MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊರೋನಾ ಮುಕ್ತ ಮೈಸೂರು: ಉಸ್ತುವಾರಿ ಸಚಿವರಿಂದ ಚಾಮುಂಡಿಗೆ ವಿಶೇಷ ಪೂಜೆ

ಕೊರೋನಾ ಮುಕ್ತ ಮೈಸೂರು: ಉಸ್ತುವಾರಿ ಸಚಿವರಿಂದ ಚಾಮುಂಡಿಗೆ ವಿಶೇಷ ಪೂಜೆ

 ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು. ಇಲ್ಲಿವೆ ಫೋಟೋಸ್

1 Min read
Suvarna News | Asianet News
Published : May 16 2020, 03:27 PM IST| Updated : May 16 2020, 03:36 PM IST
Share this Photo Gallery
  • FB
  • TW
  • Linkdin
  • Whatsapp
18
<p>ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.</p>

<p>ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.</p>

ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

28
<p>ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು.</p>

<p>ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು.</p>

ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು.

38
<p>ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ಪಿ.ರಾಜೀವ್, ಪೊಲೀಸ್ ಆಯುಕ್ತರಾದ ಚಂದ್ರಗುಪ್ತ,&nbsp;ಉಪಸ್ಥಿತರಿದ್ದರು.&nbsp;</p>

<p>ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ಪಿ.ರಾಜೀವ್, ಪೊಲೀಸ್ ಆಯುಕ್ತರಾದ ಚಂದ್ರಗುಪ್ತ,&nbsp;ಉಪಸ್ಥಿತರಿದ್ದರು.&nbsp;</p>

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ಪಿ.ರಾಜೀವ್, ಪೊಲೀಸ್ ಆಯುಕ್ತರಾದ ಚಂದ್ರಗುಪ್ತ, ಉಪಸ್ಥಿತರಿದ್ದರು. 

48
<p>ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದರೆ ತಾಯಿ ಸನ್ನಿಧಿಗೆ ಬಂದು ಪೂಜೆ ಸಲ್ಲಿಸುವುದಾಗಿ ಕೋರಿಕೊಂಡಿದ್ದೆ ಎಂದು ಅವರು ತಿಳಿಸಿದ್ದಾರೆ.</p>

<p>ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದರೆ ತಾಯಿ ಸನ್ನಿಧಿಗೆ ಬಂದು ಪೂಜೆ ಸಲ್ಲಿಸುವುದಾಗಿ ಕೋರಿಕೊಂಡಿದ್ದೆ ಎಂದು ಅವರು ತಿಳಿಸಿದ್ದಾರೆ.</p>

ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದರೆ ತಾಯಿ ಸನ್ನಿಧಿಗೆ ಬಂದು ಪೂಜೆ ಸಲ್ಲಿಸುವುದಾಗಿ ಕೋರಿಕೊಂಡಿದ್ದೆ ಎಂದು ಅವರು ತಿಳಿಸಿದ್ದಾರೆ.

58
<p>ಅಲಂಕೃತಗೊಂಡ ಚಾಮುಂಡಿ ತಾಯಿ ವಿಗ್ರಹ</p>

<p>ಅಲಂಕೃತಗೊಂಡ ಚಾಮುಂಡಿ ತಾಯಿ ವಿಗ್ರಹ</p>

ಅಲಂಕೃತಗೊಂಡ ಚಾಮುಂಡಿ ತಾಯಿ ವಿಗ್ರಹ

68
<p>ಈಗ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಜಿಲ್ಲೆಯ ಜನತೆ ಕೊರೋನಾದಿಂದ ಪಾರಾಗಿದ್ದಾರೆ. 90 ಪಾಸಿಟಿವ್ ಪ್ರಕರಣದಿಂದ ಶೂನ್ಯಕ್ಕೆ ಇಳಿದಿದೆ. ಇನ್ನು ಮುಂದೆಯೂ ಆಶೀರ್ವಾದ ಹೀಗೆಯೇ ಇರಲಿ ಎಂದು ತಾಯಿ ಬಳಿ ಕೋರಿಕೊಂಡಿದ್ದಾಗಿ ಸಚಿವರು ತಿಳಿಸಿದರು.</p>

<p>ಈಗ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಜಿಲ್ಲೆಯ ಜನತೆ ಕೊರೋನಾದಿಂದ ಪಾರಾಗಿದ್ದಾರೆ. 90 ಪಾಸಿಟಿವ್ ಪ್ರಕರಣದಿಂದ ಶೂನ್ಯಕ್ಕೆ ಇಳಿದಿದೆ. ಇನ್ನು ಮುಂದೆಯೂ ಆಶೀರ್ವಾದ ಹೀಗೆಯೇ ಇರಲಿ ಎಂದು ತಾಯಿ ಬಳಿ ಕೋರಿಕೊಂಡಿದ್ದಾಗಿ ಸಚಿವರು ತಿಳಿಸಿದರು.</p>

ಈಗ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಜಿಲ್ಲೆಯ ಜನತೆ ಕೊರೋನಾದಿಂದ ಪಾರಾಗಿದ್ದಾರೆ. 90 ಪಾಸಿಟಿವ್ ಪ್ರಕರಣದಿಂದ ಶೂನ್ಯಕ್ಕೆ ಇಳಿದಿದೆ. ಇನ್ನು ಮುಂದೆಯೂ ಆಶೀರ್ವಾದ ಹೀಗೆಯೇ ಇರಲಿ ಎಂದು ತಾಯಿ ಬಳಿ ಕೋರಿಕೊಂಡಿದ್ದಾಗಿ ಸಚಿವರು ತಿಳಿಸಿದರು.

78
<p>Mysuru</p>

<p>Mysuru</p>

Mysuru

88
<p>ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ಸಿಕ್ಕಿಲ್ಲ. ಹಾಗಾಗಿ ನಾವೂ ಜನತೆಯಂತೆ ದೇಗುಲದ ಹೊರಗೆ ನಿಂತು ತಾಯಿಗೆ ಪೂಜೆ ಸಲ್ಲಿಸಿ ಮನವಿ ಮಾಡಿದ್ದೇವೆ. ರಾಜ್ಯಾದ್ಯಂತ ದೇಗುಲ ತೆರೆಯುವ ಬಗ್ಗೆ ಸಂಪುಟದಲ್ಲೂ ಚರ್ಚೆಯಾಗಿದೆ. ಆದರೆ, ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.&nbsp;</p>

<p>ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ಸಿಕ್ಕಿಲ್ಲ. ಹಾಗಾಗಿ ನಾವೂ ಜನತೆಯಂತೆ ದೇಗುಲದ ಹೊರಗೆ ನಿಂತು ತಾಯಿಗೆ ಪೂಜೆ ಸಲ್ಲಿಸಿ ಮನವಿ ಮಾಡಿದ್ದೇವೆ. ರಾಜ್ಯಾದ್ಯಂತ ದೇಗುಲ ತೆರೆಯುವ ಬಗ್ಗೆ ಸಂಪುಟದಲ್ಲೂ ಚರ್ಚೆಯಾಗಿದೆ. ಆದರೆ, ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.&nbsp;</p>

ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ಸಿಕ್ಕಿಲ್ಲ. ಹಾಗಾಗಿ ನಾವೂ ಜನತೆಯಂತೆ ದೇಗುಲದ ಹೊರಗೆ ನಿಂತು ತಾಯಿಗೆ ಪೂಜೆ ಸಲ್ಲಿಸಿ ಮನವಿ ಮಾಡಿದ್ದೇವೆ. ರಾಜ್ಯಾದ್ಯಂತ ದೇಗುಲ ತೆರೆಯುವ ಬಗ್ಗೆ ಸಂಪುಟದಲ್ಲೂ ಚರ್ಚೆಯಾಗಿದೆ. ಆದರೆ, ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ಸಚಿವರು ತಿಳಿಸಿದರು. 

About the Author

SN
Suvarna News

Latest Videos
Recommended Stories
Recommended image1
ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
Recommended image2
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
Recommended image3
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved