ಲಾಕ್ಡೌನ್: ಬಡಜನರಿಗೆ ದಿನಸಿ ಸಾಮಾಗ್ರಿ ವಿರತಣೆ
ಲಾಕ್ಡೌನ್ ಸಂದರ್ಭ ಕೆಲಸ, ಸಂಬಳವಿಲ್ಲದೆ ಜನ ಕಷ್ಟಪಡುತ್ತಿರುವ ಸಂದರ್ಭದಲ್ಲಿ ಬಡಜನರಿಗಾಗಿ ದಿನಸಿ ಕಿಟ್ಗಳನ್ನು ವಿತರಿಸಲಾಗಿದೆ. ಬೆಂಗಳೂರಿನ ಗಿರಿನಗರದಲ್ಲಿ ಬಡಜನರಿಗೆ ಕಿಟ್ ವಿತರಿಸಲಾಗಿದ್ದು, ಇಲ್ಲಿವೆ ಫೋಟೋಸ್
15

<p>ಲಾಕ್ಡೌನ್ ಸಂದರ್ಭ ಕೆಲಸ, ಸಂಬಳವಿಲ್ಲದೆ ಜನ ಕಷ್ಟಪಡುತ್ತಿರುವ ಸಂದರ್ಭದಲ್ಲಿ ಬಡಜನರಿಗಾಗಿ ದಿನಸಿ ಕಿಟ್ಗಳನ್ನು ವಿತರಿಸಲಾಗಿದೆ.</p>
ಲಾಕ್ಡೌನ್ ಸಂದರ್ಭ ಕೆಲಸ, ಸಂಬಳವಿಲ್ಲದೆ ಜನ ಕಷ್ಟಪಡುತ್ತಿರುವ ಸಂದರ್ಭದಲ್ಲಿ ಬಡಜನರಿಗಾಗಿ ದಿನಸಿ ಕಿಟ್ಗಳನ್ನು ವಿತರಿಸಲಾಗಿದೆ.
25
<p>ಲಾಕ್ಡೌನ್ನಿಂದಾಗಿ ಆದಾಯವಿಲ್ಲದೆ ಕಷ್ಟಪಡುತ್ತಿರುವ ಬಡ ಜನರಿಗೆ ಗಿರಿನಗರದಲ್ಲಿ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.</p>
ಲಾಕ್ಡೌನ್ನಿಂದಾಗಿ ಆದಾಯವಿಲ್ಲದೆ ಕಷ್ಟಪಡುತ್ತಿರುವ ಬಡ ಜನರಿಗೆ ಗಿರಿನಗರದಲ್ಲಿ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.
35
<p>ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಸೇರಿದಂತೆ ಅಗತ್ಯವಸ್ತುಗಳನ್ನು ಒಳಗೊಂಡಿದ್ದ ಕಿಟ್ಗಳನ್ನು ಬಡ ಜನರಿಗೆ ವಿತರಿಸಲಾಯಿತು.</p>
ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಸೇರಿದಂತೆ ಅಗತ್ಯವಸ್ತುಗಳನ್ನು ಒಳಗೊಂಡಿದ್ದ ಕಿಟ್ಗಳನ್ನು ಬಡ ಜನರಿಗೆ ವಿತರಿಸಲಾಯಿತು.
45
<p>ಕಲ್ಪವೃಕ್ಷ ಕೋ ಆಪರೇಟಿವ್ ಸೊಸೈಟಿ ಹಾಗೂ ಪ್ರಮತಾ ಡೆವಲಪರ್ಸ್ ವತಿಯಿಂದ ಆಹಾರದ ಕಿಟ್ಗಳನ್ನು ಒದಗಿಸಲಾಗಿತ್ತು.</p>
ಕಲ್ಪವೃಕ್ಷ ಕೋ ಆಪರೇಟಿವ್ ಸೊಸೈಟಿ ಹಾಗೂ ಪ್ರಮತಾ ಡೆವಲಪರ್ಸ್ ವತಿಯಿಂದ ಆಹಾರದ ಕಿಟ್ಗಳನ್ನು ಒದಗಿಸಲಾಗಿತ್ತು.
55
<p>ಮಹಿಳೆಯರಿಗಾಗಿ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲಾಗಿತ್ತು. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಕಿಟ್ಗಳನ್ನು ಪಡೆದುಕೊಂಡರು.</p>
ಮಹಿಳೆಯರಿಗಾಗಿ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲಾಗಿತ್ತು. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಕಿಟ್ಗಳನ್ನು ಪಡೆದುಕೊಂಡರು.
Latest Videos