MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Covid Compensation: ಕೊರೋನಾಗೆ ಬಲಿಯಾದ ಕುಟುಂಬಕ್ಕೆ ಪರಿಹಾರ

Covid Compensation: ಕೊರೋನಾಗೆ ಬಲಿಯಾದ ಕುಟುಂಬಕ್ಕೆ ಪರಿಹಾರ

ಶಹಾಬಾದ(ಡಿ.19):  ನಗರದ ಸಹರಾ ಸಭಾಗೃಹದಲ್ಲಿ ಶನಿವಾರ ಕೋವಿಡ್‌-19(Covid-19) ಹಾಗೂ ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ ಕುಟುಂಬಕ್ಕೆ ಶಾಸಕ ಬಸವರಾಜ ಮತ್ತಿಮುಡ(Basavaraj Mattimadu) ವಿತರಿಸಿದ್ದಾರೆ.  

1 Min read
Kannadaprabha News | Asianet News
Published : Dec 19 2021, 12:48 PM IST
Share this Photo Gallery
  • FB
  • TW
  • Linkdin
  • Whatsapp
14

ಕೋವಿಡ್‌ ಸೊಂಕಿನಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡುಂತಹ ಬಡತನದ ರೇಖೆಗಿಂದ ಕೆಳಗಿರುವ ಕುಟುಂಬಕ್ಕೆ 1 ಲಕ್ಷ ರೂ.ಪರಿಹಾರ(compensation) ನೀಡಲಾಗುತ್ತಿದೆ. ಈಗ ಮೊದಲನೆ ಕಂತು ಬಿಡುಗಡಯಾಗಿದ್ದು, 13 ಕುಟುಂಬಕ್ಕೆ ಪರಿಹಾರ ಚೆಕ್‌ ವಿತರಣೆ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ದೇಶದಲ್ಲಿಯೇ ಮೊದಲ ಬರಿ ರೈತರೆ ಮಕ್ಕಳಿಗೆ ವಿದ್ಯಾರ್ಥಿ ವೇತನ(Scholarships) ಪ್ರಾರಂಭಿಸುವ ಮೂಲಕ ರೈತರ ಮಕ್ಕಳು ಶೈಕ್ಷಣಿಕವಾಗಿ ಉನ್ನತಿಯಾಗಲು ಸಹಕಾರಯಾಗಲಿದೆ ಎಂದ ಶಾಸಕ ಮತ್ತಿಮುಡ 

24

ತಹಶೀಲ್ದಾರ ಸುರೇಶ ವರ್ಮಾ ಮಾತನಾಡಿ ಕೋವಿಡ್‌-19 ಸೊಂಕಿನಿಂದ ಮೃತಪಟ್ಟ(Death) 13 ಕುಟುಂಬಕ್ಕೆ ಮೊದಲೆನೆ ಹಂತದ ಚೆಕ್‌ ನೀಡಲಾಗುತ್ತಿದೆ. ಇನ್ನೂ 34 ಜನರಿಗೆ ಮಾಹಿತಿ ನೀಡಲಾಗಿದೆ. ಇನ್ನೂ ಎರಡನೇ ಹಂತದಲ್ಲಿ ಉಳಿದ ಫಲಾನುಭವಿಗಳಿಗೆ ಚೆಕ್‌ ನೀಡಲಾಗುವದು ಎಂದು ಹೇಳಿದ ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಪಾಟೀಲ ಅಫಜಲ್‌ಪುರಕರ್‌ 

34

ನಗರ ಸಭೆ ಅಧ್ಯಕ್ಷೆ ಅಂಜಲಿ ಕಂಬಾನೂರ, ತಹಶೀಲ್ದಾರ ಸುರೇಶ ವರ್ಮಾ, ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಭಾಗೀರತಿ ಗುನ್ನಾಪುರ, ಬಿಸಿಸಿ ಅಧ್ಯಕ್ಷ ಡಾ.ಎಂ.ಎ.ರಶೀದ, ವಾಡಿ ಶಹಾಬಾದ್‌ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್‌, ಸರಕಾರಿ ನೌಕರರ ಸಂಘದ ಅಧ್ಯಕ್ಷ ಈರಣ್ಣ ಕೆಂಬಾವಿ ಇದ್ದರು. ವಿವಿಧ ಮಾಶಾಸನಗಳ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

44

ಉಪ ತಹಸೀಲ್ದಾರ್‌ ಮಲ್ಲಿಕಾರ್ಜುನ ರೆಡ್ಡಿ, ಸಿಡಿಪಿಒ ಬಿ.ಎಸ್‌. ಹೊಸ್ಮನಿ, ನಗರ ಸಭೆ ಕಂದಾಯ ಅಧಿಕಾರಿ ಸುನೀಲ ವೀರಶೆಟ್ಟಿ, ಎಇಇ ಪುರುಷೋತ್ತಮ, ಎಇ ಶಾಂತರೆಡ್ಡಿ, ತಾಪಂ.ಮಾಜಿ ಸದಸ್ಯ ನಿಂಗಣ್ಣ ಹುಳಗೋಳ, ನಗರ ಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ನಾಗರಾಜ ಮೇಲಗಿರಿ, ಅಣ್ಣಪ್ಪ ದಸ್ತಾಪುರ, ಭೀಮಯ್ಯ ಗುತ್ತೇದಾರ, ರವಿ ರಾಠೋಡ, ದತ್ತಾ ಫಂಡ, ವಿರೇಶ ಬಂದಳ್ಳಿ ಇದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕಲಬುರಗಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved