ಶೀಘ್ರದಲ್ಲೇ ರಾತ್ರಿ ವೇಳೆ ಬಸ್ ಸಂಚಾರ: ಸಾರಿಗೆ ಸಚಿವ ಲಕ್ಷ್ಮಣ ಸವದಿ
ಹೊಸಪೇಟೆ(ಮೇ.23): ಈಗಾಗಲೇ ರಾಜ್ಯದಲ್ಲಿ ಕೆಲ ಪ್ರದೇಶದಲ್ಲಿ ರಾತ್ರಿ ವೇಳೆಯಲ್ಲಿ ಬಸ್ ಸಂಚಾರ ಆರಂಭಗೊಂಡಿದ್ದು, ರಾಜ್ಯಾದ್ಯಂತ ಪೂರ್ಣ ಪ್ರಮಾಣದಲ್ಲಿ ರಾತ್ರಿ ವೇಳೆಯಲ್ಲೂ ಬಸ್ ಸಂಚಾರವನ್ನು ಅತೀ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
14

<p>ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಲಕ್ಷ್ಮಣ ಸವದಿ </p>
ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಲಕ್ಷ್ಮಣ ಸವದಿ
24
<p>ಮೇ 30ರಂದು ಲಾಕ್ಡೌನ್ ಕುರಿತು ಕೇಂದ್ರದ ಹೊಸ ಮಾರ್ಗಸೂಚಿ ಹೊರಬರಲಿದೆ. ಕೇಂದ್ರ ಮಾರ್ಗಸೂಚಿ ನೋಡಿಕೊಂಡು ಬಸ್ ಯಾವ ರೀತಿಯಲ್ಲಿ ಓಡಿಸಬೇಕು ಎನ್ನುವ ಕುರಿತು ತೀರ್ಮಾನಕ್ಕೆ ಬರಲಾಗುತ್ತದೆ. </p>
ಮೇ 30ರಂದು ಲಾಕ್ಡೌನ್ ಕುರಿತು ಕೇಂದ್ರದ ಹೊಸ ಮಾರ್ಗಸೂಚಿ ಹೊರಬರಲಿದೆ. ಕೇಂದ್ರ ಮಾರ್ಗಸೂಚಿ ನೋಡಿಕೊಂಡು ಬಸ್ ಯಾವ ರೀತಿಯಲ್ಲಿ ಓಡಿಸಬೇಕು ಎನ್ನುವ ಕುರಿತು ತೀರ್ಮಾನಕ್ಕೆ ಬರಲಾಗುತ್ತದೆ.
34
<p>ರಾತ್ರಿ ವೇಳೆಯಲ್ಲಿ ಕೆಲ ಪ್ರಯಾಣಿಕರು ಬಸ್ಗಾಗಿ ಕಾಯುತ್ತಾ ಬಸ್ ನಿಲ್ದಾಣದಲ್ಲಿ ಮಲಗುವ ಪ್ರಶ್ನೆಯೇ ಇಲ್ಲ. ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. </p>
ರಾತ್ರಿ ವೇಳೆಯಲ್ಲಿ ಕೆಲ ಪ್ರಯಾಣಿಕರು ಬಸ್ಗಾಗಿ ಕಾಯುತ್ತಾ ಬಸ್ ನಿಲ್ದಾಣದಲ್ಲಿ ಮಲಗುವ ಪ್ರಶ್ನೆಯೇ ಇಲ್ಲ. ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು.
44
<p>ಇಡೀ ರಾಜ್ಯದಲ್ಲೇ ಹೊಸಪೇಟೆ ವಿಭಾಗವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹೊಸಪೇಟೆ ಎಂದರೆ ನಮಗೆ ಹೆಮ್ಮೆಯ ಸಂಗತಿ ಎಂದ ಸಚಿವ ಲಕ್ಷ್ಮಣ ಸವದಿ </p>
ಇಡೀ ರಾಜ್ಯದಲ್ಲೇ ಹೊಸಪೇಟೆ ವಿಭಾಗವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹೊಸಪೇಟೆ ಎಂದರೆ ನಮಗೆ ಹೆಮ್ಮೆಯ ಸಂಗತಿ ಎಂದ ಸಚಿವ ಲಕ್ಷ್ಮಣ ಸವದಿ
Latest Videos