MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ, ಮನಸೂರೆಗೊಂಡ ಕುಣಿತ

ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ, ಮನಸೂರೆಗೊಂಡ ಕುಣಿತ

ಮಂಗಳೂರು(ಜ. 10)   ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಉತ್ಸವಕ್ಕೆ ಶುಕ್ರವಾರ ಅದ್ದೂರಿ ಚಾಲನೆ ದೊರೆತಿದೆ. ಜ.19ರವರೆಗೆ 10 ದಿನಗಳ ಕಾಲ ನಡೆಯುವ ಈ ಉತ್ಸವಕ್ಕೆ ನಗರದ ಕೇಂದ್ರ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಜಾನಪದ-ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ 40ಕ್ಕೂ ಅಧಿಕ ವಿವಿಧ ಕಲಾ ತಂಡಗಳು, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಆಗ್ರಹವುಳ್ಳ ಟ್ಯಾಬ್ಲೋ ಮನಸೂರೆಗೊಂಡಿತು.

2 Min read
Suvarna News
Published : Jan 10 2020, 11:04 PM IST| Updated : Jan 10 2020, 11:06 PM IST
Share this Photo Gallery
  • FB
  • TW
  • Linkdin
  • Whatsapp
114
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಮೈದಾದನಲ್ಲಿ ಅತಿಥಿಗಳಿಗೆ ತುಳು ನಾಡಿನ ಸಾಂಪ್ರದಾಯಿಕ ಮುಟ್ಟಾಳೆ ತೊಡಿಸಿ ಕಲ್ಲಿಗೆ ತೆಂಗಿನ ಕಾಯಿ ಒಡೆದು ಮೆರವಣಿಗೆ ಚಾಲನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಮೈದಾದನಲ್ಲಿ ಅತಿಥಿಗಳಿಗೆ ತುಳು ನಾಡಿನ ಸಾಂಪ್ರದಾಯಿಕ ಮುಟ್ಟಾಳೆ ತೊಡಿಸಿ ಕಲ್ಲಿಗೆ ತೆಂಗಿನ ಕಾಯಿ ಒಡೆದು ಮೆರವಣಿಗೆ ಚಾಲನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಮೈದಾದನಲ್ಲಿ ಅತಿಥಿಗಳಿಗೆ ತುಳು ನಾಡಿನ ಸಾಂಪ್ರದಾಯಿಕ ಮುಟ್ಟಾಳೆ ತೊಡಿಸಿ ಕಲ್ಲಿಗೆ ತೆಂಗಿನ ಕಾಯಿ ಒಡೆದು ಮೆರವಣಿಗೆ ಚಾಲನೆ ನೀಡಿದರು.
214
ನಿರ್ದೇಶಕ, ರಿಶಭ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಇದ್ದರು.

ನಿರ್ದೇಶಕ, ರಿಶಭ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಇದ್ದರು.

ನಿರ್ದೇಶಕ, ರಿಶಭ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಇದ್ದರು.
314
ಮಂಗಳೂರು ಮೂಕಾಂಬಿಕಾ ಚಂಡೆ ಬಳಗ, ದೇರೆಬೈಲು ಯಕ್ಷಾಭಿನಯ (ಬಡಗು) ಬಳಗ, ತುಳುನಾಡಿನ ಪಂಚವಾದ್ಯ ವೈವಿಧ್ಯಮಯ, ತುಳು ಮಾತೆ ಪ್ರದರ್ಶನ ಸ್ತಬ್ಧಚಿತ್ರ, ಸುಳ್ಯ ರಮೇಶ್ ಮತ್ತು ಬಳಗದ ಆಟಿ ಕಳಂಜ, ಇಬ್ರಾಹಿಂ ಬಾಷಾ ಅವರ ಒಪ್ಪನ ನೃತ್ಯ, ಉಪ್ಪಳ ಮೊಹಮ್ಮದ್ ಹನೀಫ್ ಅವರ ಕಲಾ ತಂಡ ಈ ಬಾರಿಯ ಉತ್ಸವ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು.

ಮಂಗಳೂರು ಮೂಕಾಂಬಿಕಾ ಚಂಡೆ ಬಳಗ, ದೇರೆಬೈಲು ಯಕ್ಷಾಭಿನಯ (ಬಡಗು) ಬಳಗ, ತುಳುನಾಡಿನ ಪಂಚವಾದ್ಯ ವೈವಿಧ್ಯಮಯ, ತುಳು ಮಾತೆ ಪ್ರದರ್ಶನ ಸ್ತಬ್ಧಚಿತ್ರ, ಸುಳ್ಯ ರಮೇಶ್ ಮತ್ತು ಬಳಗದ ಆಟಿ ಕಳಂಜ, ಇಬ್ರಾಹಿಂ ಬಾಷಾ ಅವರ ಒಪ್ಪನ ನೃತ್ಯ, ಉಪ್ಪಳ ಮೊಹಮ್ಮದ್ ಹನೀಫ್ ಅವರ ಕಲಾ ತಂಡ ಈ ಬಾರಿಯ ಉತ್ಸವ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು.

ಮಂಗಳೂರು ಮೂಕಾಂಬಿಕಾ ಚಂಡೆ ಬಳಗ, ದೇರೆಬೈಲು ಯಕ್ಷಾಭಿನಯ (ಬಡಗು) ಬಳಗ, ತುಳುನಾಡಿನ ಪಂಚವಾದ್ಯ ವೈವಿಧ್ಯಮಯ, ತುಳು ಮಾತೆ ಪ್ರದರ್ಶನ ಸ್ತಬ್ಧಚಿತ್ರ, ಸುಳ್ಯ ರಮೇಶ್ ಮತ್ತು ಬಳಗದ ಆಟಿ ಕಳಂಜ, ಇಬ್ರಾಹಿಂ ಬಾಷಾ ಅವರ ಒಪ್ಪನ ನೃತ್ಯ, ಉಪ್ಪಳ ಮೊಹಮ್ಮದ್ ಹನೀಫ್ ಅವರ ಕಲಾ ತಂಡ ಈ ಬಾರಿಯ ಉತ್ಸವ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು.
414
ನೆಹರೂ ಮೈದಾನದಿಂದ ಹೊರಟ ಸಾಂಸ್ಕೃತಿಕ ಮೆರವಣಿಗೆ ಕ್ಲಾಕ್ ಟವರ್, ಹಂಪನಕಟ್ಟೆ, ಕೆ.ಎಸ್.ರಾವ್ ರಸ್ತೆ, ಎಂ.ಜಿ.ರಸ್ತೆ, ಲಾಲ್‌ಬಾಗ್ ಮೂಲಕ ಕರಾವಳಿ ಉತ್ಸವ ಮೈದಾನ ತಲುಪಿತು.

ನೆಹರೂ ಮೈದಾನದಿಂದ ಹೊರಟ ಸಾಂಸ್ಕೃತಿಕ ಮೆರವಣಿಗೆ ಕ್ಲಾಕ್ ಟವರ್, ಹಂಪನಕಟ್ಟೆ, ಕೆ.ಎಸ್.ರಾವ್ ರಸ್ತೆ, ಎಂ.ಜಿ.ರಸ್ತೆ, ಲಾಲ್‌ಬಾಗ್ ಮೂಲಕ ಕರಾವಳಿ ಉತ್ಸವ ಮೈದಾನ ತಲುಪಿತು.

ನೆಹರೂ ಮೈದಾನದಿಂದ ಹೊರಟ ಸಾಂಸ್ಕೃತಿಕ ಮೆರವಣಿಗೆ ಕ್ಲಾಕ್ ಟವರ್, ಹಂಪನಕಟ್ಟೆ, ಕೆ.ಎಸ್.ರಾವ್ ರಸ್ತೆ, ಎಂ.ಜಿ.ರಸ್ತೆ, ಲಾಲ್‌ಬಾಗ್ ಮೂಲಕ ಕರಾವಳಿ ಉತ್ಸವ ಮೈದಾನ ತಲುಪಿತು.
514
ಮೆರವಣಿಗೆಯಲ್ಲಿ ಬಂಟ್ವಾಳ ತಾಲೂಕಿನ ಕನ್ಯಾನ ಗಿರಿ- ಸಿರಿ ಜಾನಪದ ಕಲಾ ತಂಡದ ಕೊರಗರ ಡೋಲು- ಕೋಲು ಕುಣಿತ, ಕನ್ಯಾನ ಶಿವಗಿರಿ ಹೊಗೆಗದ್ದೆಯ ಕರಡಿ- ಸಿಂಹ ನೃತ್ಯ ಇದ್ದವು.

ಮೆರವಣಿಗೆಯಲ್ಲಿ ಬಂಟ್ವಾಳ ತಾಲೂಕಿನ ಕನ್ಯಾನ ಗಿರಿ- ಸಿರಿ ಜಾನಪದ ಕಲಾ ತಂಡದ ಕೊರಗರ ಡೋಲು- ಕೋಲು ಕುಣಿತ, ಕನ್ಯಾನ ಶಿವಗಿರಿ ಹೊಗೆಗದ್ದೆಯ ಕರಡಿ- ಸಿಂಹ ನೃತ್ಯ ಇದ್ದವು.

ಮೆರವಣಿಗೆಯಲ್ಲಿ ಬಂಟ್ವಾಳ ತಾಲೂಕಿನ ಕನ್ಯಾನ ಗಿರಿ- ಸಿರಿ ಜಾನಪದ ಕಲಾ ತಂಡದ ಕೊರಗರ ಡೋಲು- ಕೋಲು ಕುಣಿತ, ಕನ್ಯಾನ ಶಿವಗಿರಿ ಹೊಗೆಗದ್ದೆಯ ಕರಡಿ- ಸಿಂಹ ನೃತ್ಯ ಇದ್ದವು.
614
ಸಾಧಕರಿಂದ ಭಾಷಣ

ಸಾಧಕರಿಂದ ಭಾಷಣ

ಸಾಧಕರಿಂದ ಭಾಷಣ
714
ನಿರ್ದೇಶಕ ರಿಶಭ್ ಶೆಟ್ಟಿಗೆ ಸನ್ಮಾನ

ನಿರ್ದೇಶಕ ರಿಶಭ್ ಶೆಟ್ಟಿಗೆ ಸನ್ಮಾನ

ನಿರ್ದೇಶಕ ರಿಶಭ್ ಶೆಟ್ಟಿಗೆ ಸನ್ಮಾನ
814
ಕಲಾತಂಡಗಳ ಮೆರವಣಿಗೆ

ಕಲಾತಂಡಗಳ ಮೆರವಣಿಗೆ

ಕಲಾತಂಡಗಳ ಮೆರವಣಿಗೆ
914
ರಾಮನಗರದ ಪೂಜಾ ಕುಣಿತ, ಕಾರವಾರದ ಸುಗ್ಗಿ ಕುಣಿತ, ಹಾವೇರಿ ಬೇಡರ ಕುಣಿತ, ಚಿಕ್ಕಮಗಳೂರು ಮಹಿಳಾ ವೀರಗಾಸೆ, ಮಾಗಡಿ ನಂದಿ ಧ್ವಜ, ಗದಗ ಕೋಲಾಟ, ಮೈಸೂರಿನ ವೀರಭದ್ರ ಕುಣಿತ, ಶಿವಮೊಗ್ಗ ಮಹಿಳಾ ಡೊಳ್ಳು, ಚಾಮರಾಜನಗರ ಗೊರವರ ಕುಣಿತ ಗಮನ ಸೆಳೆದವು.

ರಾಮನಗರದ ಪೂಜಾ ಕುಣಿತ, ಕಾರವಾರದ ಸುಗ್ಗಿ ಕುಣಿತ, ಹಾವೇರಿ ಬೇಡರ ಕುಣಿತ, ಚಿಕ್ಕಮಗಳೂರು ಮಹಿಳಾ ವೀರಗಾಸೆ, ಮಾಗಡಿ ನಂದಿ ಧ್ವಜ, ಗದಗ ಕೋಲಾಟ, ಮೈಸೂರಿನ ವೀರಭದ್ರ ಕುಣಿತ, ಶಿವಮೊಗ್ಗ ಮಹಿಳಾ ಡೊಳ್ಳು, ಚಾಮರಾಜನಗರ ಗೊರವರ ಕುಣಿತ ಗಮನ ಸೆಳೆದವು.

ರಾಮನಗರದ ಪೂಜಾ ಕುಣಿತ, ಕಾರವಾರದ ಸುಗ್ಗಿ ಕುಣಿತ, ಹಾವೇರಿ ಬೇಡರ ಕುಣಿತ, ಚಿಕ್ಕಮಗಳೂರು ಮಹಿಳಾ ವೀರಗಾಸೆ, ಮಾಗಡಿ ನಂದಿ ಧ್ವಜ, ಗದಗ ಕೋಲಾಟ, ಮೈಸೂರಿನ ವೀರಭದ್ರ ಕುಣಿತ, ಶಿವಮೊಗ್ಗ ಮಹಿಳಾ ಡೊಳ್ಳು, ಚಾಮರಾಜನಗರ ಗೊರವರ ಕುಣಿತ ಗಮನ ಸೆಳೆದವು.
1014
ತುಮಕೂರು ಸೋಮನ ಕುಣಿತ, ಧಾರವಾಡದ ಜಗ್ಗಲಿಗೆ, ಹಾವೇರಿ ಪುರವಂತಿಕೆ, ಮೊಂಟೆಪದವಿನ ಕಂಸಾಳೆ ಜಾನಪದ ನೃತ್ಯ, ತೊಕ್ಕೊಟ್ಟು ನಲಿಪು ಜನಪದ ಕೂಟದ ಕಂಗೀಲು ಜಾನಪದ ನೃತ್ಯ ಸಹ ಇದ್ದವು.

ತುಮಕೂರು ಸೋಮನ ಕುಣಿತ, ಧಾರವಾಡದ ಜಗ್ಗಲಿಗೆ, ಹಾವೇರಿ ಪುರವಂತಿಕೆ, ಮೊಂಟೆಪದವಿನ ಕಂಸಾಳೆ ಜಾನಪದ ನೃತ್ಯ, ತೊಕ್ಕೊಟ್ಟು ನಲಿಪು ಜನಪದ ಕೂಟದ ಕಂಗೀಲು ಜಾನಪದ ನೃತ್ಯ ಸಹ ಇದ್ದವು.

ತುಮಕೂರು ಸೋಮನ ಕುಣಿತ, ಧಾರವಾಡದ ಜಗ್ಗಲಿಗೆ, ಹಾವೇರಿ ಪುರವಂತಿಕೆ, ಮೊಂಟೆಪದವಿನ ಕಂಸಾಳೆ ಜಾನಪದ ನೃತ್ಯ, ತೊಕ್ಕೊಟ್ಟು ನಲಿಪು ಜನಪದ ಕೂಟದ ಕಂಗೀಲು ಜಾನಪದ ನೃತ್ಯ ಸಹ ಇದ್ದವು.
1114
ಉಡುಪಿ ಬಂಟಕಲ್ಲು ದುರ್ಗಾ ಮಹಿಳಾ ಚೆಂಡೆ ಬಳಗ, ಬಜಪೆ ಶ್ರೀಗುರು ವಿಜಯ ವಿಠಲ ಯಕ್ಷ ಕಲಾ ಕೇಂದ್ರ, ಬಿ.ಸಿ.ರೋಡು ಚಿಲಿಪಿಲಿ ಗೊಂಬೆ ಬಳಗ, ಪಾಣೆಮಂಗಳೂರು ಹಾಸ್ಯಗಾರ ಗೊಂಬೆ ತಂಡಗಳು ಇದ್ದವು.

ಉಡುಪಿ ಬಂಟಕಲ್ಲು ದುರ್ಗಾ ಮಹಿಳಾ ಚೆಂಡೆ ಬಳಗ, ಬಜಪೆ ಶ್ರೀಗುರು ವಿಜಯ ವಿಠಲ ಯಕ್ಷ ಕಲಾ ಕೇಂದ್ರ, ಬಿ.ಸಿ.ರೋಡು ಚಿಲಿಪಿಲಿ ಗೊಂಬೆ ಬಳಗ, ಪಾಣೆಮಂಗಳೂರು ಹಾಸ್ಯಗಾರ ಗೊಂಬೆ ತಂಡಗಳು ಇದ್ದವು.

ಉಡುಪಿ ಬಂಟಕಲ್ಲು ದುರ್ಗಾ ಮಹಿಳಾ ಚೆಂಡೆ ಬಳಗ, ಬಜಪೆ ಶ್ರೀಗುರು ವಿಜಯ ವಿಠಲ ಯಕ್ಷ ಕಲಾ ಕೇಂದ್ರ, ಬಿ.ಸಿ.ರೋಡು ಚಿಲಿಪಿಲಿ ಗೊಂಬೆ ಬಳಗ, ಪಾಣೆಮಂಗಳೂರು ಹಾಸ್ಯಗಾರ ಗೊಂಬೆ ತಂಡಗಳು ಇದ್ದವು.
1214
Karavali Utsav

Karavali Utsav

Karavali Utsav
1314
ಕರಾವಳಿ ಉತ್ಸವ ಪ್ರಯುಕ್ತ ಕರಾವಳಿ ಉತ್ಸವ ವೇದಿಕೆ ಹಾಗೂ ಕದ್ರಿ ಉದ್ಯಾನವನದಲ್ಲಿ ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಲ್ಲದೆ, ವಿವಿಧ ಆಟೋಟ ಸ್ಪರ್ಧೆಗಳು, ಗಾಳಿಪಟ ಉತ್ಸವ ಮತ್ತು ಬೀಚ್ ಉತ್ಸವ ಕರಾವಳಿ ಉತ್ಸವಕ್ಕೆ ಹೆಚ್ಚಿನ ಮೆರುಗು ನೀಡಲಿದೆ.

ಕರಾವಳಿ ಉತ್ಸವ ಪ್ರಯುಕ್ತ ಕರಾವಳಿ ಉತ್ಸವ ವೇದಿಕೆ ಹಾಗೂ ಕದ್ರಿ ಉದ್ಯಾನವನದಲ್ಲಿ ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಲ್ಲದೆ, ವಿವಿಧ ಆಟೋಟ ಸ್ಪರ್ಧೆಗಳು, ಗಾಳಿಪಟ ಉತ್ಸವ ಮತ್ತು ಬೀಚ್ ಉತ್ಸವ ಕರಾವಳಿ ಉತ್ಸವಕ್ಕೆ ಹೆಚ್ಚಿನ ಮೆರುಗು ನೀಡಲಿದೆ.

ಕರಾವಳಿ ಉತ್ಸವ ಪ್ರಯುಕ್ತ ಕರಾವಳಿ ಉತ್ಸವ ವೇದಿಕೆ ಹಾಗೂ ಕದ್ರಿ ಉದ್ಯಾನವನದಲ್ಲಿ ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಲ್ಲದೆ, ವಿವಿಧ ಆಟೋಟ ಸ್ಪರ್ಧೆಗಳು, ಗಾಳಿಪಟ ಉತ್ಸವ ಮತ್ತು ಬೀಚ್ ಉತ್ಸವ ಕರಾವಳಿ ಉತ್ಸವಕ್ಕೆ ಹೆಚ್ಚಿನ ಮೆರುಗು ನೀಡಲಿದೆ.
1414
ಪಣಂಬೂರು ಕಡಲ ಕಿನಾರೆಯಲ್ಲಿ ಜ.17, 18 ಮತ್ತು 19ರಂದು ಮಂಗಳೂರು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. 17ರಂದು ನಗರದ ಪುರಭವವನದಲ್ಲಿ ಗಾಳಿಪಟ ಕುರಿತು ಕಾರ್ಯಾಗಾರ ನಡೆಯಲಿದೆ. ಬೀಚ್ ವಾಲಿಬಾಲ್, ಬೀಚ್ ತ್ರೋಬಾಲ್, ಆಹಾರ ಉತ್ಸವಗಳು ಕರಾವಳಿ ಉತ್ಸವಕ್ಕೆ ವಿಶೇಷ ಮೆರುಗು ನೀಡಲಿದೆ.

ಪಣಂಬೂರು ಕಡಲ ಕಿನಾರೆಯಲ್ಲಿ ಜ.17, 18 ಮತ್ತು 19ರಂದು ಮಂಗಳೂರು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. 17ರಂದು ನಗರದ ಪುರಭವವನದಲ್ಲಿ ಗಾಳಿಪಟ ಕುರಿತು ಕಾರ್ಯಾಗಾರ ನಡೆಯಲಿದೆ. ಬೀಚ್ ವಾಲಿಬಾಲ್, ಬೀಚ್ ತ್ರೋಬಾಲ್, ಆಹಾರ ಉತ್ಸವಗಳು ಕರಾವಳಿ ಉತ್ಸವಕ್ಕೆ ವಿಶೇಷ ಮೆರುಗು ನೀಡಲಿದೆ.

ಪಣಂಬೂರು ಕಡಲ ಕಿನಾರೆಯಲ್ಲಿ ಜ.17, 18 ಮತ್ತು 19ರಂದು ಮಂಗಳೂರು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. 17ರಂದು ನಗರದ ಪುರಭವವನದಲ್ಲಿ ಗಾಳಿಪಟ ಕುರಿತು ಕಾರ್ಯಾಗಾರ ನಡೆಯಲಿದೆ. ಬೀಚ್ ವಾಲಿಬಾಲ್, ಬೀಚ್ ತ್ರೋಬಾಲ್, ಆಹಾರ ಉತ್ಸವಗಳು ಕರಾವಳಿ ಉತ್ಸವಕ್ಕೆ ವಿಶೇಷ ಮೆರುಗು ನೀಡಲಿದೆ.

About the Author

SN
Suvarna News

Latest Videos
Recommended Stories
Recommended image1
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
Recommended image2
Now Playing
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Recommended image3
ಬೆಂಗಳೂರು : ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿಗೆ ಸಿದ್ಧತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved