MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • IPL
  • ಗೆಲುವಿನ ಬೆನ್ನಲ್ಲೇ ಡೆಲ್ಲಿಗೆ ಶಾಕ್: ಅಶ್ವಿನ್ ಮುಂದಿನ ಪಂದ್ಯ ಆಡ್ತಾರಾ..?

ಗೆಲುವಿನ ಬೆನ್ನಲ್ಲೇ ಡೆಲ್ಲಿಗೆ ಶಾಕ್: ಅಶ್ವಿನ್ ಮುಂದಿನ ಪಂದ್ಯ ಆಡ್ತಾರಾ..?

ದುಬೈ: ಅನುಭವಿ ಮತ್ತು ಡೆಲ್ಲಿ ತಂಡದ ಪ್ರಮುಖ ಸ್ಪಿನ್ ಬೌಲರ್‌ ರವಿಚಂದ್ರನ್‌ ಅಶ್ವಿನ್‌ ಅವರು ಭಾನುವಾರ ನಡೆದ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ನೀಡಿದ ಕ್ಯಾಚ್‌ಗೆ ಡೈವ್‌ ಮಾಡಿ ಎಡಗೈಗೆ ಗಾಯ ಮಾಡಿಕೊಂಡಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗೆ ಕರೆದೊಯ್ಯಲಾಗಿದ್ದು, ಭುಜಕ್ಕೆ ಗಾಯವಾಗಿದೆ ಎಂದು ಹೇಳಲಾಗಿದೆ. ಅಶ್ವಿನ್‌ ಮುಂದಿನ ಕೆಲ ಪಂದ್ಯಗಳಿಗೆ ಲಭ್ಯರಾಗುವುದರ ಬಗ್ಗೆ ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ತುಟಿಬಿಚ್ಚಿದ್ದಾರೆ.

1 Min read
Author : Suvarna News | Asianet News
Published : Sep 21 2020, 01:04 PM IST
Share this Photo Gallery
  • FB
  • TW
  • Linkdin
  • Whatsapp
111
<p>ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನ ಕಾದಾಟಕ್ಕೆ ಸಾಕ್ಷಿಯಾಯಿತು.</p>

<p>ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನ ಕಾದಾಟಕ್ಕೆ ಸಾಕ್ಷಿಯಾಯಿತು.</p>

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನ ಕಾದಾಟಕ್ಕೆ ಸಾಕ್ಷಿಯಾಯಿತು.

211
<p>ಐಪಿಎಲ್ ಕ್ರಿಕೆಟ್‌ ಅಭಿಮಾನಿಗಳನ್ನು ಕೊನೆಯ ಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಕೊನೆಗೂ ಡೆಲ್ಲಿ ಗೆಲುವಿನ ನಗೆ ಬೀರಿದೆ.</p>

<p>ಐಪಿಎಲ್ ಕ್ರಿಕೆಟ್‌ ಅಭಿಮಾನಿಗಳನ್ನು ಕೊನೆಯ ಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಕೊನೆಗೂ ಡೆಲ್ಲಿ ಗೆಲುವಿನ ನಗೆ ಬೀರಿದೆ.</p>

ಐಪಿಎಲ್ ಕ್ರಿಕೆಟ್‌ ಅಭಿಮಾನಿಗಳನ್ನು ಕೊನೆಯ ಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಕೊನೆಗೂ ಡೆಲ್ಲಿ ಗೆಲುವಿನ ನಗೆ ಬೀರಿದೆ.

311
<p><strong>ಪಂದ್ಯ ರೋಚಕವಾಗಿ ಟೈನಲ್ಲಿ ಅಂತ್ಯವಾಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್‌ ಓವರ್ ಮೊರೆ ಹೋಗಲಾಯಿತು. ಸೂಪರ್ ಓವರ್‌ನಲ್ಲಿ ರಬಾಡ ಮಾರಕ ದಾಳಿಯ ನೆರವಿನಿಂದ ಡೆಲ್ಲಿ ಸುಲಭ ಜಯ ದಾಖಲಿಸಿತು.</strong></p>

<p><strong>ಪಂದ್ಯ ರೋಚಕವಾಗಿ ಟೈನಲ್ಲಿ ಅಂತ್ಯವಾಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್‌ ಓವರ್ ಮೊರೆ ಹೋಗಲಾಯಿತು. ಸೂಪರ್ ಓವರ್‌ನಲ್ಲಿ ರಬಾಡ ಮಾರಕ ದಾಳಿಯ ನೆರವಿನಿಂದ ಡೆಲ್ಲಿ ಸುಲಭ ಜಯ ದಾಖಲಿಸಿತು.</strong></p>

ಪಂದ್ಯ ರೋಚಕವಾಗಿ ಟೈನಲ್ಲಿ ಅಂತ್ಯವಾಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್‌ ಓವರ್ ಮೊರೆ ಹೋಗಲಾಯಿತು. ಸೂಪರ್ ಓವರ್‌ನಲ್ಲಿ ರಬಾಡ ಮಾರಕ ದಾಳಿಯ ನೆರವಿನಿಂದ ಡೆಲ್ಲಿ ಸುಲಭ ಜಯ ದಾಖಲಿಸಿತು.

411
<p>ಡೆಲ್ಲಿ ನೀಡಿದ್ದ 158 ರನ್‌ಗಳ ಗುರಿ ಬೆನ್ನತ್ತಿದ್ದ ಕಿಂಗ್ಸ್ ಇಲೆವನ್ ಪಂಜಾಬ್‌ಗೆ ಅಶ್ವಿನ್ ಕಂಟಕವಾಗಿ ಪರಿಣಮಿಸಿದರು.</p>

<p>ಡೆಲ್ಲಿ ನೀಡಿದ್ದ 158 ರನ್‌ಗಳ ಗುರಿ ಬೆನ್ನತ್ತಿದ್ದ ಕಿಂಗ್ಸ್ ಇಲೆವನ್ ಪಂಜಾಬ್‌ಗೆ ಅಶ್ವಿನ್ ಕಂಟಕವಾಗಿ ಪರಿಣಮಿಸಿದರು.</p>

ಡೆಲ್ಲಿ ನೀಡಿದ್ದ 158 ರನ್‌ಗಳ ಗುರಿ ಬೆನ್ನತ್ತಿದ್ದ ಕಿಂಗ್ಸ್ ಇಲೆವನ್ ಪಂಜಾಬ್‌ಗೆ ಅಶ್ವಿನ್ ಕಂಟಕವಾಗಿ ಪರಿಣಮಿಸಿದರು.

511
<p>ಅಶ್ವಿನ್ ತಾವೆಸೆದ ಮೊದಲ ಓವರ್‌ನಲ್ಲೇ ಡೆಲ್ಲಿ ಪರ 2 ವಿಕೆಟ್‌ ಕಬಳಿಸುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿಬಿಟ್ಟರು.</p>

<p>ಅಶ್ವಿನ್ ತಾವೆಸೆದ ಮೊದಲ ಓವರ್‌ನಲ್ಲೇ ಡೆಲ್ಲಿ ಪರ 2 ವಿಕೆಟ್‌ ಕಬಳಿಸುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿಬಿಟ್ಟರು.</p>

ಅಶ್ವಿನ್ ತಾವೆಸೆದ ಮೊದಲ ಓವರ್‌ನಲ್ಲೇ ಡೆಲ್ಲಿ ಪರ 2 ವಿಕೆಟ್‌ ಕಬಳಿಸುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿಬಿಟ್ಟರು.

611
<p><strong>ಆದರೆ ಮ್ಯಾಕ್ಸ್‌ವೆಲ್ ಬಾರಿಸಿದ ಚೆಂಡನ್ನು ಹಿಡಿಯಲು ಹೋಗಿ ಅಶ್ವಿನ್ ಎಡಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದಾರೆ. ತಕ್ಷಣವೇ ಫಿಸಿಯೋನೊಂದಿಗೆ ಅಶ್ವಿನ್ ಪೆವಿಲಿಯನ್ನಿಗೆ ತೆರಳಿದರು.</strong></p>

<p><strong>ಆದರೆ ಮ್ಯಾಕ್ಸ್‌ವೆಲ್ ಬಾರಿಸಿದ ಚೆಂಡನ್ನು ಹಿಡಿಯಲು ಹೋಗಿ ಅಶ್ವಿನ್ ಎಡಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದಾರೆ. ತಕ್ಷಣವೇ ಫಿಸಿಯೋನೊಂದಿಗೆ ಅಶ್ವಿನ್ ಪೆವಿಲಿಯನ್ನಿಗೆ ತೆರಳಿದರು.</strong></p>

ಆದರೆ ಮ್ಯಾಕ್ಸ್‌ವೆಲ್ ಬಾರಿಸಿದ ಚೆಂಡನ್ನು ಹಿಡಿಯಲು ಹೋಗಿ ಅಶ್ವಿನ್ ಎಡಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದಾರೆ. ತಕ್ಷಣವೇ ಫಿಸಿಯೋನೊಂದಿಗೆ ಅಶ್ವಿನ್ ಪೆವಿಲಿಯನ್ನಿಗೆ ತೆರಳಿದರು.

711
<p>ಕೆಲಕಾಲ ವಿಶ್ರಾಂತಿ ಪಡೆದು ಅಶ್ವಿನ್ ಮೈದಾನಕ್ಕೆ ಇಳಿಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆ ನಿರೀಕ್ಷೆ ಹುಸಿಯಾಯಿತು.</p>

<p>ಕೆಲಕಾಲ ವಿಶ್ರಾಂತಿ ಪಡೆದು ಅಶ್ವಿನ್ ಮೈದಾನಕ್ಕೆ ಇಳಿಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆ ನಿರೀಕ್ಷೆ ಹುಸಿಯಾಯಿತು.</p>

ಕೆಲಕಾಲ ವಿಶ್ರಾಂತಿ ಪಡೆದು ಅಶ್ವಿನ್ ಮೈದಾನಕ್ಕೆ ಇಳಿಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆ ನಿರೀಕ್ಷೆ ಹುಸಿಯಾಯಿತು.

811
<p>ಇದೀಗ ಅಶ್ವಿನ್ ಮುಂದಿನ ಪಂದ್ಯಕ್ಕೆ ಲಭ್ಯವಾಗುವುದರ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ತುಟಿ ಬಿಚ್ಚಿದ್ದಾರೆ.</p>

<p>ಇದೀಗ ಅಶ್ವಿನ್ ಮುಂದಿನ ಪಂದ್ಯಕ್ಕೆ ಲಭ್ಯವಾಗುವುದರ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ತುಟಿ ಬಿಚ್ಚಿದ್ದಾರೆ.</p>

ಇದೀಗ ಅಶ್ವಿನ್ ಮುಂದಿನ ಪಂದ್ಯಕ್ಕೆ ಲಭ್ಯವಾಗುವುದರ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ತುಟಿ ಬಿಚ್ಚಿದ್ದಾರೆ.

911
<p>ಅಶ್ವಿನ್ ನಮ್ಮ ತಂಡದ ಕೀ ಬೌಲರ್ ಆಗಿದ್ದು, ತಾವೆಸೆದ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಬಳಿಸಿದ್ದು ಪಂದ್ಯದ ದಿಕ್ಕನ್ನೇ ಬದಲಿಸಿ ಬಿಟ್ಟಿತು ಎಂದಿದ್ದಾರೆ.</p>

<p>ಅಶ್ವಿನ್ ನಮ್ಮ ತಂಡದ ಕೀ ಬೌಲರ್ ಆಗಿದ್ದು, ತಾವೆಸೆದ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಬಳಿಸಿದ್ದು ಪಂದ್ಯದ ದಿಕ್ಕನ್ನೇ ಬದಲಿಸಿ ಬಿಟ್ಟಿತು ಎಂದಿದ್ದಾರೆ.</p>

ಅಶ್ವಿನ್ ನಮ್ಮ ತಂಡದ ಕೀ ಬೌಲರ್ ಆಗಿದ್ದು, ತಾವೆಸೆದ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಬಳಿಸಿದ್ದು ಪಂದ್ಯದ ದಿಕ್ಕನ್ನೇ ಬದಲಿಸಿ ಬಿಟ್ಟಿತು ಎಂದಿದ್ದಾರೆ.

1011
<p>ಅಶ್ವಿನ್ ತಾವು ಮುಂದಿನ ಪಂದ್ಯಕ್ಕೆ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ತಂಡದ ಫಿಸಿಯೋ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.</p>

<p>ಅಶ್ವಿನ್ ತಾವು ಮುಂದಿನ ಪಂದ್ಯಕ್ಕೆ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ತಂಡದ ಫಿಸಿಯೋ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.</p>

ಅಶ್ವಿನ್ ತಾವು ಮುಂದಿನ ಪಂದ್ಯಕ್ಕೆ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ತಂಡದ ಫಿಸಿಯೋ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.

1111
<p style="text-align: justify;"><strong>ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೆಪ್ಟೆಂಬರ್ 25ರಂದು ದುಬೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.</strong></p>

<p style="text-align: justify;"><strong>ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೆಪ್ಟೆಂಬರ್ 25ರಂದು ದುಬೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.</strong></p>

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೆಪ್ಟೆಂಬರ್ 25ರಂದು ದುಬೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
IPL 2026: ರಾಜಸ್ಥಾನ ರಾಯಲ್ಸ್‌ಗೆ ಅಚ್ಚರಿ ನಾಯಕನ ನೇಮಕ; ರವೀಂದ್ರ ಜಡೇಜಾಗೆ ಭಾರೀ ನಿರಾಸೆ
Recommended image2
ಮೈ ಸುಡುವ ಜ್ವರದ ನಡುವೆಯೂ ಆರ್‌ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ ಕ್ಯಾಪ್ಟನ್ ಸ್ಮೃತಿ ಮಂಧನಾ! ಬ್ರೇಕ್‌ಅಪ್ ನೋವು ಮರೆಸಿದ ಫೈನಲ್ ಗೆಲುವು
Recommended image3
WPL 2026: ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್‌ಸಿಬಿ ಫ್ಯಾನ್ಸ್ ದಿಲ್ ಖುಷ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved