MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind-W vs Pak-W Asia Cup 2026
Teacher's Day Wishes 2026
Teacher's Day Special
Karnataka Farmers Loan Waiver
Sharavathi Pumped Storage Project
Bengaluru FSSAI Inspection
KPSC Ex-chairman Shivashankarappa
India Forex Reserves
Karnataka Police Constable Recruitment
Karnataka Rakshana Vedike
ISRO GSLV F17 Launch
Bengaluru Suburban Rail
  • Home
  • Karnataka Districts
  • ದೋಹಾ-ಕತಾರಿಂದ ಮಂಗಳೂರಿಗೆ 183 ಮಂದಿ ಆಗಮನ

ದೋಹಾ-ಕತಾರಿಂದ ಮಂಗಳೂರಿಗೆ 183 ಮಂದಿ ಆಗಮನ

ಕೊರೋನಾ ಲಾಕ್‌ಡೌನ್‌ ಬಳಿಕ ಸಂಕಷ್ಟದಲ್ಲಿರುವ ದೋಹಾ-ಕತಾರ್‌ನ ಅನಿವಾಸಿ ಕನ್ನಡಿಗರ ಅವಿರತ ಪ್ರಯತ್ನಕ್ಕೆ ಕೊನೆಗೂ ಶುಕ್ರವಾರ ಯಶಸ್ಸು ಸಿಕ್ಕಿದೆ. ಬೆಂಗಳೂರು ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಂದೇ ಭಾರತ್‌ ಮಿಷನ್‌ ಕಾರ್ಯಾಚರಣೆಯಲ್ಲಿ ಮೊದಲ ವಿಮಾನ ಕತಾರ್‌ನಿಂದ ಮಂಗಳೂರಿಗೆ ಬಂದಿಳಿದಿದೆ. 183 ಪ್ರಯಾಣಿಕರು ತಾಯ್ನಾಡು ತಲುಪಿದ್ದಾರೆ.

1 Min read
Author : Suvarna News
| Updated : Jun 20 2020, 08:59 AM IST
Share this Photo Gallery
  • FB
  • TW
  • Linkdin
  • Whatsapp
19
<p>ಕೊರೋನಾ ಲಾಕ್‌ಡೌನ್‌ ಬಳಿಕ ಸಂಕಷ್ಟದಲ್ಲಿರುವ ದೋಹಾ ಕತಾರ್‌ನ ಅನಿವಾಸಿ ಕನ್ನಡಿಗರ ಅವಿರತ ಪ್ರಯತ್ನಕ್ಕೆ ಕೊನೆಗೂ ಶುಕ್ರವಾರ ಯಶಸ್ಸು ಸಿಕ್ಕಿದೆ. ಬೆಂಗಳೂರು ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಂದೇ ಭಾರತ್‌ ಮಿಷನ್‌ ಕಾರ್ಯಾಚರಣೆಯಲ್ಲಿ ಮೊದಲ ವಿಮಾನ ಕತಾರ್‌ನಿಂದ ಮಂಗಳೂರಿಗೆ ಬಂದಿಳಿದಿದೆ.</p>

<p>ಕೊರೋನಾ ಲಾಕ್‌ಡೌನ್‌ ಬಳಿಕ ಸಂಕಷ್ಟದಲ್ಲಿರುವ ದೋಹಾ-ಕತಾರ್‌ನ ಅನಿವಾಸಿ ಕನ್ನಡಿಗರ ಅವಿರತ ಪ್ರಯತ್ನಕ್ಕೆ ಕೊನೆಗೂ ಶುಕ್ರವಾರ ಯಶಸ್ಸು ಸಿಕ್ಕಿದೆ. ಬೆಂಗಳೂರು ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಂದೇ ಭಾರತ್‌ ಮಿಷನ್‌ ಕಾರ್ಯಾಚರಣೆಯಲ್ಲಿ ಮೊದಲ ವಿಮಾನ ಕತಾರ್‌ನಿಂದ ಮಂಗಳೂರಿಗೆ ಬಂದಿಳಿದಿದೆ.</p>

ಕೊರೋನಾ ಲಾಕ್‌ಡೌನ್‌ ಬಳಿಕ ಸಂಕಷ್ಟದಲ್ಲಿರುವ ದೋಹಾ-ಕತಾರ್‌ನ ಅನಿವಾಸಿ ಕನ್ನಡಿಗರ ಅವಿರತ ಪ್ರಯತ್ನಕ್ಕೆ ಕೊನೆಗೂ ಶುಕ್ರವಾರ ಯಶಸ್ಸು ಸಿಕ್ಕಿದೆ. ಬೆಂಗಳೂರು ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಂದೇ ಭಾರತ್‌ ಮಿಷನ್‌ ಕಾರ್ಯಾಚರಣೆಯಲ್ಲಿ ಮೊದಲ ವಿಮಾನ ಕತಾರ್‌ನಿಂದ ಮಂಗಳೂರಿಗೆ ಬಂದಿಳಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
29
<p>ಸುಮಾರು 183 ಪ್ರಯಾಣಿಕರಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌(ಐಎಕ್ಸ್‌ 1822) ವಿಶೇಷ ವಿಮಾನ ಶುಕ್ರವಾರ ಮಧ್ಯಾಹ್ನ ಕತಾರ್‌ ಕಾಲಮಾನ 12 ಗಂಟೆಗೆ ಹೊರಟು ಮಂಗಳೂರಿಗೆ ಸಂಜೆ 6.35ಕ್ಕೆ ತಲುಪಿತು.</p>

<p>ಸುಮಾರು 183 ಪ್ರಯಾಣಿಕರಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌(ಐಎಕ್ಸ್‌ 1822) ವಿಶೇಷ ವಿಮಾನ ಶುಕ್ರವಾರ ಮಧ್ಯಾಹ್ನ ಕತಾರ್‌ ಕಾಲಮಾನ 12 ಗಂಟೆಗೆ ಹೊರಟು ಮಂಗಳೂರಿಗೆ ಸಂಜೆ 6.35ಕ್ಕೆ ತಲುಪಿತು.</p>

ಸುಮಾರು 183 ಪ್ರಯಾಣಿಕರಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌(ಐಎಕ್ಸ್‌ 1822) ವಿಶೇಷ ವಿಮಾನ ಶುಕ್ರವಾರ ಮಧ್ಯಾಹ್ನ ಕತಾರ್‌ ಕಾಲಮಾನ 12 ಗಂಟೆಗೆ ಹೊರಟು ಮಂಗಳೂರಿಗೆ ಸಂಜೆ 6.35ಕ್ಕೆ ತಲುಪಿತು.

39
<p>ಈ ವಿಮಾನದಲ್ಲಿ ದಕ್ಷಿಣ ಕನ್ನಡದ 140, ಉಡುಪಿಯ 35 ಹಾಗೂ ಉತ್ತರ ಕನ್ನಡ ಮತ್ತು ಮೈಸೂರು ಹಾಗೂ ಚಿಕ್ಕಮಗಳೂರಿನ ಪ್ರಯಾಣಿಕರಿದ್ದಾರೆ.&nbsp;</p>

<p>ಈ ವಿಮಾನದಲ್ಲಿ ದಕ್ಷಿಣ ಕನ್ನಡದ 140, ಉಡುಪಿಯ 35 ಹಾಗೂ ಉತ್ತರ ಕನ್ನಡ ಮತ್ತು ಮೈಸೂರು ಹಾಗೂ ಚಿಕ್ಕಮಗಳೂರಿನ ಪ್ರಯಾಣಿಕರಿದ್ದಾರೆ.&nbsp;</p>

ಈ ವಿಮಾನದಲ್ಲಿ ದಕ್ಷಿಣ ಕನ್ನಡದ 140, ಉಡುಪಿಯ 35 ಹಾಗೂ ಉತ್ತರ ಕನ್ನಡ ಮತ್ತು ಮೈಸೂರು ಹಾಗೂ ಚಿಕ್ಕಮಗಳೂರಿನ ಪ್ರಯಾಣಿಕರಿದ್ದಾರೆ. 

49
<p>ಕತ್ತಾರ್‌ನಲ್ಲಿ ಡ್ರೈವರ್ ಆಗಿ ದುಡಿಯುತ್ತಿದ್ದ ಬೆಳ್ತಂಗಡಿ ನಿವಾಸಿ ಅಶೋಕ ಥಾಮಸ್ ಡಿಸೋಜ(34) ಅವರು 10 ದಿನಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನೂ ವಿಮಾನದ ಮೂಲಕ ಕಳುಹಿಸಲಾಗಿದೆ.</p>

<p>ಕತ್ತಾರ್‌ನಲ್ಲಿ ಡ್ರೈವರ್ ಆಗಿ ದುಡಿಯುತ್ತಿದ್ದ ಬೆಳ್ತಂಗಡಿ ನಿವಾಸಿ ಅಶೋಕ ಥಾಮಸ್ ಡಿಸೋಜ(34) ಅವರು 10 ದಿನಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನೂ ವಿಮಾನದ ಮೂಲಕ ಕಳುಹಿಸಲಾಗಿದೆ.</p>

ಕತ್ತಾರ್‌ನಲ್ಲಿ ಡ್ರೈವರ್ ಆಗಿ ದುಡಿಯುತ್ತಿದ್ದ ಬೆಳ್ತಂಗಡಿ ನಿವಾಸಿ ಅಶೋಕ ಥಾಮಸ್ ಡಿಸೋಜ(34) ಅವರು 10 ದಿನಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನೂ ವಿಮಾನದ ಮೂಲಕ ಕಳುಹಿಸಲಾಗಿದೆ.

59
<p>ಇವರಲ್ಲಿ 14 ಗರ್ಭಿಣಿಯರು, ಮಹಿಳೆಯರು, 5 ಶಿಶುಗಳು, ಅಶಕ್ತರು, ಅನಾರೋಗ್ಯ ಪೀಡಿತರು ಸೇರಿದ್ದಾರೆ. ಜೊತೆಗೆ ಮೃತಪಟ್ಟಮಂಗಳೂರಿನ ಪುಂಜಾಲಕಟ್ಟೆನಿವಾಸಿ ಅಶೋಕ್‌ ಥಾಮಸ್‌ ಡಿಸೋಜಾ(34) ಅವರ ಮೃತದೇಹವನ್ನೂ ತರಲಾಗಿದೆ.</p>

<p>ಇವರಲ್ಲಿ 14 ಗರ್ಭಿಣಿಯರು, ಮಹಿಳೆಯರು, 5 ಶಿಶುಗಳು, ಅಶಕ್ತರು, ಅನಾರೋಗ್ಯ ಪೀಡಿತರು ಸೇರಿದ್ದಾರೆ. ಜೊತೆಗೆ ಮೃತಪಟ್ಟಮಂಗಳೂರಿನ ಪುಂಜಾಲಕಟ್ಟೆನಿವಾಸಿ ಅಶೋಕ್‌ ಥಾಮಸ್‌ ಡಿಸೋಜಾ(34) ಅವರ ಮೃತದೇಹವನ್ನೂ ತರಲಾಗಿದೆ.</p>

ಇವರಲ್ಲಿ 14 ಗರ್ಭಿಣಿಯರು, ಮಹಿಳೆಯರು, 5 ಶಿಶುಗಳು, ಅಶಕ್ತರು, ಅನಾರೋಗ್ಯ ಪೀಡಿತರು ಸೇರಿದ್ದಾರೆ. ಜೊತೆಗೆ ಮೃತಪಟ್ಟಮಂಗಳೂರಿನ ಪುಂಜಾಲಕಟ್ಟೆನಿವಾಸಿ ಅಶೋಕ್‌ ಥಾಮಸ್‌ ಡಿಸೋಜಾ(34) ಅವರ ಮೃತದೇಹವನ್ನೂ ತರಲಾಗಿದೆ.

69
<p>ಕತಾರ್‌ನ ಭಾರತೀಯ ಸಮುದಾಯ ಹಿತೈಷಿ ವೇದಿಕೆ(ಐಸಿಬಿಎಫ್‌) ಹಾಗೂ ಕರ್ನಾಟಕ ಸಂಘ ದೋಹಾ ಕತಾರ್‌ ಇವರ ಮುತುವರ್ಜಿಯಲ್ಲಿ ಕತಾರ್‌ನಿಂದ ಮಂಗಳೂರಿಗೆ ಹೊರಟ ಕೇಂದ್ರ ಸರ್ಕಾರ ಕಾರ್ಯಾಚರಣೆಯ ಮೊದಲ ವಿಮಾನ ಇದಾಗಿದೆ.</p>

<p>ಕತಾರ್‌ನ ಭಾರತೀಯ ಸಮುದಾಯ ಹಿತೈಷಿ ವೇದಿಕೆ(ಐಸಿಬಿಎಫ್‌) ಹಾಗೂ ಕರ್ನಾಟಕ ಸಂಘ ದೋಹಾ ಕತಾರ್‌ ಇವರ ಮುತುವರ್ಜಿಯಲ್ಲಿ ಕತಾರ್‌ನಿಂದ ಮಂಗಳೂರಿಗೆ ಹೊರಟ ಕೇಂದ್ರ ಸರ್ಕಾರ ಕಾರ್ಯಾಚರಣೆಯ ಮೊದಲ ವಿಮಾನ ಇದಾಗಿದೆ.</p>

ಕತಾರ್‌ನ ಭಾರತೀಯ ಸಮುದಾಯ ಹಿತೈಷಿ ವೇದಿಕೆ(ಐಸಿಬಿಎಫ್‌) ಹಾಗೂ ಕರ್ನಾಟಕ ಸಂಘ ದೋಹಾ ಕತಾರ್‌ ಇವರ ಮುತುವರ್ಜಿಯಲ್ಲಿ ಕತಾರ್‌ನಿಂದ ಮಂಗಳೂರಿಗೆ ಹೊರಟ ಕೇಂದ್ರ ಸರ್ಕಾರ ಕಾರ್ಯಾಚರಣೆಯ ಮೊದಲ ವಿಮಾನ ಇದಾಗಿದೆ.

79
<p>ವಿಶೇಷ ವಿಮಾನ ಕಾರ್ಯಾಚರಣೆ ಹಿಂದೆ ಅಲ್ಲಿನ ಅನಿವಾಸಿ ಭಾರತೀಯರಾದ ಐಸಿಬಿಎಫ್‌ ಜಂಟಿ ಕಾರ್ಯದರ್ಶಿ ಸುಬ್ರಹ್ಮಣ್ಯ ಹೆಬ್ಬಾಗಿಲು, ಉಪಾಧ್ಯಕ್ಷ ಮಹೇಶ್‌ ಗೌಡ, ಕತಾರ್‌ ಕನ್ನಡ ಸಂಘ ಅಧ್ಯಕ್ಷ ನಾಗೇಶ್‌ ರಾವ್‌ ಮತ್ತಿತರರ ಅವಿರತ ಪ್ರಯತ್ನ ಇದೆ.</p>

<p>ವಿಶೇಷ ವಿಮಾನ ಕಾರ್ಯಾಚರಣೆ ಹಿಂದೆ ಅಲ್ಲಿನ ಅನಿವಾಸಿ ಭಾರತೀಯರಾದ ಐಸಿಬಿಎಫ್‌ ಜಂಟಿ ಕಾರ್ಯದರ್ಶಿ ಸುಬ್ರಹ್ಮಣ್ಯ ಹೆಬ್ಬಾಗಿಲು, ಉಪಾಧ್ಯಕ್ಷ ಮಹೇಶ್‌ ಗೌಡ, ಕತಾರ್‌ ಕನ್ನಡ ಸಂಘ ಅಧ್ಯಕ್ಷ ನಾಗೇಶ್‌ ರಾವ್‌ ಮತ್ತಿತರರ ಅವಿರತ ಪ್ರಯತ್ನ ಇದೆ.</p>

ವಿಶೇಷ ವಿಮಾನ ಕಾರ್ಯಾಚರಣೆ ಹಿಂದೆ ಅಲ್ಲಿನ ಅನಿವಾಸಿ ಭಾರತೀಯರಾದ ಐಸಿಬಿಎಫ್‌ ಜಂಟಿ ಕಾರ್ಯದರ್ಶಿ ಸುಬ್ರಹ್ಮಣ್ಯ ಹೆಬ್ಬಾಗಿಲು, ಉಪಾಧ್ಯಕ್ಷ ಮಹೇಶ್‌ ಗೌಡ, ಕತಾರ್‌ ಕನ್ನಡ ಸಂಘ ಅಧ್ಯಕ್ಷ ನಾಗೇಶ್‌ ರಾವ್‌ ಮತ್ತಿತರರ ಅವಿರತ ಪ್ರಯತ್ನ ಇದೆ.

89
<p>ಕತಾರ್‌ನಿಂದ ಆಗಮಿಸುವವರ ಪೈಕಿ ಮೂಲತಃ ಬೀದರ್‌ನ ಇಸ್ಮಾಯಿಲ್‌ ಮತ್ತು ಚಿತ್ರದುರ್ಗದ ಹಲ್ದಾ ಎಂಬ ಮಹಿಳೆಯ ವಿಮಾನ ಟಿಕೆಟ್‌ನ ಮೊತ್ತವನ್ನು ಸ್ವತಃ ಸುಬ್ರಹ್ಮಣ್ಯ ಹೆಬ್ಬಾಗಿಲು ಭರಿಸಿದ್ದಾರೆ. ಅನಾರೋಗ್ಯಕ್ಕೊಳಗಾಗಿದ್ದ ಇಸ್ಮಾಯಿಲ್‌ ಅವರ ಚಿಕಿತ್ಸೆ ವೆಚ್ಚವನ್ನೂ ಸುಬ್ರಹ್ಮಣ್ಯ ಹೆಬ್ಬಾಗಿಲು ಭರಿಸಿದ್ದಾರೆ.</p>

<p>ಕತಾರ್‌ನಿಂದ ಆಗಮಿಸುವವರ ಪೈಕಿ ಮೂಲತಃ ಬೀದರ್‌ನ ಇಸ್ಮಾಯಿಲ್‌ ಮತ್ತು ಚಿತ್ರದುರ್ಗದ ಹಲ್ದಾ ಎಂಬ ಮಹಿಳೆಯ ವಿಮಾನ ಟಿಕೆಟ್‌ನ ಮೊತ್ತವನ್ನು ಸ್ವತಃ ಸುಬ್ರಹ್ಮಣ್ಯ ಹೆಬ್ಬಾಗಿಲು ಭರಿಸಿದ್ದಾರೆ. ಅನಾರೋಗ್ಯಕ್ಕೊಳಗಾಗಿದ್ದ ಇಸ್ಮಾಯಿಲ್‌ ಅವರ ಚಿಕಿತ್ಸೆ ವೆಚ್ಚವನ್ನೂ ಸುಬ್ರಹ್ಮಣ್ಯ ಹೆಬ್ಬಾಗಿಲು ಭರಿಸಿದ್ದಾರೆ.</p>

ಕತಾರ್‌ನಿಂದ ಆಗಮಿಸುವವರ ಪೈಕಿ ಮೂಲತಃ ಬೀದರ್‌ನ ಇಸ್ಮಾಯಿಲ್‌ ಮತ್ತು ಚಿತ್ರದುರ್ಗದ ಹಲ್ದಾ ಎಂಬ ಮಹಿಳೆಯ ವಿಮಾನ ಟಿಕೆಟ್‌ನ ಮೊತ್ತವನ್ನು ಸ್ವತಃ ಸುಬ್ರಹ್ಮಣ್ಯ ಹೆಬ್ಬಾಗಿಲು ಭರಿಸಿದ್ದಾರೆ. ಅನಾರೋಗ್ಯಕ್ಕೊಳಗಾಗಿದ್ದ ಇಸ್ಮಾಯಿಲ್‌ ಅವರ ಚಿಕಿತ್ಸೆ ವೆಚ್ಚವನ್ನೂ ಸುಬ್ರಹ್ಮಣ್ಯ ಹೆಬ್ಬಾಗಿಲು ಭರಿಸಿದ್ದಾರೆ.

99
<p>ಇದೇ ರೀತಿ ಮನೆಗೆಲಸ ಮಾಡಿಕೊಂಡಿದ್ದ ಬಲ್ದಾ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದರು. ಅವರಿಗೆ ಮೂರು ತಿಂಗಳು ಆಹಾರ ಹಾಗೂ ವಸತಿ ವ್ಯವಸ್ಥೆಯನ್ನು ಸುಬ್ರಹ್ಮಣ್ಯ ಹೆಬ್ಬಾಗಿಲು ಹಾಗೂ ಅವರ ತಂಡ ಕಲ್ಪಿಸಿತ್ತು.</p>

<p>ಇದೇ ರೀತಿ ಮನೆಗೆಲಸ ಮಾಡಿಕೊಂಡಿದ್ದ ಬಲ್ದಾ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದರು. ಅವರಿಗೆ ಮೂರು ತಿಂಗಳು ಆಹಾರ ಹಾಗೂ ವಸತಿ ವ್ಯವಸ್ಥೆಯನ್ನು ಸುಬ್ರಹ್ಮಣ್ಯ ಹೆಬ್ಬಾಗಿಲು ಹಾಗೂ ಅವರ ತಂಡ ಕಲ್ಪಿಸಿತ್ತು.</p>

ಇದೇ ರೀತಿ ಮನೆಗೆಲಸ ಮಾಡಿಕೊಂಡಿದ್ದ ಬಲ್ದಾ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದರು. ಅವರಿಗೆ ಮೂರು ತಿಂಗಳು ಆಹಾರ ಹಾಗೂ ವಸತಿ ವ್ಯವಸ್ಥೆಯನ್ನು ಸುಬ್ರಹ್ಮಣ್ಯ ಹೆಬ್ಬಾಗಿಲು ಹಾಗೂ ಅವರ ತಂಡ ಕಲ್ಪಿಸಿತ್ತು.

About the Author

SN
Suvarna News

Latest Videos
Recommended Stories
Recommended image1
PM Kisan : ಈ ಮಹಿಳಾ ರೈತರಿಗೆ ಪಿಎಂ ಕಿಸಾನ್ ಹಣ ಸಿಗಲ್ಲ.. ಯಾಕೆ ಗೊತ್ತಾ?
Recommended image2
Motor Vehical: ರಸ್ತೆಯಲ್ಲಿ ನಿಮ್ಮ ವಾಹನ ತಡೆದರೆ ತಕ್ಷಣ ದಾಖಲೆ ಕೊಡಬೇಕಾ? ಟ್ರಾಫಿಕ್ ಪೊಲೀಸ್‌-RTO ಅಧಿಕಾರದ ಅಸಲಿ ಸತ್ಯ ಇಲ್ಲಿದೆ!
Recommended image3
IMD: ಆಗಸ್ಟ್‌ನಲ್ಲಿ 16% ಮಳೆ ಅಭಾವ! ಆದರೆ ಅಲ್ಲಿಂದ ಹರಿದುಬರುತ್ತಿರುವ ಆ ಗಾಳಿ ರೈತರಿಗೆ ಇನ್ಮುಂದೆ ಸಿಹಿಯೋ, ಕಹಿಯೋ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved