MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊರೋನಾ ಸೋಂಕಿತರ ಜತೆ ವಿಡಿಯೋ ಸಂವಾದ: ರೋಗಿಗಳಿಗೆ ಧೈರ್ಯ ತುಂಬಿದ DCM ಅಶ್ವತ್ಥ ನಾರಾಯಣ

ಕೊರೋನಾ ಸೋಂಕಿತರ ಜತೆ ವಿಡಿಯೋ ಸಂವಾದ: ರೋಗಿಗಳಿಗೆ ಧೈರ್ಯ ತುಂಬಿದ DCM ಅಶ್ವತ್ಥ ನಾರಾಯಣ

ರಾಮನಗರ(ಜೂ.29): ದಯಾನಂದ ಸಾಗರ್‌ ಆಸ್ಪತ್ರೆಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರು ಕೋವಿಡ್‌ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿ ಧೈರ್ಯ ತುಂಬಿದ್ದಾರೆ. ಅಡ್ಮಿನ್‌ ಬ್ಲಾಕಿನಲ್ಲಿ ಕೂತು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಜತೆ ಮಾತನಾಡಿದ ಅವರು, ರೋಗಕ್ಕೆ ಹೆದರಬೇಡಿ. ನಿಮಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಧೈರ್ಯ ತುಂಬಿದ್ದಾರೆ. 

2 Min read
Kannadaprabha News | Asianet News
Published : Jun 29 2020, 11:15 AM IST| Updated : Jun 29 2020, 11:21 AM IST
Share this Photo Gallery
  • FB
  • TW
  • Linkdin
  • Whatsapp
18
<p>ತಾವು ತಿಂಗಳ ಗರ್ಭಿಣಿಯಾಗಿದ್ದು, ತಮಗಿಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯುತ್ತಿದೆ. ವೈದ್ಯರು ಮತ್ತು ನರ್ಸ್‌ಗಳು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆಂದು ಡಿಸಿಎಂ ಅವರಿಗೆ ತಿಳಿಸಿದರು. ಹಾಗೆಯೇ ಮತ್ತೋರ್ವ ಕೊರೋನಾ ರೋಗಿ ಕೂಡ ಚಿಕಿತ್ಸೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರಲ್ಲದೆ, ತಮ್ಮ ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಿದರು.</p>

<p>ತಾವು ತಿಂಗಳ ಗರ್ಭಿಣಿಯಾಗಿದ್ದು, ತಮಗಿಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯುತ್ತಿದೆ. ವೈದ್ಯರು ಮತ್ತು ನರ್ಸ್‌ಗಳು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆಂದು ಡಿಸಿಎಂ ಅವರಿಗೆ ತಿಳಿಸಿದರು. ಹಾಗೆಯೇ ಮತ್ತೋರ್ವ ಕೊರೋನಾ ರೋಗಿ ಕೂಡ ಚಿಕಿತ್ಸೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರಲ್ಲದೆ, ತಮ್ಮ ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಿದರು.</p>

ತಾವು ತಿಂಗಳ ಗರ್ಭಿಣಿಯಾಗಿದ್ದು, ತಮಗಿಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯುತ್ತಿದೆ. ವೈದ್ಯರು ಮತ್ತು ನರ್ಸ್‌ಗಳು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆಂದು ಡಿಸಿಎಂ ಅವರಿಗೆ ತಿಳಿಸಿದರು. ಹಾಗೆಯೇ ಮತ್ತೋರ್ವ ಕೊರೋನಾ ರೋಗಿ ಕೂಡ ಚಿಕಿತ್ಸೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರಲ್ಲದೆ, ತಮ್ಮ ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಿದರು.

28
<p>ಇದೊಂದು ಸೋಂಕಿನ ಕಾಯಿಲೆಯಾಗಿದ್ದು, ಗಂಭೀರವಾಗಿದೆ. ಯಾವುದೇ ಕಾರಣಕ್ಕೂ ಎದೆಗುಂದಬಾರದು. ವೈದ್ಯರು ಹೇಳುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಆಸ್ಪತ್ರೆಯಿಂದ ಬಿಡುಗಡೆಯಾದ ಮೇಲೆ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜನರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಉಪ ಮುಖ್ಯಮಂತ್ರಿ ಹಿತವಚನ ಹೇಳಿದರು.</p>

<p>ಇದೊಂದು ಸೋಂಕಿನ ಕಾಯಿಲೆಯಾಗಿದ್ದು, ಗಂಭೀರವಾಗಿದೆ. ಯಾವುದೇ ಕಾರಣಕ್ಕೂ ಎದೆಗುಂದಬಾರದು. ವೈದ್ಯರು ಹೇಳುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಆಸ್ಪತ್ರೆಯಿಂದ ಬಿಡುಗಡೆಯಾದ ಮೇಲೆ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜನರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಉಪ ಮುಖ್ಯಮಂತ್ರಿ ಹಿತವಚನ ಹೇಳಿದರು.</p>

ಇದೊಂದು ಸೋಂಕಿನ ಕಾಯಿಲೆಯಾಗಿದ್ದು, ಗಂಭೀರವಾಗಿದೆ. ಯಾವುದೇ ಕಾರಣಕ್ಕೂ ಎದೆಗುಂದಬಾರದು. ವೈದ್ಯರು ಹೇಳುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಆಸ್ಪತ್ರೆಯಿಂದ ಬಿಡುಗಡೆಯಾದ ಮೇಲೆ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜನರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಉಪ ಮುಖ್ಯಮಂತ್ರಿ ಹಿತವಚನ ಹೇಳಿದರು.

38
<p>ಸರ್ಕಾ​ರದ ನಿಯಮದಂತೆ ರೋಗಿಗಳ ವೆಚ್ಚವನ್ನು ಸರ್ಕಾರವೇ ಭರಸಲಿದೆ. ಆ ಮೊತ್ತವನ್ನು ಆಸ್ಪತ್ರೆಗಳಿಗೆ ಪಾವತಿ ಮಾಡಲಿದೆ. ಯಾವುದೇ ಕಾರಣಕ್ಕೂ ಸೋಂಕಿತರಿಗೆ ತೊಂದರೆಯಾಗಲು ಬಿಡುವುದಿಲ್ಲ. ಸದ್ಯದ ಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗಂಭೀರ ಸನ್ನಿವೇಶ ಎದುರಾಗುವ ಸಾಧ್ಯತೆ ಇದೆ. ಜಿಲ್ಲಾ​ಡ​ಳಿತ ಕ್ಲಿಷ್ಟ​ಕರ ಪರಿ​ಸ್ಥಿ​ತಿ​ಯನ್ನು ನಿಭಾ​ಯಿ​ಸಲು ಸಿದ್ಧ​ವಾ​ಗಿ​ದೆ. ತಕ್ಷ​ಣಕ್ಕೆ ನಾಲ್ಕು ಆಂಬು​ಲೆನ್ಸ್‌ ಅಗ​ತ್ಯ​ವಿದ್ದು, ಖರೀದಿ ಮಾಡು​ವಂತೆ ಜಿಲ್ಲಾ​ಧಿ​ಕಾ​ರಿ​ಗ​ಳಿಗೆ ಸೂಚನೆ ನೀಡಿ​ದ್ದೇ​ನೆ ಎಂದ ಡಾ.ಅಶ್ವತ್ಥನಾರಾಯಣ&nbsp;</p>

<p>ಸರ್ಕಾ​ರದ ನಿಯಮದಂತೆ ರೋಗಿಗಳ ವೆಚ್ಚವನ್ನು ಸರ್ಕಾರವೇ ಭರಸಲಿದೆ. ಆ ಮೊತ್ತವನ್ನು ಆಸ್ಪತ್ರೆಗಳಿಗೆ ಪಾವತಿ ಮಾಡಲಿದೆ. ಯಾವುದೇ ಕಾರಣಕ್ಕೂ ಸೋಂಕಿತರಿಗೆ ತೊಂದರೆಯಾಗಲು ಬಿಡುವುದಿಲ್ಲ. ಸದ್ಯದ ಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗಂಭೀರ ಸನ್ನಿವೇಶ ಎದುರಾಗುವ ಸಾಧ್ಯತೆ ಇದೆ. ಜಿಲ್ಲಾ​ಡ​ಳಿತ ಕ್ಲಿಷ್ಟ​ಕರ ಪರಿ​ಸ್ಥಿ​ತಿ​ಯನ್ನು ನಿಭಾ​ಯಿ​ಸಲು ಸಿದ್ಧ​ವಾ​ಗಿ​ದೆ. ತಕ್ಷ​ಣಕ್ಕೆ ನಾಲ್ಕು ಆಂಬು​ಲೆನ್ಸ್‌ ಅಗ​ತ್ಯ​ವಿದ್ದು, ಖರೀದಿ ಮಾಡು​ವಂತೆ ಜಿಲ್ಲಾ​ಧಿ​ಕಾ​ರಿ​ಗ​ಳಿಗೆ ಸೂಚನೆ ನೀಡಿ​ದ್ದೇ​ನೆ ಎಂದ ಡಾ.ಅಶ್ವತ್ಥನಾರಾಯಣ&nbsp;</p>

ಸರ್ಕಾ​ರದ ನಿಯಮದಂತೆ ರೋಗಿಗಳ ವೆಚ್ಚವನ್ನು ಸರ್ಕಾರವೇ ಭರಸಲಿದೆ. ಆ ಮೊತ್ತವನ್ನು ಆಸ್ಪತ್ರೆಗಳಿಗೆ ಪಾವತಿ ಮಾಡಲಿದೆ. ಯಾವುದೇ ಕಾರಣಕ್ಕೂ ಸೋಂಕಿತರಿಗೆ ತೊಂದರೆಯಾಗಲು ಬಿಡುವುದಿಲ್ಲ. ಸದ್ಯದ ಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗಂಭೀರ ಸನ್ನಿವೇಶ ಎದುರಾಗುವ ಸಾಧ್ಯತೆ ಇದೆ. ಜಿಲ್ಲಾ​ಡ​ಳಿತ ಕ್ಲಿಷ್ಟ​ಕರ ಪರಿ​ಸ್ಥಿ​ತಿ​ಯನ್ನು ನಿಭಾ​ಯಿ​ಸಲು ಸಿದ್ಧ​ವಾ​ಗಿ​ದೆ. ತಕ್ಷ​ಣಕ್ಕೆ ನಾಲ್ಕು ಆಂಬು​ಲೆನ್ಸ್‌ ಅಗ​ತ್ಯ​ವಿದ್ದು, ಖರೀದಿ ಮಾಡು​ವಂತೆ ಜಿಲ್ಲಾ​ಧಿ​ಕಾ​ರಿ​ಗ​ಳಿಗೆ ಸೂಚನೆ ನೀಡಿ​ದ್ದೇ​ನೆ ಎಂದ ಡಾ.ಅಶ್ವತ್ಥನಾರಾಯಣ 

48
<p>ಕೊರೋನಾ ಸೋಂಕಿತ ರೋಗಿ​ಗ​ಳಿಗೆ ಜಿಲ್ಲೆ​ಯಲ್ಲಿ ಮೀಸ​ಲಾ​ಗಿ​ರುವ ರಾಜ​ರಾ​ಜೇ​ಶ್ವರಿ ಹಾಗೂ ದಯಾ​ನಂದ ಸಾಗರ್‌ ಆಸ್ಪ​ತ್ರೆಗೆ ಭಾನು​ವಾರ ಭೇಟಿ ನೀಡಿ ಪರಿ​ಶೀ​ಲನೆ ನಡೆ​ಸಿ​ದ​ ಉಪ​ಮು​ಖ್ಯ​ಮಂತ್ರಿ ಡಾ.ಸಿ.​ಎನ್‌.ಅ​ಶ್ವತ್ಥ್ ನಾರಾ​ಯಣ</p>

<p>ಕೊರೋನಾ ಸೋಂಕಿತ ರೋಗಿ​ಗ​ಳಿಗೆ ಜಿಲ್ಲೆ​ಯಲ್ಲಿ ಮೀಸ​ಲಾ​ಗಿ​ರುವ ರಾಜ​ರಾ​ಜೇ​ಶ್ವರಿ ಹಾಗೂ ದಯಾ​ನಂದ ಸಾಗರ್‌ ಆಸ್ಪ​ತ್ರೆಗೆ ಭಾನು​ವಾರ ಭೇಟಿ ನೀಡಿ ಪರಿ​ಶೀ​ಲನೆ ನಡೆ​ಸಿ​ದ​ ಉಪ​ಮು​ಖ್ಯ​ಮಂತ್ರಿ ಡಾ.ಸಿ.​ಎನ್‌.ಅ​ಶ್ವತ್ಥ್ ನಾರಾ​ಯಣ</p>

ಕೊರೋನಾ ಸೋಂಕಿತ ರೋಗಿ​ಗ​ಳಿಗೆ ಜಿಲ್ಲೆ​ಯಲ್ಲಿ ಮೀಸ​ಲಾ​ಗಿ​ರುವ ರಾಜ​ರಾ​ಜೇ​ಶ್ವರಿ ಹಾಗೂ ದಯಾ​ನಂದ ಸಾಗರ್‌ ಆಸ್ಪ​ತ್ರೆಗೆ ಭಾನು​ವಾರ ಭೇಟಿ ನೀಡಿ ಪರಿ​ಶೀ​ಲನೆ ನಡೆ​ಸಿ​ದ​ ಉಪ​ಮು​ಖ್ಯ​ಮಂತ್ರಿ ಡಾ.ಸಿ.​ಎನ್‌.ಅ​ಶ್ವತ್ಥ್ ನಾರಾ​ಯಣ

58
<p>ಕೆಂಗೇರಿಯಲ್ಲಿರುವ ರಾಜರಾಜೇಶ್ವರಿ ಮೆಡಿಕಲ್‌ ಕಾಲೇಜು ಆಸ್ಪತ್ರೆ ಹಾಗೂ ಕನಕಪುರ ರಸ್ತೆಯ ಹಾರೋಹಳ್ಳಿ ಸಮೀಪದ ದಯಾನಂದ ಸಾಗರ್‌ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅಶ್ವತ್ಥನಾರಾಯಣ ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿ ತಕ್ಷಣಕ್ಕೆ ಎರಡೂ ಆಸ್ಪತ್ರೆಗಳಲ್ಲಿ 660 ಬೆಡ್‌ಗಳನ್ನು ಸಜ್ಜುಗೊಳಿಸಿದರು.</p>

<p>ಕೆಂಗೇರಿಯಲ್ಲಿರುವ ರಾಜರಾಜೇಶ್ವರಿ ಮೆಡಿಕಲ್‌ ಕಾಲೇಜು ಆಸ್ಪತ್ರೆ ಹಾಗೂ ಕನಕಪುರ ರಸ್ತೆಯ ಹಾರೋಹಳ್ಳಿ ಸಮೀಪದ ದಯಾನಂದ ಸಾಗರ್‌ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅಶ್ವತ್ಥನಾರಾಯಣ ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿ ತಕ್ಷಣಕ್ಕೆ ಎರಡೂ ಆಸ್ಪತ್ರೆಗಳಲ್ಲಿ 660 ಬೆಡ್‌ಗಳನ್ನು ಸಜ್ಜುಗೊಳಿಸಿದರು.</p>

ಕೆಂಗೇರಿಯಲ್ಲಿರುವ ರಾಜರಾಜೇಶ್ವರಿ ಮೆಡಿಕಲ್‌ ಕಾಲೇಜು ಆಸ್ಪತ್ರೆ ಹಾಗೂ ಕನಕಪುರ ರಸ್ತೆಯ ಹಾರೋಹಳ್ಳಿ ಸಮೀಪದ ದಯಾನಂದ ಸಾಗರ್‌ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅಶ್ವತ್ಥನಾರಾಯಣ ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿ ತಕ್ಷಣಕ್ಕೆ ಎರಡೂ ಆಸ್ಪತ್ರೆಗಳಲ್ಲಿ 660 ಬೆಡ್‌ಗಳನ್ನು ಸಜ್ಜುಗೊಳಿಸಿದರು.

68
<p>ಮೊದಲು ಈ ಕಾಲೇಜಿಗೆ ಜಿಲ್ಲಾಧಿಕಾರಿ ಅರ್ಚನಾ, ಜಿಪಂ ಸಿಇಒ ಇಕ್ರಂ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ ಅವರೊಂದಿಗೆ ಭೇಟಿ ನೀಡಿದ ಡಿಸಿಎಂ, ಕಾಲೇಜಿನ ಪ್ರಾಂಶುಪಾಲ ಡಾ. ನವೀನ್‌ ಜತೆ ಮಾತುಕತೆ ನಡೆಸಿದರು. ಇಲ್ಲಿ ಜಿಲ್ಲೆಯ 600 ರೋಗಿಗಳಿಗೆಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳಲಿದೆ ಎಂದು ತಿಳಿಸಿದರು.</p>

<p>ಮೊದಲು ಈ ಕಾಲೇಜಿಗೆ ಜಿಲ್ಲಾಧಿಕಾರಿ ಅರ್ಚನಾ, ಜಿಪಂ ಸಿಇಒ ಇಕ್ರಂ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ ಅವರೊಂದಿಗೆ ಭೇಟಿ ನೀಡಿದ ಡಿಸಿಎಂ, ಕಾಲೇಜಿನ ಪ್ರಾಂಶುಪಾಲ ಡಾ. ನವೀನ್‌ ಜತೆ ಮಾತುಕತೆ ನಡೆಸಿದರು. ಇಲ್ಲಿ ಜಿಲ್ಲೆಯ 600 ರೋಗಿಗಳಿಗೆಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳಲಿದೆ ಎಂದು ತಿಳಿಸಿದರು.</p>

ಮೊದಲು ಈ ಕಾಲೇಜಿಗೆ ಜಿಲ್ಲಾಧಿಕಾರಿ ಅರ್ಚನಾ, ಜಿಪಂ ಸಿಇಒ ಇಕ್ರಂ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ ಅವರೊಂದಿಗೆ ಭೇಟಿ ನೀಡಿದ ಡಿಸಿಎಂ, ಕಾಲೇಜಿನ ಪ್ರಾಂಶುಪಾಲ ಡಾ. ನವೀನ್‌ ಜತೆ ಮಾತುಕತೆ ನಡೆಸಿದರು. ಇಲ್ಲಿ ಜಿಲ್ಲೆಯ 600 ರೋಗಿಗಳಿಗೆಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳಲಿದೆ ಎಂದು ತಿಳಿಸಿದರು.

78
<p>ಸದ್ಯಕ್ಕೆ ಕಾಲೇಜಿನ ಆಸ್ಪತ್ರೆಯಲ್ಲಿರುವ 1600 ಬೆಡ್‌ಗಳ ಪೈಕಿ 600 ಬೆಡ್ಡುಗಳನ್ನು ಜಿಲ್ಲೆಯ ರೋಗಿಗಳಿಗೆ ಮೀಸಲಿಡಲಾಗಿದೆ. ಐಸಿಯುನಲ್ಲೂ 110 ಬೆಡ್ಡುಗಳನ್ನು ನಿಗದಿ ಮಾಡಲಾಗಿದ್ದು, ಇಲ್ಲಿ ವೆಂಟಿಲೇಟರ್‌ ವ್ಯವಸ್ಥೆಯೂ ಇದೆ. ಕಾಲೇಜಿನ ಪ್ರಾಂಶುಪಾಲ ಡಾ. ನವೀನ್‌ ತಮ್ಮಲ್ಲಿರುವ 150 ವೈದ್ಯರನ್ನು ರಾಮನಗರ ಜಿಲ್ಲೆಗೆ ಒದಗಿಸಲು ತಯಾರಿದ್ದಾರೆ. 400 ನರ್ಸ್‌ ಗಳ ಪೈಕಿ 200 ಮಂದಿ ಮಾತ್ರ ಕೆಲಸಕ್ಕೆ ಹಾಜರಾಗುತ್ತಿದ್ದು, 20 ಮಂದಿಯ ಸೇವೆಯನ್ನೂ ಜಿಲ್ಲೆಗೆ ಒದಗಿಸಲಾಗುವುದು ಎಂದು ಭರವಸೆ ನೀಡಿದರೆಂದು ಡಿಸಿಎಂ ಹೇಳಿದರು.</p>

<p>ಸದ್ಯಕ್ಕೆ ಕಾಲೇಜಿನ ಆಸ್ಪತ್ರೆಯಲ್ಲಿರುವ 1600 ಬೆಡ್‌ಗಳ ಪೈಕಿ 600 ಬೆಡ್ಡುಗಳನ್ನು ಜಿಲ್ಲೆಯ ರೋಗಿಗಳಿಗೆ ಮೀಸಲಿಡಲಾಗಿದೆ. ಐಸಿಯುನಲ್ಲೂ 110 ಬೆಡ್ಡುಗಳನ್ನು ನಿಗದಿ ಮಾಡಲಾಗಿದ್ದು, ಇಲ್ಲಿ ವೆಂಟಿಲೇಟರ್‌ ವ್ಯವಸ್ಥೆಯೂ ಇದೆ. ಕಾಲೇಜಿನ ಪ್ರಾಂಶುಪಾಲ ಡಾ. ನವೀನ್‌ ತಮ್ಮಲ್ಲಿರುವ 150 ವೈದ್ಯರನ್ನು ರಾಮನಗರ ಜಿಲ್ಲೆಗೆ ಒದಗಿಸಲು ತಯಾರಿದ್ದಾರೆ. 400 ನರ್ಸ್‌ ಗಳ ಪೈಕಿ 200 ಮಂದಿ ಮಾತ್ರ ಕೆಲಸಕ್ಕೆ ಹಾಜರಾಗುತ್ತಿದ್ದು, 20 ಮಂದಿಯ ಸೇವೆಯನ್ನೂ ಜಿಲ್ಲೆಗೆ ಒದಗಿಸಲಾಗುವುದು ಎಂದು ಭರವಸೆ ನೀಡಿದರೆಂದು ಡಿಸಿಎಂ ಹೇಳಿದರು.</p>

ಸದ್ಯಕ್ಕೆ ಕಾಲೇಜಿನ ಆಸ್ಪತ್ರೆಯಲ್ಲಿರುವ 1600 ಬೆಡ್‌ಗಳ ಪೈಕಿ 600 ಬೆಡ್ಡುಗಳನ್ನು ಜಿಲ್ಲೆಯ ರೋಗಿಗಳಿಗೆ ಮೀಸಲಿಡಲಾಗಿದೆ. ಐಸಿಯುನಲ್ಲೂ 110 ಬೆಡ್ಡುಗಳನ್ನು ನಿಗದಿ ಮಾಡಲಾಗಿದ್ದು, ಇಲ್ಲಿ ವೆಂಟಿಲೇಟರ್‌ ವ್ಯವಸ್ಥೆಯೂ ಇದೆ. ಕಾಲೇಜಿನ ಪ್ರಾಂಶುಪಾಲ ಡಾ. ನವೀನ್‌ ತಮ್ಮಲ್ಲಿರುವ 150 ವೈದ್ಯರನ್ನು ರಾಮನಗರ ಜಿಲ್ಲೆಗೆ ಒದಗಿಸಲು ತಯಾರಿದ್ದಾರೆ. 400 ನರ್ಸ್‌ ಗಳ ಪೈಕಿ 200 ಮಂದಿ ಮಾತ್ರ ಕೆಲಸಕ್ಕೆ ಹಾಜರಾಗುತ್ತಿದ್ದು, 20 ಮಂದಿಯ ಸೇವೆಯನ್ನೂ ಜಿಲ್ಲೆಗೆ ಒದಗಿಸಲಾಗುವುದು ಎಂದು ಭರವಸೆ ನೀಡಿದರೆಂದು ಡಿಸಿಎಂ ಹೇಳಿದರು.

88
<p>ಸದ್ಯಕ್ಕೆ 34 ಕೋವಿಡ್‌ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಪೈಕಿ 17 ಮಂದಿ ರಾಮನಗರ ಜಿಲ್ಲೆಯವರು. ಆಸ್ಪತ್ರೆಯ ಸುತ್ತ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಸಮರ್ಪಕವಾಗಿ ಸ್ಯಾನಿಟೈಸ್‌ ಮಾಡಿ ಸ್ವಚ್ಛತೆ ಕಾಪಾಡಬೇಕು. ಕೂಡಲೇ ನೋಡಲ್‌ ಅಧಿಕಾರಿಯನ್ನು ನೇಮಿಸಿ ಆಸ್ಪತ್ರೆ ಬಳಿ ಪೊಲೀಸ್‌ ಔಟ್‌ಪೋಸ್ವ್‌ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>

<p>ಸದ್ಯಕ್ಕೆ 34 ಕೋವಿಡ್‌ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಪೈಕಿ 17 ಮಂದಿ ರಾಮನಗರ ಜಿಲ್ಲೆಯವರು. ಆಸ್ಪತ್ರೆಯ ಸುತ್ತ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಸಮರ್ಪಕವಾಗಿ ಸ್ಯಾನಿಟೈಸ್‌ ಮಾಡಿ ಸ್ವಚ್ಛತೆ ಕಾಪಾಡಬೇಕು. ಕೂಡಲೇ ನೋಡಲ್‌ ಅಧಿಕಾರಿಯನ್ನು ನೇಮಿಸಿ ಆಸ್ಪತ್ರೆ ಬಳಿ ಪೊಲೀಸ್‌ ಔಟ್‌ಪೋಸ್ವ್‌ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>

ಸದ್ಯಕ್ಕೆ 34 ಕೋವಿಡ್‌ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಪೈಕಿ 17 ಮಂದಿ ರಾಮನಗರ ಜಿಲ್ಲೆಯವರು. ಆಸ್ಪತ್ರೆಯ ಸುತ್ತ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಸಮರ್ಪಕವಾಗಿ ಸ್ಯಾನಿಟೈಸ್‌ ಮಾಡಿ ಸ್ವಚ್ಛತೆ ಕಾಪಾಡಬೇಕು. ಕೂಡಲೇ ನೋಡಲ್‌ ಅಧಿಕಾರಿಯನ್ನು ನೇಮಿಸಿ ಆಸ್ಪತ್ರೆ ಬಳಿ ಪೊಲೀಸ್‌ ಔಟ್‌ಪೋಸ್ವ್‌ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved