ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣ, ಮತ್ತೆ ಮುನ್ನೆಲೆಗೆ ಬಂದ ತಲಕಾವೇರಿ ಶಿವಲಿಂಗ
ಮುಜರಾಯಿ ಇಲಾಖೆ ವ್ಯಾಪ್ತಿಯ ತಲಕಾವೇರಿ ಕ್ಷೇತ್ರದಲ್ಲಿರುವ ಶಿವಲಿಂಗವನ್ನು ವಿಸರ್ಜನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಇದರ ಮಧ್ಯೆ ಜಿಲ್ಲೆ, ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಭಗ್ನ ಶಿವಲಿಂಗ ವಿಸರ್ಜನೆಗೆ ಎಂಎಲ್ಸಿ ಮನವಿ ಮಾಡಿದ್ದಾರೆ. ಈ ಮೂಲಕ ತಲಕಾವೇರಿ ಶಿವಲಿಂಗ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

<p>ತಲಕಾವೇರಿಯ ಭಗ್ನ ಶಿವಲಿಂಗ ವಿಸರ್ಜನೆಗೆ ಎಂಎಲ್ಸಿ ವೀಣಾ ಅಚ್ಚಯ್ಯ ಅವರು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.</p>
ತಲಕಾವೇರಿಯ ಭಗ್ನ ಶಿವಲಿಂಗ ವಿಸರ್ಜನೆಗೆ ಎಂಎಲ್ಸಿ ವೀಣಾ ಅಚ್ಚಯ್ಯ ಅವರು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.
<p>2002ರಲ್ಲಿ ಜೀರ್ಣೋದ್ಧಾರ ವೇಳೆ ಭಗ್ನವಾಗಿದ್ದ ಶಿವಲಿಂಗ. ಬಳಿಕ ಗರ್ಭಗುಡಿಯಲ್ಲಿ ಹುದುಗಿಸಲಾಗಿತ್ತು. ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.</p>
2002ರಲ್ಲಿ ಜೀರ್ಣೋದ್ಧಾರ ವೇಳೆ ಭಗ್ನವಾಗಿದ್ದ ಶಿವಲಿಂಗ. ಬಳಿಕ ಗರ್ಭಗುಡಿಯಲ್ಲಿ ಹುದುಗಿಸಲಾಗಿತ್ತು. ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.
<p>ಎರಡು ವರ್ಷದ ಹಿಂದೆ ಶಿವಲಿಂಗವನ್ನು ಹೊರತೆಗೆದಿದ್ದ ಸಮಿತಿ, ಬಳಿಕ ಪೂಂಪ್ಹಾರ್ನಲ್ಲಿ ವಿಸರ್ಜನೆಗೆ ಮುಂದಾಗಿತ್ತು. ಆದ್ರೆ ವಿಸರ್ಜನೆ ಮಾಡದಂತೆ ಕೆಲವರು ಹೈಕೋರ್ಟ್ ಸ್ಟೇ ತಂದಿದ್ದರು.</p>
ಎರಡು ವರ್ಷದ ಹಿಂದೆ ಶಿವಲಿಂಗವನ್ನು ಹೊರತೆಗೆದಿದ್ದ ಸಮಿತಿ, ಬಳಿಕ ಪೂಂಪ್ಹಾರ್ನಲ್ಲಿ ವಿಸರ್ಜನೆಗೆ ಮುಂದಾಗಿತ್ತು. ಆದ್ರೆ ವಿಸರ್ಜನೆ ಮಾಡದಂತೆ ಕೆಲವರು ಹೈಕೋರ್ಟ್ ಸ್ಟೇ ತಂದಿದ್ದರು.
<p>ಇದೀಗ ಸದನದಲ್ಲಿ ವಿಚಾರ ಪ್ರಸ್ತಾಪಿಸಿದ ವೀಣಾ ಅಚ್ಚಯ್ಯ, ಜಿಲ್ಲೆ, ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣವಾಗಿದೆ ಎಂದಿದ್ದಾರೆ.</p>
ಇದೀಗ ಸದನದಲ್ಲಿ ವಿಚಾರ ಪ್ರಸ್ತಾಪಿಸಿದ ವೀಣಾ ಅಚ್ಚಯ್ಯ, ಜಿಲ್ಲೆ, ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣವಾಗಿದೆ ಎಂದಿದ್ದಾರೆ.
<p>ಇದರಿಂದ ಅದನ್ನು ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.</p>
ಇದರಿಂದ ಅದನ್ನು ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
<p>ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.</p>
ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.