MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣ, ಮತ್ತೆ ಮುನ್ನೆಲೆಗೆ ಬಂದ ತಲಕಾವೇರಿ ಶಿವಲಿಂಗ

ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣ, ಮತ್ತೆ ಮುನ್ನೆಲೆಗೆ ಬಂದ ತಲಕಾವೇರಿ ಶಿವಲಿಂಗ

ಮುಜರಾಯಿ ಇಲಾಖೆ ವ್ಯಾಪ್ತಿಯ ತಲಕಾವೇರಿ ಕ್ಷೇತ್ರದಲ್ಲಿರುವ ಶಿವಲಿಂಗವನ್ನು ವಿಸರ್ಜನೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿತ್ತು. ಇದರ ಮಧ್ಯೆ ಜಿಲ್ಲೆ, ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಭಗ್ನ ಶಿವಲಿಂಗ ವಿಸರ್ಜನೆಗೆ ಎಂಎಲ್‍ಸಿ ಮನವಿ ಮಾಡಿದ್ದಾರೆ. ಈ ಮೂಲಕ ತಲಕಾವೇರಿ ಶಿವಲಿಂಗ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

1 Min read
Suvarna News
Published : Sep 29 2020, 08:32 PM IST
Share this Photo Gallery
  • FB
  • TW
  • Linkdin
  • Whatsapp
16
<p>ತಲಕಾವೇರಿಯ ಭಗ್ನ ಶಿವಲಿಂಗ ವಿಸರ್ಜನೆಗೆ ಎಂಎಲ್‍ಸಿ ವೀಣಾ ಅಚ್ಚಯ್ಯ ಅವರು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.</p>

<p>ತಲಕಾವೇರಿಯ ಭಗ್ನ ಶಿವಲಿಂಗ ವಿಸರ್ಜನೆಗೆ ಎಂಎಲ್‍ಸಿ ವೀಣಾ ಅಚ್ಚಯ್ಯ ಅವರು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.</p>

ತಲಕಾವೇರಿಯ ಭಗ್ನ ಶಿವಲಿಂಗ ವಿಸರ್ಜನೆಗೆ ಎಂಎಲ್‍ಸಿ ವೀಣಾ ಅಚ್ಚಯ್ಯ ಅವರು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.

26
<p>2002ರಲ್ಲಿ ಜೀರ್ಣೋದ್ಧಾರ ವೇಳೆ ಭಗ್ನವಾಗಿದ್ದ ಶಿವಲಿಂಗ. ಬಳಿಕ ಗರ್ಭಗುಡಿಯಲ್ಲಿ ಹುದುಗಿಸಲಾಗಿತ್ತು.&nbsp;ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.</p>

<p>2002ರಲ್ಲಿ ಜೀರ್ಣೋದ್ಧಾರ ವೇಳೆ ಭಗ್ನವಾಗಿದ್ದ ಶಿವಲಿಂಗ. ಬಳಿಕ ಗರ್ಭಗುಡಿಯಲ್ಲಿ ಹುದುಗಿಸಲಾಗಿತ್ತು.&nbsp;ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.</p>

2002ರಲ್ಲಿ ಜೀರ್ಣೋದ್ಧಾರ ವೇಳೆ ಭಗ್ನವಾಗಿದ್ದ ಶಿವಲಿಂಗ. ಬಳಿಕ ಗರ್ಭಗುಡಿಯಲ್ಲಿ ಹುದುಗಿಸಲಾಗಿತ್ತು. ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.

36
<p>ಎರಡು ವರ್ಷದ ಹಿಂದೆ ಶಿವಲಿಂಗವನ್ನು ಹೊರತೆಗೆದಿದ್ದ ಸಮಿತಿ, ಬಳಿಕ ಪೂಂಪ್‍ಹಾರ್‌ನಲ್ಲಿ ವಿಸರ್ಜನೆಗೆ ಮುಂದಾಗಿತ್ತು. ಆದ್ರೆ ವಿಸರ್ಜನೆ ಮಾಡದಂತೆ ಕೆಲವರು ಹೈಕೋರ್ಟ್ ಸ್ಟೇ ತಂದಿದ್ದರು.</p>

<p>ಎರಡು ವರ್ಷದ ಹಿಂದೆ ಶಿವಲಿಂಗವನ್ನು ಹೊರತೆಗೆದಿದ್ದ ಸಮಿತಿ, ಬಳಿಕ ಪೂಂಪ್‍ಹಾರ್‌ನಲ್ಲಿ ವಿಸರ್ಜನೆಗೆ ಮುಂದಾಗಿತ್ತು. ಆದ್ರೆ ವಿಸರ್ಜನೆ ಮಾಡದಂತೆ ಕೆಲವರು ಹೈಕೋರ್ಟ್ ಸ್ಟೇ ತಂದಿದ್ದರು.</p>

ಎರಡು ವರ್ಷದ ಹಿಂದೆ ಶಿವಲಿಂಗವನ್ನು ಹೊರತೆಗೆದಿದ್ದ ಸಮಿತಿ, ಬಳಿಕ ಪೂಂಪ್‍ಹಾರ್‌ನಲ್ಲಿ ವಿಸರ್ಜನೆಗೆ ಮುಂದಾಗಿತ್ತು. ಆದ್ರೆ ವಿಸರ್ಜನೆ ಮಾಡದಂತೆ ಕೆಲವರು ಹೈಕೋರ್ಟ್ ಸ್ಟೇ ತಂದಿದ್ದರು.

46
<p>ಇದೀಗ ಸದನದಲ್ಲಿ ವಿಚಾರ ಪ್ರಸ್ತಾಪಿಸಿದ ವೀಣಾ ಅಚ್ಚಯ್ಯ, ಜಿಲ್ಲೆ, ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣವಾಗಿದೆ ಎಂದಿದ್ದಾರೆ.</p>

<p>ಇದೀಗ ಸದನದಲ್ಲಿ ವಿಚಾರ ಪ್ರಸ್ತಾಪಿಸಿದ ವೀಣಾ ಅಚ್ಚಯ್ಯ, ಜಿಲ್ಲೆ, ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣವಾಗಿದೆ ಎಂದಿದ್ದಾರೆ.</p>

ಇದೀಗ ಸದನದಲ್ಲಿ ವಿಚಾರ ಪ್ರಸ್ತಾಪಿಸಿದ ವೀಣಾ ಅಚ್ಚಯ್ಯ, ಜಿಲ್ಲೆ, ರಾಜ್ಯದಲ್ಲಿನ ಸಮಸ್ಯೆಗೆ ಶಿವಲಿಂಗವೇ ಕಾರಣವಾಗಿದೆ ಎಂದಿದ್ದಾರೆ.

56
<p>ಇದರಿಂದ ಅದನ್ನು ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.</p>

<p>ಇದರಿಂದ ಅದನ್ನು ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.</p>

ಇದರಿಂದ ಅದನ್ನು ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

66
<p>ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.</p>

<p>ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.</p>

ಅಗಸ್ತ್ಯ ಮುನಿಗಳೇ ಪ್ರತಿಷ್ಟಾಪನೆ ಮಾಡಿದ್ದರೆನ್ನಲಾಗುವ ಲಿಂಗ 1000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಆದರೆ, 5 ಅಡಿ ಎತ್ತರದ ಶಿವಲಿಂಗ ಮೂರು ಭಾಗವಾಗಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved