ಹಿರೇಕೆರೂರು: 4ನೇ ದಿನಕ್ಕೆ ಕಾಲಿಟ್ಟ ಬಿ.ಡಿ ಹಿರೇಮಠ ಉಪವಾಸ ಸತ್ಯಾಗ್ರಹ
First Published Dec 6, 2020, 2:41 PM IST
ಹಾವೇರಿ(ಡಿ.06): ಉಡುಗಣಿ-ತಾಳಗುಂದ-ಹೊಸೂರು ನೀರಾವರಿ ಯೋಜನೆಗಾಗಿ ಭೂ ಸ್ವಾಧೀನ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಬಿ.ಡಿ. ಹಿರೇಮಠ ಅವರು ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?