ಕಾರವಾರ : ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ
ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ ಮೂವರು ಮೀನುಗಾರರ ರಕ್ಷಣೆ ಮಾಡಲಾಗಿದೆ. ಓರ್ವ ನಾಪತ್ತೆಯಾಗಿದ್ದಾರೆ. ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ ಇಂದು ಮುಂಜಾನೆ ಘಟನೆ ನಡೆದಿದೆ.
19

<p>ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ</p>
ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ
29
<p>ದೋಣಿಯಲ್ಲಿದ್ದ ಮೂವರು ಮೀನುಗಾರರ ರಕ್ಷಣೆ- ಓರ್ವ ನಾಪತ್ತೆ. ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ ಇಂದು ಮುಂಜಾನೆ ಘಟನೆ<br /> </p>
ದೋಣಿಯಲ್ಲಿದ್ದ ಮೂವರು ಮೀನುಗಾರರ ರಕ್ಷಣೆ- ಓರ್ವ ನಾಪತ್ತೆ. ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ ಇಂದು ಮುಂಜಾನೆ ಘಟನೆ
39
<p>ಉದಯ್ ದಾಮೋದರ್ ತಾಂಡೇಲ್ ಕಾಣೆಯಾದ ಮೀನುಗಾರ</p>
ಉದಯ್ ದಾಮೋದರ್ ತಾಂಡೇಲ್ ಕಾಣೆಯಾದ ಮೀನುಗಾರ
49
<p>ವಿಜಯ್ ಕ್ರಿಸ್ತಾದಾಸ್ ಫೆರ್ನಾಂಡೀಸ್, ಶಂಕರ್ ತಾಂಡೇಲ್, ಕಾಮೇಶ್ವರ್ ತಾಂಡೇಲ್ ರಕ್ಷಣೆಗೊಳಗಾದ ಮೀನುಗಾರರು</p>
ವಿಜಯ್ ಕ್ರಿಸ್ತಾದಾಸ್ ಫೆರ್ನಾಂಡೀಸ್, ಶಂಕರ್ ತಾಂಡೇಲ್, ಕಾಮೇಶ್ವರ್ ತಾಂಡೇಲ್ ರಕ್ಷಣೆಗೊಳಗಾದ ಮೀನುಗಾರರು
59
<p>ಎಂದಿನಂತೆ ಇಂದು ಮುಂಜಾನೆ<br />ಹೊನ್ನಾವರದ ಕಾಸರಕೋಡು ಭಾಗದಿಂದ ತೆರಳಿದ್ದ ನಾಡದೋಣಿ</p>
ಎಂದಿನಂತೆ ಇಂದು ಮುಂಜಾನೆ
ಹೊನ್ನಾವರದ ಕಾಸರಕೋಡು ಭಾಗದಿಂದ ತೆರಳಿದ್ದ ನಾಡದೋಣಿ
69
<p>ಇಕೋ ಬೀಚ್ ಬಳಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆ</p>
ಇಕೋ ಬೀಚ್ ಬಳಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆ
79
<p>ಈವೇಳೆ ಮೂರು ಜನ ಈಜಿ ದಡದ ಭಾಗಕ್ಕೆ ಬಂದಿದ್ದು, ಸ್ಥಳೀಯ ಮೀನುಗಾರರಿಂದ ರಕ್ಷಣೆ</p>
ಈವೇಳೆ ಮೂರು ಜನ ಈಜಿ ದಡದ ಭಾಗಕ್ಕೆ ಬಂದಿದ್ದು, ಸ್ಥಳೀಯ ಮೀನುಗಾರರಿಂದ ರಕ್ಷಣೆ
89
<p>ಹೊನ್ನಾವರ ಪೋಲಿಸರು ಸ್ಥಳಕ್ಕೆ ಭೇಟಿ, ಪರಿಶೀಲನೆ</p>
ಹೊನ್ನಾವರ ಪೋಲಿಸರು ಸ್ಥಳಕ್ಕೆ ಭೇಟಿ, ಪರಿಶೀಲನೆ
99
<p><br />ನಾಪತ್ತೆಯಾದ ಮೀನುಗಾರನಿಗಾಗಿ ಮುಂದುವರಿದ ಶೋಧ ಕಾರ್ಯ</p>
ನಾಪತ್ತೆಯಾದ ಮೀನುಗಾರನಿಗಾಗಿ ಮುಂದುವರಿದ ಶೋಧ ಕಾರ್ಯ
Latest Videos