MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಒಂದೆಡೆ ವ್ಯಾಲೆಂಟೈನ್ ಡೇ ಸಂಭ್ರಮ, ಮತ್ತೊಂದೆಡೆ ನಮ್ಮ ಬೆಂಗ್ಳೂರು ಕೆರೆ ಸಂರಕ್ಷಣೆಗೆ ದಿಟ್ಟ ಕ್ರಮ

ಒಂದೆಡೆ ವ್ಯಾಲೆಂಟೈನ್ ಡೇ ಸಂಭ್ರಮ, ಮತ್ತೊಂದೆಡೆ ನಮ್ಮ ಬೆಂಗ್ಳೂರು ಕೆರೆ ಸಂರಕ್ಷಣೆಗೆ ದಿಟ್ಟ ಕ್ರಮ

ರಾಜಧಾನಿ ಬೆಂಗಳೂರಿನ ಸೌಂದರ್ಯ ಹಾಗೂ ವಾತಾವರಣಕ್ಕೆ ಕಾರಣವಾಗಿದ್ದ ಕೆರೆಗಳು ಇಂದು ಬಹುತೇಕರಿಗೆ ಮರೆತುಹೋಗಿವೆ. ಇದೀಗ ಅವುಗಳನ್ನ ಹಿಂದಿನ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸಲು 'ಕೆರೆ ಹಬ್ಬ' ಆಚರಿಸುವ ಮೂಲಕ ನಮ್ಮ ಬೆಂಗಳೂರು ಪೌಂಡೇಶನ್ ಮಹತ್ವದ ಹೆಜ್ಜೆ ಇಟ್ಟಿದೆ. ಅದರಂತೆ  ಶುಕ್ರವಾರ ಆಯೋಜಿಸಲಾಗಿದ್ದ ಜೋಗಿ ಕೆರೆ ಹಬ್ಬದಲ್ಲಿ ಚಿಣ್ಣರು ಪಾಲ್ಗೊಂಡು ಕೆರೆ ಬಗ್ಗೆ ತಿಳಿದುಕೊಂಡರು.

1 Min read
Author : Suvarna News
Published : Feb 14 2020, 05:02 PM IST
Share this Photo Gallery
  • FB
  • TW
  • Linkdin
  • Whatsapp
112
ಶಾಲಾ ಕಾಲೇಜು ಮಕ್ಕಳನ್ನು ಕೆರೆ ಆವರಣಕ್ಕೆ ಕರೆಸಿ ಅದರ ಇತಿಹಾಸದ ಕುರಿತು ಅರಿವು ಮೂಡಿಸಿ ಆಹ್ಲಾದಕರ ಚಟುವಟಿಕೆಗಳನ್ನು ನಡೆಸುವ ಮಕ್ಕಳ ಕೆರೆ ಹಬ್ಬವನ್ನು ನಮ್ಮ ಬೆಂಗಳೂರು ಪ್ರತಿಷ್ಠಾನ ಹಮ್ಮಿಕೊಂಡಿದೆ.

ಶಾಲಾ ಕಾಲೇಜು ಮಕ್ಕಳನ್ನು ಕೆರೆ ಆವರಣಕ್ಕೆ ಕರೆಸಿ ಅದರ ಇತಿಹಾಸದ ಕುರಿತು ಅರಿವು ಮೂಡಿಸಿ ಆಹ್ಲಾದಕರ ಚಟುವಟಿಕೆಗಳನ್ನು ನಡೆಸುವ ಮಕ್ಕಳ ಕೆರೆ ಹಬ್ಬವನ್ನು ನಮ್ಮ ಬೆಂಗಳೂರು ಪ್ರತಿಷ್ಠಾನ ಹಮ್ಮಿಕೊಂಡಿದೆ.

ಶಾಲಾ ಕಾಲೇಜು ಮಕ್ಕಳನ್ನು ಕೆರೆ ಆವರಣಕ್ಕೆ ಕರೆಸಿ ಅದರ ಇತಿಹಾಸದ ಕುರಿತು ಅರಿವು ಮೂಡಿಸಿ ಆಹ್ಲಾದಕರ ಚಟುವಟಿಕೆಗಳನ್ನು ನಡೆಸುವ ಮಕ್ಕಳ ಕೆರೆ ಹಬ್ಬವನ್ನು ನಮ್ಮ ಬೆಂಗಳೂರು ಪ್ರತಿಷ್ಠಾನ ಹಮ್ಮಿಕೊಂಡಿದೆ.
212
ಇದಕ್ಕಾಗಿ ಗುರುತಿಸಲಾದ ಕೆರೆಗಳಲ್ಲಿ ಮೊದಲನೆಯದಾಗಿ ಜೋಗಿ ಕೆರೆಯಲ್ಲಿ ಮಕ್ಕಳ ಕೆರೆ ಹಬ್ಬ ನಡೆಯಿತು.

ಇದಕ್ಕಾಗಿ ಗುರುತಿಸಲಾದ ಕೆರೆಗಳಲ್ಲಿ ಮೊದಲನೆಯದಾಗಿ ಜೋಗಿ ಕೆರೆಯಲ್ಲಿ ಮಕ್ಕಳ ಕೆರೆ ಹಬ್ಬ ನಡೆಯಿತು.

ಇದಕ್ಕಾಗಿ ಗುರುತಿಸಲಾದ ಕೆರೆಗಳಲ್ಲಿ ಮೊದಲನೆಯದಾಗಿ ಜೋಗಿ ಕೆರೆಯಲ್ಲಿ ಮಕ್ಕಳ ಕೆರೆ ಹಬ್ಬ ನಡೆಯಿತು.
312
ರೆಯ ಸುತ್ತ ನಡಿಗೆ, ಚಿತ್ರಕಲೆ ಸ್ಪರ್ಧೆ, ಸಸಿ ನೆಡುವುದು, ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ ಇತ್ಯಾದಿ ಚಟುವಟಿಕೆಗಳನ್ನು ಆಯೋಜಿಸಿ ಆ ಕೆರೆಯ ಬಗ್ಗೆ ಅರಿವು ಮೂಡಿಸಲಾಯ್ತು.

ರೆಯ ಸುತ್ತ ನಡಿಗೆ, ಚಿತ್ರಕಲೆ ಸ್ಪರ್ಧೆ, ಸಸಿ ನೆಡುವುದು, ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ ಇತ್ಯಾದಿ ಚಟುವಟಿಕೆಗಳನ್ನು ಆಯೋಜಿಸಿ ಆ ಕೆರೆಯ ಬಗ್ಗೆ ಅರಿವು ಮೂಡಿಸಲಾಯ್ತು.

ರೆಯ ಸುತ್ತ ನಡಿಗೆ, ಚಿತ್ರಕಲೆ ಸ್ಪರ್ಧೆ, ಸಸಿ ನೆಡುವುದು, ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ ಇತ್ಯಾದಿ ಚಟುವಟಿಕೆಗಳನ್ನು ಆಯೋಜಿಸಿ ಆ ಕೆರೆಯ ಬಗ್ಗೆ ಅರಿವು ಮೂಡಿಸಲಾಯ್ತು.
412
ಜೋಗಿ ಕೆರೆ ಹಬ್ಬದಲ್ಲಿ ಚಿತ್ರಕಲೆ ಬಿಡುಸುತ್ತಿರುವ ಮಕ್ಕಳು

ಜೋಗಿ ಕೆರೆ ಹಬ್ಬದಲ್ಲಿ ಚಿತ್ರಕಲೆ ಬಿಡುಸುತ್ತಿರುವ ಮಕ್ಕಳು

ಜೋಗಿ ಕೆರೆ ಹಬ್ಬದಲ್ಲಿ ಚಿತ್ರಕಲೆ ಬಿಡುಸುತ್ತಿರುವ ಮಕ್ಕಳು
512
ಜೋಗಿ ಕೆರೆ ಹಬ್ಬದಲ್ಲಿ ಮಕ್ಕಳು ಬಿಡಿಸಿರುವ ಚಿತ್ರಗಳ ನೋಟ

ಜೋಗಿ ಕೆರೆ ಹಬ್ಬದಲ್ಲಿ ಮಕ್ಕಳು ಬಿಡಿಸಿರುವ ಚಿತ್ರಗಳ ನೋಟ

ಜೋಗಿ ಕೆರೆ ಹಬ್ಬದಲ್ಲಿ ಮಕ್ಕಳು ಬಿಡಿಸಿರುವ ಚಿತ್ರಗಳ ನೋಟ
612
ನಗರದಲ್ಲಿ ಹಲವು ಕೆರೆಗಳು ಅಸ್ತಿತ್ವಕ್ಕೇ ಹೋರಾಟ ಮಾಡುತ್ತಿವೆ. ಕೆಲವುಗಳ ಅಸ್ತಿತ್ವವೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೆರೆಗೊಂದು ಹಬ್ಬ ಮಾಡಿ ಹಿಂದಿನ ಸಂಸ್ಕೃತಿಯನ್ನು ತಿಳಿಸಿಕೊಡುವ ಜೊತೆಗೆ, ಮಕ್ಕಳನ್ನು ಜೊತೆಗೂಡಿಸಿಕೊಂಡು ಅವರಿಗೆ ಪರಿಸರ, ಕೆರೆಯ ಮಹತ್ವ ತಿಳಿಸಿಕೊಡುವುದು

ನಗರದಲ್ಲಿ ಹಲವು ಕೆರೆಗಳು ಅಸ್ತಿತ್ವಕ್ಕೇ ಹೋರಾಟ ಮಾಡುತ್ತಿವೆ. ಕೆಲವುಗಳ ಅಸ್ತಿತ್ವವೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೆರೆಗೊಂದು ಹಬ್ಬ ಮಾಡಿ ಹಿಂದಿನ ಸಂಸ್ಕೃತಿಯನ್ನು ತಿಳಿಸಿಕೊಡುವ ಜೊತೆಗೆ, ಮಕ್ಕಳನ್ನು ಜೊತೆಗೂಡಿಸಿಕೊಂಡು ಅವರಿಗೆ ಪರಿಸರ, ಕೆರೆಯ ಮಹತ್ವ ತಿಳಿಸಿಕೊಡುವುದು

ನಗರದಲ್ಲಿ ಹಲವು ಕೆರೆಗಳು ಅಸ್ತಿತ್ವಕ್ಕೇ ಹೋರಾಟ ಮಾಡುತ್ತಿವೆ. ಕೆಲವುಗಳ ಅಸ್ತಿತ್ವವೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೆರೆಗೊಂದು ಹಬ್ಬ ಮಾಡಿ ಹಿಂದಿನ ಸಂಸ್ಕೃತಿಯನ್ನು ತಿಳಿಸಿಕೊಡುವ ಜೊತೆಗೆ, ಮಕ್ಕಳನ್ನು ಜೊತೆಗೂಡಿಸಿಕೊಂಡು ಅವರಿಗೆ ಪರಿಸರ, ಕೆರೆಯ ಮಹತ್ವ ತಿಳಿಸಿಕೊಡುವುದು
712
ಶುಕ್ರವಾರ ಆಯೋಜಿಸಲಾಗಿದ್ದ ಜೋಗಿ ಕೆರೆ ಹಬ್ಬದಲ್ಲಿ ಚಿಣ್ಣರು ಪಾಲ್ಗೊಂಡಿರುವುದು.

ಶುಕ್ರವಾರ ಆಯೋಜಿಸಲಾಗಿದ್ದ ಜೋಗಿ ಕೆರೆ ಹಬ್ಬದಲ್ಲಿ ಚಿಣ್ಣರು ಪಾಲ್ಗೊಂಡಿರುವುದು.

ಶುಕ್ರವಾರ ಆಯೋಜಿಸಲಾಗಿದ್ದ ಜೋಗಿ ಕೆರೆ ಹಬ್ಬದಲ್ಲಿ ಚಿಣ್ಣರು ಪಾಲ್ಗೊಂಡಿರುವುದು.
812
ಕೆರೆಗಳ ಸ್ವಚ್ಛತೆ ಹಾಗೂ ಅದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಮಹತ್ವದ ಕಾರ್ಯ ಇದಾಗಿದ್ದು, ಮತ್ತಷ್ಟು ನಾಗರಿಕರಿಗೆ, ಸಂಘ-ಸಂಸ್ಥೆಗಳಿಗೆ ಇದು ಮಾದರಿ ಆಗಬೇಕು ಎಂಬುದೇ ಇದರ ಉದ್ದೇಶವಾಗಿದೆ.

ಕೆರೆಗಳ ಸ್ವಚ್ಛತೆ ಹಾಗೂ ಅದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಮಹತ್ವದ ಕಾರ್ಯ ಇದಾಗಿದ್ದು, ಮತ್ತಷ್ಟು ನಾಗರಿಕರಿಗೆ, ಸಂಘ-ಸಂಸ್ಥೆಗಳಿಗೆ ಇದು ಮಾದರಿ ಆಗಬೇಕು ಎಂಬುದೇ ಇದರ ಉದ್ದೇಶವಾಗಿದೆ.

ಕೆರೆಗಳ ಸ್ವಚ್ಛತೆ ಹಾಗೂ ಅದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಮಹತ್ವದ ಕಾರ್ಯ ಇದಾಗಿದ್ದು, ಮತ್ತಷ್ಟು ನಾಗರಿಕರಿಗೆ, ಸಂಘ-ಸಂಸ್ಥೆಗಳಿಗೆ ಇದು ಮಾದರಿ ಆಗಬೇಕು ಎಂಬುದೇ ಇದರ ಉದ್ದೇಶವಾಗಿದೆ.
912
ಶಾಲಾ ಮಕ್ಕಳನ್ನು ಕೆರೆ ಆವರಣಕ್ಕೆ ಕರೆಸಿ ಅದರ ಇತಿಹಾಸದ ಕುರಿತು ಅರಿವು ಮೂಡಿಸುತ್ತಿರುವುದು.

ಶಾಲಾ ಮಕ್ಕಳನ್ನು ಕೆರೆ ಆವರಣಕ್ಕೆ ಕರೆಸಿ ಅದರ ಇತಿಹಾಸದ ಕುರಿತು ಅರಿವು ಮೂಡಿಸುತ್ತಿರುವುದು.

ಶಾಲಾ ಮಕ್ಕಳನ್ನು ಕೆರೆ ಆವರಣಕ್ಕೆ ಕರೆಸಿ ಅದರ ಇತಿಹಾಸದ ಕುರಿತು ಅರಿವು ಮೂಡಿಸುತ್ತಿರುವುದು.
1012
ಈ ವರ್ಷದ ಮೊದಲ ಮಕ್ಕಳ ಕೆರೆ ಹಬ್ಬಕ್ಕಾಗಿ ಪ್ರತಿಷ್ಠಾನ ಶಾಲೆ, ಕಾಲೇಜುಗಳು ಮತ್ತು ಸ್ಥಳೀಯ ಸರಕಾರಿ ಸಂಸ್ಥೆಯೊಂದಿಗೆ ಕೈ ಜೋಡಿಸಿದೆ.

ಈ ವರ್ಷದ ಮೊದಲ ಮಕ್ಕಳ ಕೆರೆ ಹಬ್ಬಕ್ಕಾಗಿ ಪ್ರತಿಷ್ಠಾನ ಶಾಲೆ, ಕಾಲೇಜುಗಳು ಮತ್ತು ಸ್ಥಳೀಯ ಸರಕಾರಿ ಸಂಸ್ಥೆಯೊಂದಿಗೆ ಕೈ ಜೋಡಿಸಿದೆ.

ಈ ವರ್ಷದ ಮೊದಲ ಮಕ್ಕಳ ಕೆರೆ ಹಬ್ಬಕ್ಕಾಗಿ ಪ್ರತಿಷ್ಠಾನ ಶಾಲೆ, ಕಾಲೇಜುಗಳು ಮತ್ತು ಸ್ಥಳೀಯ ಸರಕಾರಿ ಸಂಸ್ಥೆಯೊಂದಿಗೆ ಕೈ ಜೋಡಿಸಿದೆ.
1112
ಕೆರೆಯ ಸುತ್ತ ನಡಿಗೆ, ಚಿತ್ರಕಲೆ ಸ್ಪರ್ಧೆ, ಸಸಿ ನೆಡುವುದು, ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ ಇತ್ಯಾದಿ ಚಟುವಟಿಕೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯ್ತು.

ಕೆರೆಯ ಸುತ್ತ ನಡಿಗೆ, ಚಿತ್ರಕಲೆ ಸ್ಪರ್ಧೆ, ಸಸಿ ನೆಡುವುದು, ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ ಇತ್ಯಾದಿ ಚಟುವಟಿಕೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯ್ತು.

ಕೆರೆಯ ಸುತ್ತ ನಡಿಗೆ, ಚಿತ್ರಕಲೆ ಸ್ಪರ್ಧೆ, ಸಸಿ ನೆಡುವುದು, ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ ಇತ್ಯಾದಿ ಚಟುವಟಿಕೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯ್ತು.
1212
ಮಕ್ಕಳಿಗೆ ಕೆರೆ ಸಂರಕ್ಷಣೆ ಬಗ್ಗೆ ತಿಳುವಳಿಕೆ ಮೂಡಿಸುತ್ತಿರುವುದು

ಮಕ್ಕಳಿಗೆ ಕೆರೆ ಸಂರಕ್ಷಣೆ ಬಗ್ಗೆ ತಿಳುವಳಿಕೆ ಮೂಡಿಸುತ್ತಿರುವುದು

ಮಕ್ಕಳಿಗೆ ಕೆರೆ ಸಂರಕ್ಷಣೆ ಬಗ್ಗೆ ತಿಳುವಳಿಕೆ ಮೂಡಿಸುತ್ತಿರುವುದು

About the Author

SN
Suvarna News

Latest Videos
Recommended Stories
Recommended image1
ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ರೈಲ್ವೆ ಹಳಿ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್
Recommended image2
ಮದ್ದೂರು ನಗರಸಭೆಗೆ ಗ್ರಾಮಗಳ ವಿಲೀನಕ್ಕೆ ಹೆಚ್.ಡಿ.ಕುಮಾರಸ್ವಾಮಿ ವಿರೋಧ: 4 ಗ್ರಾ.ಪಂ. ಹೊರಗಿಡಲು ಸರ್ಕಾರಕ್ಕ ಪತ್ರ!
Recommended image3
ಮನೆಯಲ್ಲೊಬ್ಬ, ಮನದಲ್ಲೊಬ್ಬ.. ಸ್ಯಾಂಡಲ್‌ವುಡ್ ನಟಿಯ ತ್ರಿಕೋನ ಪ್ರೇಮಕಥೆ: ಬೆತ್ತಲಾಗಿ ಕುಳಿತವನ ಹಿಂಭಾಗಕ್ಕೆ ಚಾಕು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved