MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಉಡುಪಿ: ಕ್ರೈಸ್ತ ಭಕ್ತನಿಂದ ಸಿದ್ಧಿವಿನಾಯಕ ದೇವಾಲಯ ನಿರ್ಮಾಣ..!

ಉಡುಪಿ: ಕ್ರೈಸ್ತ ಭಕ್ತನಿಂದ ಸಿದ್ಧಿವಿನಾಯಕ ದೇವಾಲಯ ನಿರ್ಮಾಣ..!

ಶಿರ್ವ(ಜು.16): ಇಲ್ಲಿನ ಶಿರ್ವ- ಮೂಡುಬೆಳ್ಳೆ ಕ್ರಾಸ್‌ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ಗ್ಯಾಬ್ರಿಯಲ್‌ ನಜ್ರೆತ್‌ ಅವರು ತಮ್ಮ ಸ್ವಂತ ಜಮೀನಿನಲ್ಲಿ ತಮ್ಮ ಮಾತಾಪಿತರ ಸವಿನೆನಪಿಗಾಗಿ ಸುಮಾರು 1. 50 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಸಿದ್ಧಿವಿನಾಯಕ ದೇವಾಲಯದಲ್ಲಿ ದೇವರ ಪ್ರತಿಷ್ಠೆ ಗುರುವಾರ ನಡೆಯಿತು.

1 Min read
Kannadaprabha News | Asianet News
Published : Jul 16 2021, 09:01 AM IST
Share this Photo Gallery
  • FB
  • TW
  • Linkdin
  • Whatsapp
15
<p>ಉಡುಪಿ ಶ್ರೀಪಲಿಮಾರು ಮಠದ ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ದೇವಳಕ್ಕೆ ಆಗಮಿಸಿ ಶ್ರೀ ಸಿದ್ದಿವಿನಾಯಕನಿಗೆ ಆರತಿ ಬೆಳಗಿಸಿ ಆಶೀರ್ವಚನ ನೀಡಿದರು ಮತ್ತು ಧಾರ್ಮಿಕ ಸೌಹಾರ್ದತೆ ಮೆರೆದ ಗ್ಯಾಬ್ರಿಯಲ್‌ ನಜ್ರೆತ್‌ ಅವರನ್ನು ಶ್ಲಾಘಿಸಿದರು.&nbsp;</p>

<p>ಉಡುಪಿ ಶ್ರೀಪಲಿಮಾರು ಮಠದ ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ದೇವಳಕ್ಕೆ ಆಗಮಿಸಿ ಶ್ರೀ ಸಿದ್ದಿವಿನಾಯಕನಿಗೆ ಆರತಿ ಬೆಳಗಿಸಿ ಆಶೀರ್ವಚನ ನೀಡಿದರು ಮತ್ತು ಧಾರ್ಮಿಕ ಸೌಹಾರ್ದತೆ ಮೆರೆದ ಗ್ಯಾಬ್ರಿಯಲ್‌ ನಜ್ರೆತ್‌ ಅವರನ್ನು ಶ್ಲಾಘಿಸಿದರು.&nbsp;</p>

ಉಡುಪಿ ಶ್ರೀಪಲಿಮಾರು ಮಠದ ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ದೇವಳಕ್ಕೆ ಆಗಮಿಸಿ ಶ್ರೀ ಸಿದ್ದಿವಿನಾಯಕನಿಗೆ ಆರತಿ ಬೆಳಗಿಸಿ ಆಶೀರ್ವಚನ ನೀಡಿದರು ಮತ್ತು ಧಾರ್ಮಿಕ ಸೌಹಾರ್ದತೆ ಮೆರೆದ ಗ್ಯಾಬ್ರಿಯಲ್‌ ನಜ್ರೆತ್‌ ಅವರನ್ನು ಶ್ಲಾಘಿಸಿದರು. 

25
<p>ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಲಿಮಾರು ಮಠದ ಕಿರಿಯ ಯತಿ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು&nbsp;</p>

<p>ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಲಿಮಾರು ಮಠದ ಕಿರಿಯ ಯತಿ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು&nbsp;</p>

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಲಿಮಾರು ಮಠದ ಕಿರಿಯ ಯತಿ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು 

35
<p>ಗ್ಯಾಬ್ರಿಯಲ್‌ ನಜ್ರೆತ್‌, ದೇವಳ ನಿರ್ಮಾಣದ ಉಸ್ತುವಾರಿ ನಾಗೇಶ ಹೆಗ್ಡೆ ಉಭಯ ಶ್ರೀಗಳನ್ನು ಸ್ವಾಗತಿಸಿ ಪಾದಪೂಜೆ ನೆರವೇರಿಸಿದರು.</p>

<p>ಗ್ಯಾಬ್ರಿಯಲ್‌ ನಜ್ರೆತ್‌, ದೇವಳ ನಿರ್ಮಾಣದ ಉಸ್ತುವಾರಿ ನಾಗೇಶ ಹೆಗ್ಡೆ ಉಭಯ ಶ್ರೀಗಳನ್ನು ಸ್ವಾಗತಿಸಿ ಪಾದಪೂಜೆ ನೆರವೇರಿಸಿದರು.</p>

ಗ್ಯಾಬ್ರಿಯಲ್‌ ನಜ್ರೆತ್‌, ದೇವಳ ನಿರ್ಮಾಣದ ಉಸ್ತುವಾರಿ ನಾಗೇಶ ಹೆಗ್ಡೆ ಉಭಯ ಶ್ರೀಗಳನ್ನು ಸ್ವಾಗತಿಸಿ ಪಾದಪೂಜೆ ನೆರವೇರಿಸಿದರು.

45
<p>ಜ್ಯೋತಿಷ್ಯ ವಿದ್ವಾನ್‌ ಕನ್ನರ್ಪಾಡಿ ಸಂದೀಪ್‌ ಉಪಾಧ್ಯಾಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪಲಿಮಾರು ಮಠದ ಹಿರಿಯ ವೈದಿಕರಾದ ಗಿರೀಶ್‌ ಉಪಾಧ್ಯಾಯ, ಪಡುಬೆಳ್ಳೆ ಪರಶುರಾಮ ಭಟ್‌ ಮತ್ತಿತರರಿದ್ದರು.</p>

<p>ಜ್ಯೋತಿಷ್ಯ ವಿದ್ವಾನ್‌ ಕನ್ನರ್ಪಾಡಿ ಸಂದೀಪ್‌ ಉಪಾಧ್ಯಾಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪಲಿಮಾರು ಮಠದ ಹಿರಿಯ ವೈದಿಕರಾದ ಗಿರೀಶ್‌ ಉಪಾಧ್ಯಾಯ, ಪಡುಬೆಳ್ಳೆ ಪರಶುರಾಮ ಭಟ್‌ ಮತ್ತಿತರರಿದ್ದರು.</p>

ಜ್ಯೋತಿಷ್ಯ ವಿದ್ವಾನ್‌ ಕನ್ನರ್ಪಾಡಿ ಸಂದೀಪ್‌ ಉಪಾಧ್ಯಾಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪಲಿಮಾರು ಮಠದ ಹಿರಿಯ ವೈದಿಕರಾದ ಗಿರೀಶ್‌ ಉಪಾಧ್ಯಾಯ, ಪಡುಬೆಳ್ಳೆ ಪರಶುರಾಮ ಭಟ್‌ ಮತ್ತಿತರರಿದ್ದರು.

55
<p>ಮುಂಬೈಯಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಗ್ಯಾಬ್ರಿಯಲ್‌ ನಜ್ರೆತ್‌ ಅಲ್ಲಿನ ಸಿದ್ಧವಿನಾಯಕ ದೇವಳದ ಭಕ್ತರಾಗಿದ್ದರು. ಇದೀಗ ಉದ್ಯಮವನ್ನು ಬಿಟ್ಟು ಊರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.</p>

<p>ಮುಂಬೈಯಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಗ್ಯಾಬ್ರಿಯಲ್‌ ನಜ್ರೆತ್‌ ಅಲ್ಲಿನ ಸಿದ್ಧವಿನಾಯಕ ದೇವಳದ ಭಕ್ತರಾಗಿದ್ದರು. ಇದೀಗ ಉದ್ಯಮವನ್ನು ಬಿಟ್ಟು ಊರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.</p>

ಮುಂಬೈಯಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಗ್ಯಾಬ್ರಿಯಲ್‌ ನಜ್ರೆತ್‌ ಅಲ್ಲಿನ ಸಿದ್ಧವಿನಾಯಕ ದೇವಳದ ಭಕ್ತರಾಗಿದ್ದರು. ಇದೀಗ ಉದ್ಯಮವನ್ನು ಬಿಟ್ಟು ಊರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved