ಕೊಪ್ಪಳ: ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ, ಶ್ರೀ ಕೃಷ್ಣದೇವರಾಯ ಸಮಾಧಿ ಜಲಾವೃತ
ಕೊಪ್ಪಳ(ಆ.19): ಭಾರೀ ಮಳೆಯಿಂದ ತುಂಗಭದ್ರಾ ಜಲಾಶಯ ತುಂಬಿ ತುಳುಕುತ್ತಿದೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ಡ್ಯಾಂನಿಂದ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಹಾಗೆ ಇಂದೂ ಕೂಡ ಜಲಾಶಯದಿಂದ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
15

<p>ಆನೆಗೊಂದಿಯ ತುಂಗಭದ್ರಾ ನದಿಯಲ್ಲಿರುವ ಶ್ರೀ ಕೃಷ್ಣದೇವರಾಯ ಸಮಾಧಿ ಜಲಾವೃತ </p>
ಆನೆಗೊಂದಿಯ ತುಂಗಭದ್ರಾ ನದಿಯಲ್ಲಿರುವ ಶ್ರೀ ಕೃಷ್ಣದೇವರಾಯ ಸಮಾಧಿ ಜಲಾವೃತ
25
<p>ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಆನೆಗೊಂದಿ, ನವವೃಂದಾವನ ಜಲಾವೃತವಾಗಿದೆ. ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಬರುತ್ತಿರುವ ಪರಿಣಾಮ ಋಷಿಮುಖ ಪರ್ವತ ಸುತ್ತಲು ನೀರು ಆವರಿಸಿಕೊಂಡಿದೆ. </p>
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಆನೆಗೊಂದಿ, ನವವೃಂದಾವನ ಜಲಾವೃತವಾಗಿದೆ. ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಬರುತ್ತಿರುವ ಪರಿಣಾಮ ಋಷಿಮುಖ ಪರ್ವತ ಸುತ್ತಲು ನೀರು ಆವರಿಸಿಕೊಂಡಿದೆ.
35
<p>ಗಂಗಾವತಿ- ಕಂಪ್ಲಿ ತುಂಗಭದ್ರಾ ಸೇತುವೆ ಮೇಲೆ ನೀರು ಬರುವುದಕ್ಕೆ ಕ್ಷಣಗಣನೆ</p>
ಗಂಗಾವತಿ- ಕಂಪ್ಲಿ ತುಂಗಭದ್ರಾ ಸೇತುವೆ ಮೇಲೆ ನೀರು ಬರುವುದಕ್ಕೆ ಕ್ಷಣಗಣನೆ
45
<p>ಗಂಗಾವತಿ-ಬಳ್ಳಾರಿ ಸಾರಿಗೆ ಸಂಪರ್ಕ ಬಂದ್ </p>
ಗಂಗಾವತಿ-ಬಳ್ಳಾರಿ ಸಾರಿಗೆ ಸಂಪರ್ಕ ಬಂದ್
55
<p>ಜಲಾಶಯದಿಂದ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ, ನದಿ ತೀರದ ಗ್ರಾಮಗಳಲ್ಲಿ ಪೊಲೀಸರ ಕಟ್ಟೆಚ್ಚರ</p>
ಜಲಾಶಯದಿಂದ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ, ನದಿ ತೀರದ ಗ್ರಾಮಗಳಲ್ಲಿ ಪೊಲೀಸರ ಕಟ್ಟೆಚ್ಚರ
Latest Videos