ಲಾಕ್ಡೌನ್: ಬಡಜನರಿಗೆ ದಿನಸಿ ಸಾಮಾಗ್ರಿ ವಿರತಣೆ
ಲಾಕ್ಡೌನ್ ಸಂದರ್ಭ ಕೆಲಸ, ಸಂಬಳವಿಲ್ಲದೆ ಜನ ಕಷ್ಟಪಡುತ್ತಿರುವ ಸಂದರ್ಭದಲ್ಲಿ ಬಡಜನರಿಗಾಗಿ ದಿನಸಿ ಕಿಟ್ಗಳನ್ನು ವಿತರಿಸಲಾಗಿದೆ. ಬೆಂಗಳೂರಿನ ಗಿರಿನಗರದಲ್ಲಿ ಬಡಜನರಿಗೆ ಕಿಟ್ ವಿತರಿಸಲಾಗಿದ್ದು, ಇಲ್ಲಿವೆ ಫೋಟೋಸ್
ಲಾಕ್ಡೌನ್ ಸಂದರ್ಭ ಕೆಲಸ, ಸಂಬಳವಿಲ್ಲದೆ ಜನ ಕಷ್ಟಪಡುತ್ತಿರುವ ಸಂದರ್ಭದಲ್ಲಿ ಬಡಜನರಿಗಾಗಿ ದಿನಸಿ ಕಿಟ್ಗಳನ್ನು ವಿತರಿಸಲಾಗಿದೆ.
ಲಾಕ್ಡೌನ್ನಿಂದಾಗಿ ಆದಾಯವಿಲ್ಲದೆ ಕಷ್ಟಪಡುತ್ತಿರುವ ಬಡ ಜನರಿಗೆ ಗಿರಿನಗರದಲ್ಲಿ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.
ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಸೇರಿದಂತೆ ಅಗತ್ಯವಸ್ತುಗಳನ್ನು ಒಳಗೊಂಡಿದ್ದ ಕಿಟ್ಗಳನ್ನು ಬಡ ಜನರಿಗೆ ವಿತರಿಸಲಾಯಿತು.
ಕಲ್ಪವೃಕ್ಷ ಕೋ ಆಪರೇಟಿವ್ ಸೊಸೈಟಿ ಹಾಗೂ ಪ್ರಮತಾ ಡೆವಲಪರ್ಸ್ ವತಿಯಿಂದ ಆಹಾರದ ಕಿಟ್ಗಳನ್ನು ಒದಗಿಸಲಾಗಿತ್ತು.
ಮಹಿಳೆಯರಿಗಾಗಿ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲಾಗಿತ್ತು. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಕಿಟ್ಗಳನ್ನು ಪಡೆದುಕೊಂಡರು.