MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಡಿ.ಜೆ.ಹಳ್ಳಿ ಗಲಭೆ ಹಿಂದಿರುವ SDPI ನಿಷೇಧಿಸಿ: ನಳಿನ್‌ ಕುಮಾರ್‌ ಕಟೀಲ್‌

ಡಿ.ಜೆ.ಹಳ್ಳಿ ಗಲಭೆ ಹಿಂದಿರುವ SDPI ನಿಷೇಧಿಸಿ: ನಳಿನ್‌ ಕುಮಾರ್‌ ಕಟೀಲ್‌

ಬೆಂಗಳೂರು(ಅ.01): ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ದಾಳಿಯ ಹಿಂದಿರುವ ಎಸ್‌ಡಿಪಿಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಒತ್ತಾಯಿಸಿದ್ದಾರೆ.

1 Min read
Kannadaprabha News | Asianet News
Published : Oct 01 2020, 10:44 AM IST
Share this Photo Gallery
  • FB
  • TW
  • Linkdin
  • Whatsapp
14
<p>ಬಿಜೆಪಿ ಕಚೇರಿಯಲ್ಲಿ ಬುಧವಾರ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಕುರಿತಂತೆ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಸಿದ್ಧಪಡಿಸಿದ ಬಿಜೆಪಿ ಸತ್ಯಶೋಧನಾ ಸಮಿತಿಯ ವರದಿಯನ್ನು ಸ್ವೀಕರಿಸಿದರು.</p>

<p>ಬಿಜೆಪಿ ಕಚೇರಿಯಲ್ಲಿ ಬುಧವಾರ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಕುರಿತಂತೆ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಸಿದ್ಧಪಡಿಸಿದ ಬಿಜೆಪಿ ಸತ್ಯಶೋಧನಾ ಸಮಿತಿಯ ವರದಿಯನ್ನು ಸ್ವೀಕರಿಸಿದರು.</p>

ಬಿಜೆಪಿ ಕಚೇರಿಯಲ್ಲಿ ಬುಧವಾರ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಕುರಿತಂತೆ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಸಿದ್ಧಪಡಿಸಿದ ಬಿಜೆಪಿ ಸತ್ಯಶೋಧನಾ ಸಮಿತಿಯ ವರದಿಯನ್ನು ಸ್ವೀಕರಿಸಿದರು.

24
<p>ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ವ್ಯವಸ್ಥಿತ ಪಿತೂರಿಯಿಂದಲೇ ಈ ಗಲಭೆ ನಡೆದಿದೆ. ಇದು ಪೂರ್ವ ನಿಯೋಜಿತ ಕೃತ್ಯ ಎಂಬುದಾಗಿ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಇದು ಖಂಡನೀಯವಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>

<p>ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ವ್ಯವಸ್ಥಿತ ಪಿತೂರಿಯಿಂದಲೇ ಈ ಗಲಭೆ ನಡೆದಿದೆ. ಇದು ಪೂರ್ವ ನಿಯೋಜಿತ ಕೃತ್ಯ ಎಂಬುದಾಗಿ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಇದು ಖಂಡನೀಯವಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>

ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ವ್ಯವಸ್ಥಿತ ಪಿತೂರಿಯಿಂದಲೇ ಈ ಗಲಭೆ ನಡೆದಿದೆ. ಇದು ಪೂರ್ವ ನಿಯೋಜಿತ ಕೃತ್ಯ ಎಂಬುದಾಗಿ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಇದು ಖಂಡನೀಯವಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

34
<p>ಕಾಂಗ್ರೆಸ್‌ ಅಧಿಕಾರದ ಹುಚ್ಚು ಈ ಗಲಭೆಯ ಹಿಂದಿದೆ. ಗಲಭೆ ಎರಡು-ಮೂರು ಗಂಟೆಗಳ ಕಾಲ ನಡೆದಿದೆ. ಸಿ.ಸಿ.ಟಿವಿಯನ್ನು ಒಡೆದು ಹಾಕಿರುವುದು, ವಾಹನಕ್ಕೆ ಬೆಂಕಿ ಹಚ್ಚಲು ಮತ್ತು ಗಲಭೆಗೆ ಬೇಕಾದವುಗಳನ್ನು ತರಲಾಗಿತ್ತು. ಆದ್ದರಿಂದ ಇದು ಪೂರ್ವಯೋಜಿತ ಕೃತ್ಯ ಎಂಬುದು ಖಚಿತ. ಬಿಬಿಎಂಪಿ ಸದಸ್ಯರಾದ ಅಬ್ದುಲ್‌ ಹಫೀಝ್‌ ಜಾಫಿ, ಸಂಪತ್‌ ರಾಜ್‌, ಇರ್ಷಾದ್‌ ಬೇಗಂ ಅವರ ಪತಿ ಈ ಕೃತ್ಯದಲ್ಲಿ ಕೈ ಜೋಡಿಸಿರುವುದು ಸ್ಪಷ್ಟವಾಗಿದೆ ಎನ್ನುವುದನ್ನೂ ವರದಿಯಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್‌ ಪಕ್ಷವು ತನ್ನ ಒಳಗಿನ ನಾಯಕತ್ವದ ಸಮಸ್ಯೆಯನ್ನು ಪರಿಹರಿಸದೆ ಇರುವುದೇ ಈ ಗಲಭೆಗೆ ಕಾರಣ ಎಂದು ಆರೋಪಿಸಿದರು.</p>

<p>ಕಾಂಗ್ರೆಸ್‌ ಅಧಿಕಾರದ ಹುಚ್ಚು ಈ ಗಲಭೆಯ ಹಿಂದಿದೆ. ಗಲಭೆ ಎರಡು-ಮೂರು ಗಂಟೆಗಳ ಕಾಲ ನಡೆದಿದೆ. ಸಿ.ಸಿ.ಟಿವಿಯನ್ನು ಒಡೆದು ಹಾಕಿರುವುದು, ವಾಹನಕ್ಕೆ ಬೆಂಕಿ ಹಚ್ಚಲು ಮತ್ತು ಗಲಭೆಗೆ ಬೇಕಾದವುಗಳನ್ನು ತರಲಾಗಿತ್ತು. ಆದ್ದರಿಂದ ಇದು ಪೂರ್ವಯೋಜಿತ ಕೃತ್ಯ ಎಂಬುದು ಖಚಿತ. ಬಿಬಿಎಂಪಿ ಸದಸ್ಯರಾದ ಅಬ್ದುಲ್‌ ಹಫೀಝ್‌ ಜಾಫಿ, ಸಂಪತ್‌ ರಾಜ್‌, ಇರ್ಷಾದ್‌ ಬೇಗಂ ಅವರ ಪತಿ ಈ ಕೃತ್ಯದಲ್ಲಿ ಕೈ ಜೋಡಿಸಿರುವುದು ಸ್ಪಷ್ಟವಾಗಿದೆ ಎನ್ನುವುದನ್ನೂ ವರದಿಯಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್‌ ಪಕ್ಷವು ತನ್ನ ಒಳಗಿನ ನಾಯಕತ್ವದ ಸಮಸ್ಯೆಯನ್ನು ಪರಿಹರಿಸದೆ ಇರುವುದೇ ಈ ಗಲಭೆಗೆ ಕಾರಣ ಎಂದು ಆರೋಪಿಸಿದರು.</p>

ಕಾಂಗ್ರೆಸ್‌ ಅಧಿಕಾರದ ಹುಚ್ಚು ಈ ಗಲಭೆಯ ಹಿಂದಿದೆ. ಗಲಭೆ ಎರಡು-ಮೂರು ಗಂಟೆಗಳ ಕಾಲ ನಡೆದಿದೆ. ಸಿ.ಸಿ.ಟಿವಿಯನ್ನು ಒಡೆದು ಹಾಕಿರುವುದು, ವಾಹನಕ್ಕೆ ಬೆಂಕಿ ಹಚ್ಚಲು ಮತ್ತು ಗಲಭೆಗೆ ಬೇಕಾದವುಗಳನ್ನು ತರಲಾಗಿತ್ತು. ಆದ್ದರಿಂದ ಇದು ಪೂರ್ವಯೋಜಿತ ಕೃತ್ಯ ಎಂಬುದು ಖಚಿತ. ಬಿಬಿಎಂಪಿ ಸದಸ್ಯರಾದ ಅಬ್ದುಲ್‌ ಹಫೀಝ್‌ ಜಾಫಿ, ಸಂಪತ್‌ ರಾಜ್‌, ಇರ್ಷಾದ್‌ ಬೇಗಂ ಅವರ ಪತಿ ಈ ಕೃತ್ಯದಲ್ಲಿ ಕೈ ಜೋಡಿಸಿರುವುದು ಸ್ಪಷ್ಟವಾಗಿದೆ ಎನ್ನುವುದನ್ನೂ ವರದಿಯಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್‌ ಪಕ್ಷವು ತನ್ನ ಒಳಗಿನ ನಾಯಕತ್ವದ ಸಮಸ್ಯೆಯನ್ನು ಪರಿಹರಿಸದೆ ಇರುವುದೇ ಈ ಗಲಭೆಗೆ ಕಾರಣ ಎಂದು ಆರೋಪಿಸಿದರು.

44
<p>ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬುದನ್ನು ವರದಿಯಲ್ಲಿ ಒತ್ತಾಯಿಸಲಾಗಿದೆ. ಗಲಭೆಯು ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ವ್ಯವಸ್ಥಿತ ಪಿತೂರಿಯಿಂದ ಸಂಭವಿಸಿದೆ. ವರದಿಯನ್ನು ಗುರುವಾರ ಮುಖ್ಯಮಂತ್ರಿಗೆ ಸಲ್ಲಿಸಲಾಗುವುದು ಎಂದರು. ಸಂಸದರಾದ ನಾರಾಯಣಸ್ವಾಮಿ, ಪಿ.ಸಿ.ಮೋಹನ್‌ ಮತ್ತಿತರರು ಉಪಸ್ಥಿತರಿದ್ದರು.</p>

<p>ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬುದನ್ನು ವರದಿಯಲ್ಲಿ ಒತ್ತಾಯಿಸಲಾಗಿದೆ. ಗಲಭೆಯು ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ವ್ಯವಸ್ಥಿತ ಪಿತೂರಿಯಿಂದ ಸಂಭವಿಸಿದೆ. ವರದಿಯನ್ನು ಗುರುವಾರ ಮುಖ್ಯಮಂತ್ರಿಗೆ ಸಲ್ಲಿಸಲಾಗುವುದು ಎಂದರು. ಸಂಸದರಾದ ನಾರಾಯಣಸ್ವಾಮಿ, ಪಿ.ಸಿ.ಮೋಹನ್‌ ಮತ್ತಿತರರು ಉಪಸ್ಥಿತರಿದ್ದರು.</p>

ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬುದನ್ನು ವರದಿಯಲ್ಲಿ ಒತ್ತಾಯಿಸಲಾಗಿದೆ. ಗಲಭೆಯು ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ವ್ಯವಸ್ಥಿತ ಪಿತೂರಿಯಿಂದ ಸಂಭವಿಸಿದೆ. ವರದಿಯನ್ನು ಗುರುವಾರ ಮುಖ್ಯಮಂತ್ರಿಗೆ ಸಲ್ಲಿಸಲಾಗುವುದು ಎಂದರು. ಸಂಸದರಾದ ನಾರಾಯಣಸ್ವಾಮಿ, ಪಿ.ಸಿ.ಮೋಹನ್‌ ಮತ್ತಿತರರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved