MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಲಾಕ್‌ಡೌನ್‌ ಎಫೆಕ್ಟ್: ಸಂಕಷ್ಟದಲ್ಲಿರುವವರಿಗೆ ಸಿಎಂ ಸ್ಪಂದನೆ, ವಿಶೇಷ ಪ್ಯಾಕೇಜ್‌ ಘೋಷಣೆ

ಲಾಕ್‌ಡೌನ್‌ ಎಫೆಕ್ಟ್: ಸಂಕಷ್ಟದಲ್ಲಿರುವವರಿಗೆ ಸಿಎಂ ಸ್ಪಂದನೆ, ವಿಶೇಷ ಪ್ಯಾಕೇಜ್‌ ಘೋಷಣೆ

ಬೆಂಗಳೂರು(ಮೇ.06): ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಲಾಕ್‌ಡೌನ್‌ ಘೋಷಣೆಯಾಗಿದೆ. ಹೀಗಾಗಿ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಆಯ್ದ ಕ್ಷೇತ್ರಕ್ಕೆ ಸಹಾಯಧನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್‌ನಲ್ಲಿ ಆಟೋ ರಿಕ್ಷಾ, ಕ್ಷೌರಿಕರಿಗೆ, ಹೂವು, ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ನೆರವು ನೀಡಿದ್ದಾರೆ.  

1 Min read
Suvarna News | Asianet News
Published : May 06 2020, 02:10 PM IST| Updated : May 06 2020, 02:16 PM IST
Share this Photo Gallery
  • FB
  • TW
  • Linkdin
  • Whatsapp
18
<p>ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಫಿಕ್ಸೆಡ್‌ ಜಾರ್ಜ್‌ ಜೂನ್‌ 22 ರವರೆಗೆ ಮನ್ನಾ&nbsp;</p>

<p>ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಫಿಕ್ಸೆಡ್‌ ಜಾರ್ಜ್‌ ಜೂನ್‌ 22 ರವರೆಗೆ ಮನ್ನಾ&nbsp;</p>

ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಫಿಕ್ಸೆಡ್‌ ಜಾರ್ಜ್‌ ಜೂನ್‌ 22 ರವರೆಗೆ ಮನ್ನಾ 

28
<p>60 ಸಾವಿರ ಮಡಿವಾಳರಿಗೆ 5 &nbsp;ಸಾವಿರ ರೂ. ಪರಿಹಾರ&nbsp;</p>

<p>60 ಸಾವಿರ ಮಡಿವಾಳರಿಗೆ 5 &nbsp;ಸಾವಿರ ರೂ. ಪರಿಹಾರ&nbsp;</p>

60 ಸಾವಿರ ಮಡಿವಾಳರಿಗೆ 5  ಸಾವಿರ ರೂ. ಪರಿಹಾರ 

38
<p>ಹೂವು ಬೆಳೆದು ನಷ್ಟಕ್ಕೀಡಾದ ರೈತರಿಗೆ ಗರಿಷ್ಠ ಒಂದು ಹೆಕ್ಟರ್‌ಗೆ 25 ಸಾವಿರ ರೂ.ಪರಿಹಾರ&nbsp;</p>

<p>ಹೂವು ಬೆಳೆದು ನಷ್ಟಕ್ಕೀಡಾದ ರೈತರಿಗೆ ಗರಿಷ್ಠ ಒಂದು ಹೆಕ್ಟರ್‌ಗೆ 25 ಸಾವಿರ ರೂ.ಪರಿಹಾರ&nbsp;</p>

ಹೂವು ಬೆಳೆದು ನಷ್ಟಕ್ಕೀಡಾದ ರೈತರಿಗೆ ಗರಿಷ್ಠ ಒಂದು ಹೆಕ್ಟರ್‌ಗೆ 25 ಸಾವಿರ ರೂ.ಪರಿಹಾರ 

48
<p>ರಾಜ್ಯದ 7.75 ಲಕ್ಷ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ.ಪರಿಹಾರ &nbsp;</p>

<p>ರಾಜ್ಯದ 7.75 ಲಕ್ಷ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ.ಪರಿಹಾರ &nbsp;</p>

ರಾಜ್ಯದ 7.75 ಲಕ್ಷ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ.ಪರಿಹಾರ  

58
<p>ಮುಂಗಡ ವಿದ್ಯುತ್‌ ಬಿಲ್‌ ಪಾವತಿಸುವ ಗ್ರಾಹಕರಿಗೆ ಶೇ.1 ರಷ್ಟು ರಿಯಾಯ್ತಿ</p>

<p>ಮುಂಗಡ ವಿದ್ಯುತ್‌ ಬಿಲ್‌ ಪಾವತಿಸುವ ಗ್ರಾಹಕರಿಗೆ ಶೇ.1 ರಷ್ಟು ರಿಯಾಯ್ತಿ</p>

ಮುಂಗಡ ವಿದ್ಯುತ್‌ ಬಿಲ್‌ ಪಾವತಿಸುವ ಗ್ರಾಹಕರಿಗೆ ಶೇ.1 ರಷ್ಟು ರಿಯಾಯ್ತಿ

68
<p>ಸಂಕಷ್ಟದಲ್ಲಿರುವ ನೇಕಾರರಿಗೆ 1 ಲಕ್ಷ ರೂ. ಸಾಲ ಮರು ಪಾವತಿ, 54 ಸಾವಿರ ಕೈಮಗ್ಗ ನೇಕಾರರ ಖಾತೆ ಪ್ರತಿ ವರ್ಷ 2 ಸಾವಿರ ರೂ.ಜಮಾ&nbsp;</p>

<p>ಸಂಕಷ್ಟದಲ್ಲಿರುವ ನೇಕಾರರಿಗೆ 1 ಲಕ್ಷ ರೂ. ಸಾಲ ಮರು ಪಾವತಿ, 54 ಸಾವಿರ ಕೈಮಗ್ಗ ನೇಕಾರರ ಖಾತೆ ಪ್ರತಿ ವರ್ಷ 2 ಸಾವಿರ ರೂ.ಜಮಾ&nbsp;</p>

ಸಂಕಷ್ಟದಲ್ಲಿರುವ ನೇಕಾರರಿಗೆ 1 ಲಕ್ಷ ರೂ. ಸಾಲ ಮರು ಪಾವತಿ, 54 ಸಾವಿರ ಕೈಮಗ್ಗ ನೇಕಾರರ ಖಾತೆ ಪ್ರತಿ ವರ್ಷ 2 ಸಾವಿರ ರೂ.ಜಮಾ 

78
<p>ರಾಜ್ಯದ 15.8 ಲಕ್ಷ ಕಟ್ಟದ ಕಾರ್ಮಿಕರ ಸಹಾಯಧನ ಐದು ಸಾವಿರಕ್ಕೆ ಏರಿಕೆ&nbsp;</p>

<p>ರಾಜ್ಯದ 15.8 ಲಕ್ಷ ಕಟ್ಟದ ಕಾರ್ಮಿಕರ ಸಹಾಯಧನ ಐದು ಸಾವಿರಕ್ಕೆ ಏರಿಕೆ&nbsp;</p>

ರಾಜ್ಯದ 15.8 ಲಕ್ಷ ಕಟ್ಟದ ಕಾರ್ಮಿಕರ ಸಹಾಯಧನ ಐದು ಸಾವಿರಕ್ಕೆ ಏರಿಕೆ 

88
<p>ರಾಜ್ಯದ 2.30 ಲಕ್ಷ ಕ್ಷೌರಿಕರಿಗೆ ಐದು ಸಾವಿರ ರೂ. ಪರಿಹಾರ&nbsp;</p>

<p>ರಾಜ್ಯದ 2.30 ಲಕ್ಷ ಕ್ಷೌರಿಕರಿಗೆ ಐದು ಸಾವಿರ ರೂ. ಪರಿಹಾರ&nbsp;</p>

ರಾಜ್ಯದ 2.30 ಲಕ್ಷ ಕ್ಷೌರಿಕರಿಗೆ ಐದು ಸಾವಿರ ರೂ. ಪರಿಹಾರ 

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved