ಕೊರೋನಾ ವಾರಿಯರ್ಸ್ಗೆ ಔತಣಕೂಟ: ಸಚಿವರ ವಿರುದ್ಧ ಸರ್ಕಾರಕ್ಕೆ ದೂರು
ಕೊರೋನಾ ವಾರಿಯರರ್ಸ್ಗೆ ಕೊಡಗು ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಔತಣ ಕೂಟ ಏರ್ಪಡಿಸಿರುವ ಬಗ್ಗೆ ಇದೀಗ ಸರ್ಕಾರಕ್ಕೆ ದೂರು ನೀಡಲಾಗಿದೆ. ಇಲ್ಲಿವೆ ಫೋಟೋಸ್

<p>ಕೊಡಗು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ವಿರುದ್ಧ ಸರ್ಕಾರಕ್ಕೆ ದೂರು ನೀಡಲಾಗಿದೆ.</p>
ಕೊಡಗು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ವಿರುದ್ಧ ಸರ್ಕಾರಕ್ಕೆ ದೂರು ನೀಡಲಾಗಿದೆ.
<p>ಮಡಿಕೇರಿಯ ವಕೀಲ ಕೃಷ್ಣಮೂರ್ತಿ ಎಂಬವರು ಸಚಿವರ ವಿರುದ್ಧ ದೂರು ಸಲ್ಲಿಸಿದ್ದಾರೆ.</p>
ಮಡಿಕೇರಿಯ ವಕೀಲ ಕೃಷ್ಣಮೂರ್ತಿ ಎಂಬವರು ಸಚಿವರ ವಿರುದ್ಧ ದೂರು ಸಲ್ಲಿಸಿದ್ದಾರೆ.
<p>ಪೊಲೀಸ್ ಸಿಬ್ಬಂದಿ ಸೇರಿದಂತೆ ಜಿಲ್ಲೆಯ ಕೊರೋನಾ ವಾರಿಯರ್ಸ್ ಔತಣ ಕೂಟದಲ್ಲಿ ಭಾಗವಹಿಸಿದ್ದರು</p>
ಪೊಲೀಸ್ ಸಿಬ್ಬಂದಿ ಸೇರಿದಂತೆ ಜಿಲ್ಲೆಯ ಕೊರೋನಾ ವಾರಿಯರ್ಸ್ ಔತಣ ಕೂಟದಲ್ಲಿ ಭಾಗವಹಿಸಿದ್ದರು
<p>ಕೊರೊನಾ ವಾರಿಯರ್ಸ್ಗಾಗಿ ಔತಣ ಕೂಟ ಆಯೋಜನೆ ಮಾಡಲಾಗಿತ್ತು.</p>
ಕೊರೊನಾ ವಾರಿಯರ್ಸ್ಗಾಗಿ ಔತಣ ಕೂಟ ಆಯೋಜನೆ ಮಾಡಲಾಗಿತ್ತು.
<p>ಬಹುತೇಕ ಎಲ್ಲ ಪೊಲೀಸ್ ಸಿಬ್ಬಂದಿಯೂ ಔತಣಕೂಟದಲ್ಲಿ ಭಾಗಿಯಾಗಿದ್ದರು.</p>
ಬಹುತೇಕ ಎಲ್ಲ ಪೊಲೀಸ್ ಸಿಬ್ಬಂದಿಯೂ ಔತಣಕೂಟದಲ್ಲಿ ಭಾಗಿಯಾಗಿದ್ದರು.
<p>ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಸೋಮಣ್ಣ ಔತಣ ಕೂಟದಲ್ಲಿ</p>
ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಸೋಮಣ್ಣ ಔತಣ ಕೂಟದಲ್ಲಿ
<p>ಸರ್ಕಾರದ ನಿಯಮ ಗಾಳಿಗೆ ತೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆರೋಪಿಸಲಾಗಿದೆ.</p>
ಸರ್ಕಾರದ ನಿಯಮ ಗಾಳಿಗೆ ತೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆರೋಪಿಸಲಾಗಿದೆ.
<p>ಮಡಿಕೇರಿಯ ಕೊಡವ ಸಮಾಜ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಔತಣ ಕೂಟ ನಡೆದಿತ್ತು.</p>
ಮಡಿಕೇರಿಯ ಕೊಡವ ಸಮಾಜ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಔತಣ ಕೂಟ ನಡೆದಿತ್ತು.
<p>ಜೂ.5 ರಂದು ಕಾರ್ಯಕ್ರಮ ನಡೆದಿದ್ದು, ಉಸ್ತುವಾರಿ ಸಚಿವ ವಿ. ಸೋಮಣ್ಣ ಸಮ್ಮುಖದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.</p>
ಜೂ.5 ರಂದು ಕಾರ್ಯಕ್ರಮ ನಡೆದಿದ್ದು, ಉಸ್ತುವಾರಿ ಸಚಿವ ವಿ. ಸೋಮಣ್ಣ ಸಮ್ಮುಖದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.
<p>ಔತಣಕೂಟದಲ್ಲಿ ಭಾಗವಹಿಸಿದ ಕೊರೋನಾ ವಾರಿಯರ್ಸ್</p>
ಔತಣಕೂಟದಲ್ಲಿ ಭಾಗವಹಿಸಿದ ಕೊರೋನಾ ವಾರಿಯರ್ಸ್
<p>ಕಾರ್ಯಕ್ರಮ ಆಯೋಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ದೂರು ನೀಡಲಾಗಿದೆ.</p>
ಕಾರ್ಯಕ್ರಮ ಆಯೋಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ದೂರು ನೀಡಲಾಗಿದೆ.
<p>ಕಾರ್ಯಕ್ರಮದಲ್ಲಿ ಸಚಿವ, ಶಾಸಕರು ಸೇರಿ ಹಲವರು ಭಾಗಿಯಾಗಿದ್ದರು. ಪೊಲೀಸ್, ಆರೋಗ್ಯ ಸಿಬ್ಬಂದಿ ಸೇರಿ ವಿವಿಧ ಇಲಾಖೆಯ ನೂರೈವತ್ತಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು, ಕ್ರಮ ಕೈಗೊಳ್ಳದಿದ್ದಲ್ಲಿ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.</p>
ಕಾರ್ಯಕ್ರಮದಲ್ಲಿ ಸಚಿವ, ಶಾಸಕರು ಸೇರಿ ಹಲವರು ಭಾಗಿಯಾಗಿದ್ದರು. ಪೊಲೀಸ್, ಆರೋಗ್ಯ ಸಿಬ್ಬಂದಿ ಸೇರಿ ವಿವಿಧ ಇಲಾಖೆಯ ನೂರೈವತ್ತಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು, ಕ್ರಮ ಕೈಗೊಳ್ಳದಿದ್ದಲ್ಲಿ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
<p>ಜನಪ್ರತಿನಿಧಿಗಳಿಗೊಂದು ನ್ಯಾಯ, ಸಾಮಾನ್ಯ ಜನರಿಗೊಂದು ನ್ಯಾಯ. ಇದನ್ನ ಎಲ್ಲರೂ ಖಂಡಿಸಬೇಕು. ಸರ್ಕಾರದ ನಿಯಮ ಎಲ್ಲರಿಗೂ ಒಂದೇ ಎಂದು ಕೃಷ್ಣಮೂರ್ತಿ ತಿಳಿಸಿದ್ದಾರೆ.</p>
ಜನಪ್ರತಿನಿಧಿಗಳಿಗೊಂದು ನ್ಯಾಯ, ಸಾಮಾನ್ಯ ಜನರಿಗೊಂದು ನ್ಯಾಯ. ಇದನ್ನ ಎಲ್ಲರೂ ಖಂಡಿಸಬೇಕು. ಸರ್ಕಾರದ ನಿಯಮ ಎಲ್ಲರಿಗೂ ಒಂದೇ ಎಂದು ಕೃಷ್ಣಮೂರ್ತಿ ತಿಳಿಸಿದ್ದಾರೆ.