವಾಟಿಯಾ

1112
<p>ಗುರಿ ಸೆಟ್‌ ಮಾಡಿಕೊಳ್ಳುವುದು ದೊಡ್ಡ ವಿಚಾರವೇನಲ್ಲ. ಆದರೆ ಆ ಗುರಿಯನ್ನು ನಾವು ಹೇಗೆ ಪ್ರಯತ್ನಿಸುತ್ತೇವೆ ಎನ್ನುವುದು ಮುಖ್ಯ ಎಂದು ಜುಲೈ 14, 2017ರಲ್ಲಿ ಹರ್ಯಾಣ ಆಲ್ರೌಂಡರ್ ಟ್ವೀಟ್ ಮಾಡಿದ್ದರು.</p>

<p>ಗುರಿ ಸೆಟ್‌ ಮಾಡಿಕೊಳ್ಳುವುದು ದೊಡ್ಡ ವಿಚಾರವೇನಲ್ಲ. ಆದರೆ ಆ ಗುರಿಯನ್ನು ನಾವು ಹೇಗೆ ಪ್ರಯತ್ನಿಸುತ್ತೇವೆ ಎನ್ನುವುದು ಮುಖ್ಯ ಎಂದು ಜುಲೈ 14, 2017ರಲ್ಲಿ ಹರ್ಯಾಣ ಆಲ್ರೌಂಡರ್ ಟ್ವೀಟ್ ಮಾಡಿದ್ದರು.</p>

ಗುರಿ ಸೆಟ್‌ ಮಾಡಿಕೊಳ್ಳುವುದು ದೊಡ್ಡ ವಿಚಾರವೇನಲ್ಲ. ಆದರೆ ಆ ಗುರಿಯನ್ನು ನಾವು ಹೇಗೆ ಪ್ರಯತ್ನಿಸುತ್ತೇವೆ ಎನ್ನುವುದು ಮುಖ್ಯ ಎಂದು ಜುಲೈ 14, 2017ರಲ್ಲಿ ಹರ್ಯಾಣ ಆಲ್ರೌಂಡರ್ ಟ್ವೀಟ್ ಮಾಡಿದ್ದರು.

1212
<p>ಯಾವತ್ತೂ ಪ್ರಯತ್ನವನ್ನು ಕೈ ಬಿಡಬೇಡಿ. ಸೋಲೇ ಗೆಲುವಿನ ಮೊದಲ ಸೋಪಾನ ಎನ್ನುವುದನ್ನು ಮರೆಯದಿರಿ ಎಂದು ಜೂನ್ 21, 2017ರಲ್ಲಿ ತೆವಾಟಿಯಾ ಟ್ವೀಟ್ ಮಾಡಿದ್ದರು.</p>

<p>ಯಾವತ್ತೂ ಪ್ರಯತ್ನವನ್ನು ಕೈ ಬಿಡಬೇಡಿ. ಸೋಲೇ ಗೆಲುವಿನ ಮೊದಲ ಸೋಪಾನ ಎನ್ನುವುದನ್ನು ಮರೆಯದಿರಿ ಎಂದು ಜೂನ್ 21, 2017ರಲ್ಲಿ ತೆವಾಟಿಯಾ ಟ್ವೀಟ್ ಮಾಡಿದ್ದರು.</p>

ಯಾವತ್ತೂ ಪ್ರಯತ್ನವನ್ನು ಕೈ ಬಿಡಬೇಡಿ. ಸೋಲೇ ಗೆಲುವಿನ ಮೊದಲ ಸೋಪಾನ ಎನ್ನುವುದನ್ನು ಮರೆಯದಿರಿ ಎಂದು ಜೂನ್ 21, 2017ರಲ್ಲಿ ತೆವಾಟಿಯಾ ಟ್ವೀಟ್ ಮಾಡಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
IPL 2026: ಮಿನಿ ಹರಾಜಿಗೆ ಒಂದು ದಿನ ಬಾಕಿ ಇರುವಾಗ ಕೊನೆ ಕ್ಷಣದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ 'ವೈಲ್ಡ್ ಕಾರ್ಡ್' ಎಂಟ್ರಿ!
Recommended image2
ಧೋನಿ ಸಸ್ಯಹಾರಿಯೋ, ಮಾಂಸಹಾರಿಯೋ? ಮಹಿ ಇಷ್ಟದ ಆಹಾರ ಬಗ್ಗೆ ಗುಟ್ಟು ಬಿಚ್ಚಿಟ್ಟ ಮಾಜಿ ರೂಮ್‌ಮೇಟ್!
Recommended image3
ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved