MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರಿನ ಪ್ರಮುಖ ಜಂಕ್ಷನ್‌ ಸುಂದರವಾಗಿ ಅಭಿವೃದ್ಧಿಪಡಿಸಿ: ಗೌರವ್‌ ಗುಪ್ತಾ

ಬೆಂಗಳೂರಿನ ಪ್ರಮುಖ ಜಂಕ್ಷನ್‌ ಸುಂದರವಾಗಿ ಅಭಿವೃದ್ಧಿಪಡಿಸಿ: ಗೌರವ್‌ ಗುಪ್ತಾ

ಬೆಂಗಳೂರು(ಸೆ.20): ರಾಜಧಾನಿಯ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಿ ಸುಂದರವಾಗಿ ಕಾಣುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಅಧಿಕಾರಿಗಳಿಗೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಸೂಚಿಸಿದ್ದಾರೆ.

2 Min read
Kannadaprabha News | Asianet News
Published : Sep 20 2020, 08:54 AM IST
Share this Photo Gallery
  • FB
  • TW
  • Linkdin
  • Whatsapp
15
<p>ಶನಿವಾರ ಬಿಬಿಎಂಪಿ ಅಡಳಿತಾಧಿಕಾರಿ ಗೌರವ್‌ ಗುಪ್ತಾ ಹಾಗೂ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ಜಂಟಿಯಾಗಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಆಡಳಿತಾಧಿಕಾರಿ ಗೌರವ್‌ಗುಪ್ತಾ, ನಗರದ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲು ಗಮನ ಹರಿಸಬೇಕು. ಜತೆಗೆ ಮುಖ್ಯ ರಸ್ತೆಗಳ ಸ್ವಚ್ಛತೆಗೆ ನಿಯೋಜಿಸಿರುವ ಯಾಂತ್ರಿಕ ಕಸ ಗುಡಿಸುವ ಯಂತ್ರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.</p>

<p>ಶನಿವಾರ ಬಿಬಿಎಂಪಿ ಅಡಳಿತಾಧಿಕಾರಿ ಗೌರವ್‌ ಗುಪ್ತಾ ಹಾಗೂ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ಜಂಟಿಯಾಗಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಆಡಳಿತಾಧಿಕಾರಿ ಗೌರವ್‌ಗುಪ್ತಾ, ನಗರದ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲು ಗಮನ ಹರಿಸಬೇಕು. ಜತೆಗೆ ಮುಖ್ಯ ರಸ್ತೆಗಳ ಸ್ವಚ್ಛತೆಗೆ ನಿಯೋಜಿಸಿರುವ ಯಾಂತ್ರಿಕ ಕಸ ಗುಡಿಸುವ ಯಂತ್ರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.</p>

ಶನಿವಾರ ಬಿಬಿಎಂಪಿ ಅಡಳಿತಾಧಿಕಾರಿ ಗೌರವ್‌ ಗುಪ್ತಾ ಹಾಗೂ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ಜಂಟಿಯಾಗಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಆಡಳಿತಾಧಿಕಾರಿ ಗೌರವ್‌ಗುಪ್ತಾ, ನಗರದ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲು ಗಮನ ಹರಿಸಬೇಕು. ಜತೆಗೆ ಮುಖ್ಯ ರಸ್ತೆಗಳ ಸ್ವಚ್ಛತೆಗೆ ನಿಯೋಜಿಸಿರುವ ಯಾಂತ್ರಿಕ ಕಸ ಗುಡಿಸುವ ಯಂತ್ರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.

25
<p>ಆನೇಪಾಳ್ಯ ಜಂಕ್ಷನ್‌ ರಸ್ತೆ ಅಗಲೀಕರಣ ಕಾಮಗಾರಿಯನ್ನು ಅವರು ಪರಿಶೀಲಿಸಿದರು. ಈ ವೇಳೆ ಸುಮಾರು 800 ಮೀಟರ್‌ ಉದ್ದದ ರಸ್ತೆ ಅಗಲೀಕರಣ ಪ್ರಸ್ತಾವನೆ ಇದೆ. ಅದಕ್ಕಾಗಿ 19 ಆಸ್ತಿಗಳನ್ನು ವಶಕ್ಕೆ ಪಡೆಯಬೇಕಾಗಿದ್ದು, ಯೋಜನಾ ವಿಭಾಗದ ವಿಶೇಷ ಆಯುಕ್ತರ ಅಧ್ಯಕ್ಷತೆಯಲ್ಲಿ ‘ದರ ಸಂಧಾನ ಸಮಿತಿ’ ಸಭೆ ನಡೆಸಿ ಆಸ್ತಿ ಮಾಲಿಕರಿಗೆ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್‌) ಪತ್ರ ಹಂಚಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಸ್ತೆ ಮೂಲ ಸೌಕರ್ಯ ವಿಭಾಗದ ಮುಖ್ಯ ಎಂಜಿಯರ್‌ ವಿವರಿಸಿದರು.</p>

<p>ಆನೇಪಾಳ್ಯ ಜಂಕ್ಷನ್‌ ರಸ್ತೆ ಅಗಲೀಕರಣ ಕಾಮಗಾರಿಯನ್ನು ಅವರು ಪರಿಶೀಲಿಸಿದರು. ಈ ವೇಳೆ ಸುಮಾರು 800 ಮೀಟರ್‌ ಉದ್ದದ ರಸ್ತೆ ಅಗಲೀಕರಣ ಪ್ರಸ್ತಾವನೆ ಇದೆ. ಅದಕ್ಕಾಗಿ 19 ಆಸ್ತಿಗಳನ್ನು ವಶಕ್ಕೆ ಪಡೆಯಬೇಕಾಗಿದ್ದು, ಯೋಜನಾ ವಿಭಾಗದ ವಿಶೇಷ ಆಯುಕ್ತರ ಅಧ್ಯಕ್ಷತೆಯಲ್ಲಿ ‘ದರ ಸಂಧಾನ ಸಮಿತಿ’ ಸಭೆ ನಡೆಸಿ ಆಸ್ತಿ ಮಾಲಿಕರಿಗೆ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್‌) ಪತ್ರ ಹಂಚಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಸ್ತೆ ಮೂಲ ಸೌಕರ್ಯ ವಿಭಾಗದ ಮುಖ್ಯ ಎಂಜಿಯರ್‌ ವಿವರಿಸಿದರು.</p>

ಆನೇಪಾಳ್ಯ ಜಂಕ್ಷನ್‌ ರಸ್ತೆ ಅಗಲೀಕರಣ ಕಾಮಗಾರಿಯನ್ನು ಅವರು ಪರಿಶೀಲಿಸಿದರು. ಈ ವೇಳೆ ಸುಮಾರು 800 ಮೀಟರ್‌ ಉದ್ದದ ರಸ್ತೆ ಅಗಲೀಕರಣ ಪ್ರಸ್ತಾವನೆ ಇದೆ. ಅದಕ್ಕಾಗಿ 19 ಆಸ್ತಿಗಳನ್ನು ವಶಕ್ಕೆ ಪಡೆಯಬೇಕಾಗಿದ್ದು, ಯೋಜನಾ ವಿಭಾಗದ ವಿಶೇಷ ಆಯುಕ್ತರ ಅಧ್ಯಕ್ಷತೆಯಲ್ಲಿ ‘ದರ ಸಂಧಾನ ಸಮಿತಿ’ ಸಭೆ ನಡೆಸಿ ಆಸ್ತಿ ಮಾಲಿಕರಿಗೆ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್‌) ಪತ್ರ ಹಂಚಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಸ್ತೆ ಮೂಲ ಸೌಕರ್ಯ ವಿಭಾಗದ ಮುಖ್ಯ ಎಂಜಿಯರ್‌ ವಿವರಿಸಿದರು.

35
<p>ಎಚ್‌ಎಸ್‌ಆರ್‌ ಬಡಾವಣೆ ವಾರ್ಡ್‌ನ ಸಿಲ್ಕ್‌ ಬೋರ್ಡ್‌ ರಸ್ತೆಯ ಸವೀರ್‍ಸ್‌ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಿ ವಾರದೊಳಗಾಗಿ ಡಾಂಬರೀಕರಣ ಮಾಡುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ ಮಾತನಾಡಿ, ಎಚ್‌ಎಸ್‌ಆರ್‌ ಬಡಾವಣೆ ಭಾಗದಲ್ಲಿ ಸಣ್ಣ ಮಳೆಯಾದರೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜಕಾಲುವೆಗೆ ಬೆಳ್ಳಂದೂರು ಕೆರೆ, ಮಡಿವಾಳ ಕೆರೆ ನೀರು ಹರಿದು ಬರಲಿದ್ದು, ಜೋರು ಮಳೆಯಾದರೆ ರಾಜಕಾಲುವೆಯಲ್ಲಿನ ನೀರು ಹಿಮ್ಮುಖವಾಗಿ ಎಚ್‌ಎಸ್‌ಆರ್‌ ಬಡಾವಣೆಗೆ ನುಗ್ಗಲಿದೆ ಎಂದರು.</p>

<p>ಎಚ್‌ಎಸ್‌ಆರ್‌ ಬಡಾವಣೆ ವಾರ್ಡ್‌ನ ಸಿಲ್ಕ್‌ ಬೋರ್ಡ್‌ ರಸ್ತೆಯ ಸವೀರ್‍ಸ್‌ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಿ ವಾರದೊಳಗಾಗಿ ಡಾಂಬರೀಕರಣ ಮಾಡುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ ಮಾತನಾಡಿ, ಎಚ್‌ಎಸ್‌ಆರ್‌ ಬಡಾವಣೆ ಭಾಗದಲ್ಲಿ ಸಣ್ಣ ಮಳೆಯಾದರೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜಕಾಲುವೆಗೆ ಬೆಳ್ಳಂದೂರು ಕೆರೆ, ಮಡಿವಾಳ ಕೆರೆ ನೀರು ಹರಿದು ಬರಲಿದ್ದು, ಜೋರು ಮಳೆಯಾದರೆ ರಾಜಕಾಲುವೆಯಲ್ಲಿನ ನೀರು ಹಿಮ್ಮುಖವಾಗಿ ಎಚ್‌ಎಸ್‌ಆರ್‌ ಬಡಾವಣೆಗೆ ನುಗ್ಗಲಿದೆ ಎಂದರು.</p>

ಎಚ್‌ಎಸ್‌ಆರ್‌ ಬಡಾವಣೆ ವಾರ್ಡ್‌ನ ಸಿಲ್ಕ್‌ ಬೋರ್ಡ್‌ ರಸ್ತೆಯ ಸವೀರ್‍ಸ್‌ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಿ ವಾರದೊಳಗಾಗಿ ಡಾಂಬರೀಕರಣ ಮಾಡುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ ಮಾತನಾಡಿ, ಎಚ್‌ಎಸ್‌ಆರ್‌ ಬಡಾವಣೆ ಭಾಗದಲ್ಲಿ ಸಣ್ಣ ಮಳೆಯಾದರೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜಕಾಲುವೆಗೆ ಬೆಳ್ಳಂದೂರು ಕೆರೆ, ಮಡಿವಾಳ ಕೆರೆ ನೀರು ಹರಿದು ಬರಲಿದ್ದು, ಜೋರು ಮಳೆಯಾದರೆ ರಾಜಕಾಲುವೆಯಲ್ಲಿನ ನೀರು ಹಿಮ್ಮುಖವಾಗಿ ಎಚ್‌ಎಸ್‌ಆರ್‌ ಬಡಾವಣೆಗೆ ನುಗ್ಗಲಿದೆ ಎಂದರು.

45
<p>ಅದಕ್ಕೆ ಪ್ರತಿಕ್ರಿಯೆ ನೀಡಿದ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌, ನೀರು ಹಿಮ್ಮುಖವಾಗಿ ಹರಿಯದಂತೆ ಕೆಲವೆಡೆ ಕ್ರಾಸ್‌ ಕನೆಕ್ಷನ್‌ ಕಾಲುವೆಗಳನ್ನು ನಿರ್ಮಿಸಲಾಗಿದೆ. ಇದೀಗ ಹೊಸದಾಗಿ ಪರ್ಯಾಯ ರಾಜಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರ ಕಾಮಗಾರಿ ಪ್ರಾರಂಭಿಸಿ ಇರುವ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.</p>

<p>ಅದಕ್ಕೆ ಪ್ರತಿಕ್ರಿಯೆ ನೀಡಿದ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌, ನೀರು ಹಿಮ್ಮುಖವಾಗಿ ಹರಿಯದಂತೆ ಕೆಲವೆಡೆ ಕ್ರಾಸ್‌ ಕನೆಕ್ಷನ್‌ ಕಾಲುವೆಗಳನ್ನು ನಿರ್ಮಿಸಲಾಗಿದೆ. ಇದೀಗ ಹೊಸದಾಗಿ ಪರ್ಯಾಯ ರಾಜಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರ ಕಾಮಗಾರಿ ಪ್ರಾರಂಭಿಸಿ ಇರುವ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.</p>

ಅದಕ್ಕೆ ಪ್ರತಿಕ್ರಿಯೆ ನೀಡಿದ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌, ನೀರು ಹಿಮ್ಮುಖವಾಗಿ ಹರಿಯದಂತೆ ಕೆಲವೆಡೆ ಕ್ರಾಸ್‌ ಕನೆಕ್ಷನ್‌ ಕಾಲುವೆಗಳನ್ನು ನಿರ್ಮಿಸಲಾಗಿದೆ. ಇದೀಗ ಹೊಸದಾಗಿ ಪರ್ಯಾಯ ರಾಜಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರ ಕಾಮಗಾರಿ ಪ್ರಾರಂಭಿಸಿ ಇರುವ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.

55
<p>ಸರ್ಜಾಪುರ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲನೆ ನಡೆಸಿದ ಆಡಳಿತಾಧಿಕಾರಿ ಮತ್ತು ಆಯುಕ್ತರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಅಲ್ಲದೇ ಸರ್ಜಾಪುರ ಜಂಕ್ಷನ್‌ ಬಳಿಯ ರಸ್ತೆಗೆ ಡಾಂಬರೀಕರಣ ಮಾಡಿ ಹಾಗೂ ಪಾದಚಾರಿ ಮಾರ್ಗದಲ್ಲಿರುವ ನಿರ್ಮಾಣ ತ್ಯಾಜ್ಯವನ್ನು ತೆರವುಗೊಳಿಸಿ, ದುರಸ್ತಿ ಪಡಿಸಬೇಕೆಂದು ನಿರ್ದೇಶನ ನೀಡಿದರು.</p>

<p>ಸರ್ಜಾಪುರ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲನೆ ನಡೆಸಿದ ಆಡಳಿತಾಧಿಕಾರಿ ಮತ್ತು ಆಯುಕ್ತರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಅಲ್ಲದೇ ಸರ್ಜಾಪುರ ಜಂಕ್ಷನ್‌ ಬಳಿಯ ರಸ್ತೆಗೆ ಡಾಂಬರೀಕರಣ ಮಾಡಿ ಹಾಗೂ ಪಾದಚಾರಿ ಮಾರ್ಗದಲ್ಲಿರುವ ನಿರ್ಮಾಣ ತ್ಯಾಜ್ಯವನ್ನು ತೆರವುಗೊಳಿಸಿ, ದುರಸ್ತಿ ಪಡಿಸಬೇಕೆಂದು ನಿರ್ದೇಶನ ನೀಡಿದರು.</p>

ಸರ್ಜಾಪುರ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲನೆ ನಡೆಸಿದ ಆಡಳಿತಾಧಿಕಾರಿ ಮತ್ತು ಆಯುಕ್ತರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಅಲ್ಲದೇ ಸರ್ಜಾಪುರ ಜಂಕ್ಷನ್‌ ಬಳಿಯ ರಸ್ತೆಗೆ ಡಾಂಬರೀಕರಣ ಮಾಡಿ ಹಾಗೂ ಪಾದಚಾರಿ ಮಾರ್ಗದಲ್ಲಿರುವ ನಿರ್ಮಾಣ ತ್ಯಾಜ್ಯವನ್ನು ತೆರವುಗೊಳಿಸಿ, ದುರಸ್ತಿ ಪಡಿಸಬೇಕೆಂದು ನಿರ್ದೇಶನ ನೀಡಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved