- Home
- Karnataka Districts
- ಲಾಕ್ಡೌನ್ ಎಫೆಕ್ಟ್: ನಾಡಿನತ್ತ ಮುಖ ಮಾಡಿದ ಪ್ರಾಣಿಗಳು, ವಾಹನಗಳ ಹಾರ್ನ್ಗೆ ಬೆದರಿ ಪ್ರಾಣ ಬಿಟ್ಟ ಕಾಡುಕೋಣ..!
ಲಾಕ್ಡೌನ್ ಎಫೆಕ್ಟ್: ನಾಡಿನತ್ತ ಮುಖ ಮಾಡಿದ ಪ್ರಾಣಿಗಳು, ವಾಹನಗಳ ಹಾರ್ನ್ಗೆ ಬೆದರಿ ಪ್ರಾಣ ಬಿಟ್ಟ ಕಾಡುಕೋಣ..!
ಮಂಗಳೂರು/ಮೂಲ್ಕಿ (ಮೇ.06): ಲಾಕ್ಡೌನ್ ಆಗಿದ್ದರಿಂದ ನಗರಗಳಲ್ಲಿ ಜನಸಂಚಾರ ಕಡಿಮೆಯಾದ ಹಿನ್ನೆಲೆಯಲ್ಲಿ ಕಾಡುಪ್ರಾಣಿಗಳು ನಾಡಿನತ್ತ ಮುಖ ಮಾಡುತ್ತಿವೆ. ಹೀಗೆಯೇ ಪಶ್ಚಿಮ ಘಟ್ಟದಲ್ಲಿ ಕಂಡುಬರುವ ಕಾಡೆಮ್ಮೆ ಕೂಡ ಮಂಗಳವಾರ ಬೆಳಿಗ್ಗೆ ನಗರದ ಹೃದಯ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಂಡಿತ್ತು. ಆದರೆ ಈ ಕಾಡುಕೋಣವನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಕಾಡಿಗೆ ಸೇರಿಸುವ ಹಂತದಲ್ಲಿ ಅದು ಮೃತಪಟ್ಟಿದೆ.
15

<p>ನಗರದ ಕುಂಟಿಕಾನದ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕಾಣಿಸಿಕೊಂಡ ಕಾಡುಕೋಣ </p>
ನಗರದ ಕುಂಟಿಕಾನದ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕಾಣಿಸಿಕೊಂಡ ಕಾಡುಕೋಣ
25
<p>ವಾಹನಗಳ ಹಾರ್ನ್ಗೆ ಬೆದರಿ ಅಲ್ಲಿಂದ ಕಾಲ್ಕಿತ್ತ ಕಾಡುಕೋಣ ಬಿಜೈ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಎರಡನೇ ಪ್ಲಾಟ್ಫಾರಂನಲ್ಲಿ ಪ್ರತ್ಯಕ್ಷ </p>
ವಾಹನಗಳ ಹಾರ್ನ್ಗೆ ಬೆದರಿ ಅಲ್ಲಿಂದ ಕಾಲ್ಕಿತ್ತ ಕಾಡುಕೋಣ ಬಿಜೈ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಎರಡನೇ ಪ್ಲಾಟ್ಫಾರಂನಲ್ಲಿ ಪ್ರತ್ಯಕ್ಷ
35
<p>ಬಸ್ ಸ್ಟ್ಯಾಂಡ್ನಲ್ಲಿದ್ದ ಕಾಡುಕೋಣವನ್ನ ಓಡಿಸಿದ ಜನ, ಬಿಜೈನಿಂದ ಹೊರಟು ಹ್ಯಾಟ್ಹಿಲ್, ಲಾಲ್ಬಾಗ್, ಬಳ್ಳಾಲ್ಬಾಗ್ಗೆ ಬಂದು ಬಳಿಕ ಅಳಕೆ ಕಡೆಗೆ ಸಂಚಾರ</p>
ಬಸ್ ಸ್ಟ್ಯಾಂಡ್ನಲ್ಲಿದ್ದ ಕಾಡುಕೋಣವನ್ನ ಓಡಿಸಿದ ಜನ, ಬಿಜೈನಿಂದ ಹೊರಟು ಹ್ಯಾಟ್ಹಿಲ್, ಲಾಲ್ಬಾಗ್, ಬಳ್ಳಾಲ್ಬಾಗ್ಗೆ ಬಂದು ಬಳಿಕ ಅಳಕೆ ಕಡೆಗೆ ಸಂಚಾರ
45
<p>ಅರಿವಳಿಕೆ ನೀಡಿ ಸಾಹಸದಿಂದ ಕಾಡುಕೋಣ ಸೆರೆಹಿಡಿದಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ </p>
ಅರಿವಳಿಕೆ ನೀಡಿ ಸಾಹಸದಿಂದ ಕಾಡುಕೋಣ ಸೆರೆಹಿಡಿದಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ
55
<p>ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಚಾರ್ಮಾಡಿಯ ಅರಣ್ಯ ಪ್ರದೇಶಕ್ಕೆ ಬಿಡುವ ಪ್ರಯತ್ನ ಮಾಡಿದ್ದು, ಚಾರ್ಮಾಡಿಯಲ್ಲಿ ವಾಹನದಿಂದ ಇಳಿಸುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಕಾಡುಕೋಣ</p>
ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಚಾರ್ಮಾಡಿಯ ಅರಣ್ಯ ಪ್ರದೇಶಕ್ಕೆ ಬಿಡುವ ಪ್ರಯತ್ನ ಮಾಡಿದ್ದು, ಚಾರ್ಮಾಡಿಯಲ್ಲಿ ವಾಹನದಿಂದ ಇಳಿಸುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಕಾಡುಕೋಣ
Latest Videos