MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ವಿಮಾನ ನಿಲ್ದಾಣದಲ್ಲಿ ತುಳು ನಾಡಿನ ಸಂಸ್ಕೃತಿ..! ಇಲ್ಲಿವೆ ಕಣ್ಮನ ಸೆಳೆಯೋ ಕಲಾಕೃತಿ

ವಿಮಾನ ನಿಲ್ದಾಣದಲ್ಲಿ ತುಳು ನಾಡಿನ ಸಂಸ್ಕೃತಿ..! ಇಲ್ಲಿವೆ ಕಣ್ಮನ ಸೆಳೆಯೋ ಕಲಾಕೃತಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಲಾಕೃತಿಗಳಿಂದ ಸುಂದರಗೊಳಿಸುವ ಯೋಜನೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಗಿದೆ. ತುಳು ನಾಡಿನ ಸಂಸ್ಕೃತಿ ಬಿಂಬಿಸುವ ಸುಂದರ ಕಲಾಕೃತಿಗಳು ವಿಮಾನ ನಿಲ್ದಾಣದಲ್ಲಿ ರಚಿಸಲಾಗಿದ್ದು, ಪ್ರಯಾಣಿಸಕರನ್ನು ರಂಜಿಸುತ್ತಿದೆ.

1 Min read
Suvarna News | Asianet News
Published : Jan 05 2020, 09:54 AM IST| Updated : Jan 05 2020, 09:59 AM IST
Share this Photo Gallery
  • FB
  • TW
  • Linkdin
  • Whatsapp
110
26 ಅಡಿ ಎತ್ತರದ ಮಾನವನ ಕೈ ಮತ್ತು ಅದರಲ್ಲಿ ಕಾಗದದ ರಾಕೆಟ್‌ ಕಲಾಕೃತಿಯನ್ನು ವಿಮಾನ ನಿಲ್ದಾಣದ ಹೊರಭಾಗದಲ್ಲಿ ನಿರ್ಮಿಸಲಾಗಿದೆ.

26 ಅಡಿ ಎತ್ತರದ ಮಾನವನ ಕೈ ಮತ್ತು ಅದರಲ್ಲಿ ಕಾಗದದ ರಾಕೆಟ್‌ ಕಲಾಕೃತಿಯನ್ನು ವಿಮಾನ ನಿಲ್ದಾಣದ ಹೊರಭಾಗದಲ್ಲಿ ನಿರ್ಮಿಸಲಾಗಿದೆ.

26 ಅಡಿ ಎತ್ತರದ ಮಾನವನ ಕೈ ಮತ್ತು ಅದರಲ್ಲಿ ಕಾಗದದ ರಾಕೆಟ್‌ ಕಲಾಕೃತಿಯನ್ನು ವಿಮಾನ ನಿಲ್ದಾಣದ ಹೊರಭಾಗದಲ್ಲಿ ನಿರ್ಮಿಸಲಾಗಿದೆ.
210
ದಂಪತಿಗಳಿಬ್ಬರು ಕುಳಿತು ವಿಶ್ರಮಿಸುತ್ತಿರುವ ಕಲಾಕೃತಿ ರಚಿಸಲಾಗಿದ್ದು, ಇದು ತುಳುನಾಡಿನ ಜನಜೀವನವನ್ನು ಬಿಂಬಿಸುತ್ತದೆ.

ದಂಪತಿಗಳಿಬ್ಬರು ಕುಳಿತು ವಿಶ್ರಮಿಸುತ್ತಿರುವ ಕಲಾಕೃತಿ ರಚಿಸಲಾಗಿದ್ದು, ಇದು ತುಳುನಾಡಿನ ಜನಜೀವನವನ್ನು ಬಿಂಬಿಸುತ್ತದೆ.

ದಂಪತಿಗಳಿಬ್ಬರು ಕುಳಿತು ವಿಶ್ರಮಿಸುತ್ತಿರುವ ಕಲಾಕೃತಿ ರಚಿಸಲಾಗಿದ್ದು, ಇದು ತುಳುನಾಡಿನ ಜನಜೀವನವನ್ನು ಬಿಂಬಿಸುತ್ತದೆ.
310
ಮಾನವನ ಕೈಯಲ್ಲಿ ಕಾಗದದ ರಾಕೆಟ್. ಇದು ವಿಮಾನ ಪ್ರಯಾಣಿಕರ ಕನಸು ಮತ್ತು ಆಕಾಂಕ್ಷೆಗಳನ್ನು ಸೂಚಿಸುವ ಚಿತ್ರ.

ಮಾನವನ ಕೈಯಲ್ಲಿ ಕಾಗದದ ರಾಕೆಟ್. ಇದು ವಿಮಾನ ಪ್ರಯಾಣಿಕರ ಕನಸು ಮತ್ತು ಆಕಾಂಕ್ಷೆಗಳನ್ನು ಸೂಚಿಸುವ ಚಿತ್ರ.

ಮಾನವನ ಕೈಯಲ್ಲಿ ಕಾಗದದ ರಾಕೆಟ್. ಇದು ವಿಮಾನ ಪ್ರಯಾಣಿಕರ ಕನಸು ಮತ್ತು ಆಕಾಂಕ್ಷೆಗಳನ್ನು ಸೂಚಿಸುವ ಚಿತ್ರ.
410
ಫೈಬರ್‌ ಗ್ಲಾಸ್‌ ಮತ್ತು ಸ್ಟೀಲ್‌ ಮೆಟೀರಿಯಲ್‌ನಿಂದ ಹುಲಿವೇಷ ಕುಣಿತದ ಚಿತ್ರಣವನ್ನು ಆಗಮನ ದ್ವಾರದಲ್ಲಿ ನಿರ್ಮಿಸಲಾಗಿದೆ.

ಫೈಬರ್‌ ಗ್ಲಾಸ್‌ ಮತ್ತು ಸ್ಟೀಲ್‌ ಮೆಟೀರಿಯಲ್‌ನಿಂದ ಹುಲಿವೇಷ ಕುಣಿತದ ಚಿತ್ರಣವನ್ನು ಆಗಮನ ದ್ವಾರದಲ್ಲಿ ನಿರ್ಮಿಸಲಾಗಿದೆ.

ಫೈಬರ್‌ ಗ್ಲಾಸ್‌ ಮತ್ತು ಸ್ಟೀಲ್‌ ಮೆಟೀರಿಯಲ್‌ನಿಂದ ಹುಲಿವೇಷ ಕುಣಿತದ ಚಿತ್ರಣವನ್ನು ಆಗಮನ ದ್ವಾರದಲ್ಲಿ ನಿರ್ಮಿಸಲಾಗಿದೆ.
510
ಕಲಾವಿದೆ ರೇಷ್ಮಾ ಎಸ್‌.ಶೆಟ್ಟಿಅವರು ಮೂಡುಬಿದಿರೆ ಜೈನ ಮಠ ಮತ್ತು ಶ್ರವಣ ಬೆಳಗೊಳ ಮಠದ ಅಧಿಕೃತ ಸಾಂಪ್ರದಾಯಿಕ ಜೈನ ವರ್ಣ ಚಿತ್ರಗಳನ್ನು ಆಧರಿಸಿ 18*6 ಅಡಿಯ ಜೈನ್‌ ಮಿನಿಯೇಚರ್‌ ಪೈಂಟಿಂಗ್‌ ರಚಿಸಿದ್ದಾರೆ.

ಕಲಾವಿದೆ ರೇಷ್ಮಾ ಎಸ್‌.ಶೆಟ್ಟಿಅವರು ಮೂಡುಬಿದಿರೆ ಜೈನ ಮಠ ಮತ್ತು ಶ್ರವಣ ಬೆಳಗೊಳ ಮಠದ ಅಧಿಕೃತ ಸಾಂಪ್ರದಾಯಿಕ ಜೈನ ವರ್ಣ ಚಿತ್ರಗಳನ್ನು ಆಧರಿಸಿ 18*6 ಅಡಿಯ ಜೈನ್‌ ಮಿನಿಯೇಚರ್‌ ಪೈಂಟಿಂಗ್‌ ರಚಿಸಿದ್ದಾರೆ.

ಕಲಾವಿದೆ ರೇಷ್ಮಾ ಎಸ್‌.ಶೆಟ್ಟಿಅವರು ಮೂಡುಬಿದಿರೆ ಜೈನ ಮಠ ಮತ್ತು ಶ್ರವಣ ಬೆಳಗೊಳ ಮಠದ ಅಧಿಕೃತ ಸಾಂಪ್ರದಾಯಿಕ ಜೈನ ವರ್ಣ ಚಿತ್ರಗಳನ್ನು ಆಧರಿಸಿ 18*6 ಅಡಿಯ ಜೈನ್‌ ಮಿನಿಯೇಚರ್‌ ಪೈಂಟಿಂಗ್‌ ರಚಿಸಿದ್ದಾರೆ.
610
ನಿಲ್ದಾಣದ ನಿರ್ಗಮನ ಆವರಣದಲ್ಲಿ ಕಂಬಳದ ಫೈಬರ್‌ ಗ್ಲಾಸ್‌ ಶಿಲ್ಪವನ್ನು ರಚಿಸಲಾಗಿದ್ದು, ಕರಾವಳಿಯ ಜಾನಪದ ಕಲೆಯನ್ನು ಪ್ರವಾಸಿಗರಿಗೆ ಪರಿಚಯಿಸುವುದು ಉದ್ದೇಶ.

ನಿಲ್ದಾಣದ ನಿರ್ಗಮನ ಆವರಣದಲ್ಲಿ ಕಂಬಳದ ಫೈಬರ್‌ ಗ್ಲಾಸ್‌ ಶಿಲ್ಪವನ್ನು ರಚಿಸಲಾಗಿದ್ದು, ಕರಾವಳಿಯ ಜಾನಪದ ಕಲೆಯನ್ನು ಪ್ರವಾಸಿಗರಿಗೆ ಪರಿಚಯಿಸುವುದು ಉದ್ದೇಶ.

ನಿಲ್ದಾಣದ ನಿರ್ಗಮನ ಆವರಣದಲ್ಲಿ ಕಂಬಳದ ಫೈಬರ್‌ ಗ್ಲಾಸ್‌ ಶಿಲ್ಪವನ್ನು ರಚಿಸಲಾಗಿದ್ದು, ಕರಾವಳಿಯ ಜಾನಪದ ಕಲೆಯನ್ನು ಪ್ರವಾಸಿಗರಿಗೆ ಪರಿಚಯಿಸುವುದು ಉದ್ದೇಶ.
710
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಲಾಕೃತಿಗಳಿಂದ ಸುಂದರಗೊಳಿಸುವ ಯೋಜನೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಗಿದೆ ಎಂದು ರಥಬೀದಿಯ ಎಸ್‌ಕ್ಯೂಬ್‌ ಆರ್ಟ್‌ ಗ್ಯಾಲರಿಯ ಮುಖ್ಯಸ್ಥ ಶಶಾಂಕ್‌ ತಿಳಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಲಾಕೃತಿಗಳಿಂದ ಸುಂದರಗೊಳಿಸುವ ಯೋಜನೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಗಿದೆ ಎಂದು ರಥಬೀದಿಯ ಎಸ್‌ಕ್ಯೂಬ್‌ ಆರ್ಟ್‌ ಗ್ಯಾಲರಿಯ ಮುಖ್ಯಸ್ಥ ಶಶಾಂಕ್‌ ತಿಳಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಲಾಕೃತಿಗಳಿಂದ ಸುಂದರಗೊಳಿಸುವ ಯೋಜನೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಗಿದೆ ಎಂದು ರಥಬೀದಿಯ ಎಸ್‌ಕ್ಯೂಬ್‌ ಆರ್ಟ್‌ ಗ್ಯಾಲರಿಯ ಮುಖ್ಯಸ್ಥ ಶಶಾಂಕ್‌ ತಿಳಿಸಿದ್ದಾರೆ.
810
ಹುಲಿ ವೇಷದ ಕಲಾಕೃತಿ ಮೂಲಕ ವಿಶ್ವ ಪ್ರಸಿದ್ಧ ಮಂಗಳೂರಿನ ಹುಲಿವೇಷವನ್ನು ಪ್ರವಾಸಿಗರಿಗೆ ಪರಿಚಯಿಸಲಾಗುತ್ತಿದೆ ಎಂದು ಈ ಕಲಾಕೃತಿಗಳನ್ನು ರಚಿಸಿದ ಕಲಾವಿದ ಹರೀಶ್‌ ಕೊಡಿಯಾಲ್‌ಬೈಲ್‌ ವಿವರಿಸಿದ್ದಾರೆ.

ಹುಲಿ ವೇಷದ ಕಲಾಕೃತಿ ಮೂಲಕ ವಿಶ್ವ ಪ್ರಸಿದ್ಧ ಮಂಗಳೂರಿನ ಹುಲಿವೇಷವನ್ನು ಪ್ರವಾಸಿಗರಿಗೆ ಪರಿಚಯಿಸಲಾಗುತ್ತಿದೆ ಎಂದು ಈ ಕಲಾಕೃತಿಗಳನ್ನು ರಚಿಸಿದ ಕಲಾವಿದ ಹರೀಶ್‌ ಕೊಡಿಯಾಲ್‌ಬೈಲ್‌ ವಿವರಿಸಿದ್ದಾರೆ.

ಹುಲಿ ವೇಷದ ಕಲಾಕೃತಿ ಮೂಲಕ ವಿಶ್ವ ಪ್ರಸಿದ್ಧ ಮಂಗಳೂರಿನ ಹುಲಿವೇಷವನ್ನು ಪ್ರವಾಸಿಗರಿಗೆ ಪರಿಚಯಿಸಲಾಗುತ್ತಿದೆ ಎಂದು ಈ ಕಲಾಕೃತಿಗಳನ್ನು ರಚಿಸಿದ ಕಲಾವಿದ ಹರೀಶ್‌ ಕೊಡಿಯಾಲ್‌ಬೈಲ್‌ ವಿವರಿಸಿದ್ದಾರೆ.
910
ತುಳು ನಾಡಿನ ವಿಶೇಷ ಆರಾಧನೆಗಳ ಕುರಿತು ತಿಳಿಸುವ ಕಲಾಕೃತಿಗಳನ್ನೂ ರಚಿಸಲಾಗಿದೆ.

ತುಳು ನಾಡಿನ ವಿಶೇಷ ಆರಾಧನೆಗಳ ಕುರಿತು ತಿಳಿಸುವ ಕಲಾಕೃತಿಗಳನ್ನೂ ರಚಿಸಲಾಗಿದೆ.

ತುಳು ನಾಡಿನ ವಿಶೇಷ ಆರಾಧನೆಗಳ ಕುರಿತು ತಿಳಿಸುವ ಕಲಾಕೃತಿಗಳನ್ನೂ ರಚಿಸಲಾಗಿದೆ.
1010
Mangalore Airport

Mangalore Airport

Mangalore Airport

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved