MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪುತ್ರಿ ಅದ್ದೂರಿ ನಿಶ್ಚಿತಾರ್ಥ - ಕಾಫಿ ಡೇ ಮಾಲಿಕನೊಂದಿಗೆ ಎಂಗೇಜ್

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪುತ್ರಿ ಅದ್ದೂರಿ ನಿಶ್ಚಿತಾರ್ಥ - ಕಾಫಿ ಡೇ ಮಾಲಿಕನೊಂದಿಗೆ ಎಂಗೇಜ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥ ಅದ್ದೂರಿಯಾಗಿ ನಡೆಯಿತು

1 Min read
Kannadaprabha News | Asianet News
Published : Nov 19 2020, 01:15 PM IST| Updated : Nov 19 2020, 04:59 PM IST
Share this Photo Gallery
  • FB
  • TW
  • Linkdin
  • Whatsapp
19
<p>ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ನಿಶ್ಚಿತಾರ್ಥ</p>

<p>ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ನಿಶ್ಚಿತಾರ್ಥ</p>

ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ನಿಶ್ಚಿತಾರ್ಥ

29
<p>ಬೆಂಗಳೂರಿನಲ್ಲಿ ನಡೆದ ವಿವಾಹ ನಿಶ್ಚಿತಾರ್ಥ ಸಮಾರಂಭ</p>

<p>ಬೆಂಗಳೂರಿನಲ್ಲಿ ನಡೆದ ವಿವಾಹ ನಿಶ್ಚಿತಾರ್ಥ ಸಮಾರಂಭ</p>

ಬೆಂಗಳೂರಿನಲ್ಲಿ ನಡೆದ ವಿವಾಹ ನಿಶ್ಚಿತಾರ್ಥ ಸಮಾರಂಭ

39
<p>ಜೂನ್‌ 12ರಂದು ಸದಾಶಿವ ನಗರದಲ್ಲಿರುವ ಎಸ್‌.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಕುಟುಂಬದ ಸದಸ್ಯರು, ತಾಂಬೂಲ ಬದಲಾಯಿಸಿಕೊಂಡು ಅಮಾರ್ಥ್ಯ ಮತ್ತು ಐಶ್ವರ್ಯ ಅವರ ಮದುವೆ ನಿಶ್ಚಯ ಮಾಡಿದ್ದರು.&nbsp;</p>

<p>ಜೂನ್‌ 12ರಂದು ಸದಾಶಿವ ನಗರದಲ್ಲಿರುವ ಎಸ್‌.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಕುಟುಂಬದ ಸದಸ್ಯರು, ತಾಂಬೂಲ ಬದಲಾಯಿಸಿಕೊಂಡು ಅಮಾರ್ಥ್ಯ ಮತ್ತು ಐಶ್ವರ್ಯ ಅವರ ಮದುವೆ ನಿಶ್ಚಯ ಮಾಡಿದ್ದರು.&nbsp;</p>

ಜೂನ್‌ 12ರಂದು ಸದಾಶಿವ ನಗರದಲ್ಲಿರುವ ಎಸ್‌.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಕುಟುಂಬದ ಸದಸ್ಯರು, ತಾಂಬೂಲ ಬದಲಾಯಿಸಿಕೊಂಡು ಅಮಾರ್ಥ್ಯ ಮತ್ತು ಐಶ್ವರ್ಯ ಅವರ ಮದುವೆ ನಿಶ್ಚಯ ಮಾಡಿದ್ದರು. 

49
<p><br />ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮಾರ್ಥ್ಯ ಅವರು ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ಕಂಪನಿಯ ವ್ಯವಹಾರ ನಿರ್ವಹಿಸುತ್ತಿದ್ದಾರೆ. ಎಂಜಿನಿಯರಿಂಗ್‌ ಪದವೀಧರೆಯಾಗಿರುವ 22 ವರ್ಷದ ಐಶ್ವರ್ಯ ಅವರು ತಂದೆ ಡಿ.ಕೆ. ಶಿವಕುಮಾರ್‌ ಸ್ಥಾಪಿಸಿರುವ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.</p>

<p><br />ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮಾರ್ಥ್ಯ ಅವರು ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ಕಂಪನಿಯ ವ್ಯವಹಾರ ನಿರ್ವಹಿಸುತ್ತಿದ್ದಾರೆ. ಎಂಜಿನಿಯರಿಂಗ್‌ ಪದವೀಧರೆಯಾಗಿರುವ 22 ವರ್ಷದ ಐಶ್ವರ್ಯ ಅವರು ತಂದೆ ಡಿ.ಕೆ. ಶಿವಕುಮಾರ್‌ ಸ್ಥಾಪಿಸಿರುವ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.</p>


ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮಾರ್ಥ್ಯ ಅವರು ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ಕಂಪನಿಯ ವ್ಯವಹಾರ ನಿರ್ವಹಿಸುತ್ತಿದ್ದಾರೆ. ಎಂಜಿನಿಯರಿಂಗ್‌ ಪದವೀಧರೆಯಾಗಿರುವ 22 ವರ್ಷದ ಐಶ್ವರ್ಯ ಅವರು ತಂದೆ ಡಿ.ಕೆ. ಶಿವಕುಮಾರ್‌ ಸ್ಥಾಪಿಸಿರುವ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

59
<p>2021ರ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಸಲು ಉಭಯ ಕುಟುಂಬಗಳು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.</p>

<p>2021ರ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಸಲು ಉಭಯ ಕುಟುಂಬಗಳು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.</p>

2021ರ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಸಲು ಉಭಯ ಕುಟುಂಬಗಳು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.

69
<p>DK Shivakumar</p>

<p>DK Shivakumar</p>

DK Shivakumar

79
<p>ನಿಶ್ಚಿತಾರ್ಥದಲ್ಲಿ ಮಿಂಚಿದ ಅಮರ್ಥ್ಯ - ಐಶ್ವರ್ಯ</p>

<p>ನಿಶ್ಚಿತಾರ್ಥದಲ್ಲಿ ಮಿಂಚಿದ ಅಮರ್ಥ್ಯ - ಐಶ್ವರ್ಯ</p>

ನಿಶ್ಚಿತಾರ್ಥದಲ್ಲಿ ಮಿಂಚಿದ ಅಮರ್ಥ್ಯ - ಐಶ್ವರ್ಯ

89
<p>ನಿಶ್ಚಿತಾರ್ಥದಲ್ಲಿ ಪಾಲ್ಗೊಂಡ ಸಿಎಂ ಬಿಎಸ್ ಯಡಿಯೂರಪ್ಪ</p>

<p>ನಿಶ್ಚಿತಾರ್ಥದಲ್ಲಿ ಪಾಲ್ಗೊಂಡ ಸಿಎಂ ಬಿಎಸ್ ಯಡಿಯೂರಪ್ಪ</p>

ನಿಶ್ಚಿತಾರ್ಥದಲ್ಲಿ ಪಾಲ್ಗೊಂಡ ಸಿಎಂ ಬಿಎಸ್ ಯಡಿಯೂರಪ್ಪ

99
<p>ಡಿಕೆಶಿ ಪುತ್ರಿ -ಸಿದ್ಧಾರ್ಥ್ ಹೆಗ್ಡೆ ಪುತ್ರ</p>

<p>ಡಿಕೆಶಿ ಪುತ್ರಿ -ಸಿದ್ಧಾರ್ಥ್ ಹೆಗ್ಡೆ ಪುತ್ರ</p>

ಡಿಕೆಶಿ ಪುತ್ರಿ -ಸಿದ್ಧಾರ್ಥ್ ಹೆಗ್ಡೆ ಪುತ್ರ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved