MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಸಚಿವ ಬೊಮ್ಮಾಯಿ ಮನೆ ಆವರಣದಲ್ಲಿ ಕೋವಿಡ್‌ ಆರೈಕೆ ಕೇಂದ್ರ

ಸಚಿವ ಬೊಮ್ಮಾಯಿ ಮನೆ ಆವರಣದಲ್ಲಿ ಕೋವಿಡ್‌ ಆರೈಕೆ ಕೇಂದ್ರ

ಶಿಗ್ಗಾಂವಿ(ಮೇ.14): ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಕೋವಿಡ್‌ ಸೋಂಕಿತರ ಜೀವ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾಂವಿಯ ತಮ್ಮ ಮನೆಯ ಆವರಣವನ್ನು ಕೋವಿಡ್‌ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಲಾಗಿದೆ. 50 ಹಾಸಿಗೆಗಳನ್ನು ಅಳವಡಿಸಲಾಗಿದೆ. ಗುರುವಾರ ಸ್ಥಳಕ್ಕೆ ಸಚಿವ ಬೊಮ್ಮಾಯಿ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದಾರೆ. 

1 Min read
Author : Kannadaprabha News | Asianet News
| Updated : May 14 2021, 02:59 PM IST
Share this Photo Gallery
  • FB
  • TW
  • Linkdin
  • Whatsapp
15
<p>ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಡ್‌ಗಳನ್ನು ಸಿದ್ಧಪಡಿಸಬೇಕಾಗಿದೆ. ಆದ್ದರಿಂದ ಶಿಗ್ಗಾಂವಿ ತಾಲೂಕು ಆಸ್ಪತ್ರೆಯಲ್ಲಿ ತಕ್ಷಣ 46 ಹೆಚ್ಚುವರಿ ಬೆಡ್‌ಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ ಬೊಮ್ಮಾಯಿ&nbsp;</p>

<p>ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಡ್‌ಗಳನ್ನು ಸಿದ್ಧಪಡಿಸಬೇಕಾಗಿದೆ. ಆದ್ದರಿಂದ ಶಿಗ್ಗಾಂವಿ ತಾಲೂಕು ಆಸ್ಪತ್ರೆಯಲ್ಲಿ ತಕ್ಷಣ 46 ಹೆಚ್ಚುವರಿ ಬೆಡ್‌ಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ ಬೊಮ್ಮಾಯಿ&nbsp;</p>

ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಡ್‌ಗಳನ್ನು ಸಿದ್ಧಪಡಿಸಬೇಕಾಗಿದೆ. ಆದ್ದರಿಂದ ಶಿಗ್ಗಾಂವಿ ತಾಲೂಕು ಆಸ್ಪತ್ರೆಯಲ್ಲಿ ತಕ್ಷಣ 46 ಹೆಚ್ಚುವರಿ ಬೆಡ್‌ಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ ಬೊಮ್ಮಾಯಿ 

25
<p>ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್‌ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಶಿಗ್ಗಾಂವಿ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು.</p>

<p>ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್‌ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಶಿಗ್ಗಾಂವಿ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು.</p>

ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್‌ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಶಿಗ್ಗಾಂವಿ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು.

35
<p>ಸವಣೂರಿನಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಸವಣೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ಸಿದ್ಧಪಡಿಸಿ. ಮುಂದಿನ ನಾಲ್ಕು ದಿನಗಳಲ್ಲಿ 25 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಸವಣೂರು ಆಸ್ಪತ್ರೆಗೆ ಕಳುಹಿಸಲಾಗುವುದು ಎಂದ ಬಸವರಾಜ ಬೊಮ್ಮಾಯಿ</p>

<p>ಸವಣೂರಿನಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಸವಣೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ಸಿದ್ಧಪಡಿಸಿ. ಮುಂದಿನ ನಾಲ್ಕು ದಿನಗಳಲ್ಲಿ 25 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಸವಣೂರು ಆಸ್ಪತ್ರೆಗೆ ಕಳುಹಿಸಲಾಗುವುದು ಎಂದ ಬಸವರಾಜ ಬೊಮ್ಮಾಯಿ</p>

ಸವಣೂರಿನಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಸವಣೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ಸಿದ್ಧಪಡಿಸಿ. ಮುಂದಿನ ನಾಲ್ಕು ದಿನಗಳಲ್ಲಿ 25 ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ಸವಣೂರು ಆಸ್ಪತ್ರೆಗೆ ಕಳುಹಿಸಲಾಗುವುದು ಎಂದ ಬಸವರಾಜ ಬೊಮ್ಮಾಯಿ

45
<p>ಆರಂಭದಲ್ಲಿ ಕೋವಿಡ್‌ ಸಮಸ್ಯೆ ಅಷ್ಟು ಕಂಡುಬರುವುದಿಲ್ಲ. ಆದರೆ ಉಸಿರಾಟದ ಸಮಸ್ಯೆ ಆಗುತ್ತಿದ್ದಂತೆಯೇ ರೋಗಿಯ ಆರೋಗ್ಯದ ಮೇಲೆ ಕೆಟ್ಟಪರಿಣಾಮ ಉಂಟಾಗಲು ಆರಂಭವಾಗುತ್ತದೆ. ಆದ್ದರಿಂದ ಅಂಥವರಿಗೆ ತಕ್ಷಣ ಆಕ್ಸಿಜನ್‌ ನೀಡಬೇಕಾದ ಅಗತ್ಯ ಎದುರಾಗುತ್ತದೆ. ಅಂಥವರಿಗಾಗಿಯೇ ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ವಿತರಿಸಲಾಗುತ್ತಿದೆ. ಸಮಯೋಚಿತವಾಗಿ ಸೋಂಕಿತರಿಗೆ ಆಕ್ಸಿಜನ್‌ ನೀಡುವ ಮೂಲಕ ಅವರ ಜೀವರಕ್ಷಣೆ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>

<p>ಆರಂಭದಲ್ಲಿ ಕೋವಿಡ್‌ ಸಮಸ್ಯೆ ಅಷ್ಟು ಕಂಡುಬರುವುದಿಲ್ಲ. ಆದರೆ ಉಸಿರಾಟದ ಸಮಸ್ಯೆ ಆಗುತ್ತಿದ್ದಂತೆಯೇ ರೋಗಿಯ ಆರೋಗ್ಯದ ಮೇಲೆ ಕೆಟ್ಟಪರಿಣಾಮ ಉಂಟಾಗಲು ಆರಂಭವಾಗುತ್ತದೆ. ಆದ್ದರಿಂದ ಅಂಥವರಿಗೆ ತಕ್ಷಣ ಆಕ್ಸಿಜನ್‌ ನೀಡಬೇಕಾದ ಅಗತ್ಯ ಎದುರಾಗುತ್ತದೆ. ಅಂಥವರಿಗಾಗಿಯೇ ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ವಿತರಿಸಲಾಗುತ್ತಿದೆ. ಸಮಯೋಚಿತವಾಗಿ ಸೋಂಕಿತರಿಗೆ ಆಕ್ಸಿಜನ್‌ ನೀಡುವ ಮೂಲಕ ಅವರ ಜೀವರಕ್ಷಣೆ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>

ಆರಂಭದಲ್ಲಿ ಕೋವಿಡ್‌ ಸಮಸ್ಯೆ ಅಷ್ಟು ಕಂಡುಬರುವುದಿಲ್ಲ. ಆದರೆ ಉಸಿರಾಟದ ಸಮಸ್ಯೆ ಆಗುತ್ತಿದ್ದಂತೆಯೇ ರೋಗಿಯ ಆರೋಗ್ಯದ ಮೇಲೆ ಕೆಟ್ಟಪರಿಣಾಮ ಉಂಟಾಗಲು ಆರಂಭವಾಗುತ್ತದೆ. ಆದ್ದರಿಂದ ಅಂಥವರಿಗೆ ತಕ್ಷಣ ಆಕ್ಸಿಜನ್‌ ನೀಡಬೇಕಾದ ಅಗತ್ಯ ಎದುರಾಗುತ್ತದೆ. ಅಂಥವರಿಗಾಗಿಯೇ ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳನ್ನು ವಿತರಿಸಲಾಗುತ್ತಿದೆ. ಸಮಯೋಚಿತವಾಗಿ ಸೋಂಕಿತರಿಗೆ ಆಕ್ಸಿಜನ್‌ ನೀಡುವ ಮೂಲಕ ಅವರ ಜೀವರಕ್ಷಣೆ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸಚಿವರು ಸೂಚಿಸಿದರು.

55
<p>ಈ ಸಂದರ್ಭದಲ್ಲಿ ಸವಣೂರಿನ ವೈದ್ಯಾಧಿಕಾರಿ ಹಿರೇಗೌಡರ, ರಾಜಶೇಖರ ಮೂಲಿಮನಿ ಇದ್ದರು. ಜಿಪಂ ಸಿಇಒ ಮಹ್ಮದ್‌ ರೋಷನ್‌, ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದುಕಮ್ಮನವರ ಇದ್ದರು.</p>

<p>ಈ ಸಂದರ್ಭದಲ್ಲಿ ಸವಣೂರಿನ ವೈದ್ಯಾಧಿಕಾರಿ ಹಿರೇಗೌಡರ, ರಾಜಶೇಖರ ಮೂಲಿಮನಿ ಇದ್ದರು. ಜಿಪಂ ಸಿಇಒ ಮಹ್ಮದ್‌ ರೋಷನ್‌, ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದುಕಮ್ಮನವರ ಇದ್ದರು.</p>

ಈ ಸಂದರ್ಭದಲ್ಲಿ ಸವಣೂರಿನ ವೈದ್ಯಾಧಿಕಾರಿ ಹಿರೇಗೌಡರ, ರಾಜಶೇಖರ ಮೂಲಿಮನಿ ಇದ್ದರು. ಜಿಪಂ ಸಿಇಒ ಮಹ್ಮದ್‌ ರೋಷನ್‌, ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದುಕಮ್ಮನವರ ಇದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಮತ್ತೆ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಚಿಂತನೆ, ಪ್ರಯಾಣಿಕರ ಆಕ್ರೋಶ, ಹೋರಾಟದ ಎಚ್ಚರಿಕೆ ಕೊಟ್ಟ ಸಂಸದ ಸೂರ್ಯ
Recommended image2
ಬೆಂಗಳೂರು: ಲೈಸನ್ಸ್‌ ಕೊಡಬೇಕಾದ್ರೆ 2.30 ಕೋಟಿ ಲಂಚ, ಹಣ ಪಡೆಯವಾಗಲೇ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ!
Recommended image3
ದೇವನಹಳ್ಳಿಯಲ್ಲಿ ಬೈಕ್ -ಲಾರಿ ನಡುವೆ ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved