MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಉಲ್ಲಾಳ ಅಲೆಗಳ ಅಬ್ಬರ, ಸ್ಥಳೀಯರಲ್ಲಿ ಆತಂಕ!

ಉಲ್ಲಾಳ ಅಲೆಗಳ ಅಬ್ಬರ, ಸ್ಥಳೀಯರಲ್ಲಿ ಆತಂಕ!

ಉಳ್ಳಾಲ ಸಮುದ್ರ ತೀರಕ್ಕೆ ಬೃಹತ್‌ ಅಲೆಗಳು ಅಪ್ಪಳಿಸುತ್ತಿವೆ. ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

1 Min read
Suvarna News
Published : Jun 15 2020, 11:37 AM IST
Share this Photo Gallery
  • FB
  • TW
  • Linkdin
  • Whatsapp
17
<p>ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.</p>

<p>ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.</p>

ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

27
<p>ಉಳ್ಳಾಲ ಭಾಗದಲ್ಲಿ ಬಮ್‌ರ್‍್ಸ ಹಾಗೂ ತಾತ್ಕಾಲಿಕ ಕಲ್ಲುಗಳನ್ನು ಹಾಕಿರುವುದರಿಂದ ಪ್ರತಿವರ್ಷ ಹಾನಿಗೊಳಗಾಗುತ್ತಿರುವ ಮನೆಗಳು ಈ ಬಾರಿ ಸುರಕ್ಷಿತವಾಗಿವೆ. ಸೋಮೇಶ್ವರ ಮತ್ತು ಉಚ್ಚಿಲ ತೀರದಲ್ಲಿ ಹಲವು ಮನೆಗಳು ಅಪಾಯದಂಚಿಗೆ ತಲುಪಿವೆ.</p>

<p>ಉಳ್ಳಾಲ ಭಾಗದಲ್ಲಿ ಬಮ್‌ರ್‍್ಸ ಹಾಗೂ ತಾತ್ಕಾಲಿಕ ಕಲ್ಲುಗಳನ್ನು ಹಾಕಿರುವುದರಿಂದ ಪ್ರತಿವರ್ಷ ಹಾನಿಗೊಳಗಾಗುತ್ತಿರುವ ಮನೆಗಳು ಈ ಬಾರಿ ಸುರಕ್ಷಿತವಾಗಿವೆ. ಸೋಮೇಶ್ವರ ಮತ್ತು ಉಚ್ಚಿಲ ತೀರದಲ್ಲಿ ಹಲವು ಮನೆಗಳು ಅಪಾಯದಂಚಿಗೆ ತಲುಪಿವೆ.</p>

ಉಳ್ಳಾಲ ಭಾಗದಲ್ಲಿ ಬಮ್‌ರ್‍್ಸ ಹಾಗೂ ತಾತ್ಕಾಲಿಕ ಕಲ್ಲುಗಳನ್ನು ಹಾಕಿರುವುದರಿಂದ ಪ್ರತಿವರ್ಷ ಹಾನಿಗೊಳಗಾಗುತ್ತಿರುವ ಮನೆಗಳು ಈ ಬಾರಿ ಸುರಕ್ಷಿತವಾಗಿವೆ. ಸೋಮೇಶ್ವರ ಮತ್ತು ಉಚ್ಚಿಲ ತೀರದಲ್ಲಿ ಹಲವು ಮನೆಗಳು ಅಪಾಯದಂಚಿಗೆ ತಲುಪಿವೆ.

37
<p>&nbsp;ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕುವಂತೆ ಸ್ಥಳೀಯರ ಬೇಡಿಕೆ ಹೆಚ್ಚಾಗಿದೆ. ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳದೆ ದೋಣಿಗಳನ್ನು ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ.</p>

<p>&nbsp;ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕುವಂತೆ ಸ್ಥಳೀಯರ ಬೇಡಿಕೆ ಹೆಚ್ಚಾಗಿದೆ. ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳದೆ ದೋಣಿಗಳನ್ನು ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ.</p>

 ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕುವಂತೆ ಸ್ಥಳೀಯರ ಬೇಡಿಕೆ ಹೆಚ್ಚಾಗಿದೆ. ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳದೆ ದೋಣಿಗಳನ್ನು ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ.

47
<p>ಮುಂಗಾರು ಮಳೆ ಆರಂಭವಾಗುವುದಕ್ಕೂ ಮೊದಲೇ ಕೋಟಾ ಶ್ರೀನಿವಾಸ ಪೂಜಾರಿ&nbsp;ಅಧಿಕಾರಿಗಳೊಂದಿಗೆ&nbsp;ಉಳ್ಳಾಳ ಸೋಮೇಶ್ವರ ಭಾಗದ ಸಂಭವನೀಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.</p>

<p>ಮುಂಗಾರು ಮಳೆ ಆರಂಭವಾಗುವುದಕ್ಕೂ ಮೊದಲೇ ಕೋಟಾ ಶ್ರೀನಿವಾಸ ಪೂಜಾರಿ&nbsp;ಅಧಿಕಾರಿಗಳೊಂದಿಗೆ&nbsp;ಉಳ್ಳಾಳ ಸೋಮೇಶ್ವರ ಭಾಗದ ಸಂಭವನೀಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.</p>

ಮುಂಗಾರು ಮಳೆ ಆರಂಭವಾಗುವುದಕ್ಕೂ ಮೊದಲೇ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳೊಂದಿಗೆ ಉಳ್ಳಾಳ ಸೋಮೇಶ್ವರ ಭಾಗದ ಸಂಭವನೀಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

57
<p>ಕಡಲ್ಕೊರೆತ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಿಸಲು ಸೂಚಿಸಿದ್ದ ಅಧಿಕಾರಿಗಳು.</p>

<p>ಕಡಲ್ಕೊರೆತ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಿಸಲು ಸೂಚಿಸಿದ್ದ ಅಧಿಕಾರಿಗಳು.</p>

ಕಡಲ್ಕೊರೆತ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಿಸಲು ಸೂಚಿಸಿದ್ದ ಅಧಿಕಾರಿಗಳು.

67
<p>ಇನ್ನು ಪ್ರತಿ ವರ್ಷ ಕಡಲ್ಕೊರೆತದಿಂದ ಹಲವಾರು ಮನೆ, ಬಂಡೆಗಳು ಸಮುದ್ರ ಪಾಲಾಗುತ್ತಿದ್ದು, ಕೋಟಿಗಟ್ಟಲೆ ದುಡ್ಡೂ ಪೋಲಾಗುತ್ತಿದೆ.</p>

<p>ಇನ್ನು ಪ್ರತಿ ವರ್ಷ ಕಡಲ್ಕೊರೆತದಿಂದ ಹಲವಾರು ಮನೆ, ಬಂಡೆಗಳು ಸಮುದ್ರ ಪಾಲಾಗುತ್ತಿದ್ದು, ಕೋಟಿಗಟ್ಟಲೆ ದುಡ್ಡೂ ಪೋಲಾಗುತ್ತಿದೆ.</p>

ಇನ್ನು ಪ್ರತಿ ವರ್ಷ ಕಡಲ್ಕೊರೆತದಿಂದ ಹಲವಾರು ಮನೆ, ಬಂಡೆಗಳು ಸಮುದ್ರ ಪಾಲಾಗುತ್ತಿದ್ದು, ಕೋಟಿಗಟ್ಟಲೆ ದುಡ್ಡೂ ಪೋಲಾಗುತ್ತಿದೆ.

77
<p>ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>

<p>ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>

ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved