ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಿ ವಲಸೆ ತಪ್ಪಿಸಿದ ಗಂಗೂಬಾಯಿ ಮಾನಕರ
ಬಾಗಲಕೋಟೆ(ಮಾ.05): ಜಿಲ್ಲೆಯನ್ನು ಬರ ಜಿಲ್ಲೆಯೆಂದು ಘೋಷಿಸಿದ್ದು, ಜಿಲ್ಲೆಯ ಜನತೆಗೆ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗ ನೀಡುವ ಮೂಲಕ ದೂರದ ಮಂಗಳೂರು, ಗೋವಾಗಳಿಗೆ ವಲಸೆ ಹೋಗುವದನ್ನು ತಪ್ಪಿಸಲಾಗಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದ್ದಾರೆ.
14

ಬೂದನಗಡದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳು ಕಾಮಗಾರಿ ಪರಿಶೀಲನೆ ನಡೆಸಿದ ಮಾನಕರ
ಬೂದನಗಡದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳು ಕಾಮಗಾರಿ ಪರಿಶೀಲನೆ ನಡೆಸಿದ ಮಾನಕರ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
24
5 ಕಿ.ಮೀ ಅಂತರ ಮೀರಿ ಬರುವ ಕೂಲಿ ಕಾರ್ಮಿಕರಿಗೆ ಪ್ರಯಾಣ ಭತ್ಯೆ ನೀಡಲಾಗುತ್ತಿದೆ
5 ಕಿ.ಮೀ ಅಂತರ ಮೀರಿ ಬರುವ ಕೂಲಿ ಕಾರ್ಮಿಕರಿಗೆ ಪ್ರಯಾಣ ಭತ್ಯೆ ನೀಡಲಾಗುತ್ತಿದೆ
34
ಕೂಲಿ ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಅವರ ಜೊತೆ ಊಟ ಮಾಡಿದ ಗಂಗೂಬಾಯಿ ಮಾನಕರ
ಕೂಲಿ ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಅವರ ಜೊತೆ ಊಟ ಮಾಡಿದ ಗಂಗೂಬಾಯಿ ಮಾನಕರ
44
ಜಿಲ್ಲೆಯಲ್ಲಿ 2020-21ನೇ ಸಾಲಿಗೆ 200 ಕೋಟಿ ವೆಚ್ಚದ ಉದ್ಯೋಗ ಖಾತರಿ ಕಾಮಗಾರಿಗಳ ಗುರಿ ಹೊಂದಲಾಗಿದೆ
ಜಿಲ್ಲೆಯಲ್ಲಿ 2020-21ನೇ ಸಾಲಿಗೆ 200 ಕೋಟಿ ವೆಚ್ಚದ ಉದ್ಯೋಗ ಖಾತರಿ ಕಾಮಗಾರಿಗಳ ಗುರಿ ಹೊಂದಲಾಗಿದೆ
Latest Videos