MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಸತ್ತವರ ಖಾತೆಗೆ ಹೋಗಿದೆ ಬರೋಬ್ಬರಿ 2.20 ಕೋಟಿ ಗೃಹಲಕ್ಷ್ಮೀ ಹಣ: ವಾಪಾಸ್‌ಗೆ ಸೂಚನೆ

ಸತ್ತವರ ಖಾತೆಗೆ ಹೋಗಿದೆ ಬರೋಬ್ಬರಿ 2.20 ಕೋಟಿ ಗೃಹಲಕ್ಷ್ಮೀ ಹಣ: ವಾಪಾಸ್‌ಗೆ ಸೂಚನೆ

ರಾಯಚೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1920 ಮೃತಪಟ್ಟವರ ಖಾತೆಗಳಿಗೆ ಬರೋಬ್ಬರಿ 2.20 ಕೋಟಿ ರೂಪಾಯಿ ಜಮೆಯಾಗಿದೆ. ಈ ಹಣವನ್ನು ವಾಪಸ್ ಪಡೆಯಲು ಸೂಚನೆ ನೀಡಲಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. 

1 Min read
Author : Kannadaprabha News
Published : Feb 11 2026, 07:06 AM IST
Share this Photo Gallery
  • FB
  • TW
  • Linkdin
  • Whatsapp
14
ಗೃಹಲಕ್ಷ್ಮಿ ಯೋಜನೆ
Image Credit : our own

ಗೃಹಲಕ್ಷ್ಮಿ ಯೋಜನೆ

ರಾಯಚೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಸಾವನ್ನಪ್ಪಿರುವವರ ಖಾತೆಗೆ ಬರೋಬ್ಬರಿ 2.20 ಕೋಟಿ ಹಣ ಹೋಗಿದೆ. 1920 ಜನ ಮರಣ ಹೊಂದಿದ್ದು 2.20 ಕೋಟಿ ರು. ಸತ್ತವರ ಖಾತೆಗೆ ಜಮೆ ಆಗಿದೆ. ಅದನ್ನ ತಡೆಗಟ್ಟಲು ಮತ್ತು ಆ ಹಣ ವಾಪಸ್ ಪಡೆಯಲು ಸೂಚನೆ ನೀಡಲಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

24
 ನಕಲಿ 13 ಲಕ್ಷ ಪಡಿತರ ಕಾರ್ಡ್
Image Credit : our own

ನಕಲಿ 13 ಲಕ್ಷ ಪಡಿತರ ಕಾರ್ಡ್

ಶನಿವಾರ ಇಲ್ಲಿನ ಕೃಷಿ ವಿವಿ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸತ್ತವರ ಹೆಸರ ಮೇಲೆ ಹಣ ಹೋಗುತ್ತಿರುವುದನ್ನು ನಿಲ್ಲಿಸಿ ಹಣ ಹಿಂದಿರುಗಿಸುವ ಕೆಲಸ ಮಾಡುತ್ತೇವೆ. ಈಗಾಗಲೇ ನಕಲಿ 13 ಲಕ್ಷ ಪಡಿತರ ಕಾರ್ಡ್ ರದ್ದಾಗಿವೆ. ಅರ್ಹರಿಗೆ ಆಹಾರ ಇಲಾಖೆಯಿಂದ ಪಡಿತರ ಚೀಟಿ ವಿತರಿಸಲು ಆಹಾರ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದರು.

Related Articles

Related image1
ವಿಧಾನಸಭೆಯಲ್ಲಿ ಗೃಹಲಕ್ಷ್ಮೀ ಹಣ ಪಾವತಿ ಗದ್ದಲ : ಗೃಹ ಲಕ್ಷ್ಮೀ ಕ್ಷಮೆಯಾಚನೆ
Related image2
ಗೃಹಲಕ್ಷ್ಮೀ ಹಣ 4 ಸಾವಿರಕ್ಕೆ ಏರಿಕೆ ಮಾಡುತ್ತೇವೆ ಎಂದ ಶಾಸಕ ಕುಣಿಗಲ್ ರಂಗನಾಥ್‌!
34
ಶಕ್ತಿ ಯೋಜನೆ
Image Credit : our own

ಶಕ್ತಿ ಯೋಜನೆ

ರಾಜ್ಯದಲ್ಲಿ ಒಟ್ಟಾರೆ 17,280 ಕೋಟಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಸಂದಾಯವಾಗಿದೆ. ಬಜೆಟ್ 4ಲಕ್ಷ 09 ಸಾವಿರ ಕೋಟಿಗೆ ಹೆಚ್ಚಿರುವುದು ಅಭಿವೃದ್ಧಿಯ ಸಂಕೇತ. ಶಕ್ತಿ ಯೋಜನೆ ಎನ್ನಲಾಗಿದೆ. ಈವರೆಗೆ 206 ಕೋಟಿ ಟ್ರಿಪ್ ಗಳಾಗಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Raichur Utsava 2026: ರಾಯಚೂರು ಉತ್ಸವದಲ್ಲಿ ಗ್ಯಾರೆಂಟಿ ಸಮಾವೇಶ; ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾದ ಕೃಷಿಮೇಳ!

44
ಚುನಾವಣೆಗಾಗಿ ಮಾಡಿದ ಕಾರ್ಯಕ್ರಮ ಅಲ್ಲ
Image Credit : Asianet News

ಚುನಾವಣೆಗಾಗಿ ಮಾಡಿದ ಕಾರ್ಯಕ್ರಮ ಅಲ್ಲ

ಮನೆಗೆ ಐದು ಗ್ಯಾರಂಟಿ ಮನೆಯ ಮುಂದೆ ರಂಗೋಲಿ ಎಂಬ ಕಾರ್ಯಕ್ರಮ ಘೋಷಿಸಿ ಜಾರಿಗೊಳಿಸಲು ಸೂಚಿಸಿದ್ದೇವೆ ಎಂದ ಅವರು, ಇಂದಿರಾಗಾಂಧಿ, ದೇವರಾಜು ಅರಸುರವರ ಸಂದರ್ಭದಲ್ಲಿ ಹಣಕೊಟ್ಟು ರೇಷನ್ ಪಡೆಯುವ ಯೋಜನೆಯಾಗಿತ್ತು. ಅದು ಇದೀಗ ಉಚಿತ ಸಿಗುತ್ತಿದೆ. ಈ ಕಾರ್ಯಕ್ರಮ ಚುನಾವಣೆಗಾಗಿ ಮಾಡಿದ ಕಾರ್ಯಕ್ರಮ ಅಲ್ಲ ಎಂದು ಸಮರ್ಥಿಸಿಕೊಂಡರು.

ಇದನ್ನೂ ಓದಿ: ಸಚಿವ ಬೈರತಿ ಸುರೇಶ್ ವಿಧಾನಸೌಧದ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಕಳ್ಳತನ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕಾಂಗ್ರೆಸ್
ರಾಯಚೂರು
ಲಕ್ಷ್ಮಿ ಹೆಬ್ಬಾಳ್ಕರ್

Latest Videos
Recommended Stories
Recommended image1
Coffee Shop New Rules ಬೈಟು ಕಾಫಿ ಹೇಳಿ ಗಂಟೆಗಟ್ಟಲೆ ಹರಟುವವರಿಗೆ ಇನ್ನು ಬೀಳುತ್ತೇ ದಂಡ!
Recommended image2
P Ramaiah Passes Away: ಮಾಜಿ ಎಂಎಲ್‌ಸಿ, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ, ದೇವೇಗೌಡ ಸೇರಿ ಗಣ್ಯರು ಸಂತಾಪ
Recommended image3
ನಾಡಪ್ರಭು ಕೆಂಪೇಗೌಡರ ಸೊಸೆ: ಕೋರಮಂಗಲದ ಲಕ್ಷ್ಮೀದೇವಿಯ ಈ ತ್ಯಾಗದ ಕಥೆ ಪ್ರತಿಯೊಬ್ಬ ಬೆಂಗಳೂರಿಗನಿಗೂ ತಿಳಿದಿರಲಿ!
Related Stories
Recommended image1
ವಿಧಾನಸಭೆಯಲ್ಲಿ ಗೃಹಲಕ್ಷ್ಮೀ ಹಣ ಪಾವತಿ ಗದ್ದಲ : ಗೃಹ ಲಕ್ಷ್ಮೀ ಕ್ಷಮೆಯಾಚನೆ
Recommended image2
ಗೃಹಲಕ್ಷ್ಮೀ ಹಣ 4 ಸಾವಿರಕ್ಕೆ ಏರಿಕೆ ಮಾಡುತ್ತೇವೆ ಎಂದ ಶಾಸಕ ಕುಣಿಗಲ್ ರಂಗನಾಥ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved