- Home
- Karnataka Districts
- ಕೂಲಿಕಾರರ ಜೊತೆ ಕೂಲಿಯಾದ ಬಾಗಲಕೋಟೆ ಜಿಪಂ ಸಿಇಒ: ಮಣ್ಣು ತುಂಬಿ ಟ್ರ್ಯಾಕ್ಟರ್ಗೆ ಹಾಕಿದ ಮಾನಕರ
ಕೂಲಿಕಾರರ ಜೊತೆ ಕೂಲಿಯಾದ ಬಾಗಲಕೋಟೆ ಜಿಪಂ ಸಿಇಒ: ಮಣ್ಣು ತುಂಬಿ ಟ್ರ್ಯಾಕ್ಟರ್ಗೆ ಹಾಕಿದ ಮಾನಕರ
ಬಸರಿಕಟ್ಟಿ ಗ್ರಾಮದ ಶಾಲೆಗಳಿಗೆ ತೆರಳಿ ಶೌಚಾಲಯ ವೀಕ್ಷಣೆ| ತರಗತಿಗಳ ಕೊಠಡಿಗೆ ತೆರಳಿ ಮಕ್ಕಳ ಕಲಿಕಾ ಮಟ್ಟ ಪರಿಶೀಲನೆ| ಹುನಗುಂದ ತಾಲೂಕಿನ ಅಮೀನಗಡದ ಕರದಂಟು ಸವಿದ ಸಿಇಒ| ಇಲ್ಲಿನ ಕರದಂಟು ಬೆಂಗಳೂರಿನಲ್ಲಿ ಮಳಿಗೆ ತೆರೆದಿರುವುದನ್ನು ಕಂಡು ಶ್ಲಾಘನೆ ವ್ಯಕ್ತಪಡಿಸಿದ ಮಾನಕರ|
14

ಕಾರ್ಮಿಕರೊಂದಿಗೆ ಮಣ್ಣು ತುಂಬಿ ಟ್ರ್ಯಾಕ್ಟರ್ಗೆ ಹಾಕಿದ ಜಿಪಂ ಸಿಇಒ ಗಂಗೂಬಾಯಿ ಮಾನಕರ
ಕಾರ್ಮಿಕರೊಂದಿಗೆ ಮಣ್ಣು ತುಂಬಿ ಟ್ರ್ಯಾಕ್ಟರ್ಗೆ ಹಾಕಿದ ಜಿಪಂ ಸಿಇಒ ಗಂಗೂಬಾಯಿ ಮಾನಕರ
Add Asianetnews Kannada as a Preferred Source

24
ಬಾಗಲಕೋಡೆ ಜಿಲ್ಲೆ ಹುನಗುಂದ ತಾಲೂಕಿನ ಮುಗುನೂರು ಗ್ರಾಪಂ ವ್ಯಾಪ್ತಿಯ ಜಮೀನಿನಲ್ಲಿ ಕೆಲಸ ಮಾಡಿದ ಮಾನಕರ
ಬಾಗಲಕೋಡೆ ಜಿಲ್ಲೆ ಹುನಗುಂದ ತಾಲೂಕಿನ ಮುಗುನೂರು ಗ್ರಾಪಂ ವ್ಯಾಪ್ತಿಯ ಜಮೀನಿನಲ್ಲಿ ಕೆಲಸ ಮಾಡಿದ ಮಾನಕರ
34
ಕೃಷಿ ಇಲಾಖೆಯಿಂದ ನಿರ್ಮಾಣಗೊಳ್ಳುತ್ತಿರುವ ಕೃಷಿ ಹೊಂಡ ಕಾಮಗಾರಿ ವೀಕ್ಷಿಸಿದ ಗಂಗೂಬಾಯಿ ಮಾನಕರ
ಕೃಷಿ ಇಲಾಖೆಯಿಂದ ನಿರ್ಮಾಣಗೊಳ್ಳುತ್ತಿರುವ ಕೃಷಿ ಹೊಂಡ ಕಾಮಗಾರಿ ವೀಕ್ಷಿಸಿದ ಗಂಗೂಬಾಯಿ ಮಾನಕರ
44
ಉದ್ಯೋಗ ಖಾತರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಮಾನಕರ ಸಲಹೆ
ಉದ್ಯೋಗ ಖಾತರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಮಾನಕರ ಸಲಹೆ
Latest Videos