MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • IPL
  • IPL 2020: ರಾಜಸ್ಥಾನ ರಾಯಲ್ಸ್ ವಿರುದ್ಧ ಧೋನಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಲು ಬಂದಿದ್ದೇಕೆ..?

IPL 2020: ರಾಜಸ್ಥಾನ ರಾಯಲ್ಸ್ ವಿರುದ್ಧ ಧೋನಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಲು ಬಂದಿದ್ದೇಕೆ..?

ಶಾರ್ಜಾ: ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಈಗಾಗಲೇ ನೂರಾರು ಚರ್ಚೆಗಳು ನಡೆದಿವೆ. 13ನೇ ಆವೃತ್ತಿಯ ಐಪಿಎಲ್‌ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಪರ ಎಂ ಎಸ್ ಧೋನಿ ಅಗ್ರ ಕ್ರಮಾಂಕದಲ್ಲಿ ಆಡಬೇಕು ಎಂದು ಹಲವು ಕ್ರಿಕೆಟ್ ಎಕ್ಸ್‌ಫರ್ಟ್‌ಗಳು ಅಭಿಪ್ರಾಯಪಟ್ಟಿದ್ದಾರೆ. ರಾಜಸ್ಥಾನ ರಾಯಲ್ಸ್‌ ವಿರುದ್ಧ ಧೋನಿ ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಒದಗಿ ಬಂದಿತ್ತು. ಆದರೆ ಧೋನಿ ಹಾಗೆ ಮಾಡಲಿಲ್ಲ. ಅಷ್ಟಕ್ಕೂ ಧೋನಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಇಳಿದಿದ್ದೇಕೆ ಎನ್ನುವ ಸೀಕ್ರೇಟ್ ಬಿಚ್ಚಿಟ್ಟಿದ್ದಾರೆ. 

1 Min read
Suvarna News | Asianet News
Published : Sep 24 2020, 11:55 AM IST
Share this Photo Gallery
  • FB
  • TW
  • Linkdin
  • Whatsapp
17
<p>ರಾಜಸ್ಥಾನ ರಾಯಲ್ಸ್ ನೀಡಿದ್ದ 217 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 200 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ಮಹೇಂದ್ರ ಸಿಂಗ್ ಧೋನಿ ಕೊನೆಯವರೆಗೂ ಅಜೇಯವಾಗಿ ಬ್ಯಾಟಿಂಗ್ ನಡೆಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.</p>

<p>ರಾಜಸ್ಥಾನ ರಾಯಲ್ಸ್ ನೀಡಿದ್ದ 217 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 200 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ಮಹೇಂದ್ರ ಸಿಂಗ್ ಧೋನಿ ಕೊನೆಯವರೆಗೂ ಅಜೇಯವಾಗಿ ಬ್ಯಾಟಿಂಗ್ ನಡೆಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.</p>

ರಾಜಸ್ಥಾನ ರಾಯಲ್ಸ್ ನೀಡಿದ್ದ 217 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 200 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ಮಹೇಂದ್ರ ಸಿಂಗ್ ಧೋನಿ ಕೊನೆಯವರೆಗೂ ಅಜೇಯವಾಗಿ ಬ್ಯಾಟಿಂಗ್ ನಡೆಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

27
<p>ರಾಜಸ್ಥಾನ ರಾಯಲ್ಸ್‌ನ ಸ್ಯಾಮ್ ಕರನ್‌ ಕೊನೆಯ ಎಸೆತದಲ್ಲಿ ಧೋನಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದರು. ಆದರೆ ಅಷ್ಟರಲ್ಲಾಗಲೇ ಪಂದ್ಯ ಸಿಎಸ್‌ಕೆ ಕೈ ಜಾರಿತ್ತು.</p>

<p>ರಾಜಸ್ಥಾನ ರಾಯಲ್ಸ್‌ನ ಸ್ಯಾಮ್ ಕರನ್‌ ಕೊನೆಯ ಎಸೆತದಲ್ಲಿ ಧೋನಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದರು. ಆದರೆ ಅಷ್ಟರಲ್ಲಾಗಲೇ ಪಂದ್ಯ ಸಿಎಸ್‌ಕೆ ಕೈ ಜಾರಿತ್ತು.</p>

ರಾಜಸ್ಥಾನ ರಾಯಲ್ಸ್‌ನ ಸ್ಯಾಮ್ ಕರನ್‌ ಕೊನೆಯ ಎಸೆತದಲ್ಲಿ ಧೋನಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದರು. ಆದರೆ ಅಷ್ಟರಲ್ಲಾಗಲೇ ಪಂದ್ಯ ಸಿಎಸ್‌ಕೆ ಕೈ ಜಾರಿತ್ತು.

37
<p style="text-align: justify;">ಎಂ ಎಸ್ ಧೋನಿ 17 ಎಸೆತಗಳಲ್ಲಿ ಅಜೇಯ 29 ರನ್ ಬಾರಿಸಿದರು. ಮ್ಯಾಚ್‌ ಫಿನಿಶರ್‌ ಎಂದೇ ಗುರುತಿಸಿಕೊಂಡಿರುವ ಧೋನಿ ಔಟಾಗದೇ ಉಳಿದು ಪಂದ್ಯ ಸೋತ ಕೆಲವೇ ಕೆಲವು ಪಂದ್ಯಗಳಲ್ಲಿ ಇದೂ ಒಂದು ಎನಿಸಿದೆ.</p>

<p style="text-align: justify;">ಎಂ ಎಸ್ ಧೋನಿ 17 ಎಸೆತಗಳಲ್ಲಿ ಅಜೇಯ 29 ರನ್ ಬಾರಿಸಿದರು. ಮ್ಯಾಚ್‌ ಫಿನಿಶರ್‌ ಎಂದೇ ಗುರುತಿಸಿಕೊಂಡಿರುವ ಧೋನಿ ಔಟಾಗದೇ ಉಳಿದು ಪಂದ್ಯ ಸೋತ ಕೆಲವೇ ಕೆಲವು ಪಂದ್ಯಗಳಲ್ಲಿ ಇದೂ ಒಂದು ಎನಿಸಿದೆ.</p>

ಎಂ ಎಸ್ ಧೋನಿ 17 ಎಸೆತಗಳಲ್ಲಿ ಅಜೇಯ 29 ರನ್ ಬಾರಿಸಿದರು. ಮ್ಯಾಚ್‌ ಫಿನಿಶರ್‌ ಎಂದೇ ಗುರುತಿಸಿಕೊಂಡಿರುವ ಧೋನಿ ಔಟಾಗದೇ ಉಳಿದು ಪಂದ್ಯ ಸೋತ ಕೆಲವೇ ಕೆಲವು ಪಂದ್ಯಗಳಲ್ಲಿ ಇದೂ ಒಂದು ಎನಿಸಿದೆ.

47
<p>ಈ ಬಗ್ಗೆ ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಧೋನಿ, ಇತರ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ತಾವು ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿಲ್ಲ ಎಂದು ಹೇಳಿದ್ದಾರೆ.</p>

<p>ಈ ಬಗ್ಗೆ ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಧೋನಿ, ಇತರ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ತಾವು ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿಲ್ಲ ಎಂದು ಹೇಳಿದ್ದಾರೆ.</p>

ಈ ಬಗ್ಗೆ ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಧೋನಿ, ಇತರ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ತಾವು ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿಲ್ಲ ಎಂದು ಹೇಳಿದ್ದಾರೆ.

57
<p>ಇದರ ಜತೆಗೆ ದೀರ್ಘಕಾಲದಿಂದ ತಾವು ಕ್ರಿಕೆಟ್ ಆಡದೇ ಉಳಿದದ್ದು ಹಾಗೂ 14 ದಿನಗಳ ಕಾಲ ಹೋಟೆಲ್‌ನಲ್ಲಿಯೇ ಕ್ವಾರಂಟೈನ್‌ನಲ್ಲಿ ಉಳಿದದ್ದು, ತಮಗೆ ನೆರವಾಗಲಿಲ್ಲ ಎಂದು ಹೇಳಿದ್ದಾರೆ.</p>

<p>ಇದರ ಜತೆಗೆ ದೀರ್ಘಕಾಲದಿಂದ ತಾವು ಕ್ರಿಕೆಟ್ ಆಡದೇ ಉಳಿದದ್ದು ಹಾಗೂ 14 ದಿನಗಳ ಕಾಲ ಹೋಟೆಲ್‌ನಲ್ಲಿಯೇ ಕ್ವಾರಂಟೈನ್‌ನಲ್ಲಿ ಉಳಿದದ್ದು, ತಮಗೆ ನೆರವಾಗಲಿಲ್ಲ ಎಂದು ಹೇಳಿದ್ದಾರೆ.</p>

ಇದರ ಜತೆಗೆ ದೀರ್ಘಕಾಲದಿಂದ ತಾವು ಕ್ರಿಕೆಟ್ ಆಡದೇ ಉಳಿದದ್ದು ಹಾಗೂ 14 ದಿನಗಳ ಕಾಲ ಹೋಟೆಲ್‌ನಲ್ಲಿಯೇ ಕ್ವಾರಂಟೈನ್‌ನಲ್ಲಿ ಉಳಿದದ್ದು, ತಮಗೆ ನೆರವಾಗಲಿಲ್ಲ ಎಂದು ಹೇಳಿದ್ದಾರೆ.

67
<p>ನಾನು ಸಾಕಷ್ಟು ದೀರ್ಘಕಾಲದಿಂದ ಬ್ಯಾಟಿಂಗ್ ಮಾಡಲಿಲ್ಲ. 14 ದಿನಗಳ ಕ್ವಾರಂಟೈನ್‌ ಕೂಡಾ ನಮಗೆ ನೆರವಾಗಲಿಲ್ಲ. ಇದರ ಜತೆಗೆ ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ಸ್ಯಾಮ್ ಕರನ್ ಅವರಂತಹ ಆಟಗಾರರನ್ನು ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಲಾಯಿತು.&nbsp;</p>

<p>ನಾನು ಸಾಕಷ್ಟು ದೀರ್ಘಕಾಲದಿಂದ ಬ್ಯಾಟಿಂಗ್ ಮಾಡಲಿಲ್ಲ. 14 ದಿನಗಳ ಕ್ವಾರಂಟೈನ್‌ ಕೂಡಾ ನಮಗೆ ನೆರವಾಗಲಿಲ್ಲ. ಇದರ ಜತೆಗೆ ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ಸ್ಯಾಮ್ ಕರನ್ ಅವರಂತಹ ಆಟಗಾರರನ್ನು ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಲಾಯಿತು.&nbsp;</p>

ನಾನು ಸಾಕಷ್ಟು ದೀರ್ಘಕಾಲದಿಂದ ಬ್ಯಾಟಿಂಗ್ ಮಾಡಲಿಲ್ಲ. 14 ದಿನಗಳ ಕ್ವಾರಂಟೈನ್‌ ಕೂಡಾ ನಮಗೆ ನೆರವಾಗಲಿಲ್ಲ. ಇದರ ಜತೆಗೆ ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ಸ್ಯಾಮ್ ಕರನ್ ಅವರಂತಹ ಆಟಗಾರರನ್ನು ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಲಾಯಿತು. 

77
<p>ಇದು 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ಗಿದು ಮೊದಲ ಸೋಲು. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಶುಭಾರಂಭ ಮಾಡಿತ್ತು.</p>

<p>ಇದು 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ಗಿದು ಮೊದಲ ಸೋಲು. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಶುಭಾರಂಭ ಮಾಡಿತ್ತು.</p>

ಇದು 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ಗಿದು ಮೊದಲ ಸೋಲು. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಶುಭಾರಂಭ ಮಾಡಿತ್ತು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಧೋನಿ ಸಸ್ಯಹಾರಿಯೋ, ಮಾಂಸಹಾರಿಯೋ? ಮಹಿ ಇಷ್ಟದ ಆಹಾರ ಬಗ್ಗೆ ಗುಟ್ಟು ಬಿಚ್ಚಿಟ್ಟ ಮಾಜಿ ರೂಮ್‌ಮೇಟ್!
Recommended image2
ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI
Recommended image3
IPL 2026 ಐಪಿಎಲ್ ಹರಾಜಿನಿಂದ ಹಿಂದೆ ಸರಿದ ಮತ್ತಿಬ್ಬರು ಸ್ಟಾರ್ ಆಲ್ರೌಂಡರ್ಸ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved