MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಪಂಚಮಸಾಲಿಗೆ ಮೀಸಲಾತಿ ನೀಡದಿದ್ದರೆ ಬಿಎಸ್ವೈ ಸಾವು ಖಚಿತ ಎಂದ ಯುವಕನ ವಿರುದ್ಧ ಕೇಸ್‌ ದಾಖಲು

ಪಂಚಮಸಾಲಿಗೆ ಮೀಸಲಾತಿ ನೀಡದಿದ್ದರೆ ಬಿಎಸ್ವೈ ಸಾವು ಖಚಿತ ಎಂದ ಯುವಕನ ವಿರುದ್ಧ ಕೇಸ್‌ ದಾಖಲು

ಬೀದರ್(ಫೆ.07): ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ನಗರದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 

1 Min read
Suvarna News | Asianet News
Published : Feb 07 2021, 02:16 PM IST
Share this Photo Gallery
  • FB
  • TW
  • Linkdin
  • Whatsapp
14
<p>ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡದಿದ್ದರೆ ಬಿಎಸ್ವೈ ಸಾವು ಖಚಿತ ಎಂದು ಬಸವರಾಜ್ ನಾಗರಾಳ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಎಂದು ತಿಳಿದು ಬಂದಿದೆ. &nbsp;</p>

<p>ಪಂಚಮಸಾಲಿ ಲಿಂಗಾಯತರಿಗೆ-2ಎ ಮೀಸಲಾತಿ ನೀಡದಿದ್ದರೆ ಬಿಎಸ್ವೈ ಸಾವು ಖಚಿತ ಎಂದು ಬಸವರಾಜ್ ನಾಗರಾಳ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಎಂದು ತಿಳಿದು ಬಂದಿದೆ. &nbsp;</p>

ಪಂಚಮಸಾಲಿ ಲಿಂಗಾಯತರಿಗೆ-2ಎ ಮೀಸಲಾತಿ ನೀಡದಿದ್ದರೆ ಬಿಎಸ್ವೈ ಸಾವು ಖಚಿತ ಎಂದು ಬಸವರಾಜ್ ನಾಗರಾಳ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಎಂದು ತಿಳಿದು ಬಂದಿದೆ.  

24
<p>ಸಿಎಂ ಯಡಿಯೂರಪ್ಪ ಅವರಿಗೆ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬೀದರ್‌ನ ಬಿಜೆಪಿ ನಾಯಕ ಘಾಳೆಪ್ಪ ಚಟ್ಟಳ್ಳಿ ಎಂಬುವರು ಬಸವರಾಜ ನಾಗರಾಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.&nbsp;</p>

<p>ಸಿಎಂ ಯಡಿಯೂರಪ್ಪ ಅವರಿಗೆ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬೀದರ್‌ನ ಬಿಜೆಪಿ ನಾಯಕ ಘಾಳೆಪ್ಪ ಚಟ್ಟಳ್ಳಿ ಎಂಬುವರು ಬಸವರಾಜ ನಾಗರಾಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.&nbsp;</p>

ಸಿಎಂ ಯಡಿಯೂರಪ್ಪ ಅವರಿಗೆ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬೀದರ್‌ನ ಬಿಜೆಪಿ ನಾಯಕ ಘಾಳೆಪ್ಪ ಚಟ್ಟಳ್ಳಿ ಎಂಬುವರು ಬಸವರಾಜ ನಾಗರಾಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

34
<p>ಫೆ. 20 ರಂದು ಬಿಎಸ್ವೈ ಸಾವು ಖಚಿತ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಬಸವರಾಜ ನಾಗರಾಳ ಎಂಬ ವ್ಯಕ್ತಿ&nbsp;</p>

<p>ಫೆ. 20 ರಂದು ಬಿಎಸ್ವೈ ಸಾವು ಖಚಿತ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಬಸವರಾಜ ನಾಗರಾಳ ಎಂಬ ವ್ಯಕ್ತಿ&nbsp;</p>

ಫೆ. 20 ರಂದು ಬಿಎಸ್ವೈ ಸಾವು ಖಚಿತ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಬಸವರಾಜ ನಾಗರಾಳ ಎಂಬ ವ್ಯಕ್ತಿ 

44
<p>ಈ ಸಂಬಂಧ ಬೀದರ್‌ನ ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು</p>

<p>ಈ ಸಂಬಂಧ ಬೀದರ್‌ನ ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು</p>

ಈ ಸಂಬಂಧ ಬೀದರ್‌ನ ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved