MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಚಿಕನ್ ಸೆಂಟರ್‌‌ನಲ್ಲಿ ದನದ ಮಾಂಸ ಮಾರಾಟ..!

ಚಿಕನ್ ಸೆಂಟರ್‌‌ನಲ್ಲಿ ದನದ ಮಾಂಸ ಮಾರಾಟ..!

ಚಿಕನ್ ಸೆಂಟರ್‌ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಆತೂರು ಎಂಬಲ್ಲಿ ನಡೆದಿದೆ. ಇಲ್ಲಿವೆ ಫೋಟೋಸ್

1 Min read
Suvarna News | Asianet News
Published : May 23 2020, 11:05 AM IST| Updated : May 23 2020, 11:43 AM IST
Share this Photo Gallery
  • FB
  • TW
  • Linkdin
  • Whatsapp
15
<p>ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.</p>

<p>ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.</p>

ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.

25
<p>ಕಡಬ ಪೋಲಿಸರು ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಮಾಲಕ ರಾಮಕುಂಜ ನಿವಾಸಿ ಮಹಮ್ಮದ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.</p>

<p>ಕಡಬ ಪೋಲಿಸರು ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಮಾಲಕ ರಾಮಕುಂಜ ನಿವಾಸಿ ಮಹಮ್ಮದ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.</p>

ಕಡಬ ಪೋಲಿಸರು ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಮಾಲಕ ರಾಮಕುಂಜ ನಿವಾಸಿ ಮಹಮ್ಮದ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

35
<p>ಪ್ರಿಜ್ಜಲ್ಲಿರಿಸಿದ 9 ಕೆ.ಜಿ ಮಾಂಸವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.</p>

<p>ಪ್ರಿಜ್ಜಲ್ಲಿರಿಸಿದ 9 ಕೆ.ಜಿ ಮಾಂಸವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.</p>

ಪ್ರಿಜ್ಜಲ್ಲಿರಿಸಿದ 9 ಕೆ.ಜಿ ಮಾಂಸವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

45
<p>ಇನ್ನೊಂದು ಪ್ರಕರಣದಲ್ಲಿ ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ಗೆ ಮಾಂಸ ಮಾರಾಟ ಮಾಡುತ್ತಿದ್ದ &nbsp;ನೀರಾಜೆ ಎಂಬಲ್ಲಿರುವ ಸಿರಾಜ್ ಎಂಬಾತನ ಮನೆಗೆ ದಾಳಿ ನಡೆಸಿದ ಪೋಲಿಸರು ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 14 ಕೆ.ಜಿ ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ</p>

<p>ಇನ್ನೊಂದು ಪ್ರಕರಣದಲ್ಲಿ ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ಗೆ ಮಾಂಸ ಮಾರಾಟ ಮಾಡುತ್ತಿದ್ದ &nbsp;ನೀರಾಜೆ ಎಂಬಲ್ಲಿರುವ ಸಿರಾಜ್ ಎಂಬಾತನ ಮನೆಗೆ ದಾಳಿ ನಡೆಸಿದ ಪೋಲಿಸರು ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 14 ಕೆ.ಜಿ ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ</p>

ಇನ್ನೊಂದು ಪ್ರಕರಣದಲ್ಲಿ ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ಗೆ ಮಾಂಸ ಮಾರಾಟ ಮಾಡುತ್ತಿದ್ದ  ನೀರಾಜೆ ಎಂಬಲ್ಲಿರುವ ಸಿರಾಜ್ ಎಂಬಾತನ ಮನೆಗೆ ದಾಳಿ ನಡೆಸಿದ ಪೋಲಿಸರು ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 14 ಕೆ.ಜಿ ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ

55
<p>ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದಾರೆ. ಈ ಬಗ್ಗೆ ಸಿರಾಜ್ ವಿರುದ್ದ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀ ಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.</p>

<p>ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದಾರೆ. ಈ ಬಗ್ಗೆ ಸಿರಾಜ್ ವಿರುದ್ದ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀ ಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.</p>

ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದಾರೆ. ಈ ಬಗ್ಗೆ ಸಿರಾಜ್ ವಿರುದ್ದ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀ ಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved