MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • 10 ಅಡಿ ಆಳದಲ್ಲಿ ಗೋಧಿಯ 70 ಮೂಟೆ ಹೂತಿಟ್ಟ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್

10 ಅಡಿ ಆಳದಲ್ಲಿ ಗೋಧಿಯ 70 ಮೂಟೆ ಹೂತಿಟ್ಟ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು, ಸುಮಾರು 70 ಗೋಧಿ ಮೂಟೆಗಳನ್ನು ಶಾಲಾ ಆವರಣದಲ್ಲಿ 10 ಅಡಿ ಆಳದಲ್ಲಿ ಹೂತಿಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಸಾರ್ವಜನಿಕರ ದೂರಿನ ಮೇರೆಗೆ ಜೆಸಿಬಿ ಮೂಲಕ ಭೂಮಿ ಅಗೆದಾಗ ಮೂಟೆಗಳು ಸಿಕ್ಕಿವೆ.

1 Min read
Author : Mahmad Rafik
Published : Apr 02 2026, 12:52 PM IST
Share this Photo Gallery
  • FB
  • TW
  • Linkdin
  • Whatsapp
15
70 ಮೂಟೆ ಗೋಧಿ
Image Credit : Asianet News

70 ಮೂಟೆ ಗೋಧಿ

ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು 10 ಅಡಿ ಆಳದಲ್ಲಿ ಸುಮಾರು ಗೋಧಿಯ 70 ಮೂಟೆ ಹೂತಿಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಆವರಣದಲ್ಲಿ ಗೋಧಿ ಮೂಟೆಗಳನ್ನು ಹೂಳಲಾಗಿದೆ.

25
ಜೆಸಿಬಿ ಮೂಲಕ ಕಾರ್ಯಾಚರಣೆ
Image Credit : Asianet News

ಜೆಸಿಬಿ ಮೂಲಕ ಕಾರ್ಯಾಚರಣೆ

ಇಂದು ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿದಾಗ 10 ಅಡಿ ಆಳದಲ್ಲಿ ಗೋಧಿ ಮೂಟೆಗಳು ಪತ್ತೆಯಾಗಿವೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಹರೀಶ್ ಎಂಬವರ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದೆ. ಒಂದು ವರ್ಷದ ಹಿಂದೆ ಗೋಧಿ ಮೂಟೆಗಳನ್ನು ಹೂಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Related image1
Chikkamagaluru: ಮಕ್ಕಳ ಮೇಲೆ ಪ್ರಿನ್ಸಿಪಾಲ್ ಹಲ್ಲೆ: ಸ್ಥಳಕ್ಕೆ ‌ಪೊಲೀಸರ ಭೇಟಿ, ಪರಿಶೀಲನೆ
Related image2
ಪ್ರಿನ್ಸಿಪಾಲ್ ವಾರ್ನಿಂಗ್ ಬೆನ್ನಲ್ಲೇ 10ನೇ ಕ್ಲಾಸ್ ಎಕ್ಸಾಂಗೆ ವೈಭವ್ ಸೂರ್ಯವಂಶಿ ಚಕ್ಕರ್! ಅಷ್ಟಕ್ಕೂ ಆಗಿದ್ದೇನು?
35
ಹಲವು ಅನುಮಾನ
Image Credit : Asianet News

ಹಲವು ಅನುಮಾನ

ಪ್ರಾಂಶುಪಾಲ ಹರೀಶ್ ಯಾಕೆ ಗೋಧಿ ಮೂಟೆಗಳನ್ನು ಹೂತರು ಎಂಬುದಕ್ಕೆ ನಿಖರ ಉತ್ತರ ಲಭ್ಯವಾಗಿಲ್ಲ. ರಹಸ್ಯವಾಗಿ ಸಂಗ್ರಹಿಸಿದ್ದ ಗೋಧಿ ಮೂಟೆ ಮಾರಾಟವಾಗದ ಹಿನ್ನೆಲೆ ಅಂತಿಮವಾಗಿ ಹೂತಿರಬಹುದು ಎಂಬ ಅನುಮಾನಗಳು ಮೂಡಿವೆ.

45
ಹಾರಿಕೆ ಉತ್ತರ
Image Credit : Asianet News

ಹಾರಿಕೆ ಉತ್ತರ

ವಸತಿ ಶಾಲೆಯ ಸಿಬ್ಬಂದಿ ಗೋಧಿ ಹಾಳಾಗಿದ್ದರಿಂದ ಹೂಳಲಾಗಿದೆ ಎಂಬ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಒಂದು ವೇಳೆ ಗೋಧಿ ಹಾಳಾಗಿದ್ರೆ ಸರ್ಕಾರಕ್ಕೆ ಹಿಂದಿರುಗಿಸಬೇಕಿತ್ತು. ಸೇವನೆಗೆ ಯೋಗ್ಯವಲ್ಲದ ಗೋಧಿ ಆಗಿದ್ರೆ ಆಹಾರ ಇಲಾಖೆ ಸಿಬ್ಬಂದಿ ಗಮನಕ್ಕೆ ತರಬೇಕಿತ್ತು. ಆದ್ರೆ ಈ ಯಾವ ಪ್ರಕ್ರಿಯೆ ನಡೆಯದೇ ಗೋಧಿ ಹೂತಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬಕೆಟ್ ನೀರಲ್ಲಿ ಮುಳುಗಿ ಸತ್ತ 11 ತಿಂಗಳ ಮಗು; ಪತ್ರ ಬರೆದಿಟ್ಟು ನೇಣಿಗೆ ಶರಣಾದ ಟೆಕ್ಕಿ ತಾಯಿ

55
ತನಿಖೆಗೆ ಆಗ್ರಹ
Image Credit : Asianet News

ತನಿಖೆಗೆ ಆಗ್ರಹ

ಸಾರ್ವಜನಿಕರ ದೂರಿನಡಿ ಅಧಿಕಾರಿಗಳು ಭೂಮಿ ಅಗೆದಾಗ ಅಪಾರ ಪ್ರಮಾಣದ ಗೋಧಿ ಮೂಟೆಗಳು ಪತ್ತೆಯಾಗಿವೆ. 2025ರ ಬೇಸಿಗೆ ಸಂದರ್ಭದಲ್ಲಿ ಗೋಧಿ ಹೂತಿರುವ ಅನುಮಾನ ಮೂಡಿದ್ದು, ವಸತಿ ಶಾಲೆಯ ಮಕ್ಕಳಿಗೆ ಸರಿಯಾಗಿ ಆಹಾರ ವಿತರಣೆ ಮಾಡಿಲ್ಲವಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಸಂಬಂಧ ತನಿಖೆ ನಡೆಯಬೇಕು ಎಂಬ ಆಗ್ರಹ ಕೇಳಿ ಬಂದಿವೆ.

ಇದನ್ನೂ ಓದಿ: ಖರ್ಚಿಗೆ ಒಂದಿಷ್ಟು ಕೊಡಿ? ನಾಚಿಕೆ ಬಿಟ್ಟು ರೈತನ ಬಳಿ ಲಂಚ ಕೇಳಿದ ಅರಣ್ಯ ಇಲಾಖೆ ಸಿಬ್ಬಂದಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಚಿಕ್ಕಮಗಳೂರು
ಕರ್ನಾಟಕ ಸುದ್ದಿ
ಹಾಸ್ಟೆಲ್

Latest Videos
Recommended Stories
Recommended image1
ನಾನು ಸಿಎಂ ಆದರೆ ಯೋಗಿ ಸ್ಟೈಲ್ ಆಡಳಿತ, ಮುಸ್ಲಿಮರ ಬಗ್ಗೆ ಯತ್ನಾಳ್ ಹೊಸ ರಾಜಕೀಯ ಬಾಂಬ್!
Recommended image2
Upendra Prajaakeeya party app: 'ನಾನು ಸತ್ಮೇಲಾದ್ರೂ ಜನರು ಬದಲಾಗಲಿ..' ಮತದಾರರ ಬಗ್ಗೆ ಉಪೇಂದ್ರ ಎಮೋಷನ್ ಮಾತು
Recommended image3
ಬೆಳ್ಳಂಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್!
Related Stories
Recommended image1
Chikkamagaluru: ಮಕ್ಕಳ ಮೇಲೆ ಪ್ರಿನ್ಸಿಪಾಲ್ ಹಲ್ಲೆ: ಸ್ಥಳಕ್ಕೆ ‌ಪೊಲೀಸರ ಭೇಟಿ, ಪರಿಶೀಲನೆ
Recommended image2
ಪ್ರಿನ್ಸಿಪಾಲ್ ವಾರ್ನಿಂಗ್ ಬೆನ್ನಲ್ಲೇ 10ನೇ ಕ್ಲಾಸ್ ಎಕ್ಸಾಂಗೆ ವೈಭವ್ ಸೂರ್ಯವಂಶಿ ಚಕ್ಕರ್! ಅಷ್ಟಕ್ಕೂ ಆಗಿದ್ದೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved