- Home
- Karnataka Districts
- ಕಲಬುರಗಿ: ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ, ಗರ್ಭಿಣಿ ಸೇರಿ ಒಂದೇ ಕುಟುಂಬದ ಏಳು ಜನರ ದುರ್ಮರಣ
ಕಲಬುರಗಿ: ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ, ಗರ್ಭಿಣಿ ಸೇರಿ ಒಂದೇ ಕುಟುಂಬದ ಏಳು ಜನರ ದುರ್ಮರಣ
ಕಲಬುರಗಿ(ಸೆ.27): ಎಲ್ಲವೂ ಅವರು ಅಂದುಕೊಂಡಂತೆ ಆಗಿದ್ದರೆ ವಾಹನ ಆಸ್ಪತ್ರೆ ತಲುಪಿ ಗರ್ಭಿಣಿ ಮುದ್ದಾದ ಮಗುವಿಗೆ ಜನ್ಮ ನೀಡಬೇಕಿತ್ತು. ಆದರೆ ವಿಧಿಯಾಟ ಬಲ್ಲವರಾರು? ಆ ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಗರ್ಭಿಣಿ ಸೇರಿ ಅದರಲ್ಲಿದ್ದ 7 ಜನ ಧಾರುಣವಾಗಿ ಸಾವಿಗೀಡಾದ ಘಟನೆ ನಗರದ ಆಳಂದ ರಸ್ತೆಯ ಸಾವಳಗಿ ಬಳಿ ಇಂದು(ಭಾನುವಾರ) ನಡೆದಿದೆ.
19

<p>ಕಲಬುರಗಿ ಹೊರವಲಯದ ಆಳಂದ ರಸ್ತೆಯ ಸಾವಳಗಿ ಬಳಿ ನಡೆದ ಭೀಕರ ಅಪಘಾತ</p>
ಕಲಬುರಗಿ ಹೊರವಲಯದ ಆಳಂದ ರಸ್ತೆಯ ಸಾವಳಗಿ ಬಳಿ ನಡೆದ ಭೀಕರ ಅಪಘಾತ
29
<p>ಗರ್ಭಿಣಿಯನ್ನ ಹೆರಿಗೆಗಾಗಿ ಆಳಂದ ಪಟ್ಟಣದಿಂದ ಕಲಬುರಗಿಗೆ ಕರೆದುಕೊಂಡು ಹೋಗುವಾಗ ನಡೆದ ದುರ್ಘಟನೆ </p>
ಗರ್ಭಿಣಿಯನ್ನ ಹೆರಿಗೆಗಾಗಿ ಆಳಂದ ಪಟ್ಟಣದಿಂದ ಕಲಬುರಗಿಗೆ ಕರೆದುಕೊಂಡು ಹೋಗುವಾಗ ನಡೆದ ದುರ್ಘಟನೆ
39
<p>ಕಾರಿನ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ</p>
ಕಾರಿನ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ
49
<p>ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಟ್ರಕ್ </p>
ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಟ್ರಕ್
59
<p>ಅತೀ ವೇಗದಿಂದ ಬಂದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಏಳು ಜನರ ಸಾವು</p>
ಅತೀ ವೇಗದಿಂದ ಬಂದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಏಳು ಜನರ ಸಾವು
69
<p>ದುರ್ಘಟನೆಯಲ್ಲಿ ಓರ್ವ ಗರ್ಭಿಣಿ ಸೇರಿ ನಾಲ್ವರು ಮಹಿಳೆಯರು, ಮೂರು ಜನ ಪುರಷರ ದುರ್ಮರಣ</p>
ದುರ್ಘಟನೆಯಲ್ಲಿ ಓರ್ವ ಗರ್ಭಿಣಿ ಸೇರಿ ನಾಲ್ವರು ಮಹಿಳೆಯರು, ಮೂರು ಜನ ಪುರಷರ ದುರ್ಮರಣ
79
<p>ಅಪಘಾತದಲ್ಲಿ ಮೃತರಾದವರನ್ನ ಇರ್ಫಾನಾ ಬೇಗಂ(25) ಗರ್ಭಿಣಿ, ರುಚಿಯಾ ಬೇಗಂ(50) , ಅಬೇದಾಬಿ ಬೇಗಂ(50), ಮುನೀರ್(28), ಮಹಮ್ಮದ್ ಅಲಿ(38),ಶೌಕತ್ ಅಲಿ(29), ಜಯಚುನಬಿ(60) ಎಂದು ಗುರುತಿಸಲಾಗಿದೆ.</p>
ಅಪಘಾತದಲ್ಲಿ ಮೃತರಾದವರನ್ನ ಇರ್ಫಾನಾ ಬೇಗಂ(25) ಗರ್ಭಿಣಿ, ರುಚಿಯಾ ಬೇಗಂ(50) , ಅಬೇದಾಬಿ ಬೇಗಂ(50), ಮುನೀರ್(28), ಮಹಮ್ಮದ್ ಅಲಿ(38),ಶೌಕತ್ ಅಲಿ(29), ಜಯಚುನಬಿ(60) ಎಂದು ಗುರುತಿಸಲಾಗಿದೆ.
89
<p>ಮೃತರನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿವಾಸಿಗಳು ಎಂದು ತಿಳಿದು ಬಂದಿದೆ. </p>
ಮೃತರನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿವಾಸಿಗಳು ಎಂದು ತಿಳಿದು ಬಂದಿದೆ.
99
<p>ಈ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು</p>
ಈ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Latest Videos