MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ ನಿಮಗೆ ತಿಳಿಯದ ಸತ್ಯಗಳಿವು!

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ ನಿಮಗೆ ತಿಳಿಯದ ಸತ್ಯಗಳಿವು!

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 71 ನೇ ಜನ್ಮದಿನದ ಪ್ರಯುಕ್ತ ಧರ್ಮಸ್ಥಳದಲ್ಲಿ ಇಂದು ಸಂತಸ, ಸಂಭ್ರಮ ದ್ವಿಗುಣಗೊಂಡಿದೆ. ವೀರೆಂದ್ರ ಹೆಗ್ಗಡೆಯವರು ಹೆಸರಿಗೆ ತಕ್ಕಂತೆ ಧರ್ಮವನ್ನು ಎತ್ತಿ ಹಿಡಿಯುವ ಮಹಾನ್ ವ್ಯಕ್ತಿ. ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅವರ ಹಾಗೂ ಅವರ ಕುಟುಂಬದ ಫೋಟೋಗಳು ಹಾಗೂ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ.

1 Min read
Web Desk
Published : Nov 25 2019, 03:29 PM IST
Share this Photo Gallery
  • FB
  • TW
  • Linkdin
  • Whatsapp
110
ವೀರೇಂದ್ರ ಹೆಗ್ಗಡೆ ಅವರು ಬಂಟ್ವಾಳದ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ.

ವೀರೇಂದ್ರ ಹೆಗ್ಗಡೆ ಅವರು ಬಂಟ್ವಾಳದ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ.

ವೀರೇಂದ್ರ ಹೆಗ್ಗಡೆ ಅವರು ಬಂಟ್ವಾಳದ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ.
210
ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದಿದ್ದಾರೆ.

ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದಿದ್ದಾರೆ.

ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದಿದ್ದಾರೆ.
310
ಅಕ್ಟೋಬರ್ 24 ರಂದು ಧರ್ಮಾಧಿಕಾರಿಯಾಗಿ ನೇಮಕಗೊಂಡರು

ಅಕ್ಟೋಬರ್ 24 ರಂದು ಧರ್ಮಾಧಿಕಾರಿಯಾಗಿ ನೇಮಕಗೊಂಡರು

ಅಕ್ಟೋಬರ್ 24 ರಂದು ಧರ್ಮಾಧಿಕಾರಿಯಾಗಿ ನೇಮಕಗೊಂಡರು
410
20 ನೇ ವಯಸ್ಸಿಗೆ ಧರ್ಮಾಧಿಕಾರಿಯಾಗಿ ಪಟ್ಟಾಭಿಷಕ್ತರಾದರು.

20 ನೇ ವಯಸ್ಸಿಗೆ ಧರ್ಮಾಧಿಕಾರಿಯಾಗಿ ಪಟ್ಟಾಭಿಷಕ್ತರಾದರು.

20 ನೇ ವಯಸ್ಸಿಗೆ ಧರ್ಮಾಧಿಕಾರಿಯಾಗಿ ಪಟ್ಟಾಭಿಷಕ್ತರಾದರು.
510
ಧರ್ಮಸ್ಥಳದಲ್ಲಿ ಬೃಹತ್ ಬಾಹುಬಲಿಯ ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದ ಹೆಗ್ಗಳಿಕೆ ಇವರದ್ದು.

ಧರ್ಮಸ್ಥಳದಲ್ಲಿ ಬೃಹತ್ ಬಾಹುಬಲಿಯ ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದ ಹೆಗ್ಗಳಿಕೆ ಇವರದ್ದು.

ಧರ್ಮಸ್ಥಳದಲ್ಲಿ ಬೃಹತ್ ಬಾಹುಬಲಿಯ ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದ ಹೆಗ್ಗಳಿಕೆ ಇವರದ್ದು.
610
ಸಮಾಜ ಸೇವೆ, ಆರೋಗ್ಯ ವಿಕಾಸ, ಶಿಕ್ಷಣ ಮುಂತಾದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸಮಾಜ ಸೇವೆ, ಆರೋಗ್ಯ ವಿಕಾಸ, ಶಿಕ್ಷಣ ಮುಂತಾದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸಮಾಜ ಸೇವೆ, ಆರೋಗ್ಯ ವಿಕಾಸ, ಶಿಕ್ಷಣ ಮುಂತಾದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
710
'ಮಂಜುವಾಣಿ' ಎಂಬ ಮಾಸಿಕ ಪತ್ರಿಕೆಗೆ ಬರೆಯುತ್ತಾರೆ. ಅದರಲ್ಲಿ ಜೀವನಾನುಭವಗಳ ಬಗ್ಗೆ ಬರೆಯುತ್ತಾರೆ.

'ಮಂಜುವಾಣಿ' ಎಂಬ ಮಾಸಿಕ ಪತ್ರಿಕೆಗೆ ಬರೆಯುತ್ತಾರೆ. ಅದರಲ್ಲಿ ಜೀವನಾನುಭವಗಳ ಬಗ್ಗೆ ಬರೆಯುತ್ತಾರೆ.

'ಮಂಜುವಾಣಿ' ಎಂಬ ಮಾಸಿಕ ಪತ್ರಿಕೆಗೆ ಬರೆಯುತ್ತಾರೆ. ಅದರಲ್ಲಿ ಜೀವನಾನುಭವಗಳ ಬಗ್ಗೆ ಬರೆಯುತ್ತಾರೆ.
810
ಪತ್ರಿ ವರ್ಷವೂ 10,000 ಕ್ಕೂ ಹೆಚ್ಚು ಜನರಿಗೆ ಉಚಿತ ವಿವಾಹ ಮಾಡಿಸುತ್ತಾರೆ.

ಪತ್ರಿ ವರ್ಷವೂ 10,000 ಕ್ಕೂ ಹೆಚ್ಚು ಜನರಿಗೆ ಉಚಿತ ವಿವಾಹ ಮಾಡಿಸುತ್ತಾರೆ.

ಪತ್ರಿ ವರ್ಷವೂ 10,000 ಕ್ಕೂ ಹೆಚ್ಚು ಜನರಿಗೆ ಉಚಿತ ವಿವಾಹ ಮಾಡಿಸುತ್ತಾರೆ.
910
1 ಲಕ್ಷಕ್ಕೂ ಹೆಚ್ಚು ಕುಟುಂಗಳಿಗೆ ವ್ಯವಸಾಯ, ಮನೆ, ಮಹಿಳಾ ನೌಕರಿ ಮತ್ತು ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾರೆ.

1 ಲಕ್ಷಕ್ಕೂ ಹೆಚ್ಚು ಕುಟುಂಗಳಿಗೆ ವ್ಯವಸಾಯ, ಮನೆ, ಮಹಿಳಾ ನೌಕರಿ ಮತ್ತು ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾರೆ.

1 ಲಕ್ಷಕ್ಕೂ ಹೆಚ್ಚು ಕುಟುಂಗಳಿಗೆ ವ್ಯವಸಾಯ, ಮನೆ, ಮಹಿಳಾ ನೌಕರಿ ಮತ್ತು ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾರೆ.
1010
ವೀರೇಂದ್ರ ಹೆಗ್ಗಡೆಯವರ ತುಂಬು ಕುಟುಂಬವಿದು

ವೀರೇಂದ್ರ ಹೆಗ್ಗಡೆಯವರ ತುಂಬು ಕುಟುಂಬವಿದು

ವೀರೇಂದ್ರ ಹೆಗ್ಗಡೆಯವರ ತುಂಬು ಕುಟುಂಬವಿದು

About the Author

WD
Web Desk

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved