MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಶಬರಿಮಲೆ ಯಾತ್ರೆ ವೇಳೆ ಹೃದಯಾಘಾತಕ್ಕೆ ಬಲಿಯಾದ ಅಯ್ಯಪ್ಪಸ್ವಾಮಿ ಭಕ್ತ!

ಶಬರಿಮಲೆ ಯಾತ್ರೆ ವೇಳೆ ಹೃದಯಾಘಾತಕ್ಕೆ ಬಲಿಯಾದ ಅಯ್ಯಪ್ಪಸ್ವಾಮಿ ಭಕ್ತ!

ಶಬರಿಮಲೆ ಯಾತ್ರೆಯ ವೇಳೆ ಯುವಕ ಪ್ರಜ್ವಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಘಟನೆ ಕುಟುಂಬ ಮತ್ತು ಸ್ನೇಹಿತರಿಗೆ ಆಘಾತ ತಂದಿದೆ. ಯಾತ್ರಾ ಸ್ಥಳದಲ್ಲಿ ಸಾವನ್ನಪ್ಪಿದ ಭಕ್ತನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

1 Min read
Sathish Kumar KH
Published : Jun 16 2025, 07:45 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು ದಕ್ಷಿಣ (ಜೂ.16): ಶ್ರದ್ಧಾ, ಭಕ್ತಿ ಹಾಗೂ ನಂಬಿಕೆಯಿಂದ ಶಬರಿಮಲೆ ಯಾತ್ರೆಗೆ ತೆರಳಿದ್ದ ಅಯ್ಯಪ್ಪ ಭಕ್ತ ಪ್ರಜ್ವಲ್ ಅವರ ಅಮಾಯಕ ಸಾವು ಕುಟುಂಬ ಹಾಗೂ ಸ್ನೇಹಿತರಿಗೆ ಆಘಾತ ತರುವಂತಹ ಘಟನೆ ನಡೆದಿದೆ.

26
Image Credit : Asianet News

ಮೂಲತಃ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿಯಾಗಿರುವ ಪ್ರಜ್ವಲ್ ಅವರು ತಮ್ಮ ತಂದೆ ಹಾಗೂ ಸ್ನೇಹಿತರ ಜೊತೆ ಶಬರಿಮಲೆ ಯಾತ್ರೆಗೆ ತೆರಳಿದ್ದರು.

Related Articles

Related image1
ರಾಯಚೂರು: ಮಾಲೆ ಧರಿಸಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮುಸ್ಲಿಂ ವ್ಯಕ್ತಿ!
Related image2
ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನ: ಇಂದಿನಿಂದ ಮಂಡಲ ಪೂಜೆ, ಡಿ.26ರ ತನಕ ದರ್ಶನಕ್ಕೆ ಅವಕಾಶ!
36
Image Credit : Asianet News

ಬೆಂಗಳೂರಿನ ವಿಜಯನಗರದಲ್ಲಿ ವಾಸವಿದ್ದ ಅವರು ಕಳೆದ ಎರಡು ದಿನಗಳ ಹಿಂದೆ ಭಕ್ತಿಭಾವದಿಂದ ಅಯ್ಯಪ್ಪನ ದರ್ಶನಕ್ಕಾಗಿ ಸ್ನೇಹಿತರೊಂದಿಗೆ ಪ್ರಯಾಣಿಸಿದ್ದರು.

46
Image Credit : Asianet News

ಶಬರಿಮಲೆ ದರ್ಶನ ಪೂರ್ಣಗೊಂಡ ಬಳಿಕ ವಾಪಸ್ಸು ಪ್ರಯಾಣದ ವೇಳೆ ಬೆಟ್ಟ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಪ್ರಜ್ವಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಘಾತಕಾರಿ ಬೆಳವಣಿಗೆಗೆ ಸ್ಥಳೀಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

56
Image Credit : Asianet News

ಪ್ರಜ್ವಲ್ ಅವರ ನಿಧನದಿಂದ ಅವರ ಕುಟುಂಬದವರು ಹಾಗೂ ಸ್ನೇಹಿತರು ದುಃಖದ ಸನ್ನಿವೇಶದಲ್ಲಿದ್ದಾರೆ. ಶಬರಿಮಲೆ ಯಾತ್ರೆಯ ನಡುವೆಯೇ ಸಂಭವಿಸಿದ ಈ ದುರಂತ ಘಟನೆ ಎಲ್ಲರ ಮನಸ್ಸನ್ನು ಘಾಸಿಗೊಳಿಸಿದೆ.

66
Image Credit : Asianet News

ಪ್ರಜ್ವಲ್ ಅವರ ಸಾವಿನಿಂದ ಶಬರಿಮಲೆ ಯಾತ್ರೆಗೆ ತೆರಳುವ ಭಕ್ತರಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಭಕ್ತಿಯ ಹೆಸರಿನಲ್ಲಿ ಮುಂದುವರಿಯುವ ಇಂಥ ಯಾತ್ರೆಗಳಲ್ಲಿ ಆರೋಗ್ಯದ ಮೇಲ್ವಿಚಾರಣೆ, ಅಗತ್ಯ ವೈದ್ಯಕೀಯ ನೆರವಿನ ಸೌಲಭ್ಯ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವರಿಕೆ ಆಗುತ್ತಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ರಾಮನಗರ
ವೈರಲ್ ಸುದ್ದಿ
ಹೃದಯಾಘಾತ
ದೇವಸ್ಥಾನ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved