MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬಸ್‌-ಲಾರಿ ನಡುವೆ ಭೀಕರ ಅಪಘಾತ, ಇಬ್ಬರೂ ಡ್ರೈವರ್‌ಗಳ ಕಾಲು ಕಟ್‌!

ಬಸ್‌-ಲಾರಿ ನಡುವೆ ಭೀಕರ ಅಪಘಾತ, ಇಬ್ಬರೂ ಡ್ರೈವರ್‌ಗಳ ಕಾಲು ಕಟ್‌!

ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಚಾಲಕರ ಕಾಲುಗಳು ಕಟ್ ಆಗಿವೆ. ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

1 Min read
Santosh Naik
Published : Sep 01 2025, 04:25 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : Asianet News

ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್‌ ನಡುವೆ ಭಾರೀ ಅಫಘಾತ ಸಂಭವಿಸಿದೆ.

27
Image Credit : Asianet News

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಘಟ‌ನೆ ನಡೆದಿದೆ. ಆಕ್ಸಿಡೆಂಟ್‌ ಆಗಿರುವ ರಭಸಕ್ಕೆ ಬಸ್‌ ಚಾಲಕ ಹಾಗೂ ಲಾರಿ ಚಾಲಕರ ಎರಡೂ ಕಾಲುಗಳು ಕಟ್‌ ಆಗಿವೆ.

Related Articles

Related image1
ಗೌರಿ ಗಣೇಶ ಹಬ್ಬಕ್ಕೆ ತವರು ಮನೆಗೆ ಕರೆದಿಲ್ಲ ಅಂತಾ ಗೃಹಿಣಿ ಆತ್ಮಹತ್ಯೆ!
Related image2
ಚಿನ್ನದಂಥ ಹೆಂಡ್ತಿ ಇದ್ದರೂ ಇನ್ನೊಬ್ಬಳ ಮೋಹಕ್ಕೆ ಬಿದ್ದ, ಪ್ರಶ್ನೆ ಮಾಡಿದ್ದಕ್ಕೆ ವರದಕ್ಷಿಣೆ ಕಿರುಕುಳ ಕೊಟ್ಟ!
37
Image Credit : Asianet News

ಘಟನೆಯಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ ಎನ್ನುವ ವರದಿಗಳಿವೆ.

47
Image Credit : Asianet News

ಕ್ರೇನ್ ಮೂಲಕ ವಾಹನಗಳನ್ನು ಪೊಲೀಸರು ಪಕ್ಕಕ್ಕೆ ಸರಿಸಿದ್ದಾರೆ. ಕಾಲುಗಳನ್ನು ಕಳೆದುಕೊಂಡ ಲಾರಿ ಚಾಲಕನ ರೋದನ ಹೇಳತೀರದಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

57
Image Credit : Asianet News

ಅಪಘಾತದಿಂದಾಗಿ ರಾಜ್ಯ ಹೆದ್ದಾರಿಯ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

67
Image Credit : Asianet News

ಒಳಗೆ ಸಿಲುಕಿದ ಚಾಲಕರನ್ನು ಹೊರ ತೆಗೆಯಲು ಸ್ಥಳೀಯ ಜನರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕೊಲ್ಹಾಪುರ ದಿಂದ ಮುಧೋಳ ಕಡೆಗೆ ಬಸ್ ಹೊರಟಿತ್ತು. ಅಪಘಾತದಿಂದ ಇಬ್ಬರೂ ಚಾಲಕರ ಸ್ಥಿತಿ ಗಂಭೀರವಾಗಿದೆ.

77
Image Credit : Asianet News

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಬೆಳಗಾವಿ
ಅಪಘಾತ
ಕರ್ನಾಟಕ ಸುದ್ದಿ
ರಸ್ತೆ ಸಾರಿಗೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved