MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • RR ನಗರ ಉಪಚುನಾವಣೆ: 'ಮತ ಚಲಾಯಿಸಲು ಬರೋರಿಗೆ ಕೈಗವಸು’

RR ನಗರ ಉಪಚುನಾವಣೆ: 'ಮತ ಚಲಾಯಿಸಲು ಬರೋರಿಗೆ ಕೈಗವಸು’

ಬೆಂಗಳೂರು(ಅ.17): ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭೆಗೆ ನಡೆಯುವ ಉಪಚುನಾವಣೆಯಲ್ಲಿ ಮತಚಲಾಯಿಸಲು ಬರುವ ಎಲ್ಲರಿಗೂ ಒಂದೊಂದು ಕೈಗವಸು ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್‌. ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

2 Min read
Kannadaprabha News | Asianet News
Published : Oct 17 2020, 08:58 AM IST
Share this Photo Gallery
  • FB
  • TW
  • Linkdin
  • Whatsapp
16
<p>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರೊಂದಿಗೆ ಶುಕ್ರವಾರ ರಾಜರಾಜೇಶ್ವರಿನಗರದ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್‌ ರೂಂಗೆ ಭೇಟಿ ನೀಡಿ ತಪಾಸಣೆ ನಡೆಸಿದರು.</p>

<p>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರೊಂದಿಗೆ ಶುಕ್ರವಾರ ರಾಜರಾಜೇಶ್ವರಿನಗರದ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್‌ ರೂಂಗೆ ಭೇಟಿ ನೀಡಿ ತಪಾಸಣೆ ನಡೆಸಿದರು.</p>

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರೊಂದಿಗೆ ಶುಕ್ರವಾರ ರಾಜರಾಜೇಶ್ವರಿನಗರದ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್‌ ರೂಂಗೆ ಭೇಟಿ ನೀಡಿ ತಪಾಸಣೆ ನಡೆಸಿದರು.

26
<p>ಮತ ಚಲಾಯಿಸಲು ಪ್ರತಿ ಮತದಾರನಿಗೆ ಒಂದೊಂದು ಕೈಗವಸು ನೀಡಲಾಗುವುದು. ಥರ್ಮಲ್‌ ಸ್ಕ್ಯಾನಿಂಗ್‌ ಹಾಗೂ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಗುವುದು. ಮತದಾರರು ಒಂದು ಕೈಗೆ ಗವಸು ಹಾಕಿಕೊಂಡು ರಿಜಿಸ್ಟರ್‌ನಲ್ಲಿ ಸಹಿ ಹಾಕಬೇಕು ಮತ್ತು ಇವಿಎಂ ಯಂತ್ರದಲ್ಲಿ ಬಟನ್‌ ಒತ್ತಿ ತಮ್ಮ ಮತ ಚಲಾಯಿಸಬೇಕು. ಮತದಾರರ ಪಟ್ಟಿಯಲ್ಲಿರುವ 4.62 ಲಕ್ಷ ಮತದಾರರು ಬಂದರೂ ಎಲ್ಲರಿಗೂ ಕೈಗವಸು ನೀಡಲು ವ್ಯವಸ್ಥೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕಡೆಯ ದಿನವಾಗಿದ್ದು, 22 ಅಭ್ಯರ್ಥಿಗಳು ಒಟ್ಟು 27 ನಾಮಪತ್ರ ಸಲ್ಲಿಸಿದ್ದಾರೆ. ಒಬ್ಬರು ಒಂದಕ್ಕಿಂತ ಹೆಚ್ಚಿನ ನಾಮಪತ್ರ ಸಲ್ಲಿಕೆಗೆ ಅವಕಾಶವಿರುವುದರಿಂದ ಅಭ್ಯರ್ಥಿಗಳ ಸಂಖ್ಯೆಗಿಂತ ನಾಮಪತ್ರಗಳ ಸಂಖ್ಯೆ ಹೆಚ್ಚಿವೆ ಎಂದರು.</p>

<p>ಮತ ಚಲಾಯಿಸಲು ಪ್ರತಿ ಮತದಾರನಿಗೆ ಒಂದೊಂದು ಕೈಗವಸು ನೀಡಲಾಗುವುದು. ಥರ್ಮಲ್‌ ಸ್ಕ್ಯಾನಿಂಗ್‌ ಹಾಗೂ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಗುವುದು. ಮತದಾರರು ಒಂದು ಕೈಗೆ ಗವಸು ಹಾಕಿಕೊಂಡು ರಿಜಿಸ್ಟರ್‌ನಲ್ಲಿ ಸಹಿ ಹಾಕಬೇಕು ಮತ್ತು ಇವಿಎಂ ಯಂತ್ರದಲ್ಲಿ ಬಟನ್‌ ಒತ್ತಿ ತಮ್ಮ ಮತ ಚಲಾಯಿಸಬೇಕು. ಮತದಾರರ ಪಟ್ಟಿಯಲ್ಲಿರುವ 4.62 ಲಕ್ಷ ಮತದಾರರು ಬಂದರೂ ಎಲ್ಲರಿಗೂ ಕೈಗವಸು ನೀಡಲು ವ್ಯವಸ್ಥೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕಡೆಯ ದಿನವಾಗಿದ್ದು, 22 ಅಭ್ಯರ್ಥಿಗಳು ಒಟ್ಟು 27 ನಾಮಪತ್ರ ಸಲ್ಲಿಸಿದ್ದಾರೆ. ಒಬ್ಬರು ಒಂದಕ್ಕಿಂತ ಹೆಚ್ಚಿನ ನಾಮಪತ್ರ ಸಲ್ಲಿಕೆಗೆ ಅವಕಾಶವಿರುವುದರಿಂದ ಅಭ್ಯರ್ಥಿಗಳ ಸಂಖ್ಯೆಗಿಂತ ನಾಮಪತ್ರಗಳ ಸಂಖ್ಯೆ ಹೆಚ್ಚಿವೆ ಎಂದರು.</p>

ಮತ ಚಲಾಯಿಸಲು ಪ್ರತಿ ಮತದಾರನಿಗೆ ಒಂದೊಂದು ಕೈಗವಸು ನೀಡಲಾಗುವುದು. ಥರ್ಮಲ್‌ ಸ್ಕ್ಯಾನಿಂಗ್‌ ಹಾಗೂ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಗುವುದು. ಮತದಾರರು ಒಂದು ಕೈಗೆ ಗವಸು ಹಾಕಿಕೊಂಡು ರಿಜಿಸ್ಟರ್‌ನಲ್ಲಿ ಸಹಿ ಹಾಕಬೇಕು ಮತ್ತು ಇವಿಎಂ ಯಂತ್ರದಲ್ಲಿ ಬಟನ್‌ ಒತ್ತಿ ತಮ್ಮ ಮತ ಚಲಾಯಿಸಬೇಕು. ಮತದಾರರ ಪಟ್ಟಿಯಲ್ಲಿರುವ 4.62 ಲಕ್ಷ ಮತದಾರರು ಬಂದರೂ ಎಲ್ಲರಿಗೂ ಕೈಗವಸು ನೀಡಲು ವ್ಯವಸ್ಥೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕಡೆಯ ದಿನವಾಗಿದ್ದು, 22 ಅಭ್ಯರ್ಥಿಗಳು ಒಟ್ಟು 27 ನಾಮಪತ್ರ ಸಲ್ಲಿಸಿದ್ದಾರೆ. ಒಬ್ಬರು ಒಂದಕ್ಕಿಂತ ಹೆಚ್ಚಿನ ನಾಮಪತ್ರ ಸಲ್ಲಿಕೆಗೆ ಅವಕಾಶವಿರುವುದರಿಂದ ಅಭ್ಯರ್ಥಿಗಳ ಸಂಖ್ಯೆಗಿಂತ ನಾಮಪತ್ರಗಳ ಸಂಖ್ಯೆ ಹೆಚ್ಚಿವೆ ಎಂದರು.

36
<p>ಕೇಂದ್ರ ಚುನಾವಣಾ ಆಯೋಗದಿಂದ ಈಗಾಗಲೇ ವೀಕ್ಷಕರು ಬಂದಿದ್ದಾರೆ. ಶನಿವಾರ (ಅ.17) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.19ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಈಗಾಗಲೇ ಕ್ಷೇತ್ರದ ಮತದಾರರ ಪಟ್ಟಿಪರಿಷ್ಕರಿಸಿದ್ದು, ಮತದಾರರ ಪಟ್ಟಿಗೆ ಹೊಸದಾಗಿ 1,616 ಮತದಾರರು ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಒಟ್ಟು ಮತದಾರರ ಸಂಖ್ಯೆ 4,62,027 ಏರಿಕೆಯಾಗಿದೆ ಎಂದು ಹೇಳಿದರು.</p>

<p>ಕೇಂದ್ರ ಚುನಾವಣಾ ಆಯೋಗದಿಂದ ಈಗಾಗಲೇ ವೀಕ್ಷಕರು ಬಂದಿದ್ದಾರೆ. ಶನಿವಾರ (ಅ.17) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.19ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಈಗಾಗಲೇ ಕ್ಷೇತ್ರದ ಮತದಾರರ ಪಟ್ಟಿಪರಿಷ್ಕರಿಸಿದ್ದು, ಮತದಾರರ ಪಟ್ಟಿಗೆ ಹೊಸದಾಗಿ 1,616 ಮತದಾರರು ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಒಟ್ಟು ಮತದಾರರ ಸಂಖ್ಯೆ 4,62,027 ಏರಿಕೆಯಾಗಿದೆ ಎಂದು ಹೇಳಿದರು.</p>

ಕೇಂದ್ರ ಚುನಾವಣಾ ಆಯೋಗದಿಂದ ಈಗಾಗಲೇ ವೀಕ್ಷಕರು ಬಂದಿದ್ದಾರೆ. ಶನಿವಾರ (ಅ.17) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.19ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಈಗಾಗಲೇ ಕ್ಷೇತ್ರದ ಮತದಾರರ ಪಟ್ಟಿಪರಿಷ್ಕರಿಸಿದ್ದು, ಮತದಾರರ ಪಟ್ಟಿಗೆ ಹೊಸದಾಗಿ 1,616 ಮತದಾರರು ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಒಟ್ಟು ಮತದಾರರ ಸಂಖ್ಯೆ 4,62,027 ಏರಿಕೆಯಾಗಿದೆ ಎಂದು ಹೇಳಿದರು.

46
<p>ನ.3ರಂದು ಮತದಾನ ನಡೆಯಲಿದ್ದು, ನ.10ರಂದು ಮತ ಎಣಿಕೆ ನಡೆಯಲಿದೆ. ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಸಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ಷೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ನಾಲ್ಕು ಮತ ಎಣಿಕೆ ಕೇಂದ್ರ ಮಾಡಲಾಗಿದೆ. ಈ ಹಿಂದೆ ಮತ ಎಣಿಕೆ ಕೊಠಡಿಯಲ್ಲಿ 14 ಟೇಬಲ್‌ಗಳಲ್ಲಿ ಮಾತ್ರ ಎಣಿಕೆ ಮಾಡಲಾಗುತ್ತಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಒಂದು ಕೊಠಡಿಯಲ್ಲಿ ಏಳು ಟೇಬಲ್‌ಗಳಂತೆ ನಾಲ್ಕು ಕೊಠಡಿಗಳಲ್ಲಿ ಒಟ್ಟು 28 ಟೇಬಲ್‌ ಇರಿಸಿ ಮತ ಎಣಿಕೆ ಮಾಡಲಾಗುತ್ತದೆ. ದೊಡ್ಡ ಸ್ಟ್ರಾಂಗ್‌ ರೂಂ ವ್ಯವಸ್ಥೆ ಮಾಡಿದ್ದು, 24 ಸುತ್ತಿನ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿ ಮಧ್ಯಾಹ್ನ 12.30ರ ವೇಳೆಗೆ ಎಣಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.</p>

<p>ನ.3ರಂದು ಮತದಾನ ನಡೆಯಲಿದ್ದು, ನ.10ರಂದು ಮತ ಎಣಿಕೆ ನಡೆಯಲಿದೆ. ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಸಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ಷೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ನಾಲ್ಕು ಮತ ಎಣಿಕೆ ಕೇಂದ್ರ ಮಾಡಲಾಗಿದೆ. ಈ ಹಿಂದೆ ಮತ ಎಣಿಕೆ ಕೊಠಡಿಯಲ್ಲಿ 14 ಟೇಬಲ್‌ಗಳಲ್ಲಿ ಮಾತ್ರ ಎಣಿಕೆ ಮಾಡಲಾಗುತ್ತಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಒಂದು ಕೊಠಡಿಯಲ್ಲಿ ಏಳು ಟೇಬಲ್‌ಗಳಂತೆ ನಾಲ್ಕು ಕೊಠಡಿಗಳಲ್ಲಿ ಒಟ್ಟು 28 ಟೇಬಲ್‌ ಇರಿಸಿ ಮತ ಎಣಿಕೆ ಮಾಡಲಾಗುತ್ತದೆ. ದೊಡ್ಡ ಸ್ಟ್ರಾಂಗ್‌ ರೂಂ ವ್ಯವಸ್ಥೆ ಮಾಡಿದ್ದು, 24 ಸುತ್ತಿನ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿ ಮಧ್ಯಾಹ್ನ 12.30ರ ವೇಳೆಗೆ ಎಣಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.</p>

ನ.3ರಂದು ಮತದಾನ ನಡೆಯಲಿದ್ದು, ನ.10ರಂದು ಮತ ಎಣಿಕೆ ನಡೆಯಲಿದೆ. ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಸಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ಷೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ನಾಲ್ಕು ಮತ ಎಣಿಕೆ ಕೇಂದ್ರ ಮಾಡಲಾಗಿದೆ. ಈ ಹಿಂದೆ ಮತ ಎಣಿಕೆ ಕೊಠಡಿಯಲ್ಲಿ 14 ಟೇಬಲ್‌ಗಳಲ್ಲಿ ಮಾತ್ರ ಎಣಿಕೆ ಮಾಡಲಾಗುತ್ತಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಒಂದು ಕೊಠಡಿಯಲ್ಲಿ ಏಳು ಟೇಬಲ್‌ಗಳಂತೆ ನಾಲ್ಕು ಕೊಠಡಿಗಳಲ್ಲಿ ಒಟ್ಟು 28 ಟೇಬಲ್‌ ಇರಿಸಿ ಮತ ಎಣಿಕೆ ಮಾಡಲಾಗುತ್ತದೆ. ದೊಡ್ಡ ಸ್ಟ್ರಾಂಗ್‌ ರೂಂ ವ್ಯವಸ್ಥೆ ಮಾಡಿದ್ದು, 24 ಸುತ್ತಿನ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿ ಮಧ್ಯಾಹ್ನ 12.30ರ ವೇಳೆಗೆ ಎಣಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

56
<p>ಈ ವೇಳೆ ಬಿಬಿಎಂಪಿ ವಿಶೇಷ ಆಯುಕ್ತ ಜೆ.ಮಂಜುನಾಥ, ವಲಯ ಜಂಟಿ ಆಯುಕ್ತ ನಾಗರಾಜ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಸೌಮೇಂದು ಮುಖರ್ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>

<p>ಈ ವೇಳೆ ಬಿಬಿಎಂಪಿ ವಿಶೇಷ ಆಯುಕ್ತ ಜೆ.ಮಂಜುನಾಥ, ವಲಯ ಜಂಟಿ ಆಯುಕ್ತ ನಾಗರಾಜ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಸೌಮೇಂದು ಮುಖರ್ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>

ಈ ವೇಳೆ ಬಿಬಿಎಂಪಿ ವಿಶೇಷ ಆಯುಕ್ತ ಜೆ.ಮಂಜುನಾಥ, ವಲಯ ಜಂಟಿ ಆಯುಕ್ತ ನಾಗರಾಜ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಸೌಮೇಂದು ಮುಖರ್ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

66
<p>ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮಾತನಾಡಿ, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್‌ ರೂಂ ಪರಿಶೀಲನೆ ಮಾಡಿದ್ದು, ಚುನಾವಣೆ ದಿನ ಹಾಗೂ ಮತ ಎಣಿಕೆ ದಿನ ಅಗತ್ಯ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲು ಸಿದ್ಧತೆ ಮಾಡಲಾಗಿದೆ. ಸ್ಟ್ರಾಂಗ್‌ ರೂಂ ಗೆ ಬಹುಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು. ನಿಷೇಧಾಜ್ಞೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಯಾವುದೇ ಹಂತದಲ್ಲಿ ಸಮಸ್ಯೆಗಳು ಎದುರಾಗದಂತೆ ಉಪಚುನಾವಣೆ ನಡೆಯಲು ಅಗತ್ಯವಿರುವ ಭದ್ರತೆ ಒದಗಿಸಲು ಇಲಾಖೆ ಸಿದ್ಧವಿದೆ ಎಂದರು.</p>

<p>ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮಾತನಾಡಿ, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್‌ ರೂಂ ಪರಿಶೀಲನೆ ಮಾಡಿದ್ದು, ಚುನಾವಣೆ ದಿನ ಹಾಗೂ ಮತ ಎಣಿಕೆ ದಿನ ಅಗತ್ಯ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲು ಸಿದ್ಧತೆ ಮಾಡಲಾಗಿದೆ. ಸ್ಟ್ರಾಂಗ್‌ ರೂಂ ಗೆ ಬಹುಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು. ನಿಷೇಧಾಜ್ಞೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಯಾವುದೇ ಹಂತದಲ್ಲಿ ಸಮಸ್ಯೆಗಳು ಎದುರಾಗದಂತೆ ಉಪಚುನಾವಣೆ ನಡೆಯಲು ಅಗತ್ಯವಿರುವ ಭದ್ರತೆ ಒದಗಿಸಲು ಇಲಾಖೆ ಸಿದ್ಧವಿದೆ ಎಂದರು.</p>

ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮಾತನಾಡಿ, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್‌ ರೂಂ ಪರಿಶೀಲನೆ ಮಾಡಿದ್ದು, ಚುನಾವಣೆ ದಿನ ಹಾಗೂ ಮತ ಎಣಿಕೆ ದಿನ ಅಗತ್ಯ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲು ಸಿದ್ಧತೆ ಮಾಡಲಾಗಿದೆ. ಸ್ಟ್ರಾಂಗ್‌ ರೂಂ ಗೆ ಬಹುಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು. ನಿಷೇಧಾಜ್ಞೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಯಾವುದೇ ಹಂತದಲ್ಲಿ ಸಮಸ್ಯೆಗಳು ಎದುರಾಗದಂತೆ ಉಪಚುನಾವಣೆ ನಡೆಯಲು ಅಗತ್ಯವಿರುವ ಭದ್ರತೆ ಒದಗಿಸಲು ಇಲಾಖೆ ಸಿದ್ಧವಿದೆ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
2028ಕ್ಕೆ ನಾನೇ ಸಿಎಂ, 11 ಜೆಸಿಬಿ ಪೂಜೆ ಮಾಡಿ ಪ್ರಮಾಣ ಸ್ವೀಕರಿಸ್ತೀನಿ, ಬೆಳಗಾವಿಯಲ್ಲಿ ಯತ್ನಾಳ್ ಅಬ್ಬರದ ಭಾಷಣ!
Recommended image2
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ
Recommended image3
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved