MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ತುಂಗಭದ್ರಾ ಡ್ಯಾಂ 33 ಕ್ರಸ್ಟ್‌ ಗೇಟ್‌ ಲೋಕಾರ್ಪಣೆ: ಮೂರು ರಾಜ್ಯ, ಮೂವರು ಮುಖ್ಯಮಂತ್ರಿಗಳು, ಇತಿಹಾಸದಲ್ಲೇ ಎರಡನೇ ಅತಿ ದೊಡ್ಡ ಕಾರ್ಯಕ್ರಮ!

ತುಂಗಭದ್ರಾ ಡ್ಯಾಂ 33 ಕ್ರಸ್ಟ್‌ ಗೇಟ್‌ ಲೋಕಾರ್ಪಣೆ: ಮೂರು ರಾಜ್ಯ, ಮೂವರು ಮುಖ್ಯಮಂತ್ರಿಗಳು, ಇತಿಹಾಸದಲ್ಲೇ ಎರಡನೇ ಅತಿ ದೊಡ್ಡ ಕಾರ್ಯಕ್ರಮ!

ತುಂಗಭದ್ರಾ ಜಲಾಶಯ(TB Dam)ದ 33 ಗೇಟ್‌ಗಳ ಲೋಕಾರ್ಪಣೆ(Inauguration) ಕಾರ್ಯಕ್ರಮ ಇಂದು (ಜೂ.25,ಗುರುವಾರ) ಟಿಬಿ ಡ್ಯಾಂ(TB Dam) ಹಾಗೂ ಸಾರ್ವಜನಿಕ ಸಮಾರಂಭ ಮುನಿರಾಬಾದಿನ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ನಡೆಯಲಿದ್ದು,  ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. 

1 Min read
Author : Kannadaprabha News| Kannada Prabha
Published : Jun 25 2026, 11:43 AM IST
Share this Photo Gallery
  • FB
  • TW
  • Linkdin
  • Whatsapp
14
TB Dam: ಟಿ ಬಿ ಡ್ಯಾಂ ಕ್ರಸ್ಟ್ ಗೇಟ್ ಗಳ ಉದ್ಘಾಟನೆ
Image Credit : Asianet News

TB Dam: ಟಿ ಬಿ ಡ್ಯಾಂ ಕ್ರಸ್ಟ್ ಗೇಟ್ ಗಳ ಉದ್ಘಾಟನೆ

ತುಂಗಭದ್ರಾ ಜಲಾಶಯ(TB Dam)ದ 33 ಗೇಟ್‌ಗಳ ಲೋಕಾರ್ಪಣೆ(Inauguration) ಕಾರ್ಯಕ್ರಮ ಇಂದು (ಜೂ.25,ಗುರುವಾರ) ಟಿಬಿ ಡ್ಯಾಂ(TB Dam) ಹಾಗೂ ಸಾರ್ವಜನಿಕ ಸಮಾರಂಭ ಮುನಿರಾಬಾದಿನ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ನಿಮಿತ್ತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದ ನಿಮಿತ್ತ ತುಂಗಭದ್ರಾ ಜಲಾಶಯವನ್ನು ಮದುವಣಗಿತ್ತಿಯಂತೆ ಅಲಂಕರಿಸಲಾಗಿದೆ. ಜಲಾಶಯ ತಳಿರು ತೋರಣ ಹಾಗೂ ವಿದ್ಯುತ್‌ ದೀಪಾಲಂಕಾರದಿಂದ ರಾರಾಜಿಸುತ್ತಿದೆ. 

ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿಯೇ ಗೇಟ್‌ ಲೋಕಾರ್ಪಣೆ ಕಾರ್ಯಕ್ರಮ ಎರಡನೇ ಅತಿ ದೊಡ್ಡ ಬೃಹತ್‌ ಕಾರ್ಯಕ್ರಮವಾಗಿದೆ. 1953ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರು ತುಂಗಭದ್ರಾ ಜಲಾಶಯವನ್ನು ಲೋಕಾರ್ಪಣೆ ಮಾಡಲು ಆಗಮಿಸಿದ್ದು ಮೊದಲ ಬೃಹತ್‌ ಕಾರ್ಯಕ್ರಮವಾಗಿತ್ತು

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
TB Dam: ಸಿಎಂ ಡಿಕೆ ಶಿವಕುಮಾರ್ ಅವರಿಂದ 33 ಗೇಟ್‌ಗಳ ಲೋಕಾರ್ಪಣೆ
Image Credit : Asianet News

TB Dam: ಸಿಎಂ ಡಿಕೆ ಶಿವಕುಮಾರ್ ಅವರಿಂದ 33 ಗೇಟ್‌ಗಳ ಲೋಕಾರ್ಪಣೆ

ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿಯೇ ಗೇಟ್‌ ಲೋಕಾರ್ಪಣೆ ಕಾರ್ಯಕ್ರಮ ಎರಡನೇ ಅತಿ ದೊಡ್ಡ ಬೃಹತ್‌ ಕಾರ್ಯಕ್ರಮವಾಗಿದೆ. 1953ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರು ತುಂಗಭದ್ರಾ ಜಲಾಶಯವನ್ನು ಲೋಕಾರ್ಪಣೆ ಮಾಡಲು ಆಗಮಿಸಿದ್ದು ಮೊದಲ ಬೃಹತ್‌ ಕಾರ್ಯಕ್ರಮವಾಗಿತ್ತು

Related Articles

Related image1
ಟಿಬಿ ಡ್ಯಾಂ ಬಳಿ ಟ್ಯಾಂಕರ್, ಟ್ರಾಕ್ಟರ್ ಭೀಕರ ಅಪಘಾತ, ಮಗು ಸೇರಿ ಒಂದೇ ಕುಟುಂಬದ 6 ಸಾವು
Related image2
ಮುಂಗಾರಿಗೂ ಮುನ್ನವೇ ರೈತರಿಗೆ ಸಿಕ್ತು ಭರ್ಜರಿ ಗುಡ್ ನ್ಯೂಸ್, ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್‌ ಲೋಕಾರ್ಪಣೆಗೆ ದಿನಾಂಕ ಫಿಕ್ಸ್
34
TB Dam: ಮೂವರು ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ
Image Credit : Asianet News

TB Dam: ಮೂವರು ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

ತುಂಗಭದ್ರಾ ಜಲಾಶಯದ ಮೇಲೆ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ಮುಖ್ಯ ಮಂತ್ರಿಗಳು ತುಂಗಭದ್ರಾ ಮಾತೆಗೆ ಪೂಜೆ ಸಲ್ಲಿಸುವರು. ನಂತರ ನೂತನವಾಗಿ ನಿರ್ಮಿಸಿದ 33 ಗೇಟುಗಳನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಲೋಕಾರ್ಪಣೆ ಮಾಡುವರು. ನಂತರ ಮೂರು ರಾಜ್ಯದ ಮುಖ್ಯಮಂತ್ರಿಗಳು ರಸ್ತೆ ಮಾರ್ಗವಾಗಿ ಮುನಿರಾಬಾದಿಗೆ ಆಗಮಿಸಿ ಇಲ್ಲಿನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ನಡೆಯಲ್ಲಿರುವ ಸಾರ್ವಜನಿಕ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

44
ಭಾರಿ ಪೊಲೀಸ್ ಬಂದೋಬಸ್ತ್ :
Image Credit : Asianet News

ಭಾರಿ ಪೊಲೀಸ್ ಬಂದೋಬಸ್ತ್ :

ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ಮುನಿರಾಬಾದಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನಿರಾಬಾದ್‌ನಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುನಿರಾಬಾದ್ ಆರಕ್ಷರ ಭದ್ರಕೋಟೆಯಾಗಿ ಪರಿಣಮಿಸಿದೆ.

ಟಿ ಬಿ ಡ್ಯಾಂ ಕ್ರಸ್ಟ್ ಗೇಟ್ ಗಳ ಉದ್ಘಾಟನೆಗೆ ಕೊಪ್ಪಳಕ್ಕೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೊಸಲಿಂಗಾಪೂರದ ಐ ಆರ್ ಬಿ ಕೇಂದ್ರಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ಆಗಮಿಸಿದರು. ಸ್ಥಳೀಯ ನಾಯಕರು ರೇವಂತ್‌ ರೆಡ್ಡಿಯನ್ನ ಸ್ವಾಗತಿಸಿದರು. ಈಗಾಗಲೇ ಸ್ಥಳಕ್ಕೆ ಆಮಿಸಿರುವ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಮತ್ತು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು,

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕೊಪ್ಪಳ
ತುಂಗಭದ್ರಾ ಅಣೆಕಟ್ಟು
ಡಿ.ಕೆ. ಶಿವಕುಮಾರ್
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಸ್ಯಾಂಡಲ್‌ವುಡ್‌ ನಟಿ ಕ್ರಿಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸಾವಿಗೆ ಶರಣು! ಉದ್ಯಮಿಗೆ ಧಮ್ಕಿ ಹಾಕಿ ಅರೆಸ್ಟ್ ಆಗಿದ್ದ!
Recommended image2
ಪಾಕಿಸ್ತಾನಕ್ಕೆ ನಂಬರ್ ಹೇಗೆ ಸಿಕ್ಕಿತೋ ಗೊತ್ತಿಲ್ಲ, ಏನಾಗಿದೆ ಗೊತ್ತಿಲ್ಲ, ಶಂಕಿತ ಉಗ್ರ ಸುಹೇಲ್ ಸಹೋದರ
Recommended image3
ಶಿವಮೊಗ್ಗದಲ್ಲಿ ವಿಮಾನ ಪ್ರಯಾಣಿಕರ ಪರದಾಟ, ಕೊನೆ ಕ್ಷಣದಲ್ಲಿ ತಿರುಪತಿ ವಿಮಾನ ರದ್ದುಗೊಳಿಸಿದ ಏರ್‌ಲೈನ್ಸ್
Related Stories
Recommended image1
ಟಿಬಿ ಡ್ಯಾಂ ಬಳಿ ಟ್ಯಾಂಕರ್, ಟ್ರಾಕ್ಟರ್ ಭೀಕರ ಅಪಘಾತ, ಮಗು ಸೇರಿ ಒಂದೇ ಕುಟುಂಬದ 6 ಸಾವು
Recommended image2
ಮುಂಗಾರಿಗೂ ಮುನ್ನವೇ ರೈತರಿಗೆ ಸಿಕ್ತು ಭರ್ಜರಿ ಗುಡ್ ನ್ಯೂಸ್, ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್‌ ಲೋಕಾರ್ಪಣೆಗೆ ದಿನಾಂಕ ಫಿಕ್ಸ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved