MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind-W vs Pak-W Asia Cup 2026
Teacher's Day Wishes 2026
Teacher's Day Special
Karnataka Farmers Loan Waiver
Sharavathi Pumped Storage Project
Bengaluru FSSAI Inspection
KPSC Ex-chairman Shivashankarappa
India Forex Reserves
Karnataka Police Constable Recruitment
Karnataka Rakshana Vedike
ISRO GSLV F17 Launch
Bengaluru Suburban Rail
  • Home
  • Karnataka Districts
  • ಮದ್ವೆಗೆ ಕೆಲವೇ ದಿನ ಇರೋವಾಗ ಜ್ಯೋತಿಷಿ ಮಾತು ನಂಬಿ ನೇಣು ಬಿಗಿದುಕೊಂಡ ಬೆಂಗಳೂರು ಟೆಕ್ಕಿ

ಮದ್ವೆಗೆ ಕೆಲವೇ ದಿನ ಇರೋವಾಗ ಜ್ಯೋತಿಷಿ ಮಾತು ನಂಬಿ ನೇಣು ಬಿಗಿದುಕೊಂಡ ಬೆಂಗಳೂರು ಟೆಕ್ಕಿ

ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಜ್ಯೋತಿಷಿಯೊಬ್ಬರ ಅಲ್ಪಾಯುಷಿ ಭವಿಷ್ಯವನ್ನು ನಂಬಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮದುವೆಗೆ ಸಿದ್ಧತೆ ನಡೆಸುತ್ತಿದ್ದ 27 ವರ್ಷದ ವಿದ್ಯಾಜ್ಯೋತಿ, 9 ದಿನಗಳ ಪೂಜೆಯ ಕೊನೆಯ ದಿನದಂದು ಈ ದುರಂತ ನಿರ್ಧಾರ ತೆಗೆದುಕೊಂಡಿದ್ದಾರೆ.

1 Min read
Author : Mahmad Rafik
Published : Feb 28 2026, 11:24 AM IST
Share this Photo Gallery
  • FB
  • TW
  • Linkdin
  • Whatsapp
15
 ಮಹಿಳಾ ಟೆಕ್ಕಿ
Image Credit : Asianet News

ಮಹಿಳಾ ಟೆಕ್ಕಿ

ಜ್ಯೋತಿಷಿಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
27 ವರ್ಷದ ವಿದ್ಯಾಜ್ಯೋತಿ
Image Credit : Asianet News

27 ವರ್ಷದ ವಿದ್ಯಾಜ್ಯೋತಿ

27 ವರ್ಷದ ವಿದ್ಯಾಜ್ಯೋತಿ ಆತ್ಮ*ಹತ್ಯೆಗೆ ಶರಣಾದ ಮಹಿಳಾ ಟೆಕ್ಕಿ. ಬಾಗಲಗುಂಟೆ ನಿವಾಸಿಗಳಾದ ಉಮೇಶ್-ಕವಿತಾ ದಂಪತಿಯ ಎರಡನೇ ಮಗಳಾಗಿರುವ ವಿದ್ಯಾಜ್ಯೋತಿ ಬಾಷ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ವರ್ಕ್ ಫ್ರಂ ಹೋಮ್ ಹಿನ್ನೆಲೆ ವಿದ್ಯಾಜ್ಯೋತಿ ಮನೆಯಲ್ಲಿಯೇ ಇದ್ದರು.

Related Articles

Related image1
Koppal: ವಸತಿ ಶಾಲೆ ಶೌಚಾಲಯದಲ್ಲಿಯೇ ವಿದ್ಯಾರ್ಥಿನಿ ಹೆರಿಗೆ ಪ್ರಕರಣ: ಸೋದರಮಾವನ ಬಂಧನ
Related image2
ಲೈಂ*ಗಿಕವಾಗಿ ಬಳಸ್ಕೊಂಡು ಹಸಿನಾಬೇಗಂಗೆ ವಿಷ ಕುಡಿಸಿದ್ನಾ ಬ್ಯಾಂಕ್ ಮ್ಯಾನೇಜರ್ ಶ್ಯಾಮ್!
35
9 ದಿನ ಪೂಜೆ
Image Credit : Asianet News

9 ದಿನ ಪೂಜೆ

ಕೆಲ ದಿನಗಳ ಹಿಂದೆ ಜ್ಯೋತಿಷಿಯೊಬ್ಬರು ವಿದ್ಯಾಜ್ಯೋತಿಗೆ ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದರು. ಪರಿಹಾರಕ್ಕಾಗಿ 9 ದಿನ ಪೂಜೆ ಮಾಡಬೇಕು. 9ನೇ ದಿನ ದೇವರಿಗೆ ತಾಳಿ ಕೊಡುವಂತೆ ಹೇಳಿದ್ದರು. ಶುಕ್ರವಾರ ಪೂಜೆಯ 9ನೇ ದಿನವಾಗಿದ್ದರಿಂದ ಸಂಜೆ ಮಾರಮ್ಮಾ ದೇವಸ್ಥಾನಕ್ಕೆ ತೆರಳಿ ತಾಳಿ ಸಲ್ಲಿಸಬೇಕಿತ್ತು.

45
 ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾಜ್ಯೋತಿ
Image Credit : Asianet News

ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾಜ್ಯೋತಿ

ಶುಕ್ರವಾರ ಮಧ್ಯಾಹ್ನ ಊಟದ ಬಳಿಕ ಕೆಲಸ ಮಾಡಬೇಕೆಂದು ವಿದ್ಯಾಜ್ಯೋತಿ ಕೋಣೆ ಸೇರಿಕೊಂಡಿದ್ದರು. ಸಂಜೆಯಾದ್ರೂ ಹೊರಗೆ ಬರದಿದ್ದಾಗ ಕುಟುಂಬಸ್ಥರು ಕರೆದಿದ್ದಾರೆ. ಬಾಗಿಲು ತೆಗೆಯದಿದ್ದಾಗ ಕಿಟಕಿಯಿಂದ ಇಣುಕಿ ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾಜ್ಯೋತಿ ಶವ ಕಾಣಿಸಿದೆ. ಕೂಡಲೇ ಪೋಷಕರು ಸ್ಥಳೀಯ ಠಾಣೆಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪಾರ್ಟಿ ಮಾಡಲು ಕರೆಸಿ ಡ್ರಗ್ಸ್ ನೀಡಿ ರೇ*ಪ್ ಮಾಡುವ ದಂಧೆ? ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್!

55
ಮದುವೆಗೆ ಸಿದ್ಧತೆ
Image Credit : Asianet News

ಮದುವೆಗೆ ಸಿದ್ಧತೆ

ವಿದ್ಯಾಜ್ಯೋತಿ ಕೊಡಗು ಮೂಲದ ಯುವಕನೋರ್ವನನ್ನು ಪ್ರೀತಿಸುತ್ತಿದ್ದರು. ಮದುವೆಗೂ ಇಬ್ಬರ ಕುಟುಂಬಸ್ಥರು ಸಹ ಒಪ್ಪಿಕೊಂಡಿದ್ದರು. ಮಗಳ ಮದುವೆ ಸಿದ್ಧತೆಯಲ್ಲಿದ್ದ ಕುಟುಂಬಸ್ಥರಿಗೆ ವಿದ್ಯಾಜ್ಯೋತಿ ಶಾಕ್ ನೀಡಿದ್ದಾಳೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೊದಲ ರಾತ್ರಿಗೂ ಮುನ್ನ ಸ್ಫೋಟಕ ಮಾಹಿತಿ ತೆರೆದಿಟ್ಟ ನವ ವಧು, ಹಿಗ್ಗಾಮುಗ್ಗಾ ಥಳಿಸಿದ ಅತ್ತೆ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಟೆಕ್ಕಿ

Latest Videos
Recommended Stories
Recommended image1
Social Welfare Dept: ಅಲ್ಲೇ ಊಟ, ಅಲ್ಲೇ ನಿದ್ರೆ, ಅಲ್ಲೇ ಪಾಠ! ಸಮಾಜ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಗೆ ನೂರಾರು ಮಕ್ಕಳು ಬಲಿ!
Recommended image2
ಅಕ್ರಮ ಮದರಸಾಗೆ ಸರ್ಕಾರ ಕೊಟ್ಟಿರುವ ₹5 ಲಕ್ಷ ಅನುದಾನ ವಾಪಸ್ ಪಡೆಯಿರಿ: ಹೈಕೋರ್ಟ್‌ನಿಂದ ಆದೇಶ
Recommended image3
KPSC ಹಗರಣದ ಆರೋಪಿ‌ ಜೊತೆ ಗದಗ DYSP ಮುರ್ತುಜಾ ಖಾದ್ರಿ ಸೇರಿ 9 ಅಧಿಕಾರಿಗಳ ಫೋಟೋ ವೈರಲ್!
Related Stories
Recommended image1
Koppal: ವಸತಿ ಶಾಲೆ ಶೌಚಾಲಯದಲ್ಲಿಯೇ ವಿದ್ಯಾರ್ಥಿನಿ ಹೆರಿಗೆ ಪ್ರಕರಣ: ಸೋದರಮಾವನ ಬಂಧನ
Recommended image2
ಲೈಂ*ಗಿಕವಾಗಿ ಬಳಸ್ಕೊಂಡು ಹಸಿನಾಬೇಗಂಗೆ ವಿಷ ಕುಡಿಸಿದ್ನಾ ಬ್ಯಾಂಕ್ ಮ್ಯಾನೇಜರ್ ಶ್ಯಾಮ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved