MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಪ್ರವಾಹ ತಪ್ಪಿಸಲು ಮಳೆ ನೀರು ಸಂಗ್ರಹ ಗುಂಡಿ ನಿರ್ಮಾಣ: ಡಿಸಿಎಂ ಅಶ್ವತ್ಥನಾರಾಯಣ

ಪ್ರವಾಹ ತಪ್ಪಿಸಲು ಮಳೆ ನೀರು ಸಂಗ್ರಹ ಗುಂಡಿ ನಿರ್ಮಾಣ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು(ಅ.22): ನಗರದಲ್ಲಿ ಮಳೆ ಬಂದಾಗ ಉಂಟಾಗುವ ಪ್ರವಾಹ ತಪ್ಪಿಸಲು ಅಲ್ಲಲ್ಲಿ ಮಳೆ ನೀರು ಸಂಗ್ರಹ ಗುಂಡಿ ನಿರ್ಮಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ. 

1 Min read
Kannadaprabha News | Asianet News
Published : Oct 22 2020, 07:27 AM IST
Share this Photo Gallery
  • FB
  • TW
  • Linkdin
  • Whatsapp
14
<p>ಮಂಗಳವಾರ ಸುರಿದ ಧಾರಾಕಾರ ಮಳೆಗೆ ರಾಜಕಾಲುವೆ ತಡೆಗೋಡೆ ಕುಸಿದ ದತ್ತಾ ಲೇಔಟ್‌ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಅಭಿವೃದ್ಧಿ ಪಡಿಸಿದರೂ ಮಳೆ ಬಂದ ಸಂದರ್ಭದಲ್ಲಿ ಉಕ್ಕಿ ತಗ್ಗುಪ್ರದೇಶಗಳಿಗೆ ನೀರು ಹರಿದು ಪ್ರವಾಹ ಪರಿಸ್ಥಿತಿ ಉಂಟಾಗಲಿದೆ. ಹಾಗಾಗಿ, ಮಳೆ ಬಂದಾಗ ರಾಜಕಾಲುವೆಗಳಿಗೆ ಮಳೆ ನೀರು ನೇರವಾಗಿ ಹರಿದು ಬರದಂತೆ ಅಲ್ಲಲ್ಲಿ ಮಳೆ ನೀರು ಸಂಗ್ರಹ ಹೊಂಡಗಳನ್ನು ನಿರ್ಮಿಸಬೇಕಾಗಿದೆ ಎಂದರು.</p>

<p>ಮಂಗಳವಾರ ಸುರಿದ ಧಾರಾಕಾರ ಮಳೆಗೆ ರಾಜಕಾಲುವೆ ತಡೆಗೋಡೆ ಕುಸಿದ ದತ್ತಾ ಲೇಔಟ್‌ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಅಭಿವೃದ್ಧಿ ಪಡಿಸಿದರೂ ಮಳೆ ಬಂದ ಸಂದರ್ಭದಲ್ಲಿ ಉಕ್ಕಿ ತಗ್ಗುಪ್ರದೇಶಗಳಿಗೆ ನೀರು ಹರಿದು ಪ್ರವಾಹ ಪರಿಸ್ಥಿತಿ ಉಂಟಾಗಲಿದೆ. ಹಾಗಾಗಿ, ಮಳೆ ಬಂದಾಗ ರಾಜಕಾಲುವೆಗಳಿಗೆ ಮಳೆ ನೀರು ನೇರವಾಗಿ ಹರಿದು ಬರದಂತೆ ಅಲ್ಲಲ್ಲಿ ಮಳೆ ನೀರು ಸಂಗ್ರಹ ಹೊಂಡಗಳನ್ನು ನಿರ್ಮಿಸಬೇಕಾಗಿದೆ ಎಂದರು.</p>

ಮಂಗಳವಾರ ಸುರಿದ ಧಾರಾಕಾರ ಮಳೆಗೆ ರಾಜಕಾಲುವೆ ತಡೆಗೋಡೆ ಕುಸಿದ ದತ್ತಾ ಲೇಔಟ್‌ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಅಭಿವೃದ್ಧಿ ಪಡಿಸಿದರೂ ಮಳೆ ಬಂದ ಸಂದರ್ಭದಲ್ಲಿ ಉಕ್ಕಿ ತಗ್ಗುಪ್ರದೇಶಗಳಿಗೆ ನೀರು ಹರಿದು ಪ್ರವಾಹ ಪರಿಸ್ಥಿತಿ ಉಂಟಾಗಲಿದೆ. ಹಾಗಾಗಿ, ಮಳೆ ಬಂದಾಗ ರಾಜಕಾಲುವೆಗಳಿಗೆ ಮಳೆ ನೀರು ನೇರವಾಗಿ ಹರಿದು ಬರದಂತೆ ಅಲ್ಲಲ್ಲಿ ಮಳೆ ನೀರು ಸಂಗ್ರಹ ಹೊಂಡಗಳನ್ನು ನಿರ್ಮಿಸಬೇಕಾಗಿದೆ ಎಂದರು.

24
<p>ನಗರದಲ್ಲಿ 842 ಕಿ.ಮೀ. ರಾಜಕಾಲುವೆ ಇದ್ದು, ಈಗಾಗಲೇ 400 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿಗೊಳಿಸಲಾಗಿದೆ. ಇನ್ನು 400 ಕಿ.ಮೀ ರಾಜಕಾಲುವೆ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ರಾಜಕಾಲುವೆ ಒತ್ತುವರಿ ಮಾಡಿಕೊಡಿದ್ದ 1,100 ಕಟ್ಟಡ ತೆರವುಗೊಳಿಸಲಾಗಿದೆ. ಇನ್ನು 700 ಕಟ್ಟಡ ತೆರವುಗೊಳಿಸಬೇಕಾಗಿದ್ದು, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಒತ್ತುವರಿ ತೆರವಿಗೆ ಹೈಕೋರ್ಟ್‌ ತಡೆ ನೀಡಿದೆ. ನವೆಂಬರ್‌ ಬಳಿಕ ಒತ್ತುವರಿ ತೆರವು ಆರಂಭಿಸಲಾಗುವುದು ಎಂದು ತಿಳಿಸಿದರು.</p>

<p>ನಗರದಲ್ಲಿ 842 ಕಿ.ಮೀ. ರಾಜಕಾಲುವೆ ಇದ್ದು, ಈಗಾಗಲೇ 400 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿಗೊಳಿಸಲಾಗಿದೆ. ಇನ್ನು 400 ಕಿ.ಮೀ ರಾಜಕಾಲುವೆ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ರಾಜಕಾಲುವೆ ಒತ್ತುವರಿ ಮಾಡಿಕೊಡಿದ್ದ 1,100 ಕಟ್ಟಡ ತೆರವುಗೊಳಿಸಲಾಗಿದೆ. ಇನ್ನು 700 ಕಟ್ಟಡ ತೆರವುಗೊಳಿಸಬೇಕಾಗಿದ್ದು, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಒತ್ತುವರಿ ತೆರವಿಗೆ ಹೈಕೋರ್ಟ್‌ ತಡೆ ನೀಡಿದೆ. ನವೆಂಬರ್‌ ಬಳಿಕ ಒತ್ತುವರಿ ತೆರವು ಆರಂಭಿಸಲಾಗುವುದು ಎಂದು ತಿಳಿಸಿದರು.</p>

ನಗರದಲ್ಲಿ 842 ಕಿ.ಮೀ. ರಾಜಕಾಲುವೆ ಇದ್ದು, ಈಗಾಗಲೇ 400 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿಗೊಳಿಸಲಾಗಿದೆ. ಇನ್ನು 400 ಕಿ.ಮೀ ರಾಜಕಾಲುವೆ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ರಾಜಕಾಲುವೆ ಒತ್ತುವರಿ ಮಾಡಿಕೊಡಿದ್ದ 1,100 ಕಟ್ಟಡ ತೆರವುಗೊಳಿಸಲಾಗಿದೆ. ಇನ್ನು 700 ಕಟ್ಟಡ ತೆರವುಗೊಳಿಸಬೇಕಾಗಿದ್ದು, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಒತ್ತುವರಿ ತೆರವಿಗೆ ಹೈಕೋರ್ಟ್‌ ತಡೆ ನೀಡಿದೆ. ನವೆಂಬರ್‌ ಬಳಿಕ ಒತ್ತುವರಿ ತೆರವು ಆರಂಭಿಸಲಾಗುವುದು ಎಂದು ತಿಳಿಸಿದರು.

34
<p>ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಮಳೆ ಬಂದಾಗ ಪ್ರವಾಹ ಉಂಟಾಗುವ ಸ್ಥಳಗಳನ್ನು ದುರಸ್ಥಿ ಮಾಡಿ ಸರಿಪಡಿಸಲಾಗುತ್ತಿದೆ. ಇಷ್ಟೊಂದು ಮಳೆ ಬಂದರೂ ಕೆಲವೇ ಸ್ಥಳದಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.</p>

<p>ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಮಳೆ ಬಂದಾಗ ಪ್ರವಾಹ ಉಂಟಾಗುವ ಸ್ಥಳಗಳನ್ನು ದುರಸ್ಥಿ ಮಾಡಿ ಸರಿಪಡಿಸಲಾಗುತ್ತಿದೆ. ಇಷ್ಟೊಂದು ಮಳೆ ಬಂದರೂ ಕೆಲವೇ ಸ್ಥಳದಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.</p>

ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಮಳೆ ಬಂದಾಗ ಪ್ರವಾಹ ಉಂಟಾಗುವ ಸ್ಥಳಗಳನ್ನು ದುರಸ್ಥಿ ಮಾಡಿ ಸರಿಪಡಿಸಲಾಗುತ್ತಿದೆ. ಇಷ್ಟೊಂದು ಮಳೆ ಬಂದರೂ ಕೆಲವೇ ಸ್ಥಳದಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

44
<p>ರಾಜಕಾಲುವೆ ತಡೆಗೋಡೆ ಕುಸಿದು ಅಪಾಯದ ಅಂಚಿನಲ್ಲಿರುವ ದತ್ತಾಲೇಔಟ್‌ನ ಎರಡು ಕಟ್ಟಡದಲ್ಲಿ ವಾಸವಿದ್ದ ಎಂಟು ಕುಟುಂಬ ಸದಸ್ಯರನ್ನು ಬಿಬಿಎಂಪಿಯ ಸರ್ವೀಸ್‌ ಅಪಾಟ್ಮೆಂಟ್‌ಗೆ ಸ್ಥಳಾಂತರ ಮಾಡಲಾಗಿದೆ. ತಡೆಗೋಡೆ ಕಾಮಗಾರಿ ಪೂರ್ಣಗೊಂಡ ನಂತರ ಅವರನ್ನು ವಾಪಾಸ್‌ ಅವರ ಮನೆಗಳಿಗೆ ಸ್ಥಳಾಂತರ ಮಾಡಲಾಗಿದೆ.</p>

<p>ರಾಜಕಾಲುವೆ ತಡೆಗೋಡೆ ಕುಸಿದು ಅಪಾಯದ ಅಂಚಿನಲ್ಲಿರುವ ದತ್ತಾಲೇಔಟ್‌ನ ಎರಡು ಕಟ್ಟಡದಲ್ಲಿ ವಾಸವಿದ್ದ ಎಂಟು ಕುಟುಂಬ ಸದಸ್ಯರನ್ನು ಬಿಬಿಎಂಪಿಯ ಸರ್ವೀಸ್‌ ಅಪಾಟ್ಮೆಂಟ್‌ಗೆ ಸ್ಥಳಾಂತರ ಮಾಡಲಾಗಿದೆ. ತಡೆಗೋಡೆ ಕಾಮಗಾರಿ ಪೂರ್ಣಗೊಂಡ ನಂತರ ಅವರನ್ನು ವಾಪಾಸ್‌ ಅವರ ಮನೆಗಳಿಗೆ ಸ್ಥಳಾಂತರ ಮಾಡಲಾಗಿದೆ.</p>

ರಾಜಕಾಲುವೆ ತಡೆಗೋಡೆ ಕುಸಿದು ಅಪಾಯದ ಅಂಚಿನಲ್ಲಿರುವ ದತ್ತಾಲೇಔಟ್‌ನ ಎರಡು ಕಟ್ಟಡದಲ್ಲಿ ವಾಸವಿದ್ದ ಎಂಟು ಕುಟುಂಬ ಸದಸ್ಯರನ್ನು ಬಿಬಿಎಂಪಿಯ ಸರ್ವೀಸ್‌ ಅಪಾಟ್ಮೆಂಟ್‌ಗೆ ಸ್ಥಳಾಂತರ ಮಾಡಲಾಗಿದೆ. ತಡೆಗೋಡೆ ಕಾಮಗಾರಿ ಪೂರ್ಣಗೊಂಡ ನಂತರ ಅವರನ್ನು ವಾಪಾಸ್‌ ಅವರ ಮನೆಗಳಿಗೆ ಸ್ಥಳಾಂತರ ಮಾಡಲಾಗಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved