MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ರಾಯಚೂರು: ಸೋಂಕಿತರಿಗೆ ಫ್ರೀ ಊಟ, ಫೋನ್ ಮಾಡಿದ್ರೆ ಮನೆಗೆ ಬರುತ್ತೆ ಶುಚಿಯಾದ ಆಹಾರ..!

ರಾಯಚೂರು: ಸೋಂಕಿತರಿಗೆ ಫ್ರೀ ಊಟ, ಫೋನ್ ಮಾಡಿದ್ರೆ ಮನೆಗೆ ಬರುತ್ತೆ ಶುಚಿಯಾದ ಆಹಾರ..!

ರಾಯಚೂರು(ಮೇ.08): ಕೋವಿಡ್‌ ದೃಢಪಟ್ಟು ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ, ಬೆಳಿಗ್ಗೆ ಉಪಹಾರ ಮತ್ತು ಮಧ್ಯಾಹ್ನ ಶುಚಿಯಾದ ಊಟ ತಲುಪಿಸುವ ಕೆಲಸವನ್ನು ನಗರದ ಮುರುಳಿಕೃಷ್ಣ, ನಾಗಶ್ರಾವಂತಿ ದಂಪತಿ ಮಾಡುತ್ತಿದ್ದಾರೆ.

2 Min read
Author : Suvarna News | Asianet News
| Updated : May 08 2021, 09:52 AM IST
Share this Photo Gallery
  • FB
  • TW
  • Linkdin
  • Whatsapp
16
<p>ಮುರುಳಿಕೃಷ್ಣ, ನಾಗಶ್ರಾವಂತಿ ದಂಪತಿ &nbsp;ಕಳೆದ ಏ. 24 ರಂದು ಉಚಿತ ಊಟ, ಉಪಹಾರ ಸೇವೆ ಆರಂಭಿಸಿದಾಗ 20 ಜನ ಸೋಂಕಿತರು ಇವರಿಂದ ನೆರವು ಪಡೆಯಲಾರಂಭಿಸಿದ್ದರು. ಇದೀಗ 50 ಕ್ಕೂ ಹೆಚ್ಚು ಜನರಿಗೆ ಪ್ರತಿನಿತ್ಯ ಊಟ, ಉಪಹಾರ ತಲುಪುತ್ತಿದೆ. ಮುಖ್ಯವಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಬೇರೆ ಊರಿನ ಕೋವಿಡ್‌ ರೋಗಿಗಳಿಗೆ ಇದರಿಂದ ಅನುಕೂಲವಾಗುತ್ತಿದೆ.&nbsp;</p>

<p>ಮುರುಳಿಕೃಷ್ಣ, ನಾಗಶ್ರಾವಂತಿ ದಂಪತಿ &nbsp;ಕಳೆದ ಏ. 24 ರಂದು ಉಚಿತ ಊಟ, ಉಪಹಾರ ಸೇವೆ ಆರಂಭಿಸಿದಾಗ 20 ಜನ ಸೋಂಕಿತರು ಇವರಿಂದ ನೆರವು ಪಡೆಯಲಾರಂಭಿಸಿದ್ದರು. ಇದೀಗ 50 ಕ್ಕೂ ಹೆಚ್ಚು ಜನರಿಗೆ ಪ್ರತಿನಿತ್ಯ ಊಟ, ಉಪಹಾರ ತಲುಪುತ್ತಿದೆ. ಮುಖ್ಯವಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಬೇರೆ ಊರಿನ ಕೋವಿಡ್‌ ರೋಗಿಗಳಿಗೆ ಇದರಿಂದ ಅನುಕೂಲವಾಗುತ್ತಿದೆ.&nbsp;</p>

ಮುರುಳಿಕೃಷ್ಣ, ನಾಗಶ್ರಾವಂತಿ ದಂಪತಿ  ಕಳೆದ ಏ. 24 ರಂದು ಉಚಿತ ಊಟ, ಉಪಹಾರ ಸೇವೆ ಆರಂಭಿಸಿದಾಗ 20 ಜನ ಸೋಂಕಿತರು ಇವರಿಂದ ನೆರವು ಪಡೆಯಲಾರಂಭಿಸಿದ್ದರು. ಇದೀಗ 50 ಕ್ಕೂ ಹೆಚ್ಚು ಜನರಿಗೆ ಪ್ರತಿನಿತ್ಯ ಊಟ, ಉಪಹಾರ ತಲುಪುತ್ತಿದೆ. ಮುಖ್ಯವಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಬೇರೆ ಊರಿನ ಕೋವಿಡ್‌ ರೋಗಿಗಳಿಗೆ ಇದರಿಂದ ಅನುಕೂಲವಾಗುತ್ತಿದೆ. 

26
<p>ಕೋವಿಡ್‌ ದೃಢಪಟ್ಟವರ ಕಾಳಜಿ ವಹಿಸುವುದಕ್ಕೆ ಸಂಬಂಧಿಗಳೇ ಹಿಂದೇಟು ಹಾಕುತ್ತಾರೆ. ಅದರಲ್ಲೂ ಹಿರಿಯ ವಯಸ್ಸಿನವರ ಬಗ್ಗೆ ತಾತ್ಸಾರ ಹೆಚ್ಚುತ್ತಿದೆ. ರೋಗಿಗಳಿಗೆ ಸರಿಯಾಗಿ ಊಟ, ಉಪಹಾರ ದೊರೆತರೆ ಖಂಡಿತ ಚೇತರಿಸಿಕೊಳ್ಳುತ್ತಾರೆ. ಹಣ ಇದ್ದರೂ ಅದರಿಂದ ಅನುಕೂಲ ಮಾಡಿಕೊಳ್ಳದಂತಹ ಪರಿಸ್ಥಿತಿಯಲ್ಲಿ ಬಹಳಷ್ಟು ರೋಗಿಗಳಿದ್ದಾರೆ. ಬೇರೆ ಊರಿನಿಂದ ಚಿಕಿತ್ಸೆಗಾಗಿ ಬಂದವರಿಗೆ ಸರಿಯಾಗಿ ಊಟ ಸಿಗುವುದೇ ಇಲ್ಲ. ಈ ಕಷ್ಟ ಎಂಥದ್ದು ಎನ್ನುವುದು ನಮಗೆ ಗೊತ್ತಿರುವುದರಿಂದ ಈ ಸೇವೆಯನ್ನು ಒಂದು ತಿಂಗಳುಮಟ್ಟಿಗೆ ಮಾಡಲು ನಿರ್ಧರಿಸಿ ಆರಂಭಿಸಿದ್ದೇವೆ ಎಂದು ಮುರುಳಿಕೃಷ್ಣ ಹೇಳಿದ್ದಾರೆ.</p>

<p>ಕೋವಿಡ್‌ ದೃಢಪಟ್ಟವರ ಕಾಳಜಿ ವಹಿಸುವುದಕ್ಕೆ ಸಂಬಂಧಿಗಳೇ ಹಿಂದೇಟು ಹಾಕುತ್ತಾರೆ. ಅದರಲ್ಲೂ ಹಿರಿಯ ವಯಸ್ಸಿನವರ ಬಗ್ಗೆ ತಾತ್ಸಾರ ಹೆಚ್ಚುತ್ತಿದೆ. ರೋಗಿಗಳಿಗೆ ಸರಿಯಾಗಿ ಊಟ, ಉಪಹಾರ ದೊರೆತರೆ ಖಂಡಿತ ಚೇತರಿಸಿಕೊಳ್ಳುತ್ತಾರೆ. ಹಣ ಇದ್ದರೂ ಅದರಿಂದ ಅನುಕೂಲ ಮಾಡಿಕೊಳ್ಳದಂತಹ ಪರಿಸ್ಥಿತಿಯಲ್ಲಿ ಬಹಳಷ್ಟು ರೋಗಿಗಳಿದ್ದಾರೆ. ಬೇರೆ ಊರಿನಿಂದ ಚಿಕಿತ್ಸೆಗಾಗಿ ಬಂದವರಿಗೆ ಸರಿಯಾಗಿ ಊಟ ಸಿಗುವುದೇ ಇಲ್ಲ. ಈ ಕಷ್ಟ ಎಂಥದ್ದು ಎನ್ನುವುದು ನಮಗೆ ಗೊತ್ತಿರುವುದರಿಂದ ಈ ಸೇವೆಯನ್ನು ಒಂದು ತಿಂಗಳುಮಟ್ಟಿಗೆ ಮಾಡಲು ನಿರ್ಧರಿಸಿ ಆರಂಭಿಸಿದ್ದೇವೆ ಎಂದು ಮುರುಳಿಕೃಷ್ಣ ಹೇಳಿದ್ದಾರೆ.</p>

ಕೋವಿಡ್‌ ದೃಢಪಟ್ಟವರ ಕಾಳಜಿ ವಹಿಸುವುದಕ್ಕೆ ಸಂಬಂಧಿಗಳೇ ಹಿಂದೇಟು ಹಾಕುತ್ತಾರೆ. ಅದರಲ್ಲೂ ಹಿರಿಯ ವಯಸ್ಸಿನವರ ಬಗ್ಗೆ ತಾತ್ಸಾರ ಹೆಚ್ಚುತ್ತಿದೆ. ರೋಗಿಗಳಿಗೆ ಸರಿಯಾಗಿ ಊಟ, ಉಪಹಾರ ದೊರೆತರೆ ಖಂಡಿತ ಚೇತರಿಸಿಕೊಳ್ಳುತ್ತಾರೆ. ಹಣ ಇದ್ದರೂ ಅದರಿಂದ ಅನುಕೂಲ ಮಾಡಿಕೊಳ್ಳದಂತಹ ಪರಿಸ್ಥಿತಿಯಲ್ಲಿ ಬಹಳಷ್ಟು ರೋಗಿಗಳಿದ್ದಾರೆ. ಬೇರೆ ಊರಿನಿಂದ ಚಿಕಿತ್ಸೆಗಾಗಿ ಬಂದವರಿಗೆ ಸರಿಯಾಗಿ ಊಟ ಸಿಗುವುದೇ ಇಲ್ಲ. ಈ ಕಷ್ಟ ಎಂಥದ್ದು ಎನ್ನುವುದು ನಮಗೆ ಗೊತ್ತಿರುವುದರಿಂದ ಈ ಸೇವೆಯನ್ನು ಒಂದು ತಿಂಗಳುಮಟ್ಟಿಗೆ ಮಾಡಲು ನಿರ್ಧರಿಸಿ ಆರಂಭಿಸಿದ್ದೇವೆ ಎಂದು ಮುರುಳಿಕೃಷ್ಣ ಹೇಳಿದ್ದಾರೆ.

36
<p>ರಾಯಚೂರಿನ ಐಶ್ಚರ್ಯ ರೈಸ್‌ಮಿಲ್‌ ಹೊಂದಿರುವ ವೇಮುಲ್ ಮುರುಳಿಕೃಷ್ಣ ಅವರು ಇಂಥದ್ದೊಂದು ಸೇವೆ ಆರಂಭಿಸಲು ಮುಖ್ಯ ಕಾರಣ; ಕಳೆದ ವರ್ಷ ಕೊರೋನಾ ಸೋಂಕು ಹರಡುತ್ತಿದ್ದ ಸಂದರ್ಭದಲ್ಲಿ ಅವರ ತಂದೆ ವೇಮುಲ ಮಧುಸೂಧನ್ ಗುಪ್ತಾ ಅವರು ಅನುಭವಿಸಿದ್ದ ಸಂಕಷ್ಟ.</p>

<p>ರಾಯಚೂರಿನ ಐಶ್ಚರ್ಯ ರೈಸ್‌ಮಿಲ್‌ ಹೊಂದಿರುವ ವೇಮುಲ್ ಮುರುಳಿಕೃಷ್ಣ ಅವರು ಇಂಥದ್ದೊಂದು ಸೇವೆ ಆರಂಭಿಸಲು ಮುಖ್ಯ ಕಾರಣ; ಕಳೆದ ವರ್ಷ ಕೊರೋನಾ ಸೋಂಕು ಹರಡುತ್ತಿದ್ದ ಸಂದರ್ಭದಲ್ಲಿ ಅವರ ತಂದೆ ವೇಮುಲ ಮಧುಸೂಧನ್ ಗುಪ್ತಾ ಅವರು ಅನುಭವಿಸಿದ್ದ ಸಂಕಷ್ಟ.</p>

ರಾಯಚೂರಿನ ಐಶ್ಚರ್ಯ ರೈಸ್‌ಮಿಲ್‌ ಹೊಂದಿರುವ ವೇಮುಲ್ ಮುರುಳಿಕೃಷ್ಣ ಅವರು ಇಂಥದ್ದೊಂದು ಸೇವೆ ಆರಂಭಿಸಲು ಮುಖ್ಯ ಕಾರಣ; ಕಳೆದ ವರ್ಷ ಕೊರೋನಾ ಸೋಂಕು ಹರಡುತ್ತಿದ್ದ ಸಂದರ್ಭದಲ್ಲಿ ಅವರ ತಂದೆ ವೇಮುಲ ಮಧುಸೂಧನ್ ಗುಪ್ತಾ ಅವರು ಅನುಭವಿಸಿದ್ದ ಸಂಕಷ್ಟ.

46
<p>ಕಳೆದ ವರ್ಷ ಕೊರೋನಾ ಸೋಂಕು ಹರಡಿದ್ದ ದಿನಗಳಲ್ಲಿ ಕರ್ನೂಲ್‌ನಿಂದ ವಾಪಸಾಗಿದ್ದ ತಂದೆ ಮಧಸೂಧನ್ &nbsp;ಅವರನ್ನು ಮನೆಗೆ ಸೇರಿಸಿಕೊಳ್ಳದ ಸ್ಥಿತಿ ನಿರ್ಮಾಣವಾಗಿತ್ತು.</p>

<p>ಕಳೆದ ವರ್ಷ ಕೊರೋನಾ ಸೋಂಕು ಹರಡಿದ್ದ ದಿನಗಳಲ್ಲಿ ಕರ್ನೂಲ್‌ನಿಂದ ವಾಪಸಾಗಿದ್ದ ತಂದೆ ಮಧಸೂಧನ್ &nbsp;ಅವರನ್ನು ಮನೆಗೆ ಸೇರಿಸಿಕೊಳ್ಳದ ಸ್ಥಿತಿ ನಿರ್ಮಾಣವಾಗಿತ್ತು.</p>

ಕಳೆದ ವರ್ಷ ಕೊರೋನಾ ಸೋಂಕು ಹರಡಿದ್ದ ದಿನಗಳಲ್ಲಿ ಕರ್ನೂಲ್‌ನಿಂದ ವಾಪಸಾಗಿದ್ದ ತಂದೆ ಮಧಸೂಧನ್  ಅವರನ್ನು ಮನೆಗೆ ಸೇರಿಸಿಕೊಳ್ಳದ ಸ್ಥಿತಿ ನಿರ್ಮಾಣವಾಗಿತ್ತು.

56
<p>ನೆರೆಹೊರೆಯವರ ಒತ್ತಾಯದಿಂದ ಅವರು ಪ್ರತ್ಯೇಕವಾಗಿ ಉಳಿದರು. ಅವರಿಗೆ ಮನೆಯಿಂದ ಊಟ, ಉಪಹಾರ ತಲುಪಿಸಲು ಆತಂಕ ಪಡಬೇಕಾದ ಸ್ಥಿತಿ ಉದ್ಭವವಾಗಿತ್ತು. ಇಂಥ ಸಂಕಷ್ಟದ ಸ್ಥಿತಿ ಬಹುತೇಕ ಕೋವಿಡ್‌ ಸೋಂಕಿತರೆಲ್ಲ ಅನುಭವಿಸುತ್ತಾರೆ ಎಂಬುದನ್ನು ಅರಿತು, ಈ ಸೇವೆ ಮಾಡುತ್ತಿದ್ದೇವೆ. ಇದನ್ನು ಮಾದರಿಯಾಗಿಟ್ಟುಕೊಂಡು ಕೆಲವು ಸ್ನೇಹಿತರು ಕೂಡಾ ಸೋಂಕಿತರಿಗೆ ಊಟ, ಉಪಹಾರ ನೀಡುವುದಕ್ಕೆ ನಿರ್ಧರಿಸಿದ್ದಾರೆ’ ಎಂದು ಮುರುಳಿಕೃಷ್ಣ ಹೇಳಿದರು.</p>

<p>ನೆರೆಹೊರೆಯವರ ಒತ್ತಾಯದಿಂದ ಅವರು ಪ್ರತ್ಯೇಕವಾಗಿ ಉಳಿದರು. ಅವರಿಗೆ ಮನೆಯಿಂದ ಊಟ, ಉಪಹಾರ ತಲುಪಿಸಲು ಆತಂಕ ಪಡಬೇಕಾದ ಸ್ಥಿತಿ ಉದ್ಭವವಾಗಿತ್ತು. ಇಂಥ ಸಂಕಷ್ಟದ ಸ್ಥಿತಿ ಬಹುತೇಕ ಕೋವಿಡ್‌ ಸೋಂಕಿತರೆಲ್ಲ ಅನುಭವಿಸುತ್ತಾರೆ ಎಂಬುದನ್ನು ಅರಿತು, ಈ ಸೇವೆ ಮಾಡುತ್ತಿದ್ದೇವೆ. ಇದನ್ನು ಮಾದರಿಯಾಗಿಟ್ಟುಕೊಂಡು ಕೆಲವು ಸ್ನೇಹಿತರು ಕೂಡಾ ಸೋಂಕಿತರಿಗೆ ಊಟ, ಉಪಹಾರ ನೀಡುವುದಕ್ಕೆ ನಿರ್ಧರಿಸಿದ್ದಾರೆ’ ಎಂದು ಮುರುಳಿಕೃಷ್ಣ ಹೇಳಿದರು.</p>

ನೆರೆಹೊರೆಯವರ ಒತ್ತಾಯದಿಂದ ಅವರು ಪ್ರತ್ಯೇಕವಾಗಿ ಉಳಿದರು. ಅವರಿಗೆ ಮನೆಯಿಂದ ಊಟ, ಉಪಹಾರ ತಲುಪಿಸಲು ಆತಂಕ ಪಡಬೇಕಾದ ಸ್ಥಿತಿ ಉದ್ಭವವಾಗಿತ್ತು. ಇಂಥ ಸಂಕಷ್ಟದ ಸ್ಥಿತಿ ಬಹುತೇಕ ಕೋವಿಡ್‌ ಸೋಂಕಿತರೆಲ್ಲ ಅನುಭವಿಸುತ್ತಾರೆ ಎಂಬುದನ್ನು ಅರಿತು, ಈ ಸೇವೆ ಮಾಡುತ್ತಿದ್ದೇವೆ. ಇದನ್ನು ಮಾದರಿಯಾಗಿಟ್ಟುಕೊಂಡು ಕೆಲವು ಸ್ನೇಹಿತರು ಕೂಡಾ ಸೋಂಕಿತರಿಗೆ ಊಟ, ಉಪಹಾರ ನೀಡುವುದಕ್ಕೆ ನಿರ್ಧರಿಸಿದ್ದಾರೆ’ ಎಂದು ಮುರುಳಿಕೃಷ್ಣ ಹೇಳಿದರು.

66
<p>ಒಂದು ಊಟ, ಉಪಹಾರಕ್ಕೆ ಒಟ್ಟು 120 ರೂ. ವೆಚ್ಚವಾಗುತ್ತಿದೆ. ಆರಂಭದಲ್ಲಿ ಮನೆಯಲ್ಲೇ ಆಹಾರ ತಯಾರಿಸಲು ನಿರ್ಧರಿಸಿದ್ದೇವು. ನಿರ್ವಹಣೆ ಕಷ್ಟವಾಗಿದ್ದರಿಂದ ಒಳ್ಳೆಯ ಹೋಟೆಲ್‌ ಆಯ್ಕೆ ಮಾಡಿಕೊಂಡು ಅವರ ಮೂಲಕವೆ ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಭೋಜನ ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ. ಮೊಬೈಲ್‌ ಸಂಖ್ಯೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಊಟ ಅಗತ್ಯ ಇದ್ದವರು ಫೋನ್‌ ಮಾಡುತ್ತಾರೆ. ನಾವು ಊಟ ತಲುಪಿಸುತ್ತಿದ್ದ ಕೊರೋನಾ ಸೋಂಕಿತರ ಪೈಕಿ 20 ಜನರು ಗುಣಮುಖರಾಗಿದ್ದಾರೆ</p>

<p>ಒಂದು ಊಟ, ಉಪಹಾರಕ್ಕೆ ಒಟ್ಟು 120 ರೂ. ವೆಚ್ಚವಾಗುತ್ತಿದೆ. ಆರಂಭದಲ್ಲಿ ಮನೆಯಲ್ಲೇ ಆಹಾರ ತಯಾರಿಸಲು ನಿರ್ಧರಿಸಿದ್ದೇವು. ನಿರ್ವಹಣೆ ಕಷ್ಟವಾಗಿದ್ದರಿಂದ ಒಳ್ಳೆಯ ಹೋಟೆಲ್‌ ಆಯ್ಕೆ ಮಾಡಿಕೊಂಡು ಅವರ ಮೂಲಕವೆ ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಭೋಜನ ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ. ಮೊಬೈಲ್‌ ಸಂಖ್ಯೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಊಟ ಅಗತ್ಯ ಇದ್ದವರು ಫೋನ್‌ ಮಾಡುತ್ತಾರೆ. ನಾವು ಊಟ ತಲುಪಿಸುತ್ತಿದ್ದ ಕೊರೋನಾ ಸೋಂಕಿತರ ಪೈಕಿ 20 ಜನರು ಗುಣಮುಖರಾಗಿದ್ದಾರೆ</p>

ಒಂದು ಊಟ, ಉಪಹಾರಕ್ಕೆ ಒಟ್ಟು 120 ರೂ. ವೆಚ್ಚವಾಗುತ್ತಿದೆ. ಆರಂಭದಲ್ಲಿ ಮನೆಯಲ್ಲೇ ಆಹಾರ ತಯಾರಿಸಲು ನಿರ್ಧರಿಸಿದ್ದೇವು. ನಿರ್ವಹಣೆ ಕಷ್ಟವಾಗಿದ್ದರಿಂದ ಒಳ್ಳೆಯ ಹೋಟೆಲ್‌ ಆಯ್ಕೆ ಮಾಡಿಕೊಂಡು ಅವರ ಮೂಲಕವೆ ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಭೋಜನ ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ. ಮೊಬೈಲ್‌ ಸಂಖ್ಯೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಊಟ ಅಗತ್ಯ ಇದ್ದವರು ಫೋನ್‌ ಮಾಡುತ್ತಾರೆ. ನಾವು ಊಟ ತಲುಪಿಸುತ್ತಿದ್ದ ಕೊರೋನಾ ಸೋಂಕಿತರ ಪೈಕಿ 20 ಜನರು ಗುಣಮುಖರಾಗಿದ್ದಾರೆ

About the Author

SN
Suvarna News

Latest Videos
Recommended Stories
Recommended image1
ಹೋರಾಟದಲ್ಲೇ ಉರುಳಿದ 2025ರ ವರ್ಷ, ಬಿಡದಿ ಟೌನ್ ಶಿಪ್ ಯೋಜನೆ ರಾಮನಗರ ಬೆಂಗಳೂರು ದಕ್ಷಿಣವಾಗಿ ಬದಲಾಗಿದ್ದೆ ಸಾಧನೆ!
Recommended image2
ಹೊಸ ವರ್ಷದ ಕಿಕ್‌ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ಮಾಡಿದ್ರೆ ಅಷ್ಟೇ.. ಬೆಂಗಳೂರಿನ 50 ಫ್ಲೈ ಓವರ್‌ಗಳು ಬಂದ್; ರಸ್ತೆಗಿಳಿಯುವ ಮುನ್ನ ತಿಳಿಯಿರಿ
Recommended image3
ಸರ್ಕಾರಕ್ಕೆ 'ಮನೆಗೆದ್ದು ಮಾರು ಗೆಲ್ಲು' ಎಂದ ಶ್ರೀಶೈಲ ಶ್ರೀಗಳು; ಹೊಸ ವರ್ಷದ ಅಬ್ಬರಕ್ಕೆ ಶ್ರೀಗಳ ಎಚ್ಚರಿಕೆ ಏನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved