MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಉಲ್ಲಾಳ ಅಲೆಗಳ ಅಬ್ಬರ, ಸ್ಥಳೀಯರಲ್ಲಿ ಆತಂಕ!

ಉಲ್ಲಾಳ ಅಲೆಗಳ ಅಬ್ಬರ, ಸ್ಥಳೀಯರಲ್ಲಿ ಆತಂಕ!

ಉಳ್ಳಾಲ ಸಮುದ್ರ ತೀರಕ್ಕೆ ಬೃಹತ್‌ ಅಲೆಗಳು ಅಪ್ಪಳಿಸುತ್ತಿವೆ. ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

1 Min read
Suvarna News
Published : Jun 15 2020, 11:37 AM IST
Share this Photo Gallery
  • FB
  • TW
  • Linkdin
  • Whatsapp
17
<p>ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.</p>

<p>ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.</p>

ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

27
<p>ಉಳ್ಳಾಲ ಭಾಗದಲ್ಲಿ ಬಮ್‌ರ್‍್ಸ ಹಾಗೂ ತಾತ್ಕಾಲಿಕ ಕಲ್ಲುಗಳನ್ನು ಹಾಕಿರುವುದರಿಂದ ಪ್ರತಿವರ್ಷ ಹಾನಿಗೊಳಗಾಗುತ್ತಿರುವ ಮನೆಗಳು ಈ ಬಾರಿ ಸುರಕ್ಷಿತವಾಗಿವೆ. ಸೋಮೇಶ್ವರ ಮತ್ತು ಉಚ್ಚಿಲ ತೀರದಲ್ಲಿ ಹಲವು ಮನೆಗಳು ಅಪಾಯದಂಚಿಗೆ ತಲುಪಿವೆ.</p>

<p>ಉಳ್ಳಾಲ ಭಾಗದಲ್ಲಿ ಬಮ್‌ರ್‍್ಸ ಹಾಗೂ ತಾತ್ಕಾಲಿಕ ಕಲ್ಲುಗಳನ್ನು ಹಾಕಿರುವುದರಿಂದ ಪ್ರತಿವರ್ಷ ಹಾನಿಗೊಳಗಾಗುತ್ತಿರುವ ಮನೆಗಳು ಈ ಬಾರಿ ಸುರಕ್ಷಿತವಾಗಿವೆ. ಸೋಮೇಶ್ವರ ಮತ್ತು ಉಚ್ಚಿಲ ತೀರದಲ್ಲಿ ಹಲವು ಮನೆಗಳು ಅಪಾಯದಂಚಿಗೆ ತಲುಪಿವೆ.</p>

ಉಳ್ಳಾಲ ಭಾಗದಲ್ಲಿ ಬಮ್‌ರ್‍್ಸ ಹಾಗೂ ತಾತ್ಕಾಲಿಕ ಕಲ್ಲುಗಳನ್ನು ಹಾಕಿರುವುದರಿಂದ ಪ್ರತಿವರ್ಷ ಹಾನಿಗೊಳಗಾಗುತ್ತಿರುವ ಮನೆಗಳು ಈ ಬಾರಿ ಸುರಕ್ಷಿತವಾಗಿವೆ. ಸೋಮೇಶ್ವರ ಮತ್ತು ಉಚ್ಚಿಲ ತೀರದಲ್ಲಿ ಹಲವು ಮನೆಗಳು ಅಪಾಯದಂಚಿಗೆ ತಲುಪಿವೆ.

37
<p>&nbsp;ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕುವಂತೆ ಸ್ಥಳೀಯರ ಬೇಡಿಕೆ ಹೆಚ್ಚಾಗಿದೆ. ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳದೆ ದೋಣಿಗಳನ್ನು ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ.</p>

<p>&nbsp;ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕುವಂತೆ ಸ್ಥಳೀಯರ ಬೇಡಿಕೆ ಹೆಚ್ಚಾಗಿದೆ. ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳದೆ ದೋಣಿಗಳನ್ನು ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ.</p>

 ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕುವಂತೆ ಸ್ಥಳೀಯರ ಬೇಡಿಕೆ ಹೆಚ್ಚಾಗಿದೆ. ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳದೆ ದೋಣಿಗಳನ್ನು ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ.

47
<p>ಮುಂಗಾರು ಮಳೆ ಆರಂಭವಾಗುವುದಕ್ಕೂ ಮೊದಲೇ ಕೋಟಾ ಶ್ರೀನಿವಾಸ ಪೂಜಾರಿ&nbsp;ಅಧಿಕಾರಿಗಳೊಂದಿಗೆ&nbsp;ಉಳ್ಳಾಳ ಸೋಮೇಶ್ವರ ಭಾಗದ ಸಂಭವನೀಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.</p>

<p>ಮುಂಗಾರು ಮಳೆ ಆರಂಭವಾಗುವುದಕ್ಕೂ ಮೊದಲೇ ಕೋಟಾ ಶ್ರೀನಿವಾಸ ಪೂಜಾರಿ&nbsp;ಅಧಿಕಾರಿಗಳೊಂದಿಗೆ&nbsp;ಉಳ್ಳಾಳ ಸೋಮೇಶ್ವರ ಭಾಗದ ಸಂಭವನೀಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.</p>

ಮುಂಗಾರು ಮಳೆ ಆರಂಭವಾಗುವುದಕ್ಕೂ ಮೊದಲೇ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳೊಂದಿಗೆ ಉಳ್ಳಾಳ ಸೋಮೇಶ್ವರ ಭಾಗದ ಸಂಭವನೀಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

57
<p>ಕಡಲ್ಕೊರೆತ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಿಸಲು ಸೂಚಿಸಿದ್ದ ಅಧಿಕಾರಿಗಳು.</p>

<p>ಕಡಲ್ಕೊರೆತ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಿಸಲು ಸೂಚಿಸಿದ್ದ ಅಧಿಕಾರಿಗಳು.</p>

ಕಡಲ್ಕೊರೆತ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಿಸಲು ಸೂಚಿಸಿದ್ದ ಅಧಿಕಾರಿಗಳು.

67
<p>ಇನ್ನು ಪ್ರತಿ ವರ್ಷ ಕಡಲ್ಕೊರೆತದಿಂದ ಹಲವಾರು ಮನೆ, ಬಂಡೆಗಳು ಸಮುದ್ರ ಪಾಲಾಗುತ್ತಿದ್ದು, ಕೋಟಿಗಟ್ಟಲೆ ದುಡ್ಡೂ ಪೋಲಾಗುತ್ತಿದೆ.</p>

<p>ಇನ್ನು ಪ್ರತಿ ವರ್ಷ ಕಡಲ್ಕೊರೆತದಿಂದ ಹಲವಾರು ಮನೆ, ಬಂಡೆಗಳು ಸಮುದ್ರ ಪಾಲಾಗುತ್ತಿದ್ದು, ಕೋಟಿಗಟ್ಟಲೆ ದುಡ್ಡೂ ಪೋಲಾಗುತ್ತಿದೆ.</p>

ಇನ್ನು ಪ್ರತಿ ವರ್ಷ ಕಡಲ್ಕೊರೆತದಿಂದ ಹಲವಾರು ಮನೆ, ಬಂಡೆಗಳು ಸಮುದ್ರ ಪಾಲಾಗುತ್ತಿದ್ದು, ಕೋಟಿಗಟ್ಟಲೆ ದುಡ್ಡೂ ಪೋಲಾಗುತ್ತಿದೆ.

77
<p>ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>

<p>ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>

ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

About the Author

SN
Suvarna News

Latest Videos
Recommended Stories
Recommended image1
ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!
Recommended image2
ಹೊಸ ವರ್ಷ 2026ಕ್ಕೆ ಕೆಲವೇ ದಿನ, 2025ರಲ್ಲಿ ದೇಶಮಟ್ಟದಲ್ಲಿ ಸುದ್ದಿಯಾದ ಬೆಂಗಳೂರಿನ ಅಪರಾಧ ಲೋಕದ ಕರಾಳ ಅಧ್ಯಾಯಗಳಿವು!
Recommended image3
ಬೇಡವೆಂದರೂ ತವರುಮನೆಗೆ ಕರೆದುಕೊಂಡು ಹೋದ ಪತ್ನಿ ಕುಟುಂಬದ 6 ಜನರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಗಂಡ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved