MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind-W vs Pak-W Asia Cup 2026
Teacher's Day Wishes 2026
Karnataka Farmers Loan Waiver
Sharavathi Pumped Storage Project
Bengaluru FSSAI Inspection
KPSC Ex-chairman Shivashankarappa
India Forex Reserves
Karnataka Police Constable Recruitment
Karnataka Rakshana Vedike
ISRO GSLV F17 Launch
Bengaluru Suburban Rail
  • Home
  • Karnataka Districts
  • ಕೊಪ್ಪಳ: ಮನೇಲಿ ಕೂಲಿಗೆ ಹೋಗು ಅಂದಿದ್ದಕ್ಕೆ AI ನಲ್ಲಿ ಹುಲಿ ಸೃಷ್ಟಿಸಿ ಆತಂಕ, ಮೈಗಳ್ಳನಿಗೆ 50 ಬಸ್ಕಿ ಹೊಡೆಸಿದ ಅರಣ್ಯ ಸಿಬ್ಬಂದಿ!

ಕೊಪ್ಪಳ: ಮನೇಲಿ ಕೂಲಿಗೆ ಹೋಗು ಅಂದಿದ್ದಕ್ಕೆ AI ನಲ್ಲಿ ಹುಲಿ ಸೃಷ್ಟಿಸಿ ಆತಂಕ, ಮೈಗಳ್ಳನಿಗೆ 50 ಬಸ್ಕಿ ಹೊಡೆಸಿದ ಅರಣ್ಯ ಸಿಬ್ಬಂದಿ!

AI ತಂತ್ರಜ್ಞಾನ ಯುವಕರ ಕೈಗೆ ಬಂದ ನಂತರ ಉಪಯೋಗಕ್ಕಿಂತ ದುರುಪಯೋಗವೇ ಹೆಚ್ಚುತ್ತಿದೆ, ಅನುಕೂಲಕ್ಕಿಂತ ಅನಾಹುತವೇ ಸೃಷ್ಟಿಸುತ್ತಿದೆ ಎಂಬುದಕ್ಕೆ ಇಲ್ಲೊಂದು ಘಟನೆ ತಾಜಾ ನಿದರ್ಶನವಾಗಿದೆ. ಕೊಪ್ಪಳದ ಕವಳಿ ಗ್ರಾಮ ಹುಡುಗನೊಬ್ಬ ಕೆಲಸ ತಪ್ಪಿಸಲು ಎಐ ಬಳಸಿ ಅನಾಹುತ ಸೃಷ್ಟಿಸಿದ್ದಾನೆ.

1 Min read
Author : Ravi Janekal
Published : Sep 06 2026, 10:50 AM IST
Share this Photo Gallery
  • FB
  • TW
  • Linkdin
  • Whatsapp
13
ಕೊಪ್ಪಳ: ಕವಳಿ ಗ್ರಾಮದ ಹುಡುಗನಿಂದ ಎಐನಲ್ಲಿ ಹುಲಿ ಸೃಷ್ಟಿಸಿ ಆತಂಕ
Image Credit : Asianet News

ಕೊಪ್ಪಳ: ಕವಳಿ ಗ್ರಾಮದ ಹುಡುಗನಿಂದ ಎಐನಲ್ಲಿ ಹುಲಿ ಸೃಷ್ಟಿಸಿ ಆತಂಕ

ಕೊಪ್ಪಳದ ಕವಳಿ ಗ್ರಾಮದ ಈರಣ್ಣ ಎಂಬ ಹುಡುಗ ಎಐ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿ ನಿದ್ದೆಗೆಡಿಸಿದ ಅಸಾಮಿ. ಈರಣ್ಣ ಪೋಷಕರು ಬಡವರು. ದೈನಂದಿನ ಜೀವನ ನಿರ್ವಹಣೆಗೆ ಕೂಲಿ ಮಾಡಬೇಕಾದ ಅನಿವಾರ್ಯತೆ. ಇಂಥ ಪರಿಸ್ಥಿತಿಯಲ್ಲಿ ಒಬ್ಬರೇ ದುಡಿದರೆ ಆಗದು ಅಂತಾ ಮಗ ಈರಣ್ಣನಿಗೆ ಕೆಲಸಕ್ಕೆ ಹೋಗುವಂತೆ ಹೇಳಿದ್ದಾರೆ. ಆದರೆ ಈರಣ್ಣ ಸೋಮಾರಿತನ ಕೂಲಿ ಕೆಲಸ ಮಾಡಲು ಇಷ್ಟವಿಲ್ಲದಿರುವುದು ಹೇಗಾದರೂ ಕೂಲಿಗೆ ಹೋಗುವುದು ತಪ್ಪಿಸಲು ಇಂಥ ಅನಾಹುತ ಸೃಷ್ಟಿಸಿದ್ದಾನೆ. ಎಐನಲ್ಲಿ ಹುಲಿ ಸೃಷ್ಟಿ, ಗುಡ್ಡದಲ್ಲಿ ಹುಲಿ ಬಂದಿದೆ ಅಂತಾ ಇನ್ಸ್‌ಟಾಗ್ರಾಮ್‌ ನಲ್ಲಿ ಶೇರ್‌ ಮಾಡಿಕೊಂಡಿದ್ದ ಯುವಕ. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23
50 ಬಸ್ಕಿ ಹೊಡೆಸಿದ ಅರಣ್ಯಾಧಿಕಾರಿಗಳು
Image Credit : Asianet News

50 ಬಸ್ಕಿ ಹೊಡೆಸಿದ ಅರಣ್ಯಾಧಿಕಾರಿಗಳು

ಕೂಲಿ ಕೆಲಸದಿಂದ ತಪ್ಪಿಸಿಕೊಳ್ಳು ಎಐ ನಲ್ಲಿ ಹುಲಿ ಸೃಷ್ಟಿಸಿ ಆತಂಕ ಸೃಷ್ಟಿಸಿದ ಯುವಕನಿಗೆ ಅರಣ್ಯಾಧಿಕಾರಿಗಳು ತಕ್ಕ ಶಾಸ್ತಿ ಮಾಡಿದ್ದಾರೆ. ಯುವಕ ಇದ್ದಲ್ಲಿಗೆ ತೆರಳಿದ ಅರಣ್ಯ ಸಿಬ್ಬಂದಿ 50 ಬಸ್ಕಿ ಹೊಡೆಸಿದ್ದಾರೆ. ಅರಣ್ಯ ಸಿಬ್ಬಂದಿ ವಿಚಾರಣೆ ವೇಳೆ ಕೆಲಸದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿದೆ ಅಂತಾ ಈರಣ್ಣ ತಪ್ಪೊಪ್ಪಿಕೊಂಡಿದ್ದಾನೆ.

ಈಗಾಗಲೇ ಕೊಪ್ಪಳ ಸುತ್ತಮುತ್ತ ಕರಡಿ, ಹುಲಿ ಪ್ರತ್ಯಕ್ಷ ವರದಿಗಳಿಂದ ಹಳ್ಳಿಯ ಜನರು ಕೂಲಿಗೆ ಹೋಗಲು ಹೆದರುವಂತಾಗಿದೆ. ಹೀಗಿರುವಾಗ ಎಐನಲ್ಲಿ ಹುಲಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು.

Related Articles

Related image1
Teacher's Day Special: ಸರ್ಕಾರಿ ಶಾಲೆಗೆ ಎಐ, ಇಂಟರ್‌ನೆಟ್ ಎಲ್ಲ ಅಳವಡಿಸಿ ಹೈಟೆಕ್ ಸ್ಪರ್ಶ ನೀಡಿದ ಶಿಕ್ಷಕ!
Related image2
30 ವರ್ಷದಿಂದ ಮದ್ಯ, ಗುಟ್ಕಾ ನಿಷೇಧಿಸಿ ರಾಜ್ಯದ ಮಾದರಿಯಾದ ಕೊಪ್ಪಳ ಜಿಲ್ಲೆಯ ಗ್ರಾಮ
33
ನೈಜ ವಿಡಿಯೋದಂತೆ ಕಾಣುತ್ತೆ!
Image Credit : Asianet News

ನೈಜ ವಿಡಿಯೋದಂತೆ ಕಾಣುತ್ತೆ!

ನೈಜ ವಿಡಿಯೋ ರೀತಿಯಲ್ಲೇ ಕಾಣುವ ದೃಶ್ಯವನ್ನು ಕಂಡು ಗ್ರಾಮಸ್ಥರು ಗೊಂದಲಕ್ಕೆ ಒಳಗಾಗಿದ್ದಾರೆ. ಇಂಥದೊಂದು ಎಐ ತಂತ್ರಜ್ಞಾನ ಎಂಬುದನ್ನ ತಿಳಿಯಾದ ಹಳ್ಳಿಯ ಕೂಲಿ ಕಾರ್ಮಿಕರು, ಕೃಷಿಕರು ಇದನ್ನೇ ನಿಜವೆಂದು ಭಾವಿಸಿ ಹೊರಗೆ ಬರಲು ಹೆದರುವಂತಹ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂಥ ವಿಡಿಯೋಗಳ ಬಗ್ಗೆ ಅರಣ್ಯ ಇಲಾಖೆ, ಪೊಲೀಸರು ಕಠಿಣ ಕ್ರಮ ಜರುಗಿಸಬೇಕಾದ ಅಗತ್ಯವಿದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಕೊಪ್ಪಳ
ಕೃತಕ ಬುದ್ಧಿಮತ್ತೆ
ಹುಲಿ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಭೀಕರ ಬರಗಾಲದ ನಡುವೆಯೂ ತುಂಬಿ ತುಳುಕುತ್ತಿರುವ ರಾಮನಗುಡ್ಡ ಜಲಾಶಯ; 20 ಕೋಟಿ ವೆಚ್ಚದ ಯೋಜನೆಯನ್ನು 2.5 ಕೋಟಿಯಲ್ಲಿ ಮುಗಿಸಿದ ಶಾಸಕ!
Recommended image2
ಆಟೋ ಚಾಲಕರ ಬಾಯಲ್ಲಿ ಇಂದಿಗೂ ‘ಡಬಲ್ ರೋಡ್’, ಬೆಂಗಳೂರಿನ ಈ ರಸ್ತೆಯ ಹಿಂದಿನ ಕಥೆ ರೋಚಕ
Recommended image3
ಮನೆ ಮುಂದಿನ ಕಸ ಕೂಡ ಒಮ್ಮೊಮ್ಮೆ ಅನಾಹುತ ತಂದೊಡ್ಡುತ್ತೆ! ಗದಗನಲ್ಲಿ ರಾತ್ರಿಹೊತ್ತಿನಲ್ಲಿ ನಡೆದಿದ್ದೇನು?
Related Stories
Recommended image1
Teacher's Day Special: ಸರ್ಕಾರಿ ಶಾಲೆಗೆ ಎಐ, ಇಂಟರ್‌ನೆಟ್ ಎಲ್ಲ ಅಳವಡಿಸಿ ಹೈಟೆಕ್ ಸ್ಪರ್ಶ ನೀಡಿದ ಶಿಕ್ಷಕ!
Recommended image2
30 ವರ್ಷದಿಂದ ಮದ್ಯ, ಗುಟ್ಕಾ ನಿಷೇಧಿಸಿ ರಾಜ್ಯದ ಮಾದರಿಯಾದ ಕೊಪ್ಪಳ ಜಿಲ್ಲೆಯ ಗ್ರಾಮ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved