ಅಯೋಧ್ಯೆಯಲ್ಲಿ ಶಿಲಾನ್ಯಾಸ, ಉಡುಪಿ ಕೃಷ್ಣಮಠದಲ್ಲಿ ಶ್ರೀರಾಮನ ಜನನ !
ಉಡುಪಿ (ಆ.05) ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುವ ಸಮಯದಲ್ಲಿಯೇ ಉಡುಪಿ ಶ್ರೀಕೃಷ್ಣ ಮಠದ ಗೋಶಾಲೆಯಲ್ಲಿ ದೇಸಿ ದನ ಕಪಿಲೆಯು ಬಿಳಿನಾಮಧಾರಿ ಗಂಡು ಕರುವಿಗೆ ಜನ್ಮ ನೀಡಿದೆ.
15

<p> ಪರ್ಯಾಯ ಶ್ರೀಈಶಪ್ರಿಯ ತೀರ್ಥ ಶ್ರೀಪಾದರ ಅಚ್ಚುಮೆಚ್ಚಿನ ಮಣ್ಣಿನ ಬಣ್ಣವನ್ನೇ ಈ ಕರು ಹೊಂದಿದೆ.</p>
ಪರ್ಯಾಯ ಶ್ರೀಈಶಪ್ರಿಯ ತೀರ್ಥ ಶ್ರೀಪಾದರ ಅಚ್ಚುಮೆಚ್ಚಿನ ಮಣ್ಣಿನ ಬಣ್ಣವನ್ನೇ ಈ ಕರು ಹೊಂದಿದೆ.
25
<p> ಶ್ರೀಗಳು ಈ ಕರುವಿಗೆ ಶ್ರೀರಾಮ ಎಂದು ನಾಮಕರಣ ಮಾಡಿದ್ದಾರೆ.</p>
ಶ್ರೀಗಳು ಈ ಕರುವಿಗೆ ಶ್ರೀರಾಮ ಎಂದು ನಾಮಕರಣ ಮಾಡಿದ್ದಾರೆ.
35
<p>ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.</p>
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.
45
<p>ಶತಮಾನಗಳ ಕನಸು ನನಸಾಗಿದ್ದು ದೇಶದಲ್ಲಿ ಜನರು ಸಹ ಸಂಭ್ರಮಿಸುತ್ತಿದ್ದಾರೆ.</p>
ಶತಮಾನಗಳ ಕನಸು ನನಸಾಗಿದ್ದು ದೇಶದಲ್ಲಿ ಜನರು ಸಹ ಸಂಭ್ರಮಿಸುತ್ತಿದ್ದಾರೆ.
55
<p>ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನ ನಂತರ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿತ್ತು.</p>
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನ ನಂತರ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿತ್ತು.
Latest Videos