MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಸ್ಕಿ ಉಪಚುನಾವಣಾ ಅಖಾಡ: ದಲಿತರ ಮನೆಯಲ್ಲಿ ಸಿಎಂ ಉಪಹಾರ

ಮಸ್ಕಿ ಉಪಚುನಾವಣಾ ಅಖಾಡ: ದಲಿತರ ಮನೆಯಲ್ಲಿ ಸಿಎಂ ಉಪಹಾರ

ರಾಯಚೂರು(ಏ.10): ಉಪಚುನಾವಣೆ ನಿಮಿತ್ತ ಎರಡು ದಿನಗಳ ಕಾಲ ಪ್ರಚಾರಕ್ಕಾಗಿ ಪಟ್ಟಣಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಸ್ಕಿಯ ಅಂಬೇಡ್ಕರ್‌ ನಗರದ ಪರಿಶಿಷ್ಟ ಜಾತಿಯ ಖಾಸಿಂ ಮುರಾರಿ ಅವರ ಮನೆಯಲ್ಲಿ ಉಪಹಾರ ಸೇವಿಸಿ ಕೆಲಹೊತ್ತು ಸಮಯ ಕಳೆದಿದ್ದಾರೆ.

1 Min read
Kannadaprabha News | Asianet News
Published : Apr 10 2021, 12:27 PM IST| Updated : Apr 10 2021, 01:44 PM IST
Share this Photo Gallery
  • FB
  • TW
  • Linkdin
  • Whatsapp
14
<p>ಮನೆಗೆ ಸಿಎಂ ಆಗಮಿಸುತ್ತಿದ್ದಂತೆ ಬಾಜಾ ಭಜಂತ್ರಿ ಸಮೇತ ಯುವತಿಯರು ಆರತಿ ಬೆಳಗಿ ಸ್ವಾಗತ</p>

<p>ಮನೆಗೆ ಸಿಎಂ ಆಗಮಿಸುತ್ತಿದ್ದಂತೆ ಬಾಜಾ ಭಜಂತ್ರಿ ಸಮೇತ ಯುವತಿಯರು ಆರತಿ ಬೆಳಗಿ ಸ್ವಾಗತ</p>

ಮನೆಗೆ ಸಿಎಂ ಆಗಮಿಸುತ್ತಿದ್ದಂತೆ ಬಾಜಾ ಭಜಂತ್ರಿ ಸಮೇತ ಯುವತಿಯರು ಆರತಿ ಬೆಳಗಿ ಸ್ವಾಗತ

24
<p>ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ಎರಡೂ ಕೈಗಳನ್ನು ಸ್ಯಾನಿಟೈಸರ್‌ ಮಾಡಿಕೊಂಡ ಸಿಎಂ ಯಡಿಯೂರಪ್ಪ</p>

<p>ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ಎರಡೂ ಕೈಗಳನ್ನು ಸ್ಯಾನಿಟೈಸರ್‌ ಮಾಡಿಕೊಂಡ ಸಿಎಂ ಯಡಿಯೂರಪ್ಪ</p>

ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ಎರಡೂ ಕೈಗಳನ್ನು ಸ್ಯಾನಿಟೈಸರ್‌ ಮಾಡಿಕೊಂಡ ಸಿಎಂ ಯಡಿಯೂರಪ್ಪ

34
<p>ಸಿಎಂಗೆ ಮಂಡಾಳ ಚುಡ್ವಾ, ಅವಲಕ್ಕಿ, ಉಪ್ಪಿಟ್ಟು, ಸಿರಾ ಹಾಗೂ ಚಹಾ ವ್ಯವಸ್ಥೆ ಮಾಡಿದ್ದರು. ಚುಡ್ವಾ ಮತ್ತು ಉಪ್ಪಿಟ್ಟನ್ನು ನಾಲ್ಕು ತುತ್ತು ತಿಂದು ಉಪಹಾರ ಮುಗಿಸಿದ ಸಿಎಂ, ಚಹಾ ಕುಡಿದರು. ಮಿನರಲ್‌ ನೀರು ಕುಡಿದರು. ಕುಟುಂಬದ ಸದಸ್ಯರೊಂದಿಗೆ ಕುಶಲೋಪರಿ ವಿಚಾರಿಸಿ, ಹೊರ ಬಂದರು.</p>

<p>ಸಿಎಂಗೆ ಮಂಡಾಳ ಚುಡ್ವಾ, ಅವಲಕ್ಕಿ, ಉಪ್ಪಿಟ್ಟು, ಸಿರಾ ಹಾಗೂ ಚಹಾ ವ್ಯವಸ್ಥೆ ಮಾಡಿದ್ದರು. ಚುಡ್ವಾ ಮತ್ತು ಉಪ್ಪಿಟ್ಟನ್ನು ನಾಲ್ಕು ತುತ್ತು ತಿಂದು ಉಪಹಾರ ಮುಗಿಸಿದ ಸಿಎಂ, ಚಹಾ ಕುಡಿದರು. ಮಿನರಲ್‌ ನೀರು ಕುಡಿದರು. ಕುಟುಂಬದ ಸದಸ್ಯರೊಂದಿಗೆ ಕುಶಲೋಪರಿ ವಿಚಾರಿಸಿ, ಹೊರ ಬಂದರು.</p>

ಸಿಎಂಗೆ ಮಂಡಾಳ ಚುಡ್ವಾ, ಅವಲಕ್ಕಿ, ಉಪ್ಪಿಟ್ಟು, ಸಿರಾ ಹಾಗೂ ಚಹಾ ವ್ಯವಸ್ಥೆ ಮಾಡಿದ್ದರು. ಚುಡ್ವಾ ಮತ್ತು ಉಪ್ಪಿಟ್ಟನ್ನು ನಾಲ್ಕು ತುತ್ತು ತಿಂದು ಉಪಹಾರ ಮುಗಿಸಿದ ಸಿಎಂ, ಚಹಾ ಕುಡಿದರು. ಮಿನರಲ್‌ ನೀರು ಕುಡಿದರು. ಕುಟುಂಬದ ಸದಸ್ಯರೊಂದಿಗೆ ಕುಶಲೋಪರಿ ವಿಚಾರಿಸಿ, ಹೊರ ಬಂದರು.

44
<p>ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ರಾಜುಗೌಡ, ಪರಣ್ಣ ಮುನ್ನೊಳ್ಳಿ, ಬಸವರಾಜ ಧಡೆಸೂಗೂರ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ಇತರರು ಇದ್ದರು.</p>

<p>ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ರಾಜುಗೌಡ, ಪರಣ್ಣ ಮುನ್ನೊಳ್ಳಿ, ಬಸವರಾಜ ಧಡೆಸೂಗೂರ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ಇತರರು ಇದ್ದರು.</p>

ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ರಾಜುಗೌಡ, ಪರಣ್ಣ ಮುನ್ನೊಳ್ಳಿ, ಬಸವರಾಜ ಧಡೆಸೂಗೂರ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ಇತರರು ಇದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved