ಆದಿಚುಂಚನಗಿರಿಯಲ್ಲಿ ಯಡಿಯೂರಪ್ಪ ಅವರಿಂದ ಹುಣ್ಣಿಮೆ ಪೂಜೆ
ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಆದಿಚುಂಚನಗಿರಿಗೆ ಭೇಟಿ ನೀಡಿ ನಿರ್ಮಲಾನಂದನಾಥ ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಆದಿಚುಂಚನಗಿರಿಯಲ್ಲಿ ಯಡಿಯೂರಪ್ಪ ಹುಣ್ಣಿಮೆ ಪೂಜೆ ಸಲ್ಲಿಸಿದ್ದಾರೆ. ಇಲ್ಲಿವೆ ಫೋಟೋಗಳು.
17

ಆದಿ ಚುಂಚನಗಿರಿಯಲ್ಲಿ ಸಿಎಂ ಯಡಿಯೂರಪ್ಪ ಹುಣ್ಣಿಮೆ ಪೂಜೆ ಸಲ್ಲಿಸಿದ್ದಾರೆ.
ಆದಿ ಚುಂಚನಗಿರಿಯಲ್ಲಿ ಸಿಎಂ ಯಡಿಯೂರಪ್ಪ ಹುಣ್ಣಿಮೆ ಪೂಜೆ ಸಲ್ಲಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
27
ಈ ಹಿಂದೆ ಶ್ರೀಕ್ಷೇತ್ರದಲ್ಲಿ ಕುಮಾರಸ್ವಾಮಿ ಅಮವಾಸ್ಯೆ ಪೂಜೆ ಮಾಡಿ ಅಧಿಕಾರಕ್ಕೇರಿದ್ದರು.
ಈ ಹಿಂದೆ ಶ್ರೀಕ್ಷೇತ್ರದಲ್ಲಿ ಕುಮಾರಸ್ವಾಮಿ ಅಮವಾಸ್ಯೆ ಪೂಜೆ ಮಾಡಿ ಅಧಿಕಾರಕ್ಕೇರಿದ್ದರು.
37
ಸಿಎಂ ಜೊತೆ ಕೆ.ಆರ್. ಪೇಟೆ ನೂತನ ಶಾಸಕ ಕೆ. ಸಿ. ನಾರಾಯಣ ಗೌಡ ಅವರು ಇದ್ದರು.
ಸಿಎಂ ಜೊತೆ ಕೆ.ಆರ್. ಪೇಟೆ ನೂತನ ಶಾಸಕ ಕೆ. ಸಿ. ನಾರಾಯಣ ಗೌಡ ಅವರು ಇದ್ದರು.
47
ಸರ್ಕಾರದ ಸಮಸ್ಯೆಗಳ ನಿವಾರಣೆಗೆ ಯಡಿಯೂರಪ್ಪ ಅವರು ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ.
ಸರ್ಕಾರದ ಸಮಸ್ಯೆಗಳ ನಿವಾರಣೆಗೆ ಯಡಿಯೂರಪ್ಪ ಅವರು ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ.
57
ಸಂಗಡಿಗರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಬಿಎಸ್ವೈ
ಸಂಗಡಿಗರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಬಿಎಸ್ವೈ
67
ಶ್ರೀಗಳು ಸಿಎಂ ಬಿ. ಎಸ್. ಯಡೊಯೂರಪ್ಪ ಅವರಿಗೆ ಹೂವಿನ ಹಾರ ಹಾಕಿ ಗೌರವಿಸಿದರು.
ಶ್ರೀಗಳು ಸಿಎಂ ಬಿ. ಎಸ್. ಯಡೊಯೂರಪ್ಪ ಅವರಿಗೆ ಹೂವಿನ ಹಾರ ಹಾಕಿ ಗೌರವಿಸಿದರು.
77
ಶ್ರೀ ಕ್ಷೇತ್ರದ ನಿರ್ಮಲಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹುಣ್ಣಿಮೆ ಪೂಜೆ ನಡೆದಿದೆ.
ಶ್ರೀ ಕ್ಷೇತ್ರದ ನಿರ್ಮಲಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹುಣ್ಣಿಮೆ ಪೂಜೆ ನಡೆದಿದೆ.
Latest Videos