MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Karnataka Districts
  • Davanagere: ಜಿಮ್ ಮುಗಿಸಿ ಮನೆಗೆ ಬಂದ 26 ವರ್ಷದ ಬಾಡಿ ಬಿಲ್ಡರ್ ಸುಶೀಲ್ ಕುಸಿದು ಸಾವು

Davanagere: ಜಿಮ್ ಮುಗಿಸಿ ಮನೆಗೆ ಬಂದ 26 ವರ್ಷದ ಬಾಡಿ ಬಿಲ್ಡರ್ ಸುಶೀಲ್ ಕುಸಿದು ಸಾವು

ಜಿಮ್ ಮುಗಿಸಿ ಮನೆಗೆ ಬಂದ 26 ವರ್ಷದ ಬಾಡಿ ಬಿಲ್ಡರ್ ಸುಶೀಲಕುಮಾರ್ ದಿಢೀರ್ ಕುಸಿದುಬಿದ್ದು ಮೃತಪಟ್ಟಿದ್ದಾರೆ. ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಇವರು ಅಂತರಾಷ್ಟ್ರೀಯ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದರು. ಈ ಘಟನೆಯು ಅತಿಯಾದ ದೇಹ ಕಸರತ್ತಿನ ಅಪಾಯಗಳ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

1 Min read
Author : Mahmad Rafik
Published : Jun 17 2026, 08:35 AM IST
Share this Photo Gallery
  • FB
  • TW
  • Linkdin
  • Whatsapp
14
ಬಾಡಿ ಬಿಲ್ಡರ್‌ ಸುಶೀಲಕುಮಾರ್ ಸಾವು
Image Credit : Asianet News

ಬಾಡಿ ಬಿಲ್ಡರ್‌ ಸುಶೀಲಕುಮಾರ್ ಸಾವು

ದಾವಣಗೆರೆ: ಜಿಮ್ ಮುಗಿಸಿಕೊಂಡು ಮನೆಗೆ ಬಂದ ಬಾಡಿ ಬಿಲ್ಡರ್‌ವೊಬ್ಬರು ದಿಢೀರನೇ ಕುಸಿದುಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕೆಟಿಜೆ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕೆಟಿಜೆ ನಗರದ ವಾಸಿ ಸುಶೀಲಕುಮಾರ (26) ಮೃತ ಬಾಡಿ ಬಿಲ್ಡರ್. ಎಂದಿನಂತೆ‌ ಜಿಮ್ ಮುಗಿಸಿ ಮನೆಗೆ ಬಂದ ಸುಶೀಲಕುಮಾರ ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಪೋಷಕರ ಕಣ್ಣೀರು
Image Credit : Asianet News

ಪೋಷಕರ ಕಣ್ಣೀರು

ತಕ್ಷಣವೇ ಸುಶೀಲಕುಮಾರಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಸುಶೀಲ ಕುಮಾರ ಉಸಿರು ನಿಂತಿತ್ತು ಎನ್ನಲಾಗಿದೆ. ನನ್ನ ಮಗ ಕಸರತ್ತು ಮಾಡಿಕೊಂಡಿ ಚೆನ್ನಾಗಿಯೇ ಇದ್ದ. ಈಗ ನೋಡಿದ್ರೆ ನಮ್ಮೊಂದಿಗೆ ಮಗ ಇಲ್ಲ ಅನ್ನೋದನ್ನು ನಂಬೋದಕ್ಕೆ ಆಗುತ್ತಿಲ್ಲ ಎಂದು ಸುಶೀಲ್ ತಾಯಿ ಕಣ್ಣೀರು ಹಾಕಿದ್ದಾರೆ.

Related Articles

Related image1
ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿದ್ದ ಯಾದಗಿರಿ ಯುವಕನಿಗೆ ಹೃದಯಾಘಾತ
Related image2
ರಾಮನಗರ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಓಪನ್ ಹಾರ್ಟ್ ಸರ್ಜರಿಗೆ ಸಿದ್ಧತೆ
34
 ನಿರಂತರ ಜಿಮ್
Image Credit : Asianet News

ನಿರಂತರ ಜಿಮ್

ಇನ್ನು ನಿರಂತರ ಜಿಮ್ ಮಾಡಿದ್ದರಿಂದ ಸದೃಢವಾಗಿದ್ದ ಸುಶೀಲ್ ಕುಮಾರ್ ದೇಹದಾರ್ಢ್ಯ ಸ್ಪರ್ಧೆಗಳಲ್ಲಿಯೂ ಭಾಗವಹಿಸಿ ವಿಜೇತರಾಗಿದ್ದರು. ಹಾಗಾಗಿ ದಾವಣೆಗೆರೆಯ ಎಲ್ಲಾ ಜಿಮ್‌ಗಳಲ್ಲಿಯೂ ಸುಶೀಲ್ ಕುಮಾರ್ ಕಾಣಿಸಿಕೊಳ್ಳುತ್ತಿದ್ದಾರೆ. ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು ಎಂದು ಗೆಳೆಯರು ಹೇಳುತ್ತಾರೆ. ರಾಷ್ಟ್ರೀಯಮಟ್ಟದಲ್ಲಿ ಹೆಸರು ಮಾಡಿದ್ದ ಸುಶೀಲ್ ಕುಮಾರ್, ಅಂತರಾಷ್ಟ್ರೀಯ ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿದ್ದರು.

44
ಅತಿಯಾದ ದೇಹ ಕಸರತ್ತು
Image Credit : Asianet News

ಅತಿಯಾದ ದೇಹ ಕಸರತ್ತು

ಇತ್ತೀಚೆಗಷ್ಟೇ ಆರು ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದನು. ಇದೀಗ ಸುಶೀಲ್ ಕುಮಾರ್ ಸಾವು ಹಲವು ಚರ್ಚೆಗಳಿಗೆ ಕಾರಣವಾಗುತ್ತಿದೆ. ಅತಿಯಾದ ದೇಹ ಕಸರತ್ತು ಪ್ರಾಣಕ್ಕೆ ಕುತ್ತು ತಂದಿದೆಯಾ ಎಂಬ ಮಾತುಗಳು ಕೇಳಿ ಬಂದಿದೆ. ಈ ಹಿಂದೆ ಜಿಮ್‌ನಲ್ಲಿಯೇ ಯುವಕರು ಕೊನೆಯುಸಿರೆಳೆದಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ದಾವಣಗೆರೆ

Latest Videos
Recommended Stories
Recommended image1
ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದ ಸಂಸದ ಕಾಗೇರಿ
Recommended image2
ಕಾವೇರಿ ನೀರು ಮತ್ತೆ ಬಿಡುಗಡೆ ಆದೇಶ ಬೆನ್ನಲ್ಲೇ ಮಹತ್ವದ ಬೆಳವಣಿಗೆ; ಸುಪ್ರೀಂಗೆ ಹೋಗಲು ರಾಜ್ಯ ನಿರ್ಧಾರ?
Recommended image3
ಬೆಂಗಳೂರು ಬೈಕ್, ಆಟೋ ಸವಾರರಿಗೆ ಗುಡ್ ನ್ಯೂಸ್; ಏರ್‌ಪೋರ್ಟ್, ಎಲೆಕ್ಟ್ರಾನಿಕ್-ಸಿಟಿ ಮೇಲ್ಸೇತುವೆ ಸಂಚಾರಕ್ಕೆ ಅನುಮತಿ!
Related Stories
Recommended image1
ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿದ್ದ ಯಾದಗಿರಿ ಯುವಕನಿಗೆ ಹೃದಯಾಘಾತ
Recommended image2
ರಾಮನಗರ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಓಪನ್ ಹಾರ್ಟ್ ಸರ್ಜರಿಗೆ ಸಿದ್ಧತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved