ಸೈಕಲ್ ಏರಿ ಬಂದ ಲೇಡಿ ಸಿಂಗಂ: ವ್ಯಾಪಾರಿಗಳಿಗೆ ಖಡಕ್ ವಾರ್ನಿಂಗ್
ಚಿತ್ರದುರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು ಈ ಹಿಂದೆ ತಮ್ಮ ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿ ಸ್ವತಃ ಎಸ್ಪಿಯವರೇ ಕೀಟನಾಶಕ ಸಿಂಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಮತ್ತೊಂದು ಸಮಾಜಮುಖಿ ಕೆಲಸ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
16

<p>ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ರೌಂಡ್ಸ್.</p>
ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ರೌಂಡ್ಸ್.
26
<p>ಕೆಲವೆಡೆ ದಿಢೀರನೇ ಭೇಟಿ ನೀಡಿ ಶಾಕ್ ನೀಡಿದ ಎಸ್ಪಿ ರಾಧಿಕಾ.</p>
ಕೆಲವೆಡೆ ದಿಢೀರನೇ ಭೇಟಿ ನೀಡಿ ಶಾಕ್ ನೀಡಿದ ಎಸ್ಪಿ ರಾಧಿಕಾ.
36
<p>ವ್ಯಾಪಾರಿಗಳಿಗೆ ಸಾಮಾಜಿಕ ಅಂತರ ಕಾಪಾಡುವಂತೆ ವಾರ್ನಿಂಗ್.</p>
ವ್ಯಾಪಾರಿಗಳಿಗೆ ಸಾಮಾಜಿಕ ಅಂತರ ಕಾಪಾಡುವಂತೆ ವಾರ್ನಿಂಗ್.
46
<p>ಜನಸಾಮಾನ್ಯರಿಗೆ ಲಾಕ್ ಡೌನ್ ನಿಯಮ ಸಡಿಲಿಕೆ ಬಗ್ಗೆ ಪಾಠ.</p>
ಜನಸಾಮಾನ್ಯರಿಗೆ ಲಾಕ್ ಡೌನ್ ನಿಯಮ ಸಡಿಲಿಕೆ ಬಗ್ಗೆ ಪಾಠ.
56
<p>ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕ್ಲಾಸ್.</p>
ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕ್ಲಾಸ್.
66
<p>ಚಿತ್ರದುರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು ಈ ಹಿಂದೆ ತಮ್ಮ ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿ ಸ್ವತಃ ಎಸ್ಪಿಯವರೇ ಕೀಟನಾಶಕ ಸಿಂಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಸೈಕಲ್ ಜಾಥಾ ಮೂಲಕ ಕೊರೋನಾ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ</p>
ಚಿತ್ರದುರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು ಈ ಹಿಂದೆ ತಮ್ಮ ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿ ಸ್ವತಃ ಎಸ್ಪಿಯವರೇ ಕೀಟನಾಶಕ ಸಿಂಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಸೈಕಲ್ ಜಾಥಾ ಮೂಲಕ ಕೊರೋನಾ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ
Latest Videos